• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಡಿಯುವ ನೀರಿಗಾಗಿ ರೈಲ್ವೆ ಸೇತುವೆ ಬಂದ್

Mar 14 2025, 12:32 AM IST
ನೀರು ಪೂರೈಸಲು ಪೈಪ್‌ಲೈನ್‌ ಸಮಸ್ಯೆಯಾಗಿದೆ ಎಂದು ಹೇಳುತ್ತಾರೆ. ಈ ಕುರಿತು ನಗರಸಭೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಸ್ಪಂದಿಸಿಲ್ಲ. ಸುತ್ತಮುತ್ತಲಿನ ಏರಿಯಾಗಳಿಗೆ ಹೋಗಿ ನೀರು ತಂದು ಜೀವನ ನಡೆಸಬೇಕಾಗಿದೆ. ಬೇಸಿಗೆಯಲ್ಲಿಯೂ ನೀರು ಇಲ್ಲದೆ ಜೀವನ ನಡೆಸುವುದಾದರೂ ಹೇಗೆ ಎಂದು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದರು.

ಆದಿವಾಲ-ಪಟ್ರಹಳ್ಳಿ ಬಳಿ ಹೆದ್ದಾರಿಯಲ್ಲಿ ಕೆಳ ಸೇತುವೆ ನಿರ್ಮಾಣ

Mar 13 2025, 12:46 AM IST
ಸಂಸದ ಗೋವಿಂದ ಕಾರಜೋಳ ಬುಧವಾರ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ವಿವಿಧ ಹೆದ್ದಾರಿ ಅಭಿವೃದ್ಧಿ ಕುರಿತು ಮನವಿ ಸಲ್ಲಿಸಿದರು.

ಇಂದ್ರಾಳಿ ಸೇತುವೆ ತ್ವರಿತ ಪೂರ್ಣಗೊಳಿಸಿ, ಇಲ್ಲವೇ ಕಾನೂನು ಕ್ರಮ ಎದುರಿಸಿ: ಉಡುಪಿ ಡಿಸಿ

Mar 07 2025, 11:46 PM IST
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿರುವ ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿ ಪ್ರಗತಿ ಬಗ್ಗೆ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಐದಾರು ವರ್ಷಗಳಿಂದ ನಡೆಯುತ್ತಿರುವ ಇಲ್ಲಿನ ಇಂದ್ರಾಳಿ ಮೇಲ್ಸೇತುವೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ತಪ್ಪಿದ್ದಲ್ಲಿ ಪರಿಣಾಮ ಎದುರಿಸಿ ಎಂದು ಪುನಃ ಎಚ್ಚರಿಕೆ ನೀಡಿದ್ದಾರೆ.

ಮೈಲಾರ ಸೇತುವೆ ಬುಡದಲ್ಲೇ ಜೆಸಿಬಿ ಅಬ್ಬರ

Mar 05 2025, 12:32 AM IST
ಕುಡಿಯುವ ನೀರು ಸಂಗ್ರಹದ ನೆಪದಲ್ಲಿ ಸೇತುವೆಯ ಬುಡದಲ್ಲೇ ಜೆಸಿಬಿಯಿಂದ ಗುಂಡಿ ತೋಡಿ ಸಹಜವಾಗಿ ಹರಿವ ನೀರಿಗೆ ಅವೈಜ್ಞಾನಿಕವಾಗಿ ತಡೆಗಟ್ಟಿದ ಅಧಿಕಾರಿಗಳು ಸೇತುವೆಗೆ ಹಾನಿ ಮಾಡಿದ ಆರೋಪ ಕೇಳಿ ಬರುತ್ತಿದೆ.

ನಿಡಿಗಲ್‌ ಸೇತುವೆ ತ್ಯಾಜ್ಯ ವಿಲೇವಾರಿ ಕಾರ್ಯಕ್ರಮ ಶುರು

Feb 28 2025, 12:45 AM IST
ನಿಡಿಗಲ್‌ನಲ್ಲಿ ಹಳೆ ಹಾಗೂ ಹೊಸ ಸೇತುವೆಗಳಲ್ಲಿ ಭಾರಿ ತ್ಯಾಜ್ಯ ತುಂಬಿದ್ದು, ಇದು ಕಿಂಡಿಅಣೆಕಟ್ಟಿನ ನೀರನ್ನು ಸೇರುವ ಸಾಧ್ಯತೆ ಕುರಿತು ಫೆ.20ರ ‘ಕನ್ನಡಪ್ರಭ’ ವಿಶೇಷ ವರದಿ ಪ್ರಕಟಿಸಿ ಆಡಳಿತದ ಗಮನ ಸೆಳೆದಿತ್ತು. ಇದೀಗ ತೆರವು ಕಾರ್ಯಾಚರಣೆ ಶುರುವಾಗಿದೆ.

ಸಚಿವರಿಂದ ರಸ್ತೆ, ಸೇತುವೆ ಹಾಗೂ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ

Feb 26 2025, 01:04 AM IST
ಲೋಕೋಪಯೋಗಿ, ಸಣ್ಣ ನೀರಾವರಿ ಮತ್ತು ಹೇಮಾವತಿ ಇಲಾಖೆಯ ವಿವಿಧ ಯೋಜನೆಯಡಿಯಲ್ಲಿ 60 ಕೋಟಿ ರು.ವೆಚ್ಚದ ರಸ್ತೆ, ಸೇತುವೆ ಮತ್ತು ತಡೆಗೋಡೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಗಿದೆ ಎಂದು ತಿಳಿಸಿದರು.

ನಿಡಗಲ್‌ ಸೇತುವೆ: ನೇತ್ರಾವತಿಗೆ ತ್ಯಾಜ್ಯ ಸೇರಲು ಕ್ಷಣಗಣನೆ!

Feb 20 2025, 12:49 AM IST
ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಕಲ್ಮಂಜ ಮತ್ತು ಮುಂಡಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ.ಇಲ್ಲಿನ ನಿಡಗಲ್ ನೇತ್ರಾವತಿ ನದಿಯ ಸೇತುವೆಗಳ ವ್ಯಾಪ್ತಿಯಲ್ಲಿ ಸಂಗ್ರಹವಾಗಿರುವ ಭಾರಿ ಪ್ರಮಾಣದ ತ್ಯಾಜ್ಯ ನದಿ ನೀರನ್ನು ಸೇರಿ ಕಲುಷಿತಗೊಳ್ಳಲು ಸಿದ್ಧವಾಗಿದೆ.

ಅಡ್ಡೂರು ಸೇತುವೆ ಕಾಮಗಾರಿ ತ್ವರಿತ ಮುಗಿಸಲು ಜಾರಕಿಹೊಳಿ ಸೂಚನೆ

Feb 19 2025, 12:47 AM IST
ಪೊಳಲಿ- ಅಡ್ಡೂರು ಸೇತುವೆಗೆ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಮಂಗಳವಾರ ಭೇಟಿ ನೀಡಿ, ಕಾಮಗಾರಿ ಪರಿಶೀಲಿಸಿ, ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸುವಂತೆ ಇಲಾಖೆ ಎಂಜಿನಿಯರ್‌ಗಳಿಗೆ ಸೂಚನೆ ನೀಡಿದರು.

ವಾಲಿದ ಕಾರವಾರದ ಕಾಳಿ ನದಿಯ ಹಳೆ ಸೇತುವೆ ಸ್ಲ್ಯಾಬ್

Feb 15 2025, 12:31 AM IST
ವಾಲಿದ ಹಳೆ ಸೇತುವೆಯ ಸ್ಲ್ಯಾಬ್ ತೆರವು ಕಾರ್ಯಾಚರಣೆಯೂ ಅಷ್ಟೇ ಕಠಿಣವಾಗಿದ್ದು, ಜಾಗರೂಕತೆಯಿಂದ ತೆರವು ಮಾಡಬೇಕಿದೆ.

ನೂತನ ಪಂಬನ್‌ ಬ್ರಿಡ್ಜ್‌ ಶೀಘ್ರ ಲೋಕಾರ್ಪಣೆ - ವರ್ಟಿಕಲ್‌ ಲಿಫ್ಟ್‌ ತಂತ್ರಜ್ಞಾನದ ನೂತನ ಸೇತುವೆ

Feb 11 2025, 11:27 AM IST

ಹನ್ನೆರಡು ಜ್ಯೋತಿರ್ಲಿಂಗಗಳ ಪೈಕಿ ಒಂದಾದ ತಮಿಳುನಾಡಿನ ರಾಮೇಶ್ವರಂ ಸಂಪರ್ಕಿಸುವ ಹೊಸದಾಗಿ ನಿರ್ಮಿಸಿರುವ ಭಾರತದ ಮೊದಲ ವರ್ಟಿಕಲ್‌ ಲಿಫ್ಟ್‌ ರೈಲ್ವೇ ಸಮುದ್ರ ಸೇತುವೆ ‘ಪಂಬನ್‌ ಬ್ರಿಡ್ಜ್‌’ ಲೋಕಾರ್ಪಣೆಗೆ ಸಜ್ಜಾಗಿದೆ. 

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 26
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved