• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಂಗಾವಳಿ ಮಂಜುಗುಣಿ ಸಂಪರ್ಕ ಸೇತುವೆ ಶೀಘ್ರ ಪೂರ್ಣಗೊಳಿಸಲು ಆಗ್ರಹ

Dec 19 2024, 12:30 AM IST
ಕಳೆದ ಏಳು ವರ್ಷದಿಂದ ಕುಂಟುತ್ತಾ ಸಾಗಿದ ಸೇತುವೆ ಕೆಲಸದಿಂದ ತೊಂದರೆಯಾಗಿದೆ. ಮೂರು ತಿಂಗಳಲ್ಲಿ ಪೂಣಗೊಳಿಸುತ್ತೇವೆ ಎಂದು ಮಾರ್ಗವನ್ನು ಸಂಪೂರ್ಣ ಬಂದ್ ಮಾಡುವುದು ಬೇಡ ಎಂದು ಸಮಸ್ಯೆಯ ಸರಮಾಲೆ ವಿವರಿಸಿ ತೀವ್ರ ತರಾಟೆಗೆ ತೆಗೆದುಕೊಂಡರು.

ಕೊಳ್ಳೇಗಾಲದಲ್ಲಿ ಮಳೆಗೆ ಸೇತುವೆ ಕುಸಿತ, ಸಂಚಾರ ದುಸ್ಥರ

Nov 18 2024, 12:08 AM IST
ಕೊಳ್ಳೇಗಾಲದಲ್ಲಿ ಸತತ ಮಳೆಯಿಂದ ಗುಂಬಳ್ಳಿ, ಗಂಗವಾಡಿ ಮಾರ್ಗವಾಗಿ ಮುಂಟಿಪಾಳ್ಯ, ಬೆಲ್ಲವತ್ತಕ್ಕೆ ತೆರಳುವ ರಸ್ತೆ ತೀರಾ ಶಿಥಿಲಗೊಂಡಿದೆ. ಮಳೆಗೆ ಮಣ್ಣು ಕುಸಿತವಾಗಿ ರಸ್ತೆ ಶೋಚನೀಯ ಸ್ಥಿತಿ ತಲುಪಿ ಸಂಚಾರಕ್ಕೂ ಸಂಚಕಾರ ಉಂಟಾಗಿದೆ.

ಮುಗಿಯದ ಸೇತುವೆ : ಗ್ರಾಮದ ಶಾಲೆಗೆ ಮಕ್ಕಳು ಹೋಗಬೇಕೆಂದರೆ ಭಾರೀ ಸಂಕಷ್ಟ - ಮಕ್ಕಳ ಗೋಳು ಕೇಳೋರ್‍ಯಾರು?

Nov 16 2024, 12:38 AM IST
ಈ ಗ್ರಾಮದ ಶಾಲೆಗೆ ಮಕ್ಕಳು ಹೋಗಬೇಕೆಂದರೆ ಭಾರೀ ಸಂಕಷ್ಟ ಪರಿಸ್ಥಿತಿ ಎದುರಿಸಬೇಕಾದ ಪರಿಸ್ಥಿತಿ ಇದೆ. ಮಾತ್ರವಲ್ಲ, ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಹೋಗಬೇಕಾದ ಅನಿವಾರ್ಯತೆ

ಗಂಗಾವಳಿ ಸೇತುವೆ ಕಾಮಗಾರಿ ಪೂರ್ಣಗೊಳಿಸಲು ಆಗ್ರಹ

Nov 13 2024, 12:10 AM IST
ಇದು ದೇಶದ ಪ್ರಸಿದ್ಧ ಪ್ರವಾಸಿ ಸ್ಥಳವಾಗಿರುವ ಗೋಕರ್ಣವನ್ನು ಸಂಪರ್ಕಿಸುವ ಸೇತುವೆಯು ಆಗಲಿದೆ. ನಿತ್ಯವೂ ಸಾವಿರಾರು ಜನರು ಶಾಲಾ- ಕಾಲೇಜು ಉದ್ಯೋಗ ಮತ್ತು ಇತರ ಕಾರಣಗಳಿಂದ ಈ ಸೇತುವೆಯ ಸಂಪರ್ಕವನ್ನೇ ಆಶ್ರಯಿಸಿದ್ದಾರೆ.

ಕಿರು ಸೇತುವೆ ಕಾಮಗಾರಿ ವಿಳಂಬ

Nov 11 2024, 01:10 AM IST
ಕಾವೇರಿ ನದಿಪಾತ್ರದಲ್ಲಿರುವ ಕಿರುಸೇತುವೆ ಕಾಮಗಾರಿ ಪೂರ್ಣಗೊಳಿಸಲು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮೀನಮೇಷ ಎಣಿಸುತ್ತಿರುವುದು ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನವನ್ನು ಎತ್ತಿ ತೋರಿಸುತ್ತಿದೆ ಎಂದು ರಾಮನಾಥಪುರದ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರಾದ ಎಚ್.ಎಸ್. ಶಂಕರ್ ಆರೋಪಿಸಿದರು. ಸೇತುವೆ ಕಾಮಗಾರಿಯನ್ನು ಶೀಘ್ರ ಮುಗಿಸಿ ದೇವಾಲಯಗಳಿಗೆ ಭಕ್ತರು ಹಾಗೂ ವಾಹನಗಳು ತಿರುಗಾಡಲು ಅನುವು ಮಾಡಿಕೊಡದಿದ್ದರೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಮಂಚನಬೆಲೆ ಬಳಿ ತಾತ್ಕಾಲಿಕ ಸೇತುವೆ

Nov 04 2024, 12:16 AM IST
ಮಾಗಡಿ: ತಾಲೂಕಿನ ಮಂಚನಬೆಲೆ ಜಲಾಶಯದ ಸಮೀಪ ಕಾವೇರಿ ನೀರಾವರಿ ನಿಗಮದಿಂದ ತಾತ್ಕಾಲಿಕ ಸೇತುವೆ ನಿರ್ಮಾಣ ಮಾಡಲಾಗಿದೆ.

ಅಡ್ಡೂರು- ಪೊಳಲಿ, ಉಳಾಯಿಬೆಟ್ಟು ಸೇತುವೆ ಧಾರಣಾ ಸಾಮರ್ಥ್ಯ ಹೆಚ್ಚಳ ಬಗ್ಗೆ ಮಾತುಕತೆ

Oct 30 2024, 12:35 AM IST
ನಿಗದಿತ ಭಾರಕ್ಕಿಂತ ಹೆಚ್ಚಿನ ಭಾರದ ಘನ ವಾಹನ ಸಂಚಾರಕ್ಕೆ ಅವಕಾಶವಿರುವುದಿಲ್ಲ. ಘನ ವಾಹನ ಸಂಚಾರದ ಮೇಲೆ ನಿಗಾ ಇಡಲು ಪೊಳಲಿಯಲ್ಲಿ ಪೊಲೀಸ್ ಚೆಕ್-ಪೋಸ್ಟ್‌ಗೆ ಹೆಚ್ಚಿನ ಅಧಿಕಾರ ನೀಡುವ ಕುರಿತು ಮಾತುಕತೆ ನಡೆಸಲಾಯಿತು ಎಂದು ಶಾಸಕ ರಾಜೇಶ್‌ ನಾಯ್ಕ್‌ ತಿಳಿಸಿದರು.

ಕುತ್ಲೂರು: ಮುರಿದ ಸೇತುವೆ ಮೇಲೆ ಪ್ರತಿಭಟನೆ, ದುರಸ್ತಿಗೆ ಆಗ್ರಹ

Oct 30 2024, 12:31 AM IST
ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಹೋರಾಟಗಾರರೊಂದಿಗೆ ಮಾತುಕತೆ ನಡೆಸಿದರು. ಸ್ಥಳೀಯ ಗ್ರಮಾಪಂಚಾಯಿತಿ ಸದಸ್ಯೆ ಯಶೋದಾ ಹಾಗೂ ಇತರರು, ಆಗಮಿಸಿ ಸಮಸ್ಯೆಯ ತೀವ್ರತೆಯ ಬಗ್ಗೆ ಅಧಿಕಾರಿಗಳ ಗಮನ ಸೆಳೆದರು.

ಉಡುಪಿ: ಚಕ್ರತೀರ್ಥ ಸೇತುವೆ ಉದ್ಘಾಟನೆ

Oct 29 2024, 12:55 AM IST
ನಗರಸಭೆಯ ಮೂಡು ಸಗ್ರಿ ವಾರ್ಡಿನ ಚಕ್ರತೀರ್ಥ ಬಳಿ ಸುಮಾರು 13.50 ಲಕ್ಷ ರು. ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಸೇತುವೆಯನ್ನು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಭಾನುವಾರ ಉದ್ಘಾಟಿಸಿದರು.

ಕುಷ್ಟಗಿ ರಸ್ತೆಯ ರೈಲ್ವೆ ಸೇತುವೆ ನವೆಂಬರ್ ತಿಂಗಳಲ್ಲಿ ಸಂಚಾರಕ್ಕೆ ಮುಕ್ತ

Oct 28 2024, 01:09 AM IST
ಕಳೆದ ಮೂರು ವರ್ಷಗಳಿಂದ ಕುಂಟುತ್ತಾ ಸಾಗಿರುವ ಕುಷ್ಟಗಿ ರಸ್ತೆ ರೈಲ್ವೆ ಸೇತುವೆ ಕಾಮಗಾರಿ ಕೊನೆಗೂ ಸಂಚಾರಕ್ಕೆ ಮುಕ್ತವಾಗುವ ಕಾಲ ಹತ್ತಿರವಾಗುತ್ತಿದೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 24
  • next >

More Trending News

Top Stories
ಸಭಾಪತಿ ಹೊರಟ್ಟಿ ಎಂಎಲ್ಸಿಯಾಗಿ 45 ವರ್ಷ ಪೂರ್ಣ, ಮತ್ತೊಮ್ಮೆ ಗೆದ್ದರೆ ಹೊಸ ದಾಖಲೆ
ಸ್ವಾಮೀಜಿಗಳು ಟ್ಯೂಬ್ ಲೆಸ್ ಟೈಯರ್ ಇದ್ದಂತೆ - ಕಲಬುರಗಿ ಕಾರ್ಪೋರೇಟರ್‌ಗಳು ಬೆಳಗಿನ ವಾಕಿಂಗ್‌ ನಿಲ್ಸಿದ್ದಾರಂತ್ರಿ..
ಸೆಪ್ಟೆಂಬರ್‌ ಕ್ರಾಂತಿ ಇನ್ನೂ ದೂರ ಇದೆ, ಆಸಕ್ತಿ ಉಳಿಸಿಕೊಳ್ಳಿ : ರಾಜಣ್ಣ
ಸಿದ್ದರಾಮಯ್ಯ ರಾಜೀನಾಮೆ ಅಷ್ಟೇ ಬಾಕಿ - ಸಿಎಂ ಸ್ಥಾನ ಬದಲಾವಣೆಗೆ ಸಿದ್ಧತೆ : ಬಿವೈವಿ
ರಾಜ್ಯದಲ್ಲಿ ಮುಂದಿನ ವಾರ ಮುಂಗಾರು ದುರ್ಬಲ - 15 ಜಿಲ್ಲೆಗಳಲ್ಲಿ ಮಳೆ ಕೊರತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved