• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಿನ್ನಹಗರಿ ನದಿಗೆ ಸೇತುವೆ ನಿರ್ಮಾಣ ವಿಳಂಬವೇಕೆ ?

Oct 27 2024, 02:07 AM IST
ಎತ್ತಿನ ಗಾಡಿ ಮುಗುಚಿ 21 ಜನರ ಸಾವಿಗೆ ಕಾರಣವಾಗಿದ್ದ ತಾಲೂಕಿನ ಮಾಚೇನಹಳ್ಳಿ ಚಿನ್ನಹಗರಿ ನದಿಯ ದುರ್ಘಟನೆ ನಡೆದು ಎರಡು ದಶಕದ ಸನಿಹಕ್ಕೆ ಬಂದರೂ, ಸ್ಥಳೀಯ ಜನಪ್ರತಿನಿಧಿಗಳ ಇಚ್ಛಾಶಕ್ತಿಯ ಕೊರತೆಯಿಂದ ಹತ್ತಾರು ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ಇಂದಿಗೂ ಸೇತುವೆ ನಿರ್ಮಾಣಕ್ಕೆ ಮುಂದಾಗದಿರುವುದು ಭರವಸೆ ಹೊತ್ತಿದ್ದ ಜನರ ಕನಸು ನದಿಯ ಮರಳಲ್ಲಿ ಹೂತು ಹೋಗುವಂತಾಗಿದೆ.

ಭಾರೀ ಮಳೆಗೆ ಕೊಚ್ಚಿಹೋದ ತೊರೆಚನ್ನಹಳ್ಳಿ ಸೇತುವೆ

Oct 24 2024, 12:52 AM IST
ದಾಬಸ್‌ಪೇಟೆ: ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ನೆಲಮಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತೊರೆಚನ್ನಹಳ್ಳಿ ಸಂಪರ್ಕ ಸೇತುವೆ ಕೊಚ್ಚಿ ಹೋಗಿದ್ದು, ತಾತ್ಕಾಲಿಕ ವ್ಯವಸ್ಥೆಗೆ 3.25 ಕೋಟಿ ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.

ಮಳೆ ಆರ್ಭಟಕ್ಕೆ ಉಕ್ಕಿ ಹರಿದ ನೀರು: ಮಾದಿಹಳ್ಳಿ ಸೇತುವೆ ಮುಳುಗಡೆ

Oct 22 2024, 12:00 AM IST
ಮಾದಿಹಳ್ಳಿಯ ಸೇತುವೆ ಹಾಳಾಗಿ ಮೂರ್‍ನಾಲ್ಕು ವರ್ಷಗಳಾಗಿವೆ. ಜನಪ್ರತಿನಿಧಿಗಳು ಇತ್ತ ಗಮನ ಹರಿಸದ ಕಾರಣ ಗ್ರಾಮಸ್ಥರು, ಸದಸ್ಯ ಶ್ರೀಧರ್ ಸಹಕಾರದಲ್ಲಿ ತಾತ್ಕಾಲಿಕ ಸೇತುವೆ ನಿರ್ಮಿಸಿಕೊಂಡು ಓಡಾಡುತ್ತಿದ್ದರು. ಮಳೆ ಆರ್ಭಟಕ್ಕೆ ಉಕ್ಕಿ ಹರಿದ ನೀರಿನಿಂದ ಸೇತುವೆ ಕೊಚ್ಚಿ ಹೋಗಿದೆ. ದೊಡ್ಡ ಪ್ರಮಾಣದಲ್ಲಿ ನೀರಿನ ಕೊರಕಲು ಸೇತುವೆ ಬಳಿ ಮೂಡಿದ್ದು, ಬೇರೆ ಸ್ಥಳಗಳಿಗೆ ಗ್ರಾಮಸ್ಥರು ತೆರಳಲಾಗದೆ ಜಲದಿಗ್ಬಂಧನ ವಿಧಿಸಿದೆ.

ಯಾವಗಲ್ಲ ಸೇತುವೆ ಜಲಾವೃತ; ಗ್ರಾಮಸ್ಥರಲ್ಲಿ ಬೆಣ್ಣೆಹಳ್ಳದ ಪ್ರವಾಹ ಭೀತಿ

Oct 13 2024, 01:04 AM IST
ಮತ್ತೆ ಹುಬ್ಬಳಿ ಭಾಗದ ಕೆಲ ಗ್ರಾಮಗಳಲ್ಲಿ ಮಳೆಯಾಗಿದ್ದರಿಂದ ಸಂಜೆ ಬೆಣ್ಣೆ ಹಳ್ಳದ ನೀರಿನ ಹರಿವು ಏರಿಕೆಯಾಗಿದ್ದು ಕಂಡು ಬಂದಿತು

ನೆರಿಯದಲ್ಲಿ ದಿಢೀರ್‌ ಭಾರಿ ಮಳೆ: ಸೇತುವೆ ಮತ್ತೆ ಮುಳುಗಡೆ

Oct 10 2024, 02:23 AM IST
ತಾಲೂಕಿನ‌ ನೆರಿಯ ಪ್ರದೇಶದಲ್ಲಿ ಬುಧವಾರ ಅಪರಾಹ್ನ ಭಾರೀ ಮಳೆ ಸುರಿದಿದ್ದು ನೆರಿಯ ಸೇತುವೆ ಮತ್ತೆ ಮುಳುಗಡೆಯಾಗಿದ್ದು ಜನರು ಆತಂಕದಲ್ಲಿದ್ದಾರೆ. ನೆರಿಯ ಗ್ರಾಮದ ಕಾಟಾಜೆ, ಪುಲ್ಲಾಜೆ ಪರಿಸರದಲ್ಲಿ ಭಾರೀ ನೀರು ಹರಿದು ಬಂದಿದ್ದು ತೋಟಗಳು ಗದ್ದೆಗಳು ಜಲಾವೃತಗೊಂಡಿವೆ.

ಮೇಘಸ್ಫೋಟಕ್ಕೆ ಕೊಚ್ಚಿಹೋದ ಸೇತುವೆ: ಮತ್ತಾವು ನಿವಾಸಿಗಳಿಗೆ ಹೊರ ಜಗತ್ತು ಸಂಪರ್ಕ ಕಷ್ಟ

Oct 09 2024, 01:42 AM IST
ಹೆಬ್ರಿ ತಾಲೂಕಿನಲ್ಲಿ ಭಾನುವಾರ ಸುರಿದ ಭಾರಿ ಮಳೆಗೆ ಕಬ್ಬಿನಾಲೆ ಗ್ರಾಮದ ಮತ್ತಾವು ಸೇತುವೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ. ಇದರಿಂದಾಗಿ ಮತ್ತಾವು ಭಾಗದ ಸಂಪರ್ಕ ಕಡಿತಗೊಂಡಿದೆ. ಮೇಘಸ್ಫೋಟಕ್ಕೆ ಕಬ್ಬಿನಾಲೆ ಹಾಗೂ ಗುಮ್ಮಗುಂಡಿ ನದಿಯಲ್ಲಿ ಭಾರಿ ಪ್ರವಾಹ ಪರಿಸ್ಥಿತಿ ಉಂಟಾಗಿ ಓರ್ವ ವೃದ್ಧೆ ಮೃತಪಟ್ಟು, 2 ಕಾರು 2 ಬೈಕ್‌ಗಳೂ ಸೇರಿದಂತೆ ಒಟ್ಟು ನಾಲ್ಕು ವಾಹನಗಳು ಪ್ರವಾಹದಲ್ಲಿ ತೇಲಿ ಹೋಗಿದ್ದವು.

ಸೇತುವೆ ಕಾಮಗಾರಿಗೆ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಗುದ್ದಲಿ ಪೂಜೆ

Oct 08 2024, 01:05 AM IST
ಬಹು ವರ್ಷಗಳ ಬೇಡಿಕೆ ಈಗ ಈಡೇರಿದ್ದು, 5.75 ಕೋಟಿ ರು. ವೆಚ್ಚದ ಕಾಮಗಾರಿಗೆ ಇಂದು ಗುದ್ದಲಿ ಪೂಜೆ ನೆರವೇರಿಸಿದ್ದೇನೆ. ಕಾಮಗಾರಿ ಅತಿ ಶೀಘ್ರದಲ್ಲೇ ಮುಕ್ತಾಯಗೊಳ್ಳುತ್ತದೆ ಮತ್ತು ರಾಷ್ಟ್ರೀಯ ಹೆದ್ದಾರಿಯಿಂದ ಅಗಾದೂರಿಗೆ ಗ್ರಾಮಕ್ಕೆ ರಸ್ತೆ ನಿರ್ಮಾಣ ಮಾಡಲು ಉಪಮುಖ್ಯಮಂತ್ರಿಯವರ ಜೊತೆ ಬೇಡಿಕೆ ಇಟ್ಟು ಅವರಿಂದ ಒಪ್ಪಿಗೆ ಪಡೆಯಲಾಗಿದೆ.

6 ತಿಂಗಳಲ್ಲಿ ಲೋಳಸೂರ ಸೇತುವೆ ಕಾಮಗಾರಿ ಆರಂಭ: ಸಚಿವ ಸತೀಶ ಜಾರಕಿಹೊಳಿ

Oct 01 2024, 01:34 AM IST
ಅತಿವೃಷ್ಟಿಯಿಂದ ಘಟಪ್ರಭೆ ನದಿ ನೀರಿನಲ್ಲಿ ಮುಳುಗಡೆಯಾಗಿದ್ದ ಲೋಳಸೂರ ಸೇತುವೆಯ ಸ್ಥಿತಿಗತಿ ಪರಿಶೀಲಿಸಿ, ಹೊಸ ಸೇತುವೆ ನಿರ್ಮಾಣ ಕುರಿತು ಲೋಕೋಪಯೋಗಿ ಅಧಿಕಾರಿಗಳೊಂದಿಗೆ ಸಚಿವ ಸತೀಶ ಜಾರಕಿಹೊಳಿ ಚರ್ಚೆ ನಡೆಸಿದರು.

ಸೇತುವೆ ಅಗಲೀಕರಣಕ್ಕೆ ಆದೇಶಪತ್ರ ನೀಡಲು ಒತ್ತಾಯ

Sep 18 2024, 01:51 AM IST
ಜಿಲ್ಲಾಡಳಿತ ಕೂಡಲೇ ಕಾಮಗಾರಿ ಆರಂಭಿಸುವ ಕುರಿತು ಕ್ರಮ ವಹಿಸಬೇಕು. ಜಿಲ್ಲಾಧಿಕಾರಿಗಳೇ ಖುದ್ದಾಗಿ ಸ್ಥಳ ಪರಿಶೀಲನೆ ನಡೆಸಬೇಕು ಎಂದು ಮನವಿ ಮಾಡಲಾಯಿತು.

ಕಾಕರ್ಲತೋಟದ ಕ್ಯಾದಿಗೆ ಹಳ್ಳದ ಸೇತುವೆ ಕಾಮಗಾರಿಗೆ ಚಾಲನೆ

Sep 15 2024, 01:58 AM IST
ಗುಗ್ಗರ ಹಟ್ಟಿಯ ಬಳಿ ಮುಖ್ಯ ರಸ್ತೆ (ಬಳ್ಳಾರಿ-ಬೆಂಗಳೂರು)ಯಲ್ಲಿ ವಾಹನ ದಟ್ಟಣೆಯಿಂದ ಸಂಚಾರ ಅಸ್ತವ್ಯಸ್ತ ಆಗುತ್ತಿದೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 23
  • next >

More Trending News

Top Stories
ಸಭಾಪತಿ ಹೊರಟ್ಟಿ ಎಂಎಲ್ಸಿಯಾಗಿ 45 ವರ್ಷ ಪೂರ್ಣ, ಮತ್ತೊಮ್ಮೆ ಗೆದ್ದರೆ ಹೊಸ ದಾಖಲೆ
ಸ್ವಾಮೀಜಿಗಳು ಟ್ಯೂಬ್ ಲೆಸ್ ಟೈಯರ್ ಇದ್ದಂತೆ - ಕಲಬುರಗಿ ಕಾರ್ಪೋರೇಟರ್‌ಗಳು ಬೆಳಗಿನ ವಾಕಿಂಗ್‌ ನಿಲ್ಸಿದ್ದಾರಂತ್ರಿ..
ಸೆಪ್ಟೆಂಬರ್‌ ಕ್ರಾಂತಿ ಇನ್ನೂ ದೂರ ಇದೆ, ಆಸಕ್ತಿ ಉಳಿಸಿಕೊಳ್ಳಿ : ರಾಜಣ್ಣ
ಸಿದ್ದರಾಮಯ್ಯ ರಾಜೀನಾಮೆ ಅಷ್ಟೇ ಬಾಕಿ - ಸಿಎಂ ಸ್ಥಾನ ಬದಲಾವಣೆಗೆ ಸಿದ್ಧತೆ : ಬಿವೈವಿ
ರಾಜ್ಯದಲ್ಲಿ ಮುಂದಿನ ವಾರ ಮುಂಗಾರು ದುರ್ಬಲ - 15 ಜಿಲ್ಲೆಗಳಲ್ಲಿ ಮಳೆ ಕೊರತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved