• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

15 ಕೋಟಿ ವೆಚ್ಚದಲ್ಲಿ ಮಂಚನಬೆಲೆ ಸೇತುವೆ ನಿರ್ಮಾಣ

May 03 2024, 01:03 AM IST
ಮಾಗಡಿ: ಅತಿ ಹೆಚ್ಚು ಪ್ರವಾಹ ಬಂದ ಹಿನ್ನೆಲೆಯಲ್ಲಿ ತಾಲೂಕಿನ ಮಂಚನಬೆಲೆ ಜಲಾಶಯದ ಹತ್ತಿರವಿದ್ದ ಮುಖ್ಯ ಸೇತುವೆ ಕುಸಿದಿದ್ದು ಈಗ ಕಾವೇರಿ ನೀರಾವರಿ ನಿಗಮದ ವತಿಯಿಂದ 15 ಕೋಟಿ ವೆಚ್ಚದಲ್ಲಿ ಅತಿ ಶೀಘ್ರದಲ್ಲೇ ಸೇತುವೆ ನಿರ್ಮಾಣ ಕಾಮಗಾರಿ ಆರಂಭವಾಗಲಿದೆ ಎಂದು ಕಾವೇರಿ ನೀರಾವರಿ ನಿಗಮದ ಎಇಇ ರಾಘವೇಂದ್ರ ತಿಳಿಸಿದ್ದಾ

ಕೊಡಗಿನ ಪ್ರಕೃತಿ ಸಿರಿಯಲ್ಲಿ ಮತ್ತೊಂದು ಗಾಜು ಸೇತುವೆ

May 02 2024, 12:17 AM IST
ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕೆ.ನಿಡುಗಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಂದಿಮೊಟ್ಟೆಯಲ್ಲಿ ದಕ್ಷಿಣ ಭಾರತದ ಅತಿ ದೊಡ್ಡ ಗ್ಲಾಸ್ ಬ್ರಿಡ್ಜ್ ತಲೆ ಎತ್ತಿ ನಿಂತಿದೆ. ಖಾಸಗಿ ಸಂಸ್ಥೆಯಿಂದ ನಿರ್ಮಾಣಗೊಂಡಿರುವ ಬ್ರಿಡ್ಜ್ ಇದಾಗಿದ್ದು, 5ರಂದು ಅಧಿಕೃತವಾಗಿ ಉದ್ಘಾಟನೆಗೊಳ್ಳಲಿದ್ದು, ಪ್ರವಾಸಿಗರಿಗೆ ಮುಕ್ತವಾಗಲಿದೆ.

ಸೇತುವೆ ಕಾಮಗಾರಿಗೆ ಸ್ಥಳೀಯರ ವಿರೋಧ

Apr 29 2024, 01:32 AM IST
ಗಂಗಾವಳಿಯಲ್ಲಿ ಆರಂಭಗೊಂಡಿದ್ದ ತಾತ್ಕಾಲಿಕ ರಸ್ತೆ ನಿರ್ಮಾಣಕ್ಕೆ ಸ್ಥಳೀಯರು ತಡೆಯೊಡ್ಡಿದ್ದರು. ಈ ಮಳೆಗಾಲದೊಳಗೆ ಈ ರಸ್ತೆ ಕಾಮಗಾರಿ ಮುಕ್ವಾತಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಜನರಿಗೆ ಸಹಜವಾಗಿಯೇ ನೋವಾಗಿದೆ.

ತೆಲಂಗಾಣ: ಭಾರೀ ಗಾಳಿಗೆ ಕಾಂಕ್ರೀಟ್‌ ಸೇತುವೆ ಕುಸಿತ!

Apr 24 2024, 02:22 AM IST
ನಿರ್ಮಾಣ ಹಂತದಲ್ಲಿದ್ದ ಕಾಂಕ್ರೀಟ್‌ ಸೇತುವೆಯೊಂದು ಹೈದರಾಬಾದ್‌ನಲ್ಲಿ ಭಾರೀ ಗಾಳಿಗೆ ಕುಸಿದು ಬಿದ್ದಿದೆ.

ನೀಲನಕ್ಷೆ ಬದಲಿಸಿ ರಾತ್ರೋರಾತ್ರಿ ಭದ್ರಾ ನದಿಗೆ ಸೇತುವೆ ಕಾಮಗಾರಿ

Apr 22 2024, 02:02 AM IST
ಭದ್ರಾ ನದಿಗೆ ನಿರ್ಮಿಸುತ್ತಿರುವ ಸೇತುವೆ ಕಾಮಗಾರಿ ಅವೈಜ್ಞಾನಿಕವಾಗಿದ್ದು, ಹಲವು ವಿರೋಧಗಳ ನಡುವೆಯೂ ಯಾರಿಗೂ ತಿಳಿಯದ ಹಾಗೆ ರಾತ್ರೋರಾತ್ರಿ ಕಾಮಗಾರಿ ಪೂರ್ಣಗೊಳಿಸಲಾಗಿದೆ ಎಂದು ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದರು.

ಸೇತುವೆ ತಳಭಾಗದ ಮಣ್ಣು ಕುಸಿತ: ಅಪಾಯಕ್ಕೆ ಆಹ್ವಾನ

Apr 18 2024, 02:26 AM IST
ಬಾಳೆಹೊನ್ನೂರು-ಎನ್.ಆರ್.ಪುರ ಮುಖ್ಯರಸ್ತೆ ವಾಟುಕೊಡಿಗೆ ಬಳಿ ಕಳೆದ ವರ್ಷ ನಿರ್ಮಿಸಿದ ನೂತನ ಸೇತುವೆ ತಳಭಾಗದಲ್ಲಿ ಮಣ್ಣು ಕುಸಿತಗೊಂಡಿದ್ದು, ಇದರಿಂದ ಸೇತುವೆಗೆ ಹಾನಿಯಾಗಿ ಅಪಾಯಕ್ಕೆ ಆಹ್ವಾನ ನೀಡುವಂತಿದೆ

ಸೇತುವೆ ನಿರ್ಮಾಣ ನನೆಗುದಿಗೆ

Apr 18 2024, 02:17 AM IST
ಬಹುವರ್ಷದ ಕನಸು ನನಸಾಗುತ್ತಿದೆ ಎಂದು ಆ ಭಾಗದ ಸಾರ್ವಜನಿಕರು ಬಹಳ ಸಂತೋಷ ವ್ಯಕ್ತಪಡಿಸಿದ್ದರು. ಈಗ ಅವರ ನಿರೀಕ್ಷೆ ಹುಸಿಯಾಗುವಂತಾಗಿದೆ.

ನಿರ್ಮಾಣ ಹಂತದ ಸೇತುವೆ ಕುಸಿತ: 7 ಮಂದಿಗೆ ಗಾಯ

Apr 16 2024, 01:08 AM IST
ಮಲ್ಲಿಪ್ಪಾಡಿಯಲ್ಲಿ ಸಾಗುವ ತೋಡಿಗೆ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಇಕ್ಕೆಲಗಳ ಅಬಟ್‌ಮೆಂಟ್ ಕೆಲಸ ಪೂರ್ಣಗೊಂಡು ಡಬಲ್ ಸೆಂಟ್ರಿಂಗ್ ಬಳಸಿ ಸ್ಲ್ಯಾಬ್ ಹಾಕುವ ಕಾರ್ಯಕ್ಕೆ ಮುಂದಾಗಿದ್ದಾರೆ. ಕಾಂಕ್ರೀಟ್ ಮಿಕ್ಸ್ ಹಾಕುತ್ತಿದ್ದ ಸಮಯ ತಳಭಾಗದಿಂದ ನೀಡಿದ ಸೆಂಟ್ರಿಂಗ್ ರಾಡ್ ಜಾರಿದ ಹಿನ್ನೆಲೆಯಲ್ಲಿ ಮೇಲ್ಭಾಗದ ಸಂಪೂರ್ಣ ಕಾಂಕ್ರಿಟ್ ವ್ಯವಸ್ಥೆ ಕುಸಿತವಾಗಿದೆ.

ಅವೈಜ್ಞಾನಿಕ ಸೇತುವೆ: ಜಿಲೇಬಿ ಹಂಚಿ ಪ್ರತಿಭಟನೆ

Apr 08 2024, 01:05 AM IST
ದಶಕಗಳ ಸಮಸ್ಯೆಯಾಗಿದ್ದ ಅಶೋಕ ಚಿತ್ರಮಂದಿರ ಎದುರಿನ ರೇಲ್ವೆ ಗೇಟ್ ಸಮಸ್ಯೆ ಪರಿಹರಿಸುವ ಹೆಸರಿನಲ್ಲಿ ಅತ್ಯಂತ ಅವೈಜ್ಞಾನಿಕ ರೇಲ್ವೆ ಕೆಳ ಸೇತುವೆ ನಿರ್ಮಿಸಲಾಗಿದೆ ಎಂದು ಆರೋಪಿಸಿ ಸೇತುವೆಯಿಂದ ಬರುವ ವಾಹನ ಚಾಲಕರು, ಸವಾರರಿಗೆ ಜಿಲೇಬಿ ವಿತರಿಸುವ ಮೂಲಕ ಮಹಿಳಾ ಕಾಂಗ್ರೆಸ್‌ನಿಂದ ವಿನೂತನವಾಗಿ ಪ್ರತಿಭಟಿಸಿದ್ದಾರೆ.

ಕಡೆಬಾಗಿಲು ಸೇತುವೆ ಮೇಲೆ ಅನಧಿಕೃತವಾಗಿ ಸಂಚರಿಸುವ ಬಸ್ ಗೆ ಕಡಿವಾಣ

Apr 02 2024, 01:00 AM IST
ಹೊಸಪೇಟೆಯಿಂದ ಗಂಗಾವತಿ ಹಾಗೂ ಗಂಗಾವತಿಯಿಂದ ಹೊಸಪೇಟೆ ತೆರಳುವ ಬಸ್ ಗಳು ಕಂಪ್ಲಿ ಮಾರ್ಗವಾಗಿ ತೆರಳಬೇಕು. ಆದರೆ ಬಸ್ ಗಳು ಕಂಪ್ಲಿಯನ್ನು ಪ್ರವೇಶಿಸದೇ ಬುಕ್ಕಸಾಗರ ಬಳಿಯ ಕಡೆ ಬಾಗಿಲು ಸೇತುವೆ ಮೇಲೆ ತೆರಳುತ್ತವೆ.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • next >

More Trending News

Top Stories
ಜಾತಿ ಗಣತಿ 83% ಪೂರ್ಣ ; ನಿನ್ನೆಯೇ ಮುಗಿಯಬೇಕಿದ್ದ ಸಮೀಕ್ಷೆ ವಿಸ್ತರಣೆ
ವಿಚ್ಛೇದನ ಆಗಿದ್ದರೂ ಪುತ್ರಿಯ ಪೋಷಣೆ ತಂದೆ ಕರ್ತವ್ಯ
ತೀವ್ರ ಚಳಿ, ಜ್ವರ : ದೇವೇಗೌಡ ಆಸ್ಪತ್ರೆಗೆ, ಐಸಿಯುನಲ್ಲಿ ಚಿಕಿತ್ಸೆ
ಬಿಗ್ ಬಾಸ್ ಯಾರೆಂದು ತೋರಿಸಿದ ಜಿಲ್ಲಾಡಳಿತ : ಜನಪ್ರಿಯ ಬಿಗ್‌ಬಾಸ್‌ ರಿಯಾಲಿಟಿ ಶೋ ಬಂದ್
ಜಾತಿ ಗಣತಿ ಅವಧಿ, ಶಾಲಾ ದಸರಾ ರಜೆ 18ರವರೆಗೆ ವಿಸ್ತರಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved