• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸುಲ್ಕೇರಿ-ಅಟ್ರಿಂಜೆ ರಸ್ತೆ ಅಭಿವೃದ್ಧಿ, ಸೇತುವೆ ನಿರ್ಮಾಣಕ್ಕೆ ಶಿಲಾನ್ಯಾಸ

Feb 09 2025, 01:32 AM IST
ಪಿ.ಎಂ. ಜನ್ ಮನ್ ಯೋಜನೆಯಡಿ 6.8 ಕೋಟಿ ರು. ವೆಚ್ಚದಲ್ಲಿ ನಡೆಯಲಿರುವ ಸುಲ್ಕೇರಿ ಗ್ರಾ.ಪಂ.ನ ಸುಲ್ಕೇರಿಯಿಂದ ಅಂಟ್ರಿಂಜೆ ತನಕದ ರಸ್ತೆ ಅಭಿವೃದ್ಧಿ ಹಾಗೂ ಸೇತುವೆ ನಿರ್ಮಾಣಕ್ಕೆ ಸಂಸದ ಬ್ರಿಜೇಶ್ ಚೌಟ ಶಿಲಾನ್ಯಾಸ ನೆರವೇರಿಸಿದರು.

ಮುಕ್ತಾಯ ಹಂತದಲ್ಲಿ ದೇಶದ ಎರಡನೇ ಅತೀ ಉದ್ದನೆಯ ಸಿಗಂದೂರು ಸೇತುವೆ: ಲಾಂಚ್ ನೌಕರರಿಗೆ ಅಭದ್ರತೆ !

Feb 06 2025, 12:17 AM IST
ದೇಶದ ಎರಡನೇ ಅತೀ ಉದ್ದನೆಯ ಸೇತುವೆ ಎಂದು ಹೆಗ್ಗಳಿಕೆಗೆ ಪಾತ್ರವಾದ ಸಿಗಂದೂರು ಸೇತುವೆ ಕಾಮಗಾರಿ ಬಹುತೇಕ ಮುಗಿಯುವ ಹಂತದಲ್ಲಿದ್ದು, ಸೇತುವೆ ಕಾಮಗಾರಿ ನಂತರ ಇಲ್ಲಿನ ಲಾಂಚ್ ನೌಕರರಿಗೆ ಮುಂದೇನು ಎಂಬ ಅಭದ್ರತೆ ಕಾಡುತ್ತಿದೆ.

ರಾಷ್ಟ್ರೀಯ ಹೆದ್ದಾರಿ ೬೬ರ ಸೇತುವೆ ಏಕೆ ಬಂದ್ ಮಾಡಿದ್ದೀರಿ: ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ

Feb 04 2025, 12:31 AM IST
ಸಚಿವ ವೈದ್ಯ, ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ಹೆದ್ದಾರಿ ೬೬ರ ಸ್ಥಿತಿಗತಿ ಪರಿಶೀಲನೆ ನಡೆಸಿ ಮುಂದಿನ ೧೦ ದಿನದಲ್ಲಿ ವರದಿ ನೀಡಲು ಸೂಚಿಸಿದರು.

1.20 ಕೋಟಿ ರು. ವೆಚ್ಚದ ವಿಸಿ ನಾಲೆಯ ನೂತನ ಸೇತುವೆ ಶಾಸಕರಿಂದ ಉದ್ಘಾಟನೆ

Feb 02 2025, 11:45 PM IST
ಎಲೆಕೆರೆ ಹ್ಯಾಂಡ್‌ಪೋಸ್ಟ್‌ನಲ್ಲಿ ವಿಸಿ ನಾಲೆ ಸೇತುವೆ ದುರಸ್ಥಿಗೊಂಡಿದ್ದ ಹಿನ್ನೆಲೆಯಲ್ಲಿ ವಾಹನ ಸವಾರರಿಗೆ ಅನುಕೂಲ ಮಾಡಿಕೊಡಬೇಕೆಂಬ ಉದ್ದೇಶದಿಂದ ವಿಸಿ ನಾಲೆ ಆಧುನೀಕರಣ ಕಾಮಗಾರಿ ಜತೆಯಲ್ಲಿ ಸೇತುವೆ ಅಭಿವೃದ್ಧಿ ಪಡಿಸಲಾಗಿದೆ. ಇಂದು ವಾಹನ ಸವಾರರಿಗೆ ಅನುಕೂಲ ಮಾಡಿಕೊಡಲು ಚಾಲನೆ ನೀಡಲಾಗಿದೆ.

ಭಾಗಮಂಡಲದಲ್ಲಿ ಕಾವೇರಿ ನದಿ ಮೇಲು ಸೇತುವೆ ಉದ್ಘಾಟನೆ

Feb 01 2025, 12:03 AM IST
ಜಲಸಂಪನ್ಮೂಲ ಇಲಾಖೆ ಮತ್ತು ಕಾವೇರಿ ನೀರಾವರಿ ನಿಗಮ ನಿಯಮಿತದ ವತಿಯಿಂದ ಶುಕ್ರವಾರ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಭಾಗಮಂಡಲದ ಹತ್ತಿರ ಮಡಿಕೇರಿ ಮತ್ತು ತಲಕಾವೇರಿ ಮತ್ತು ನಾಪೋಕ್ಲು-ತಲಕಾವೇರಿ ರಸ್ತೆಗಳ ಛೇದಕದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಮೇಲು ಸೇತುವೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.

ಮತ್ತಿಗಾರ ಗ್ರಾಮದಲ್ಲಿ ಬಾಂದಾರು ಸಹಿತ ಸೇತುವೆ ನಿರ್ಮಾಣ ಸ್ಥಗಿತ ಮಾಡದಂತೆ ಮನವಿ

Feb 01 2025, 12:01 AM IST
ಈ ಸೇತುವೆಯಿಂದ ನೆಗ್ಗು ಮತ್ತು ಜಾನ್ಮನೆ ಗ್ರಾಪಂ ವ್ಯಾಪ್ತಿಯ ಹಲವು ಊರುಗಳ ಸಂಪರ್ಕಕ್ಕೆ ಅನುಕೂಲವಾಗುತ್ತದೆ.

25 ಕೋಟಿ ರು. ವೆಚ್ಚದ ಗಾಜಿನ ಸೇತುವೆ ನಿರ್ಮಾಣ : ಗೃಹ ಸಚಿವ ಡಾ . ಜಿ. ಪರಮೇಶ್ವರ್

Jan 27 2025, 12:47 AM IST
ಸ್ಮಾರ್ಟ್ ಸಿಟಿ ಯೋಜನೆಯಡಿ ಮಹಾನಗರ ಪಾಲಿಕೆ ವ್ಯಾಪ್ತಿಯ 5 ವಾರ್ಡುಗಳನ್ನು ಈಗಾಗಲೇ ಅಭಿವೃದ್ಧಿಪಡಿಸಲಾಗಿದ್ದು, ಉಳಿದ 30 ವಾರ್ಡುಗಳ ಅಭಿವೃದ್ಧಿಗಾಗಿ 200 ಕೋಟಿ ರು.ಗಳನ್ನು ವ್ಯಯಿಸಲಾಗುವುದು.

ಹೆದ್ದಾರಿ ಸೇತುವೆ ಶೀಘ್ರ ಪೂರ್ಣಗೊಳಿಸಿ: ಸಂಸದ ವಿಶ್ವೇಶ್ವರ ಹೆಗಡೆ

Jan 27 2025, 12:46 AM IST
ಸೇತುವೆಯನ್ನೂ 12 ಮೀ. ಅಗಲೀಕರಣ ಮಾಡಿ ವಾಹನಗಳು ಸುಗಮವಾಗಿ ಓಡಾಡಲು ಅನುಕೂಲ ಮಾಡಿಕೊಡಬೇಕು ಎಂದು ಲಾರಿ ಮಾಲೀಕರು ಒತ್ತಾಯಿಸಿದರು.

ಕೃಷಿಕ ಸಮಾಜ ಸರ್ಕಾರ, ಕೃಷಿ ಇಲಾಖೆ-ರೈತರ ನಡುವೆ ಸೇತುವೆ: ಪಿ.ಕೆ.ಬಸವರಾಜ್

Jan 26 2025, 01:30 AM IST
ನರಸಿಂಹರಾಜಪುರ, ಕೃಷಿಕ ಸಮಾಜ ಸರ್ಕಾರ, ಕೃಷಿ ಇಲಾಖೆ ಹಾಗೂ ರೈತರ ಮಧ್ಯೆ ಸೇತುವೆಯಂತೆ ಕೆಲಸ ಮಾಡುತ್ತದೆ ಎಂದು ಜಿಲ್ಲಾ ಕೃಷಿಕ ಸಮಾಜದ ಪ್ರಧಾನ ಕಾರ್ಯದರ್ಶಿ ಪಿ.ಕೆ.ಬಸವರಾಜ್‌ ತಿಳಿಸಿದರು.

ಜುಗೂಳ-ಖಿದ್ರಾಪೂರ ಸೇತುವೆ ಕೂಡಲೇ ಪ್ರಾರಂಭಿಸಿ

Jan 23 2025, 12:47 AM IST
ಕರ್ನಾಟಕ-ಮಹಾರಾಷ್ಟ್ರವನ್ನು ಜೋಡಿಸುವ ಜುಗೂಳ-ಖಿದ್ರಾಪೂರ ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಪ್ರವಾಹ ಸಂದರ್ಭದಲ್ಲಿ ನೀರು ನಿಲ್ಲದಂತೆ ಸೇತುವೆ ಬದಿಗೆ ಬಾಕ್ಸ್ ನಿರ್ಮಿಸಿ, ಪೈಪ್ ಅಳವಡಿಸಬೇಕು ಮತ್ತು ಜುಗೂಳ-ಶಿರಗುಪ್ಪಿ ರಸ್ತೆಯನ್ನು ಅಗಲೀಕರಣಗೊಳಿಸಬೇಕೆಂದು ಗ್ರಾಪಂ ವತಿಯಿಂದ ಜುಗೂಳ ಗ್ರಾಮಕ್ಕೆ ಭೇಟಿ ನೀಡಿದ್ದ ಕೆಆರ್‌ಡಿಸಿ ಅಧ್ಯಕ್ಷ ಹಾಗೂ ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಅವರಿಗೆ ಮನವಿ ಸಲ್ಲಿಸಿ, ಆಗ್ರಹಿಸಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 26
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved