• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಘನಾಶಿನಿ ನದಿಯಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿತ

Mar 28 2024, 12:56 AM IST
ಘಟನೆಯಲ್ಲಿ ಒಂದು ಕ್ರೇನ್, ಹಿಟಾಚಿ, ಸ್ಕೂಟರ್ ಹಾನಿಗೊಳಗಾಗಿದ್ದು, ಯಾವುದೇ ಕಾರ್ಮಿಕರಿಗೆ ಹಾನಿಯಾಗಿಲ್ಲ.

ಬಾಲ್ಟಿಮೋರ್‌ ಸೇತುವೆ ಅವಗಢದಲ್ಲಿ 6 ಸಾವು: ಇಬ್ಬರ ರಕ್ಷಣೆ

Mar 28 2024, 12:53 AM IST

ಬಾಲ್ಟಿಮೋರ್‌ನ ಫ್ರಾನ್ಸಿಸ್‌ ಸ್ಕಾಟ್‌ ಸೇತುವೆಗೆ ಡಾಲಿ ಎಂಬ ಸರಕು ಸಾಗಣೆ ಹಡಗು ಡಿಕ್ಕಿ ಹೊಡೆದ ಪರಿಣಾಮ, ಸೇತುವೆ ಮೇಲೆ ರಸ್ತೆ ಕಾಮಗಾರಿ ಕೆಲಸ ಮಾಡುತ್ತಿದ್ದ 6 ಮಂದಿ ಸಾವನ್ನಪ್ಪಿರುವುದಾಗಿ ಸ್ಥಳೀಯ ಸರ್ಕಾರ ಪ್ರಕಟಿಸಿದೆ.

ಬಾಲ್ಟಿಮೋರ್‌ ಸೇತುವೆ ಅವಗಢದಲ್ಲಿ 6 ಸಾವು: ಇಬ್ಬರ ರಕ್ಷಣೆ

Mar 28 2024, 12:50 AM IST
ಬಾಲ್ಟಿಮೋರ್‌ನ ಫ್ರಾನ್ಸಿಸ್‌ ಸ್ಕಾಟ್‌ ಸೇತುವೆಗೆ ಡಾಲಿ ಎಂಬ ಸರಕು ಸಾಗಣೆ ಹಡಗು ಡಿಕ್ಕಿ ಹೊಡೆದ ಪರಿಣಾಮ, ಸೇತುವೆ ಮೇಲೆ ರಸ್ತೆ ಕಾಮಗಾರಿ ಕೆಲಸ ಮಾಡುತ್ತಿದ್ದ 6 ಮಂದಿ ಸಾವನ್ನಪ್ಪಿರುವುದಾಗಿ ಸ್ಥಳೀಯ ಸರ್ಕಾರ ಪ್ರಕಟಿಸಿದೆ. ಅಲ್ಲದೆ ನದಿಯಿಂದ ಇಬ್ಬರು ಕಾರ್ಮಿಕರನ್ನು ರಕ್ಷಣೆ ಮಾಡಿದೆ.

ಅಮೆರಿಕದಲ್ಲಿ 22 ಭಾರತೀಯರಿದ್ದ ಹಡಗು ಸೇತುವೆಗೆ ಡಿಕ್ಕಿ: ಬಾಲ್ಟಿಮೋರ್‌ನ ಸೇತುವೆ ಧ್ವಂಸ

Mar 27 2024, 01:01 AM IST
ಅಮೆರಿಕದ ಮೇರಿಲ್ಯಾಂಡ್‌ ರಾಜ್ಯದಲ್ಲಿರುವ ಕರಾವಳಿ ನಗರ ಬಾಲ್ಟಿಮೋರ್‌ನ ಪ್ಯಾಟಾಪ್ಸ್ಕೋ ನದಿಯ ಮೇಲೆ ಕಟ್ಟಲಾಗಿದ್ದ ಸೇತುವೆಗೆ ಶ್ರೀಲಂಕಾಗೆ ಬರುತ್ತಿದ್ದ ಸರಕು ಸಾಗಾಣೆ ಹಡಗೊಂದು ಡಿಕ್ಕಿ ಹೊಡೆದಿದೆ.

ಅಪೂರ್ಣ ಸೇತುವೆ ಕಾಮಗಾರಿ: ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Mar 22 2024, 01:04 AM IST
ಉಸ್ತುವಾರಿ ಸಚಿವರಿಂದ ಹಿಡಿದು ಎಲ್ಲ ಅಧಿಕಾರಿ ವರ್ಗಗಳವರೆಗೂ ಜನರ ತಮ್ಮ ಅಳಲನ್ನು ತೋಡಿಕೊಂಡರೂ ಪ್ರಯೋಜನವಾಗಿಲ್ಲ.

ಕಾಮಗಾರಿ ಹಂತದ ಸೇತುವೆ ಸೆಂಟ್ರಿಂಗ್ ಕುಸಿದು ಏಳು ಕಾರ್ಮಿಕರಿಗೆ ಗಾಯ

Mar 21 2024, 01:04 AM IST
ಶಿವಮೊಗ್ಗ ತಾಲೂಕಿನ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಗ್ಗಲಿಜಡ್ಡು ಗ್ರಾಮದಲ್ಲಿ ಗುತ್ತಿಗೆದಾರನ ನಿರ್ಲಕ್ಷ್ಯದಿಂದಾಗಿ ಪ್ರಧಾನಮಂತ್ರಿ ಗ್ರಾಮ ಸಡಕ್‌ ಯೋಜನೆಯಡಿ ನಿರ್ಮಾಣ ಆಗುತ್ತಿರುವ ಸೇತುವೆಯು ಕಾಮಗಾರಿ ಹಂತದಲ್ಲಿಯೇ ಸೆಂಟ್ರಿಂಗ್ ಕುಸಿದುಬಿದ್ದು, ಏಳು ಕಾರ್ಮಿಕರು ಗಂಭೀರ ಗಾಯಗೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಸಂಪರ್ಕ ಸೇತುವೆ ಕಾಮಗಾರಿ ಸಮರ್ಪಕವಾಗಿಲ್ಲ: ಶಿವರಾಜ ಮೇಸ್ತ

Mar 21 2024, 01:00 AM IST
ಮಳೆಗಾಲದಲ್ಲಿ ನದಿಯಲ್ಲಿ ಕಸದ ರಾಶಿ ತುಂಬಿಕೊಳ್ಳುತ್ತದೆ. ಅದಕ್ಕಾಗಿ ಸೇತುವೆ ಎರಡು ಕಡೆ ತೆರೆದ ಒಳಚರಂಡಿ ಅವಶ್ಯಕತೆ ಇದೆ.

ಸೇತುವೆ ಕುಸಿತ, ಸಂಚಾರ ದುಸ್ತರ

Mar 17 2024, 02:01 AM IST
ಸಮೀಪದ ನವಲಿ-ಕರಡೋಣಿ ಮಾರ್ಗದ ರಸ್ತೆ ಮಧ್ಯದಲ್ಲಿರುವ ಸೇತುವೆ ಕುಸಿದಿದ್ದರಿಂದ ವಾಹನಗಳ ಸಂಚಾರ ದುಸ್ತರವಾಗಿದ್ದು, ಸಾರ್ವಜನಿಕರು, ಹೊಲಗದ್ದೆಗಳಿಗೆ ತೆರಳುವ ರೈತರು ಪರದಾಡುವಂತಾಗಿದೆ.

ರಸ್ತೆ, ಸೇತುವೆ ಗ್ರಾಮೀಣ ಭಾಗದ ಜೀವನಾಡಿ: ಶಾಸಕ ಶೈಲೇಂದ್ರ ಬೆಲ್ದಾಳೆ

Mar 17 2024, 01:46 AM IST
ಸಿಂಧೋಲ ಗ್ರಾಮದಲ್ಲಿನ ರಸ್ತೆಯ ಹಲವು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ 7 ಕೋಟಿ ವೆಚ್ಚದ ಸೇತುವೆ ಕಾಮಗಾರಿ ಹಾಗೂ ಸಿಂಧೋಲ ಗ್ರಾಮದ ರೈತರ ಜಮೀನಿಗೆ ತೆರಳುವ ಬ್ಯಾರೇಜ್ ಕೆಳ ದಂಡೆಯಲ್ಲಿ 87 ಲಕ್ಷ ರು. ವೆಚ್ಚದ ಸಿಡಿ ನಿರ್ಮಾಣ ಕಾಮಗಾರಿಗೆ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಅವರು ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಮಾಗಳ-ಕಲ್ಲಾಗನೂರು ಸೇತುವೆ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

Mar 14 2024, 02:01 AM IST
ತುಂಗಭದ್ರ ನದಿಗೆ ಅಡ್ಡಲಾಗಿ ಅಲ್ಲಿಪುರ ಬಳಿ ನಿರ್ಮಾಣಗೊಂಡ ಸಿಂಗಟಾಲೂರು ಏತ ನೀರಾವರಿ ಯೋಜನೆಯ ಹಿನ್ನೀರಿನಲ್ಲಿ ಗದಗ ಹಾಗೂ ವಿಜಯನಗರ ಜಿಲ್ಲೆಗಳ ಹತ್ತಾರು ಹಳ್ಳಿಯ ಸಾವಿರಾರು ರೈತರು ತಮ್ಮ ಜೀವನೋಪಾಯಕ್ಕಾಗಿ ಇದ್ದ ಆಸ್ತಿ ಪಾಸ್ತಿ ಕಳೆದುಕೊಂಡು ಸಂತ್ರಸ್ತರಾಗಿದ್ದಾರೆ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved