• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅವೈಜ್ಞಾನಿಕ ಸೇತುವೆ: ಜಿಲೇಬಿ ಹಂಚಿ ಪ್ರತಿಭಟನೆ

Apr 08 2024, 01:05 AM IST
ದಶಕಗಳ ಸಮಸ್ಯೆಯಾಗಿದ್ದ ಅಶೋಕ ಚಿತ್ರಮಂದಿರ ಎದುರಿನ ರೇಲ್ವೆ ಗೇಟ್ ಸಮಸ್ಯೆ ಪರಿಹರಿಸುವ ಹೆಸರಿನಲ್ಲಿ ಅತ್ಯಂತ ಅವೈಜ್ಞಾನಿಕ ರೇಲ್ವೆ ಕೆಳ ಸೇತುವೆ ನಿರ್ಮಿಸಲಾಗಿದೆ ಎಂದು ಆರೋಪಿಸಿ ಸೇತುವೆಯಿಂದ ಬರುವ ವಾಹನ ಚಾಲಕರು, ಸವಾರರಿಗೆ ಜಿಲೇಬಿ ವಿತರಿಸುವ ಮೂಲಕ ಮಹಿಳಾ ಕಾಂಗ್ರೆಸ್‌ನಿಂದ ವಿನೂತನವಾಗಿ ಪ್ರತಿಭಟಿಸಿದ್ದಾರೆ.

ಕಡೆಬಾಗಿಲು ಸೇತುವೆ ಮೇಲೆ ಅನಧಿಕೃತವಾಗಿ ಸಂಚರಿಸುವ ಬಸ್ ಗೆ ಕಡಿವಾಣ

Apr 02 2024, 01:00 AM IST
ಹೊಸಪೇಟೆಯಿಂದ ಗಂಗಾವತಿ ಹಾಗೂ ಗಂಗಾವತಿಯಿಂದ ಹೊಸಪೇಟೆ ತೆರಳುವ ಬಸ್ ಗಳು ಕಂಪ್ಲಿ ಮಾರ್ಗವಾಗಿ ತೆರಳಬೇಕು. ಆದರೆ ಬಸ್ ಗಳು ಕಂಪ್ಲಿಯನ್ನು ಪ್ರವೇಶಿಸದೇ ಬುಕ್ಕಸಾಗರ ಬಳಿಯ ಕಡೆ ಬಾಗಿಲು ಸೇತುವೆ ಮೇಲೆ ತೆರಳುತ್ತವೆ.

ಕ್ರೇನ್ ಅಪರೇಟರ್ ನಿರ್ಲಕ್ಷ್ಯದಿಂದ ಅಘನಾಶಿನಿ ಸೇತುವೆ ಅವಘಡ

Mar 29 2024, 12:54 AM IST
ಕ್ರೇನ್ ಮೂಲಕ ಕಾಮಗಾರಿ ನಡೆಸುವಾಗ ಆದ ಆಕಸ್ಮಿಕದಿಂದ ಗರ್ಡರ್ ಬೀಮ್ಸ್‌ಗಳು ಸೇತುವೆಯ ಪಿಲ್ಲರ್‌ನಿಂದ ಜಾರಿ ಬೀಳುವಂತಾಯಿತು ಎನ್ನುವುದು ಸ್ಪಷ್ಟ

ಕ್ರೇನ್ ಅಪರೇಟರ್ ನಿರ್ಲಕ್ಷ್ಯದಿಂದ ಅಘನಾಶಿನಿ ಸೇತುವೆ ಅವಘಡ

Mar 29 2024, 12:54 AM IST
ಕ್ರೇನ್ ಮೂಲಕ ಕಾಮಗಾರಿ ನಡೆಸುವಾಗ ಆದ ಆಕಸ್ಮಿಕದಿಂದ ಗರ್ಡರ್ ಬೀಮ್ಸ್‌ಗಳು ಸೇತುವೆಯ ಪಿಲ್ಲರ್‌ನಿಂದ ಜಾರಿ ಬೀಳುವಂತಾಯಿತು ಎನ್ನುವುದು ಸ್ಪಷ್ಟ

ಅಘನಾಶಿನಿ ನದಿಯಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿತ

Mar 28 2024, 12:56 AM IST
ಘಟನೆಯಲ್ಲಿ ಒಂದು ಕ್ರೇನ್, ಹಿಟಾಚಿ, ಸ್ಕೂಟರ್ ಹಾನಿಗೊಳಗಾಗಿದ್ದು, ಯಾವುದೇ ಕಾರ್ಮಿಕರಿಗೆ ಹಾನಿಯಾಗಿಲ್ಲ.

ಬಾಲ್ಟಿಮೋರ್‌ ಸೇತುವೆ ಅವಗಢದಲ್ಲಿ 6 ಸಾವು: ಇಬ್ಬರ ರಕ್ಷಣೆ

Mar 28 2024, 12:53 AM IST

ಬಾಲ್ಟಿಮೋರ್‌ನ ಫ್ರಾನ್ಸಿಸ್‌ ಸ್ಕಾಟ್‌ ಸೇತುವೆಗೆ ಡಾಲಿ ಎಂಬ ಸರಕು ಸಾಗಣೆ ಹಡಗು ಡಿಕ್ಕಿ ಹೊಡೆದ ಪರಿಣಾಮ, ಸೇತುವೆ ಮೇಲೆ ರಸ್ತೆ ಕಾಮಗಾರಿ ಕೆಲಸ ಮಾಡುತ್ತಿದ್ದ 6 ಮಂದಿ ಸಾವನ್ನಪ್ಪಿರುವುದಾಗಿ ಸ್ಥಳೀಯ ಸರ್ಕಾರ ಪ್ರಕಟಿಸಿದೆ.

ಬಾಲ್ಟಿಮೋರ್‌ ಸೇತುವೆ ಅವಗಢದಲ್ಲಿ 6 ಸಾವು: ಇಬ್ಬರ ರಕ್ಷಣೆ

Mar 28 2024, 12:50 AM IST
ಬಾಲ್ಟಿಮೋರ್‌ನ ಫ್ರಾನ್ಸಿಸ್‌ ಸ್ಕಾಟ್‌ ಸೇತುವೆಗೆ ಡಾಲಿ ಎಂಬ ಸರಕು ಸಾಗಣೆ ಹಡಗು ಡಿಕ್ಕಿ ಹೊಡೆದ ಪರಿಣಾಮ, ಸೇತುವೆ ಮೇಲೆ ರಸ್ತೆ ಕಾಮಗಾರಿ ಕೆಲಸ ಮಾಡುತ್ತಿದ್ದ 6 ಮಂದಿ ಸಾವನ್ನಪ್ಪಿರುವುದಾಗಿ ಸ್ಥಳೀಯ ಸರ್ಕಾರ ಪ್ರಕಟಿಸಿದೆ. ಅಲ್ಲದೆ ನದಿಯಿಂದ ಇಬ್ಬರು ಕಾರ್ಮಿಕರನ್ನು ರಕ್ಷಣೆ ಮಾಡಿದೆ.

ಅಮೆರಿಕದಲ್ಲಿ 22 ಭಾರತೀಯರಿದ್ದ ಹಡಗು ಸೇತುವೆಗೆ ಡಿಕ್ಕಿ: ಬಾಲ್ಟಿಮೋರ್‌ನ ಸೇತುವೆ ಧ್ವಂಸ

Mar 27 2024, 01:01 AM IST
ಅಮೆರಿಕದ ಮೇರಿಲ್ಯಾಂಡ್‌ ರಾಜ್ಯದಲ್ಲಿರುವ ಕರಾವಳಿ ನಗರ ಬಾಲ್ಟಿಮೋರ್‌ನ ಪ್ಯಾಟಾಪ್ಸ್ಕೋ ನದಿಯ ಮೇಲೆ ಕಟ್ಟಲಾಗಿದ್ದ ಸೇತುವೆಗೆ ಶ್ರೀಲಂಕಾಗೆ ಬರುತ್ತಿದ್ದ ಸರಕು ಸಾಗಾಣೆ ಹಡಗೊಂದು ಡಿಕ್ಕಿ ಹೊಡೆದಿದೆ.

ಅಪೂರ್ಣ ಸೇತುವೆ ಕಾಮಗಾರಿ: ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Mar 22 2024, 01:04 AM IST
ಉಸ್ತುವಾರಿ ಸಚಿವರಿಂದ ಹಿಡಿದು ಎಲ್ಲ ಅಧಿಕಾರಿ ವರ್ಗಗಳವರೆಗೂ ಜನರ ತಮ್ಮ ಅಳಲನ್ನು ತೋಡಿಕೊಂಡರೂ ಪ್ರಯೋಜನವಾಗಿಲ್ಲ.

ಕಾಮಗಾರಿ ಹಂತದ ಸೇತುವೆ ಸೆಂಟ್ರಿಂಗ್ ಕುಸಿದು ಏಳು ಕಾರ್ಮಿಕರಿಗೆ ಗಾಯ

Mar 21 2024, 01:04 AM IST
ಶಿವಮೊಗ್ಗ ತಾಲೂಕಿನ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಗ್ಗಲಿಜಡ್ಡು ಗ್ರಾಮದಲ್ಲಿ ಗುತ್ತಿಗೆದಾರನ ನಿರ್ಲಕ್ಷ್ಯದಿಂದಾಗಿ ಪ್ರಧಾನಮಂತ್ರಿ ಗ್ರಾಮ ಸಡಕ್‌ ಯೋಜನೆಯಡಿ ನಿರ್ಮಾಣ ಆಗುತ್ತಿರುವ ಸೇತುವೆಯು ಕಾಮಗಾರಿ ಹಂತದಲ್ಲಿಯೇ ಸೆಂಟ್ರಿಂಗ್ ಕುಸಿದುಬಿದ್ದು, ಏಳು ಕಾರ್ಮಿಕರು ಗಂಭೀರ ಗಾಯಗೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • next >

More Trending News

Top Stories
ಸಾಲುಸಾಲು ಹೃದಯಾಘಾತದ ಸಾವಿನ ಬೆನ್ನಲ್ಲೇ ರಾಜ್ಯ ಸರ್ಕಾರದ ಮಹತ್ವದ ಘೋಷಣೆ
384 ಕೆಎಎಸ್‌ ಹುದ್ದೆ ನೇಮಕ ಪ್ರಕ್ರಿಯೆಗೆ ಬಹುತೇಕ ಗ್ರಹಣ
ಆಂಧ್ರದಲ್ಲಿ ಸೊಳ್ಳೆ ಮೇಲೆ ಕಣ್ಣಿಡಲು ಎಐ ಟೆಕ್‌ ಬಳಕೆ
ಬಿಟ್ಟಿ ಭಾಗ್ಯಗಳಿಂದ ಜನ ಆಲಸಿ : ರಂಭಾಪುರಿ ಶ್ರೀ
ಭಾರತ- ಅಮೆರಿಕ ವ್ಯಾಪಾರ ಒಪ್ಪಂದ ಡೆಡ್‌ಲೈನ್‌ ಆ.1ಕ್ಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved