• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿವಿಧೆಡೆ ರಸ್ತೆ, ಸೇತುವೆ ನಿರ್ಮಾಣಕ್ಕೆ ಗುದ್ದಲಿಪೂಜೆ

Mar 11 2024, 01:18 AM IST
ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧೆಡೆ ರಸ್ತೆ, ಸೇತುವೆ ನಿರ್ಮಾಣಕ್ಕೆ ಶಾಸಕ ಸಿ. ಪುಟ್ಟರಂಗಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು.

ಗೋಡೆಗಳನ್ನು ಒಡೆದು ಸೇತುವೆ ಕಟ್ಟಬೇಕು: ಉಡುಪಿ ಬಿಷಪ್

Feb 27 2024, 01:40 AM IST
ತೊಟ್ಟಂ ಸಂತ ಅನ್ನಮ್ಮ ದೇವಾಲಯಕ್ಕೆ ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ವಂ. ಡಾ. ಜೆರಾಲ್ಡ್ ಐಸಾಕ್ ಲೋಬೊ ಅಧಿಕೃತ ಭೇಟಿ ನೀಡಿದರು. ಈ ವೇಳೆ ಸಮನ್ವಯ ಸರ್ವಧರ್ಮ ಸೌಹಾರ್ದ ಸಮಿತಿ ಇದರ ಪದಾಧಿಕಾರಿಗಳು ಮತ್ತು ಸದಸ್ಯರೊಂದಿಗೆ ಸಂವಾದ ನಡೆಸಿದರು.

ಕಂಪ್ಲಿ- ಗಂಗಾವತಿ ಸಂಪರ್ಕ ಸೇತುವೆ ನಿರ್ಮಾಣಕ್ಕೆ ಸಿಗುವುದೇ ಗ್ರೀನ್‌ ಸಿಗ್ನಲ್‌?

Feb 15 2024, 01:33 AM IST
ನೂತನ ಸೇತುವೆ ನಿರ್ಮಿಸುವಂತೆ ಅನೇಕ ಬಾರಿ ಮನವಿ ಸಲ್ಲಿಸಲಾಗಿದೆ. ಅಲ್ಲದೇ ಶಾಸಕರು ಸದನದಲ್ಲಿ ಧ್ವನಿ ಎತ್ತಿದರೂ ಪ್ರಯೋಜನವಾಗಿಲ್ಲ.

ಬಾರೇಹಳ್ಳ ಸೇತುವೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ

Feb 11 2024, 01:46 AM IST
ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮಕ್ಕೆ ಶುಕ್ರವಾರ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಬಾರೇಹಳ್ಳ ಸೇತುವೆ ನಿರ್ಮಾಣ ಕಾಮಗಾರಿ ಪರಿಶೀಲನೆ ನಡೆಸಿದರು. ಕಾಮಗಾರಿ ಪೂರ್ಣಗೊಳಿಸಲು ಬೇಕಾದ ಅನುದಾವನ್ನು ಶೀಘ್ರದಲ್ಲೇ ಮಂಜೂರು ಮಾಡಲಾಗುವುದು. ಬಾರೇಹಳ್ಳ ಸೇತುವೆ ನಿರ್ಮಾಣದ ಕೊನೆ ಹಂತದ ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆ ನೀಡಿದರು.

ರೈಲ್ವೆ ಕೆಳ ಸೇತುವೆ ನಿರ್ಮಾಣವಾದರೂ ದಾರಿಯೇ ಇಲ್ಲವಯ್ಯ

Feb 10 2024, 01:51 AM IST
ಸೇತುವೆ ನಿರ್ಮಾಣ ಮಾಡಬೇಕು ಎನ್ನುವುದು ಬಹಳ ವರ್ಷಗಳ ಬೇಡಿಕೆ. ಇದಕ್ಕೆ ಕೇಂದ್ರ ಸರ್ಕಾರ ಅಸ್ತು ಎಂದು ನಾಲ್ಕು ವರ್ಷವಾದರೂ ರಾಜ್ಯ ಸರ್ಕಾರ ಅಗತ್ಯ ಸಹಕಾರ ನೀಡಲಿಲ್ಲ. ಈಗಾಗಲೇ ಕೆಳಸೇತುವೆ ನಿರ್ಮಾಣವಾಗಿದ್ದರೂ ತಂತಿಬೇಲಿ ಹಾಕಲಾಗಿದೆ. ಪರಿಣಾಮ ಜನ ಸಂಚಾರಕ್ಕೆ ಅವಕಾಶ ಇಲ್ಲದಂತಾಗಿದೆ. ಇದು ಈಗ ದೊಡ್ಡ ಸಮಸ್ಯೆಯಾಗಿ ತಲೆದೋರಿದೆ.

ದಕ್ಷಿಣ ಪಿನಾಕಿನಿ ನದಿ ಸೇತುವೆ ಉದ್ಘಾಟನೆ

Feb 10 2024, 01:50 AM IST
ಹೊಸಕೋಟೆ: ತಾಲೂಕಿನ ಅನುಗೊಂಡನಹಳ್ಳಿ ಹೋಬಳಿಯ ದಾಮೋದರ್ ನಗರ, ಹಾರೋಹಳ್ಳಿ ಬಳಿ 8 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ದಕ್ಷಿಣ ಪಿನಾಕಿನಿ ನದಿ ಸೇತುವೆಯನ್ನು ಸಂಸದ ಬಿ.ಎನ್.ಬಚ್ಚೆಗೌಡ ಹಾಗೂ ಶಾಸಕ ಶರತ್ ಬಚ್ಚೇಗೌಡ ಉದ್ಘಾಟಿಸಿದರು.

ಭಕ್ತಿಯು ಮುಕ್ತಿ ಸಾಧನೆಗೆ ದೊಡ್ಡ ಸೇತುವೆ: ಹಾರಕೂಡ ಶ್ರೀ

Feb 04 2024, 01:31 AM IST
ಬಸವಕಲ್ಯಾಣದ ಯಳವಂತಗಿ ಗ್ರಾಮದಲ್ಲಿ ಬೇಡರ ಕಣ್ಣಪ್ಪ ದೇವಸ್ಥಾನದ ಭೂಮಿ ಪೂಜೆ ಸಮಾರಂಭವನ್ನು ಡಾ. ಚನ್ನವೀರ ಶಿವಾಚಾರ್ಯರು ನೆರವೇರಿಸಿ ಮಾತನಾಡಿದರು.

ಎತ್ತಿನಹೊಳೆ ಸೇತುವೆ ಸ್ಥಳಾಂತರ: ರೈತರ ಪ್ರತಿಭಟನೆ

Feb 01 2024, 02:04 AM IST
ಎತ್ತಿನಹೊಳೆ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರ ಓಪನ್ ಚಾನೆಲ್‌ಗೆ ನಿರ್ಮಿಸಬೇಕಾದ ಸೇತುವೆಯನ್ನು ಬೇರೆಡೆಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಆರೋಪಿಸಿ ನೂರಾರು ಜನ ರೈತರು ಪ್ರತಿಭಟನೆ ನಡೆಸಿದರು.

ಕೋನಿಗರಹಳ್ಳಿ: ಶಿಥಿಲಗೊಂಡ ವೇದಾವತಿ ನದಿ ಸೇತುವೆ ದುರಸ್ತಿಗೆ ಗ್ರಾಮಸ್ಥರ ಆಗ್ರಹ

Jan 31 2024, 02:15 AM IST
ಚಳ್ಳಕೆರೆ ತಾಲ್ಲೂಕಿನ ಗಡಿಭಾಗದಲ್ಲಿ ಬರುವ ಕೋನಿಗರಹಳ್ಳಿ ಗ್ರಾಮದ ಬಳಿ ವೇದಾವತಿ ನದಿ ಭಾಗದಲ್ಲಿ ನಿರ್ಮಿಸಿರುವ ಒಮ್ಮುಖ ಸಂಚಾರದ ಸೇತುವೆ ಕಳೆದ ಕೆಲವಾರು ವರ್ಷಗಳಿಂದ ಪೂರ್ಣಪ್ರಮಾಣದಲ್ಲಿ ಶಿಥಿಲಗೊಂಡಿದ್ದು, ಪ್ರತಿನಿತ್ಯವೂ ಇಲ್ಲಿ ಓಡಾಡುವ ವಾಹನ ಸವಾರರಿಗೆ ಪ್ರಾಣಭಯ ತಂದೊಡ್ಡಿದೆ.

ವಾಡಿ: ಒಳ ಸೇತುವೆ ನಿರ್ಮಿಸಲು ಜನಧ್ವನಿ ಒತ್ತಾಯ

Jan 19 2024, 01:47 AM IST
ಏಳು ದಶಕದ ನಂತರ ಕೇಂದ್ರ ಸರ್ಕಾರ ವಾಡಿ ರೈಲು ನಿಲ್ದಾಣದ ಜೀರ್ಣೋದ್ಧಾರಕ್ಕೆ ಮುಂದಾಗಿದೆ. ಇದಕ್ಕಾಗಿ ನೂರಾರು ಕೋಟಿ ರು. ಅನುದಾನ ಬಿಡುಗಡೆ ಮಾಡಿದೆ. ನೂತನ ಪ್ಲಾಟ್‌ಫಾರ್ಮ್-೫ರ ಕಾಮಗಾರಿ ಭರದಿಂದ ಸಾಗಿರುವುದು ಸಂತೋಷದ ಸಂಗತಿ. ಆದರೆ ರೈಲು ನಿಲ್ದಾಣದ ಹಳಿ ಮಾರ್ಗದ ಎಡ ಮತ್ತು ಬಲ ಭಾಗದ ವಿವಿಧ ಬಡಾವಣೆಗಳ ಜನರ ಸಂಚಾರಕ್ಕಾಗಿ ಒಳ ಸೇತುವೆ ನಿರ್ಮಿಸಬೇಕು.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved