ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಉದ್ಘಾಟನೆಗೂ ಮುನ್ನವೇ ಕುಸಿದ 12 ಕೋಟಿ ರು. ಸೇತುವೆ!
Jun 19 2024, 01:04 AM IST
ಬಿಹಾರದ ಅರರಿಯಾದಲ್ಲಿ ಬಾಕ್ರಾ ನದಿಗೆ ಅಡ್ಡಲಾಗಿ 12 ಕೋಟಿ ರು ವೆಚ್ಚದಲ್ಲಿ ಸೇತುವೆ ನಿರ್ಮಾಣವಾಗುತ್ತಿದ್ದ ಸೇತುವೆ ಲೋಕಾರ್ಪಣೆಗೂ ಮುನ್ನವೇ ಕುಸಿದಿರುವ ಘಟನೆ ಮಂಗಳವಾರ ನಡೆದಿದೆ.
ಮಳೆಯಿಂದ ಹಾನಿಯಾದ ರಸ್ತೆ, ಸೇತುವೆ ದುರಸ್ತಿಗೆ ಮನವಿ: ಶಾಸಕ ಶರಣು ಸಲಗರ
Jun 17 2024, 01:41 AM IST
ಬಸವಕಲ್ಯಾಣ ತಾಲೂಕಿನಲ್ಲಿ ಅತಿವೃಷ್ಟಿಯಿಂದ ಹಾಳಾದ ರಸ್ತೆಗಳನ್ನು ದುರುಸ್ತಿಗೊಳಿಸಲು ಶಾಸಕ ಸಲಗರ ಅವರಿಂದ ಗೋಕಾಕನಲ್ಲಿ ಸಚಿವ ಜಾರಕಿಹೊಳಿಗೆ ಮನವಿ ಸಲ್ಲಿಸಲಾಯಿತು.
ಬೇಡ್ತಿ ಸೇತುವೆ ಕೆಳಗಿನ ಕಟ್ಟಿಗೆ ರಾಶಿಗೆ ಬೆಂಕಿ
Jun 15 2024, 01:00 AM IST
ಕಳೆದ ಮಳೆಗಾಲದಲ್ಲಿ ಸಣ್ಣಪುಟ್ಟ ಕಟ್ಟಿಗೆ ತುಂಡುಗಳು ಮತ್ತು ಗಿಡಗಂಟಿಗಳು ಸಿಕ್ಕಿಕೊಂಡ ಪರಿಣಾಮ ಇಲ್ಲಿ ಬೆಂಕಿ ಬೀಳುವುದಕ್ಕೆ ಕಾರಣವಾಗಿದೆ.
ಹೊಳೆಆಲೂರಲ್ಲಿ ರಭಸದ ಮಳೆ, ರೈಲ್ವೆ ಕೆಳ ಸೇತುವೆ ಜಲಾವೃತ
Jun 14 2024, 01:07 AM IST
ಹೊಳೆಆಲೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಗುರುವಾರ ರಭಸವಾಗಿ ಮಳೆ ಸುರಿಯಿತು. ರಭಸದ ಮಳೆಗೆ ಹೊಳೆಆಲೂರಿನ ಕೆಳ ಸೇತುವೆ ಜಲಾವೃತಗೊಂಡಿದ್ದರಿಂದ ಒಂದು ತಾಸಿಗೂ ಅಧಿಕ ಕಾಲ ವಾಹನ ಸವಾರರು ಪರದಾಡಿದರು.
ತುಕ್ಕು ಹಿಡಿದ ತೂಗು ಸೇತುವೆ: ಆತಂಕ
Jun 13 2024, 12:52 AM IST
ಕಳಸ: ಕಳೆದ ಎರಡು ದಶಕದ ಹಿಂದೆ ಕಟ್ಟಿರುವ ತೂಗು ಸೇತುವೆ ಹಲವೆಡೆ ಹಾಳಾಗಿದ್ದು ಸ್ಥಳೀಯರು ಆತಂಕದಲ್ಲಿಯೇ ಪ್ರತಿ ದಿನ ಓಡಾಡುತ್ತಿದ್ದಾರೆ.
ಗಂಗಾವಳಿ ಸೇತುವೆ ಮಣ್ಣು ಕುಸಿತ
Jun 10 2024, 12:51 AM IST
ಮಣ್ಣು ತುಂಬಿದ ಜಾಗದ ಸುತ್ತ ಗೋಡೆ ಅಥವಾ ಪಿಚ್ಚಿಂಗ್ ನಿರ್ಮಿಸದೆ ಬಿಟ್ಟ ಪರಿಣಾಮ ಈ ಆವಾಂತರವಾಗಿದೆ. ಇನ್ನಾದರೂ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.
ಹನೂರಿನಲ್ಲಿ ಭಾರಿ ಮಳೆಯಿಂದ ಕೊಚ್ಚಿ ಹೋದ ಸೇತುವೆ ತಡೆಗೋಡೆ: ದುರಸ್ತಿ ಮಾಡುವುದಾಗಿ ಶಾಸಕರ ಭರವಸೆ
Jun 10 2024, 12:31 AM IST
ಭರ್ಜರಿ ಮಳೆಯಿಂದ ಹನೂರಿನಲ್ಲಿ ಕೊಚ್ಚಿ ಹೋದ ಸೇತುವೆ ಹಾಗೂ ತಡೆಗೋಡೆ ದುರಸ್ತಿಪಡಿಸುವುದಾಗಿ ಶಾಸಕ ಎಂ.ಆರ್. ಮಂಜುನಾಥ್ ಭರವಸೆ ನೀಡಿದರು.
ಡೋಣಿ ನದಿ ಪ್ರವಾಹಕ್ಕೆ ಯಾಳವಾರ ಸೇತುವೆ ಜಲಾವೃತ
Jun 09 2024, 01:36 AM IST
ದೇವರಹಿಪ್ಪರಗಿ: ಪಟ್ಟಣ ಹಾಗೂ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಯಾಳವಾರ ಗ್ರಾಮದ ಬಳಿಯ ಬ್ರಿಜ್ ಕಂ ಬ್ಯಾರೇಜ್ ದೋಣಿ ನದಿ ಸೇತುವೆ ಸಂಪೂರ್ಣ ಜಲಾವೃತಗೊಂಡಿದೆ.
ವಡ್ಡರ ಹಳ್ಳಕ್ಕೆ ಸೇತುವೆ ಯೋಜನೆ: ಶಾಸಕ ನೇಮಿರಾಜ ನಾಯ್ಕ
Jun 09 2024, 01:33 AM IST
ಕಳೆದ ಹತ್ತಾರು ವರ್ಷಗಳಿಂದ ಸೇತುವೆ ನಿರ್ಮಿಸುವ ಕಾರ್ಯವಾಗಿಲ್ಲ. ಇದೀಗ ಸೇತುವೆ ನಿರ್ಮಾಣ ಕಾರ್ಯ ಕೈಗೊಳ್ಳಲು ಲೋಕೋಪಯೋಗಿ ಇಲಾಖೆಯವರಿಗೆ ಸೂಚಿಸಿರುವೆ.
ಅಪಾಯಕ್ಕೆ ಆಹ್ವಾನಿಸುತ್ತಿರುವ ದುರ್ಗಾದೇವಿ ಸೇತುವೆ ತಡೆಗೋಡೆ ತೆರವು
Jun 03 2024, 12:31 AM IST
ಹಿರೇಕೆರೂರು ಪಟ್ಟಣದ ಪೊಲೀಸ್ ಠಾಣೆ ಪಕ್ಕದ ದುರ್ಗಾದೇವಿ ದೇವಸ್ಥಾನಕ್ಕೆ ತೆರಳುವ ಮಾರ್ಗದ ಸೇತುವೆಯ ಒಂದು ಬದಿಯ ತಡೆಗೋಡೆ ಒಡೆದಿದ್ದು, ಅಪಾಯಕ್ಕೆ ಆಹ್ವಾನ ನೀಡುತ್ತಿದೆ.
< previous
1
...
16
17
18
19
20
21
22
23
24
25
26
next >
More Trending News
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ