• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಳ್ಳಿ-ನಗರಕ್ಕೆ ಸಂಪರ್ಕ ಸೇತುವೆ

Jul 15 2025, 01:09 AM IST
ಶಕ್ತಿ ಯೋಜನೆಯು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು ಇದರಿಂದ ಮಹಿಳೆಯರು ಸುಕ್ಷೇತ್ರ ನೋಡುವುದಕ್ಕೆ ಸಹಕಾರಿಯಾಗಿದೆ ಹಾಗೂ ಹಳ್ಳಿಗಳಿಂದ ನಗರಗಳಿಗೆ ಬರುವ ಕೂಲಿಕಾರ್ಮಿಕರಿಗೆ ಅನೂಕೂಲಕರವಾಗಿದೆ.

ಸಿಗಂದೂರು ಸೇತುವೆ ಲೋಕಾರ್ಪಣೆ

Jul 15 2025, 01:06 AM IST
ಆರು ದಶಕಗಳಿಗೂ ಹೆಚ್ಚಿನ ಕಾಲದಿಂದ ಶರಾವತಿ ಸಂತ್ರಸ್ತರ ಬೇಡಿಕೆಯಾಗಿದ್ದ ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ ಸೋಮವಾರ ಲೋಕಾರ್ಪಣೆಗೊಳ್ಳುವುದರ ಮೂಲಕ ಐತಿಹಾಸಿಕ ಕ್ಷಣಗಣನೆಗೆ ಸಾಕ್ಷಿಯಾಯಿತು.

ಸೇತುವೆ ಸ್ವಾತಂತ್ರ್ಯದ ಬದುಕಿಗೆ ಬೆಳಕು

Jul 15 2025, 01:00 AM IST
ಸಿಗಂದೂರು ಸೇತುವೆ ಕೇವಲ ತಾಂತ್ರಿಕ ಶಿಲ್ಪವಲ್ಲ, ಹೃದಯದಿಂದ ಹುಟ್ಟಿದ ನಂಬಿಕೆ. ಈ ಸೇತುವೆ ಕೇವಲ ಸಂಪರ್ಕವಲ್ಲ, ಸ್ವಾತಂತ್ರ್ಯದ ಬದುಕಿಗೆ ಬೆಳಕು ಎಂದು ಸಂಸದ ಬಿ.ವೈ.ರಾಘವೇಂದ್ರ ಬಣ್ಣಿಸಿದರು.

ಸಿಗಂದೂರು ಸೇತುವೆ: ಬರೀ ಸಂಪರ್ಕವಲ್ಲ, ಬದುಕಿಗೆ ಬೆಳಕು

Jul 14 2025, 10:49 AM IST

ಪ್ರತಿಯೊಬ್ಬ ರಾಜಕೀಯ ಪ್ರತಿನಿಧಿಯ ಬದುಕಿನಲ್ಲಿ ಕೆಲವೊಂದು ಕ್ಷಣಗಳು ಅಚ್ಚಳಿಯದ ನೆನಪಾಗಿ ಉಳಿಯುತ್ತವೆ. ನಮ್ಮ ಪಾಲಿಗೆ ಅಂಬಾರಗೋಡ್ಲು – ಕಲಸವಳ್ಳಿ – ಸಿಗಂದೂರು ಸೇತುವೆ ನಿರ್ಮಾಣ ಅಂಥದ್ದೊಂದು ಐತಿಹಾಸಿಕ ಸಾಧನೆಯಾಗಿದೆ  -ಬಿ.ವೈ. ರಾಘವೇಂದ್ರ

ಇಂದು ಸಿಗಂದೂರು ಸೇತುವೆ ಲೋಕಾರ್ಪಣೆ - ದೇಶದ 2ನೇ ಅತಿ ಉದ್ದದ ಕೇಬಲ್ ಸೇತುವೆ

Jul 14 2025, 05:23 AM IST

ದೇಶದಲ್ಲಿಯೇ 2ನೇ ಅತಿ ಉದ್ದದ ಕೇಬಲ್ ಆಧಾರಿತ ಸೇತುವೆ ಎಂಬ ಹೆಗ್ಗಳಿಕೆಗೆ ಪಾತ್ರವಾದ ಶರಾವತಿ ಹಿನ್ನೀರು ಭಾಗದ ನಾಗರಿಕರ ದಶಕಗಳ ಕನಸಾದ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಸಿಗಂದೂರು ಸೇತುವೆ ಇಂದು ಲೋಕಾರ್ಪಣೆಗೊಳ್ಳಲಿದೆ.

ಸಿಗಂದೂರು ಸೇತುವೆ: ಅನೇಕರ ಹೋರಾಟದ ಫಲ

Jul 13 2025, 01:18 AM IST
ಹಲವು ದಶಕಗಳ ತಪಸ್ಸಿನ ಫಲ ಇದೀಗ ವರವಾಗಿ ಸಿಕ್ಕಿದೆ. ಸಿಗಂದೂರು ಸೇತುವೆ ಲೋಕಾರ್ಪಣೆಗೊಳ್ಳುತ್ತಿದೆ. ಈ ಸೇತುವೆ ಸಾಕಾರದ ಹಿಂದೆ ಅನೇಕರ ಹೋರಾಟ ಇದೆ.

ಸೇತುವೆ ಉದ್ಘಾಟನೆಯಿಂದ ಪ್ರವಾಸೋದ್ಯಮಕ್ಕೆ ಅನುಕೂಲ: ಶಾಸಕ ಆರಗ ಜ್ಞಾನೇಂದ್ರ

Jul 13 2025, 01:18 AM IST
ಬಹುಕಾಲದ ನಿರೀಕ್ಷೆಯ ಯೋಜನೆಯಾದ 423 ಕೋಟಿ ರು. ವೆಚ್ಚದಲ್ಲಿ ಅತೀ ಕಡಿಮೆ ಅವಧಿಯಲ್ಲಿ ನಿರ್ಮಾಣಗೊಂಡಿರುವ ಶರಾವತಿ ಹಿನ್ನೀರಿನ 2125 ಮೀಟರ್ ಉದ್ದದ ಅಂಬಾರಗೋಡ್ಲು-ಕನಸವಳ್ಳಿ ಸಿಗಂದೂರು ಸಂಪರ್ಕ ಸೇತುವೆಯನ್ನು ಜು.14 ರಂದು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿಯವರು ಲೋಕಾರ್ಪಣೆಗೊಳಿಸಲಿದ್ದಾರೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

ಗುಜರಾತ್‌ನಲ್ಲಿ ಮತ್ತೊಂದು ಸೇತುವೆ ಕುಸಿತ: 13 ಸಾವು

Jul 10 2025, 01:46 AM IST
4 ದಶಕಗಳ ಹಳೆಯ ಸೇತುವೆಯೊಂದು ಕುಸಿದ ಪರಿಣಾಮ ವಾಹನ ಸಮೇತ ನದಿಗೆ ಬಿದ್ದ ಇಬ್ಬರು ಮಕ್ಕಳು ಸೇರಿ 11 ಜನರು ಸಾವನ್ನಪ್ಪಿದ ಭೀಕರ ಘಟನೆ ಗುಜರಾತ್‌ನಲ್ಲಿ ನಡೆದಿದೆ.

ಸಾರ್ವಜನಿಕರಿಗಾಗಿ ಸ್ವಂತ ಹಣದಲ್ಲಿ ಸೇತುವೆ ನಿರ್ಮಿಸಿದ ರೈತ

Jul 08 2025, 01:48 AM IST
ಸರ್ಕಾರದ ಸೌಲಭ್ಯ ಹಾಗೂ ಸಾರ್ವಜನಿಕರ ಸ್ವತ್ತುಗಳು ನಮೆಗೆಲ್ಲಿ ಸಿಗುತ್ತದೆ ಎನ್ನುವ ಈ ಕಾಲದಲ್ಲಿ ಸ್ವಂತ ಖರ್ಚಿನಲ್ಲಿ ಸಾರ್ವಜನಿಕರ ಅನುಕೂಲಕ್ಕೆ ಕಬ್ಬಿಣದ ಸೇತುವೆ ನಿರ್ಮಿಸಿದ ಅಪರೂಪದ ವ್ಯಕ್ತಿತ್ವ ಹೊಂದಿದ ಯುವ ರೈತ ಎಚ್.ಆರ್.ಗುರುನಾಥ್ ಅವರ ಸಾಧನೆ ಪ್ರಶಂಸನೀಯ.

ಸಿಗಂದೂರು ಸೇತುವೆ ಲೋಕಾರ್ಪಣೆಗೆ ದಿನ ನಿಗದಿ ಸಂತಸ ತಂದಿದೆ : ಶಾಸಕ

Jul 07 2025, 01:33 AM IST
ಸಿಗಂದೂರು ಸೇತುವೆ ಲೋಕಾರ್ಪಣೆಗೆ ದಿನ ನಿಗದಿಯಾಗಿದ್ದು ಸಂತಸ ತಂದಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 27
  • next >

More Trending News

Top Stories
ಜಾತಿ ಗಣತಿ 83% ಪೂರ್ಣ ; ನಿನ್ನೆಯೇ ಮುಗಿಯಬೇಕಿದ್ದ ಸಮೀಕ್ಷೆ ವಿಸ್ತರಣೆ
ವಿಚ್ಛೇದನ ಆಗಿದ್ದರೂ ಪುತ್ರಿಯ ಪೋಷಣೆ ತಂದೆ ಕರ್ತವ್ಯ
ತೀವ್ರ ಚಳಿ, ಜ್ವರ : ದೇವೇಗೌಡ ಆಸ್ಪತ್ರೆಗೆ, ಐಸಿಯುನಲ್ಲಿ ಚಿಕಿತ್ಸೆ
ಬಿಗ್ ಬಾಸ್ ಯಾರೆಂದು ತೋರಿಸಿದ ಜಿಲ್ಲಾಡಳಿತ : ಜನಪ್ರಿಯ ಬಿಗ್‌ಬಾಸ್‌ ರಿಯಾಲಿಟಿ ಶೋ ಬಂದ್
ಜಾತಿ ಗಣತಿ ಅವಧಿ, ಶಾಲಾ ದಸರಾ ರಜೆ 18ರವರೆಗೆ ವಿಸ್ತರಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved