• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎನ್.ಆರ್ ಪುರ -ಹೊನ್ನೇಕೊಡಿಗೆ ಸಂಪರ್ಕ ಸೇತುವೆ ಶೀಘ್ರ ಪೂರ್ಣಗೊಳಿಸಲು ಸೂಚನೆ

Apr 21 2025, 12:56 AM IST
ನರಸಿಂಹರಾಜಪುರ, ₹35 ಕೋಟಿ ವೆಚ್ಚದ ಎನ್.ಆರ್.ಪುರ- ಹೊನ್ನೇಕೊಡಿಗೆ ಸಂಪರ್ಕ ಸೇತುವೆ ಕಾಮಗಾರಿ ವಿಳಂಬವಾಗುತ್ತಿದ್ದು ತ್ವರಿತ ಗತಿಯಲ್ಲಿ ಮುಗಿಸಬೇಕು.ಇಲ್ಲವಾದಲ್ಲಿ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲಾಗುವುದು ಎಂದು ರಾಜ್ಯ ಪ್ರವಾಸೋದ್ಯಮ ನಿಗಮದ ಅಧ್ಯಕ್ಷ ಎಂ. ಶ್ರೀನಿವಾಸ್ ಗುತ್ತಿಗೆದಾರರಿಗೆ ಹಾಗೂ ಸಂಬಂಧಪಟ್ಟ ಇಂಜಿನಿಯರ್ ಗೆ ಖಡಕ್ ಎಚ್ಚರಿಕೆ ನೀಡಿದರು.

ಕುಮದ್ವತಿ ಸೇತುವೆ ಬಳಿ ಕಾರುಗಳ ಡಿಕ್ಕಿ: ಮಹಿಳೆ ಸಾವು

Apr 17 2025, 12:06 AM IST
Car collision near Kumdvati Bridge: Woman dies

ಸರ್ಕಾರ, ಜನರ ಮಧ್ಯೆ ಗ್ರಾಪಂ ಸೇತುವೆ ಇದ್ದಂತೆ: ಸಂಸದೆ ಪ್ರಭಾ

Apr 11 2025, 12:31 AM IST
ಸರ್ಕಾರದ ಯೋಜನೆಗಳನ್ನು ಗ್ರಾಮೀಣ ಭಾಗಕ್ಕೆ, ಗ್ರಾಮೀಣರಿಗೆ ತಲುಪಿಸುವ ಕೆಲಸ ಗ್ರಾಪಂ ಅಧ್ಯಕ್ಷರು, ಸದಸ್ಯರು, ಪಿಡಿಒ, ಸಿಬ್ಬಂದಿ ಸಮರ್ಪಕವಾಗಿ ಮಾಡಬೇಕು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌ ಕರೆ ನೀಡಿದರು.

ಗಣಿತದ ಅಮೂರ್ತ ಸೌಂದರ್ಯವು ವಾಸ್ತವತೆಯ ಸೇತುವೆ

Apr 10 2025, 01:00 AM IST
ನೈಜ ಸಂಖ್ಯೆಗಳ ನಿರ್ಮಾಣವು ಗಣಿತದಲ್ಲಿ ಮೂಲಭೂತವಾಗಿದೆ, ಏಕೆಂದರೆ ಅವು ಕಲನಶಾಸ್ತ್ರ, ಬೀಜಗಣಿತ ಮತ್ತು ವಿಶ್ಲೇಷಣೆ ಸೇರಿದಂತೆ ಹಲವು ಕ್ಷೇತ್ರಗಳಿಗೆ ಆಧಾರವಾಗಿವೆ.

ಮತ್ತಾವು ಸೇತುವೆ ರಸ್ತೆ ಅಭಿವೃದ್ಧಿಗೆ 2 ಕೋಟಿ ಅನುದಾನ: ಸುನಿಲ್‌ಕುಮಾರ್‌

Apr 09 2025, 12:34 AM IST
ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ತಾಲ್ಲೂಕಿನ ಮುದ್ರಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಬ್ಬಿನಾಲೆ ಗ್ರಾಮದ ಮತ್ತಾವು ಪ್ರದೇಶದ ನಿವಾಸಿಗಳು ಮಳೆಗಾಲದಲ್ಲಿ ಸಂದರ್ಭದಲ್ಲಿ ಕಾಡಿನ ಮಧ್ಯ ಹರಿಯುವ ನದಿಯನ್ನು ದಾಟಲು ತುಂಬಾ ಅಪಾಯಕಾರಿಯಾದ ಕಾಲುಸಂಕ ದಾರಿ ಅವಲಂಬಿಸಬೇಕಾಗಿದೆ. ಇದರಿಂದಾಗಿ ಈ ಪ್ರದೇಶದ ನಿವಾಸಿಗಳು ಹಾಗೂ ವಿದ್ಯಾರ್ಥಿಗಳ ಸುಗಮ ಸಂಚಾರಕ್ಕಾಗಿ ಸೇತುವೆ ಸಹಿತ ರಸ್ತೆ ಅಭಿವೃದ್ಧಿ ಅವಶ್ಯಕವಾಗಿತ್ತು.

ಗುಡಿಕಲಕೇರಿ ಸೇತುವೆ ಮೇಲೆ ಬೃಹತ್‌ ಗುಂಡಿ, ಸಂಚಾರಕ್ಕೆ ಸಂಚಕಾರ

Apr 08 2025, 12:30 AM IST
ಜಿಲ್ಲಾ ಮುಖ್ಯ ರಸ್ತೆಯಾಗಿದ್ದರಿಂದ ಈ ಸೇತುವೆಯ ಮೂಲಕ ತಾವರಗೇರಾ, ಮುದೇನೂರು, ದೋಟಿಹಾಳ ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿ ತಲುಪಬಹುದಾಗಿದ್ದು ಅನೇಕರು ಈ ಸೇತುವೆ ಮೇಲಿನ ಪ್ರಯಾಣವನ್ನೇ ಅವಲಂಬಿಸಿದ್ದಾರೆ. ರಾತ್ರಿ ಸಂಚರಿಸುವ ಸವಾರರು ಸೇತುವೆ ಮೇಲಿನ ಗುಂಡಿ ತಪ್ಪಿಸಿ ವಾಹನ ಚಲಾಯಿಸಲು ಡಬಲ್ ಗುಂಡಿಗೆ ಬೇಕು ಎನ್ನುತ್ತಾರೆ ಸ್ಥಳೀಯರು.

ಸಾವಿಗೆ ಆಹ್ವಾನ ನೀಡುತ್ತಿರುವ ವೇದಾ ಹಳ್ಳದ ಸೇತುವೆ

Apr 05 2025, 12:51 AM IST
ಕಡೂರು, ಶಿವಮೊಗ್ಗ -ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಬರುವ ಕಡೂರು ಪಟ್ಟಣದ ವೇದಾ ಹಳ್ಳದ ಸೇತುವೆಗೆ ವಾಹನಗಳು ಬಿದ್ದು ಸಾವು, ನೋವುಗಳಂತ ನೂರಾರು ಗಂಭೀರ ಅಪಘಾತದ ಪ್ರಕರಣಗಳು ನಿರಂತರವಾಗಿ ನಡೆಯುತ್ತಿದ್ದರೂ ಸಂಭಂದಿಸಿದ ಇಲಾಖೆ ಮಾತ್ರ ಕ್ರಮವಹಿಸದೇ ತನ್ನ ನಿರ್ಲಕ್ಷ್ಯತನ ಮುಂದುವರಿಸಿದ್ದು ಸಾರ್ವಜನಿಕರ ಕೋಪಕ್ಕೆ ಗುರಿಯಾಗಿದೆ.

ತ್ರಿವಿಧ ದಾಸೋಹ ಬೆಳಗಿದ ಸಿದ್ಧಗಂಗಾಶ್ರೀ - ಬೆಳೆದ ಕೈಗಳಿಂದ ಹಸಿದ ಹೊಟ್ಟೆಗೆ ಉಣಬಡಿಸುವ ಸೇತುವೆ

Apr 01 2025, 11:02 AM IST

ಪೂಜ್ಯರು ಮಠದ ಆರ್ಥಿಕತೆಗಿಂತ ಅಡುಗೆ ಉಗ್ರಾಣದಲ್ಲಿರುವ ಅಕ್ಕಿಬೇಳೆಗಳ ಕಡೆಗೆ ಸದಾ ಗಮನ. ಏಕೆಂದರೆ, ಹಸಿದ ಹೊಟ್ಟೆಗೆ ಶಿವ ಭಕ್ತಿ ತಲುಪದು ಎಂಬುದು ಅವರ ನಿಲುವಾಗಿತ್ತು. ಹಾಗಾಗಿ ನಾವು ಅವರ ದಾಸೋಹ ಪ್ರಜ್ಞೆಯನ್ನು ಅನುಸರಿಸಬೇಕು. ನಮ್ಮ ಜೀವನದಲ್ಲಿ ಹಸಿದ ಹೊಟ್ಟೆಗಳಿಗೆ ಉಣಬಡಿಸಿ ಪುಣ್ಯದ ಪಾಲು ಪಡೆಯಬೇಕು.

ಸುವರ್ಣಮುಖಿ ನದಿಗೆ ಮರು ಸೇತುವೆ ನಿರ್ಮಾಣಕ್ಕೆ ಕೂಡಿ ಬಂದ ಕಾಲ

Mar 24 2025, 12:35 AM IST
ಸೆಪ್ಟೆಂಬರ್ 2022ರಲ್ಲಿ ಧಾರಾಕಾರ ಮಳೆಗೆ ಕುಸಿದು ಬಿದ್ದ ಸೇತುವೆ

ಅಘನಾಶಿನಿ ನದಿಗೆ ಬ್ಯಾರೇಜ್ ಮಾದರಿಯ ಸೇತುವೆ ನಿರ್ಮಾಣಕ್ಕೆ ಸರ್ಕಾರಕ್ಕೆ ಪ್ರಸ್ತಾವ

Mar 16 2025, 01:47 AM IST
ಅಘನಾಶಿನಿ ನದಿಗೆ ಬ್ಯಾರೇಜ್ ಮಾದರಿಯ ಸೇತುವೆ ನಿರ್ಮಾಣಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 26
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved