• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಪರ್ಕ ಸೇತುವೆ ಕಾಮಗಾರಿ ಸಮರ್ಪಕವಾಗಿಲ್ಲ: ಶಿವರಾಜ ಮೇಸ್ತ

Mar 21 2024, 01:00 AM IST
ಮಳೆಗಾಲದಲ್ಲಿ ನದಿಯಲ್ಲಿ ಕಸದ ರಾಶಿ ತುಂಬಿಕೊಳ್ಳುತ್ತದೆ. ಅದಕ್ಕಾಗಿ ಸೇತುವೆ ಎರಡು ಕಡೆ ತೆರೆದ ಒಳಚರಂಡಿ ಅವಶ್ಯಕತೆ ಇದೆ.

ಸೇತುವೆ ಕುಸಿತ, ಸಂಚಾರ ದುಸ್ತರ

Mar 17 2024, 02:01 AM IST
ಸಮೀಪದ ನವಲಿ-ಕರಡೋಣಿ ಮಾರ್ಗದ ರಸ್ತೆ ಮಧ್ಯದಲ್ಲಿರುವ ಸೇತುವೆ ಕುಸಿದಿದ್ದರಿಂದ ವಾಹನಗಳ ಸಂಚಾರ ದುಸ್ತರವಾಗಿದ್ದು, ಸಾರ್ವಜನಿಕರು, ಹೊಲಗದ್ದೆಗಳಿಗೆ ತೆರಳುವ ರೈತರು ಪರದಾಡುವಂತಾಗಿದೆ.

ರಸ್ತೆ, ಸೇತುವೆ ಗ್ರಾಮೀಣ ಭಾಗದ ಜೀವನಾಡಿ: ಶಾಸಕ ಶೈಲೇಂದ್ರ ಬೆಲ್ದಾಳೆ

Mar 17 2024, 01:46 AM IST
ಸಿಂಧೋಲ ಗ್ರಾಮದಲ್ಲಿನ ರಸ್ತೆಯ ಹಲವು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ 7 ಕೋಟಿ ವೆಚ್ಚದ ಸೇತುವೆ ಕಾಮಗಾರಿ ಹಾಗೂ ಸಿಂಧೋಲ ಗ್ರಾಮದ ರೈತರ ಜಮೀನಿಗೆ ತೆರಳುವ ಬ್ಯಾರೇಜ್ ಕೆಳ ದಂಡೆಯಲ್ಲಿ 87 ಲಕ್ಷ ರು. ವೆಚ್ಚದ ಸಿಡಿ ನಿರ್ಮಾಣ ಕಾಮಗಾರಿಗೆ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಅವರು ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಮಾಗಳ-ಕಲ್ಲಾಗನೂರು ಸೇತುವೆ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

Mar 14 2024, 02:01 AM IST
ತುಂಗಭದ್ರ ನದಿಗೆ ಅಡ್ಡಲಾಗಿ ಅಲ್ಲಿಪುರ ಬಳಿ ನಿರ್ಮಾಣಗೊಂಡ ಸಿಂಗಟಾಲೂರು ಏತ ನೀರಾವರಿ ಯೋಜನೆಯ ಹಿನ್ನೀರಿನಲ್ಲಿ ಗದಗ ಹಾಗೂ ವಿಜಯನಗರ ಜಿಲ್ಲೆಗಳ ಹತ್ತಾರು ಹಳ್ಳಿಯ ಸಾವಿರಾರು ರೈತರು ತಮ್ಮ ಜೀವನೋಪಾಯಕ್ಕಾಗಿ ಇದ್ದ ಆಸ್ತಿ ಪಾಸ್ತಿ ಕಳೆದುಕೊಂಡು ಸಂತ್ರಸ್ತರಾಗಿದ್ದಾರೆ.

ವಿವಿಧೆಡೆ ರಸ್ತೆ, ಸೇತುವೆ ನಿರ್ಮಾಣಕ್ಕೆ ಗುದ್ದಲಿಪೂಜೆ

Mar 11 2024, 01:18 AM IST
ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧೆಡೆ ರಸ್ತೆ, ಸೇತುವೆ ನಿರ್ಮಾಣಕ್ಕೆ ಶಾಸಕ ಸಿ. ಪುಟ್ಟರಂಗಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು.

ಗೋಡೆಗಳನ್ನು ಒಡೆದು ಸೇತುವೆ ಕಟ್ಟಬೇಕು: ಉಡುಪಿ ಬಿಷಪ್

Feb 27 2024, 01:40 AM IST
ತೊಟ್ಟಂ ಸಂತ ಅನ್ನಮ್ಮ ದೇವಾಲಯಕ್ಕೆ ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ವಂ. ಡಾ. ಜೆರಾಲ್ಡ್ ಐಸಾಕ್ ಲೋಬೊ ಅಧಿಕೃತ ಭೇಟಿ ನೀಡಿದರು. ಈ ವೇಳೆ ಸಮನ್ವಯ ಸರ್ವಧರ್ಮ ಸೌಹಾರ್ದ ಸಮಿತಿ ಇದರ ಪದಾಧಿಕಾರಿಗಳು ಮತ್ತು ಸದಸ್ಯರೊಂದಿಗೆ ಸಂವಾದ ನಡೆಸಿದರು.

ಕಂಪ್ಲಿ- ಗಂಗಾವತಿ ಸಂಪರ್ಕ ಸೇತುವೆ ನಿರ್ಮಾಣಕ್ಕೆ ಸಿಗುವುದೇ ಗ್ರೀನ್‌ ಸಿಗ್ನಲ್‌?

Feb 15 2024, 01:33 AM IST
ನೂತನ ಸೇತುವೆ ನಿರ್ಮಿಸುವಂತೆ ಅನೇಕ ಬಾರಿ ಮನವಿ ಸಲ್ಲಿಸಲಾಗಿದೆ. ಅಲ್ಲದೇ ಶಾಸಕರು ಸದನದಲ್ಲಿ ಧ್ವನಿ ಎತ್ತಿದರೂ ಪ್ರಯೋಜನವಾಗಿಲ್ಲ.

ಬಾರೇಹಳ್ಳ ಸೇತುವೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ

Feb 11 2024, 01:46 AM IST
ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮಕ್ಕೆ ಶುಕ್ರವಾರ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಬಾರೇಹಳ್ಳ ಸೇತುವೆ ನಿರ್ಮಾಣ ಕಾಮಗಾರಿ ಪರಿಶೀಲನೆ ನಡೆಸಿದರು. ಕಾಮಗಾರಿ ಪೂರ್ಣಗೊಳಿಸಲು ಬೇಕಾದ ಅನುದಾವನ್ನು ಶೀಘ್ರದಲ್ಲೇ ಮಂಜೂರು ಮಾಡಲಾಗುವುದು. ಬಾರೇಹಳ್ಳ ಸೇತುವೆ ನಿರ್ಮಾಣದ ಕೊನೆ ಹಂತದ ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆ ನೀಡಿದರು.

ರೈಲ್ವೆ ಕೆಳ ಸೇತುವೆ ನಿರ್ಮಾಣವಾದರೂ ದಾರಿಯೇ ಇಲ್ಲವಯ್ಯ

Feb 10 2024, 01:51 AM IST
ಸೇತುವೆ ನಿರ್ಮಾಣ ಮಾಡಬೇಕು ಎನ್ನುವುದು ಬಹಳ ವರ್ಷಗಳ ಬೇಡಿಕೆ. ಇದಕ್ಕೆ ಕೇಂದ್ರ ಸರ್ಕಾರ ಅಸ್ತು ಎಂದು ನಾಲ್ಕು ವರ್ಷವಾದರೂ ರಾಜ್ಯ ಸರ್ಕಾರ ಅಗತ್ಯ ಸಹಕಾರ ನೀಡಲಿಲ್ಲ. ಈಗಾಗಲೇ ಕೆಳಸೇತುವೆ ನಿರ್ಮಾಣವಾಗಿದ್ದರೂ ತಂತಿಬೇಲಿ ಹಾಕಲಾಗಿದೆ. ಪರಿಣಾಮ ಜನ ಸಂಚಾರಕ್ಕೆ ಅವಕಾಶ ಇಲ್ಲದಂತಾಗಿದೆ. ಇದು ಈಗ ದೊಡ್ಡ ಸಮಸ್ಯೆಯಾಗಿ ತಲೆದೋರಿದೆ.

ದಕ್ಷಿಣ ಪಿನಾಕಿನಿ ನದಿ ಸೇತುವೆ ಉದ್ಘಾಟನೆ

Feb 10 2024, 01:50 AM IST
ಹೊಸಕೋಟೆ: ತಾಲೂಕಿನ ಅನುಗೊಂಡನಹಳ್ಳಿ ಹೋಬಳಿಯ ದಾಮೋದರ್ ನಗರ, ಹಾರೋಹಳ್ಳಿ ಬಳಿ 8 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ದಕ್ಷಿಣ ಪಿನಾಕಿನಿ ನದಿ ಸೇತುವೆಯನ್ನು ಸಂಸದ ಬಿ.ಎನ್.ಬಚ್ಚೆಗೌಡ ಹಾಗೂ ಶಾಸಕ ಶರತ್ ಬಚ್ಚೇಗೌಡ ಉದ್ಘಾಟಿಸಿದರು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • next >

More Trending News

Top Stories
ಭಾರತ- ಅಮೆರಿಕ ವ್ಯಾಪಾರ ಒಪ್ಪಂದ ಡೆಡ್‌ಲೈನ್‌ ಆ.1ಕ್ಕೆ
ದಿಲ್ಲಿಯಲ್ಲಿ ನಾಡಿದ್ದು ಸುರ್ಜೇವಾಲಾ ಜತೆ ಸಿಎಂ, ಡಿಸಿಎಂ ಸಭೆ - ಕಾಂಗ್ರೆಸ್ಸಲ್ಲಿ ತೀವ್ರ ಕುತೂಹಲ
ಮಹಾ ಸ್ಥಳೀಯ ಸಂಸ್ಥೆ ಚುನಾವಣೆಗೆ ಕೈ ಏಕಾಂಗಿ ಸ್ಪರ್ಧೆ ? : ಅಘಾಡಿಗೆ ಪೆಟ್ಟು
ಬಿಹಾರ ಬಳಿಕ ಪ.ಬಂಗಾಳ, ದೆಹಲಿ ಮತಪಟ್ಟಿ ಪರಿಷ್ಕರಣೆ
ಭಾರತ - ಅಮೆರಿಕ ವ್ಯಾಪಾರ ಒಪ್ಪಂದ ಪ್ರಕಟಕ್ಕೆ ಕ್ಷಣಗಣನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved