• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹುತ್ತೂರು ಕೆರೆ ಕೋಡಿ ಹಳ್ಳದ ರಸ್ತೆ, ಸೇತುವೆ ಕಾಮಗಾರಿ ಕಳಪೆ

Jan 22 2025, 12:31 AM IST
ತಾಲೂಕಿನ ತೆರಕಣಾಂಬಿ ಬಳಿಯ ಕಂಪನ ಮಾದೇಶ್ವರ ದೇವಸ್ಥಾನದಿಂದ ಹುತ್ತೂರು ಕೆರೆ ಕೋಡಿ ಹಳ್ಳದ ರಸ್ತೆ ಹಾಗೂ ಮೂರು ಸೇತುವೆ ಕಾಮಗಾರಿ ಕಳಪೆಯಿಂದ ಕೂಡಿದೆ ಎಂದು ಜೆಡಿಎಸ್‌ ತಾಲೂಕು ಅಧ್ಯಕ್ಷ ಕಡಬೂರು ಮಂಜು ಆರೋಪಿಸಿದ್ದಾರೆ.

ಉಡುಪಿ ಡಿಸಿ, ಎಸ್ಪಿಯಿಂದ ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿ ವೀಕ್ಷಣೆ

Jan 19 2025, 02:19 AM IST
ಅತ್ಯಂತ ನಿಧಾನವಾಗಿ ಸಾಗುತ್ತಿರುವ ಇಲ್ಲಿನ ರಾಷ್ಟ್ರೀಯ ಹೆದ್ದಾರಿ 169ಎ ಇದರ ಉಡುಪಿ ಹಾಗೂ ಮಣಿಪಾಲ್‌ ನಡುವೆ ಇಂದ್ರಾಳಿ ಸಮೀಪದ ರೈಲ್ವೇ ಮೇಲ್ಸೇತುವೆ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಶನಿವಾರ ಭೇಟಿ ನೀಡಿ, ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿದರು.

ಯಡವನಾಡು: ನೂತನ ಸೇತುವೆ ನಿರ್ಮಾಣಕ್ಕೆ ಶಾಸಕ ಭೂಮಿಪೂಜೆ

Jan 17 2025, 12:47 AM IST
ಐಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಡವನಾಡು ಗ್ರಾಮದಲ್ಲಿ ರು. ೪೦ ಲಕ್ಷ ವೆಚ್ಚದ ನೂತನ ಸೇತುವೆ ನಿರ್ಮಾಣಕ್ಕೆ ಶಾಸಕ ಡಾ. ಮಂತರ್ ಗೌಡ ಗುರುವಾರ ಭೂಮಿ ಪೂಜೆ ನೆರವೇರಿಸಿದರು.

ಸೇತುವೆ ಕಾಮಗಾರಿ ಬಳಿ ವಾಹನ ಪಲ್ಟಿ ಸಾವು

Jan 13 2025, 12:47 AM IST
ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಹಾಗೂ ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಸೇತುವೆ ಕಾಮಗಾರಿ ಬಳಿ ಗೂಡ್ಸ್‌ ವಾಹನ ಪಲ್ಟಿ ಹೊಡೆದು ಕಾರ್ಮಿಕ ಮೃತಪಟ್ಟಿರುವ ಘಟನೆ ತಾಲೂಕಿನ ಅರ್ಜಿಪುರ ರಸ್ತೆಯಲ್ಲಿ ನಡೆದಿದೆ.

ಐಗೂರು ಗ್ರಾಮದಲ್ಲಿ ರೂ. 10 ಕೋಟಿ ವೆಚ್ಚದ ನೂತನ ಸೇತುವೆ ನಿರ್ಮಾಣಕ್ಕೆ ಚಾಲನೆ

Jan 12 2025, 01:19 AM IST
ವಿರಾಜಪೇಟೆ-ಬೈಂದೂರು ರಾಜ್ಯ ಹೆದ್ದಾರಿಯ ಐಗೂರು ಗ್ರಾಮದಲ್ಲಿ ರು. 10 ಕೋಟಿ ವೆಚ್ಚದ ನೂತನ ಸೇತುವೆ ನಿರ್ಮಾಣಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಶನಿವಾರ ಚಾಲನೆ ನೀಡಿ ಭೂಮಿಪೂಜೆ ನೆರವೇರಿಸಿದರು.

₹10 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣ: ಶಾಸಕ

Jan 12 2025, 01:18 AM IST
ನೀರು ಹರಿಯುವಂತಹ ಕಾಲುವೆಗಳ ಮೇಲೆ ಮೇಲ್ಸೇತುವೆ ನಿರ್ಮಾಣ ಮಾಡಲು ಮನವಿ ಮಾಡುತ್ತಿದ್ದರು. ಕೃಷಿ ಚಟುವಟಿಕೆ ಸೇರಿದಂತೆ ಹಲವು ಕೆಲಸಗಳಿಗೆ ತೆರಳಲು ಸ್ಥಳೀಯರು ಸಮಸ್ಯೆ ಪಡುತ್ತಿದ್ದರು. ಇದರಿಂದಾಗಿ ನಮ್ಮ ಸರ್ಕಾರದೊಂದಿಗೆ ಮಾತನಾಡಿ ಸುಮಾರು 10 ಕೋಟಿಯಷ್ಟು ಅನುದಾನವನ್ನು ಶಾಸಕರು ಬಿಡುಗಡೆ ಮಾಡಿಸಿದ್ದಾರೆ.

ಡೊಂಗ್ರಿ ಸುಂಕಸಾಳ ಸೇತುವೆ ಶೀಘ್ರ ಪೂರ್ಣಗೊಳಿಸಲು ಮನವಿ

Jan 12 2025, 01:15 AM IST
ಅಂಕೋಲಾ ತಾಲೂಕಿನ ಡೋಂಗ್ರಿ ಗ್ರಾಪಂ ವ್ಯಾಪ್ತಿಯ ಡೋಂಗ್ರಿ ಮತ್ತು ಸುಂಕಸಾಳ ನಡುವಿನ ನಿರ್ಮಾಣ ಹಂತದಲ್ಲಿರುವ ಸೇತುವೆಯನ್ನು ಶೀಘ್ರ ಪೂರ್ಣಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಕಲ್ಪಿಸಿಕೊಡಬೇಕು ಎಂದು ಗ್ರಾಮಸ್ಥರು ಲೋಕೋಪಯೋಗಿ ಮತ್ತು ಒಳನಾಡು ಬಂದರು ಮತ್ತು ಜಲಸಾರಿಗೆ ಇಲಾಖೆ ಅಭಿಯಂತರರಿಗೆ ಮನವಿ ಸಲ್ಲಿಸಿದರು.

ಸೇತುವೆ ಕಾಮಗಾರಿ ಬಳಿ ನಾಮಫಲಕ ಅಳವಡಿಸಿ

Jan 10 2025, 12:47 AM IST
ಹನೂರು ತಾಲೂಕಿನ ಅಜ್ಜೀಪುರ ಗ್ರಾಮದ ಬಳಿ ನಡೆಯುತ್ತಿರುವ ಸೇತುವೆ ಕಾಮಗಾರಿ ಬಳಿ ಯಾವುದೇ ಸೂಚನಾ ಫಲಕಗಳು ಇಲ್ಲದೆ ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಕಾಮಗಾರಿ ಸ್ಥಳ.

ಉಡುಪಿ : 2.50 ಕೋಟಿ ರು. ವೆಚ್ಚದ ಸೇತುವೆ, ರಸ್ತೆ ಕಾಮಗಾರಿಗೆ ಯಶ್‌ಪಾಲ್ ಸುವರ್ಣ ಚಾಲನೆ

Jan 09 2025, 12:45 AM IST
ಸುಮಾರು 2. 50 ಕೋಟಿ ರು. ವೆಚ್ಚದಲ್ಲಿ ಇಂದ್ರಾಣಿ ನದಿಗೆ ನೂತನ ಸೇತುವೆ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಯಶ್‌ಪಾಲ್‌ ಸುವರ್ಣ ಚಾಲನೆ ನೀಡಿದರು.

ಅಪಾಯಕ್ಕೆ ಆಹ್ವಾನಿಸುತ್ತಿದೆ ಚಿಪ್ಪಲಕಟ್ಟಿ ಸೇತುವೆ

Jan 08 2025, 12:16 AM IST
ಸಾಲಹಳ್ಳಿ-ಹುಲಕಂದ ರಾಜ್ಯ ಹೆದ್ದಾರಿಯಲ್ಲಿ ಚಿಪ್ಪಲಕಟ್ಟಿಯ ಬಳಿ 1968ರಲ್ಲಿ ನಿರ್ಮಾಣಗೊಂಡ ಸೇತುವೆ ಸಂಪೂರ್ಣ ಶಿಥಿಲಗೊಂಡಿದ್ದು, ಯಾವುದೇ ಸಂದರ್ಭದಲ್ಲಿ ಕುಸಿದು ಬೀಳುವ ಅಪಾಯವಿದೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 26
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved