• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಕ್ತಿಯು ಮುಕ್ತಿ ಸಾಧನೆಗೆ ದೊಡ್ಡ ಸೇತುವೆ: ಹಾರಕೂಡ ಶ್ರೀ

Feb 04 2024, 01:31 AM IST
ಬಸವಕಲ್ಯಾಣದ ಯಳವಂತಗಿ ಗ್ರಾಮದಲ್ಲಿ ಬೇಡರ ಕಣ್ಣಪ್ಪ ದೇವಸ್ಥಾನದ ಭೂಮಿ ಪೂಜೆ ಸಮಾರಂಭವನ್ನು ಡಾ. ಚನ್ನವೀರ ಶಿವಾಚಾರ್ಯರು ನೆರವೇರಿಸಿ ಮಾತನಾಡಿದರು.

ಎತ್ತಿನಹೊಳೆ ಸೇತುವೆ ಸ್ಥಳಾಂತರ: ರೈತರ ಪ್ರತಿಭಟನೆ

Feb 01 2024, 02:04 AM IST
ಎತ್ತಿನಹೊಳೆ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರ ಓಪನ್ ಚಾನೆಲ್‌ಗೆ ನಿರ್ಮಿಸಬೇಕಾದ ಸೇತುವೆಯನ್ನು ಬೇರೆಡೆಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಆರೋಪಿಸಿ ನೂರಾರು ಜನ ರೈತರು ಪ್ರತಿಭಟನೆ ನಡೆಸಿದರು.

ಕೋನಿಗರಹಳ್ಳಿ: ಶಿಥಿಲಗೊಂಡ ವೇದಾವತಿ ನದಿ ಸೇತುವೆ ದುರಸ್ತಿಗೆ ಗ್ರಾಮಸ್ಥರ ಆಗ್ರಹ

Jan 31 2024, 02:15 AM IST
ಚಳ್ಳಕೆರೆ ತಾಲ್ಲೂಕಿನ ಗಡಿಭಾಗದಲ್ಲಿ ಬರುವ ಕೋನಿಗರಹಳ್ಳಿ ಗ್ರಾಮದ ಬಳಿ ವೇದಾವತಿ ನದಿ ಭಾಗದಲ್ಲಿ ನಿರ್ಮಿಸಿರುವ ಒಮ್ಮುಖ ಸಂಚಾರದ ಸೇತುವೆ ಕಳೆದ ಕೆಲವಾರು ವರ್ಷಗಳಿಂದ ಪೂರ್ಣಪ್ರಮಾಣದಲ್ಲಿ ಶಿಥಿಲಗೊಂಡಿದ್ದು, ಪ್ರತಿನಿತ್ಯವೂ ಇಲ್ಲಿ ಓಡಾಡುವ ವಾಹನ ಸವಾರರಿಗೆ ಪ್ರಾಣಭಯ ತಂದೊಡ್ಡಿದೆ.

ವಾಡಿ: ಒಳ ಸೇತುವೆ ನಿರ್ಮಿಸಲು ಜನಧ್ವನಿ ಒತ್ತಾಯ

Jan 19 2024, 01:47 AM IST
ಏಳು ದಶಕದ ನಂತರ ಕೇಂದ್ರ ಸರ್ಕಾರ ವಾಡಿ ರೈಲು ನಿಲ್ದಾಣದ ಜೀರ್ಣೋದ್ಧಾರಕ್ಕೆ ಮುಂದಾಗಿದೆ. ಇದಕ್ಕಾಗಿ ನೂರಾರು ಕೋಟಿ ರು. ಅನುದಾನ ಬಿಡುಗಡೆ ಮಾಡಿದೆ. ನೂತನ ಪ್ಲಾಟ್‌ಫಾರ್ಮ್-೫ರ ಕಾಮಗಾರಿ ಭರದಿಂದ ಸಾಗಿರುವುದು ಸಂತೋಷದ ಸಂಗತಿ. ಆದರೆ ರೈಲು ನಿಲ್ದಾಣದ ಹಳಿ ಮಾರ್ಗದ ಎಡ ಮತ್ತು ಬಲ ಭಾಗದ ವಿವಿಧ ಬಡಾವಣೆಗಳ ಜನರ ಸಂಚಾರಕ್ಕಾಗಿ ಒಳ ಸೇತುವೆ ನಿರ್ಮಿಸಬೇಕು.

ಶಕ್ತಿ ನಗರದ ಕೃಷ್ಣಾ ನದಿ ಸೇತುವೆ ದುರಸ್ತಿ ಕಾರ್ಯ ಆರಂಭ

Jan 18 2024, 02:01 AM IST
45 ದಿನ ಸಂಚಾರ ಬಂದ್, ತೆಲಂಗಾಣ ಸಂಪರ್ಕ ಕಡಿತ. ಗದ್ವಾಲ್ ಮೂಲಕ ರಾಯಚೂರು ನಗರಕ್ಕೆ ಸಂಚಾರ ವ್ಯವಸ್ಥೆ ಮಾಡಲಾಗಿದೆ. ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾಡಳಿತ ತಿಳಿಸಿದೆ.

17ರವರೆಗೆ ಕೃಷ್ಣಾ ಸೇತುವೆ ಮೇಲೆ ವಾಹನ ಸಂಚಾರಕ್ಕೆ ಅವಕಾಶ: ಶಿವರಾಜ ಪಾಟೀಲ್

Jan 12 2024, 01:46 AM IST
ಸೇತುವೆ ದುರಸ್ತಿ ಕಾಮಗಾರಿ ಕೈಗೊಳ್ಳಲು ಜ.10ರಿಂದ ರಸ್ತೆ ಸಂಚಾರ ಬಂದ್ ಮಾಡಲು ಸಭೆ ಮಾಡಿ ತಿಳಿಸಲಾಗಿತ್ತು. ಸಾರ್ವಜನಿಕರು ಈ ಬಗ್ಗೆ ಮರು ಪರಿಶೀಲಿಸಲು ಮನವಿ ಮಾಡಿದ್ದರು. ಈ ಕುರಿತು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಅವರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗಿದೆ.

ತಿಂಗಳಾಂತ್ಯಕ್ಕೆ ಭಾಗಮಂಡಲ ಸೇತುವೆ ಕಾರ್ಯ ಮುಕ್ತಾಯಕ್ಕೆ ಗಡುವು: ಸಚಿವ ಭೋಸರಾಜು

Jan 11 2024, 01:30 AM IST
ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅಧ್ಯಕ್ಷತೆಯಲ್ಲಿ ಬೆಂಗಳೂರಿನ ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಜಲ ಸಂಪನ್ಮೂಲ ಇಲಾಖೆ ಮತ್ತು ನಗರಾಭಿವೃದ್ದಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ರಾಕೇಶ್ ಸಿಂಗ್ ಅವರು ಹಾಗೂ ಕಾವೇರಿ ಜಲ ನಿಗಮ ನಿಯಮಿತದ ಅಧಿಕಾರಿಗಳು ಭಾಗವಹಿಸಿದ್ದರು.

45 ದಿನ ಶಕ್ತಿನಗರದ ಕೃಷ್ಣಾನದಿ ಸೇತುವೆ ಬಂದ್‌: ಡಿವೈಎಸ್‌ಪಿ ಸತ್ಯನಾರಾಯಣರಾವ್

Jan 08 2024, 01:45 AM IST
ಸೇತುವೆ ದುರಸ್ತಿ ಹಿನ್ನೆಲೆ ಜನವರಿ 10ರಿಂದ ಸಂಚಾರ ನಿಷೇಧ. ಶೀಘ್ರ ಮಾರ್ಗ ಬದಲಾವಣೆ ಕುರಿತು ಮಾಹಿತಿ. ಶಕ್ತಿನಗರ ಪೊಲೀಸ್ ಠಾಣೆಯಲ್ಲಿ ಕೃಷ್ಣಾ ಸೇತುವೆಯ ದುರಸ್ತಿ ಕಾಮಗಾರಿ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಡಿವೈಎಸ್‌ಪಿ ಸತ್ಯನಾರಾಯಣರಾವ್ ಮಾತನಾಡಿದರು.

ಸೇತುವೆ ಸ್ಥಳ ಬದಲಿಸಲು ಎಚ್ಕೆ ಪತ್ರ:ಸಿಡಿದೆದ್ದ ಮಾಗಳ, ಕಲ್ಲಾಗನೂರ ಜನತೆ!

Jan 03 2024, 01:45 AM IST
ಸಚಿವರು ಈ ರೀತಿಯ ಪತ್ರ ಬರೆದಿರುವ ಹಿನ್ನೆಲೆ ಸಚಿವರ ವಿರುದ್ಧ ಸಿಡಿದೆದ್ದಿರುವ ಕಲ್ಲಾಗನೂರು, ಮಾಗಳ ಸೇರಿದಂತೆ ಹತ್ತಾರು ಹಳ್ಳಿಗಳ ಗ್ರಾಮಸ್ಥರು ಹೋರಾಟಕ್ಕೆ ಅಣಿಯಾಗುತ್ತಿದ್ದಾರೆ.

ಗಂಗಾ ನದಿಗೆ 4.56 ಕಿ.ಮೀ ಉದ್ದದ ಷಟ್ಪಥ ಸೇತುವೆ ನಿರ್ಮಾಣ

Dec 28 2023, 01:46 AM IST
3064 ಕೋಟಿ ರು.ಮೊತ್ತದ ಗಂಗಾ ನದಿಗೆ ಷಟ್ಪಥ ಸೇತುವೆ ನಿರ್ಮಿಸುವ ಯೋಜನೆಗೆ ಕೇಂದ್ರ ಸಂಪುಟ ಸಮಿತಿ ಅನುಮೋದನೆ ನೀಡಿದ್ದು, ಬಿಹಾರದ ಪಟನಾದ ಬಳಿ 4.56 ಕಿ.ಮೀ ಉದ್ದದ ಸೇತುವೆಯನ್ನು ನಿರ್ಮಿಸಲು ಯೋಜಿಸಲಾಗಿದೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • next >

More Trending News

Top Stories
ಭಾರತ- ಅಮೆರಿಕ ವ್ಯಾಪಾರ ಒಪ್ಪಂದ ಡೆಡ್‌ಲೈನ್‌ ಆ.1ಕ್ಕೆ
ದಿಲ್ಲಿಯಲ್ಲಿ ನಾಡಿದ್ದು ಸುರ್ಜೇವಾಲಾ ಜತೆ ಸಿಎಂ, ಡಿಸಿಎಂ ಸಭೆ - ಕಾಂಗ್ರೆಸ್ಸಲ್ಲಿ ತೀವ್ರ ಕುತೂಹಲ
ಮಹಾ ಸ್ಥಳೀಯ ಸಂಸ್ಥೆ ಚುನಾವಣೆಗೆ ಕೈ ಏಕಾಂಗಿ ಸ್ಪರ್ಧೆ ? : ಅಘಾಡಿಗೆ ಪೆಟ್ಟು
ಬಿಹಾರ ಬಳಿಕ ಪ.ಬಂಗಾಳ, ದೆಹಲಿ ಮತಪಟ್ಟಿ ಪರಿಷ್ಕರಣೆ
ಭಾರತ - ಅಮೆರಿಕ ವ್ಯಾಪಾರ ಒಪ್ಪಂದ ಪ್ರಕಟಕ್ಕೆ ಕ್ಷಣಗಣನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved