‘ಮುಡಾ ಹಂಚಿಕೆಯಲ್ಲಿ ಎಚ್.ಡಿ. ದೇವೇಗೌಡ ಅಕ್ರಮ ನಡೆಸಿದ್ದು, ತಮ್ಮ ಕುಟುಂಬ ಸದಸ್ಯರಿಗೇ 48 ನಿವೇಶನ ಹಂಚಿಕೆ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಧಾನಪರಿಷತ್ ಸಭಾಪತಿಗಳಿಗೆ ದಾಖಲೆ ಸಲ್ಲಿಸಿದ್ದರು. ಈ ಬಗ್ಗೆ ಸಿಬಿಐ ತನಿಖೆಗೆ ಬಿಜೆಪಿ ಈಗ ಒತ್ತಾಯಿಸುತ್ತದೆಯೇ?’
ಮೈಸೂರಿನ ಮುಡಾ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಶುಕ್ರವಾರ ಬಿಜೆಪಿ ವತಿಯಿಂದ ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಅಲ್ಲದೆ, ಸಿಎಂ ರಾಜೀನಾಮೆಗೆ ಒತ್ತಾಯಿಸಿದ್ದಾರೆ.
ರಾಜ್ಯಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಎಂಡಿಎ)ದಲ್ಲಿ ನಡೆದಿರುವ 50:50 ನಿವೇಶನ ಹಂಚಿಕೆ ಹಗರಣ ಸಂಬಂಧ ತನಿಖೆ ಆರಂಭವಾಗಿದೆ.
‘ಜಮೀನು ಕೊಟ್ಟವರಿಗೆ ಪರ್ಯಾಯವಾಗಿ 50:50 ಅನುಪಾತದಲ್ಲಿ ನಿವೇಶನ ನೀಡಬೇಕು ಎಂಬ ಕಾನೂನು ತಂದಿದ್ದೇ ಬಿಜೆಪಿ ಸರ್ಕಾರ. ಮುಡಾ ದ ನಿವೇಶನ ಹಂಚಿಕೆ ಪ್ರಕರಣದಲ್ಲಿ ಬಿಜೆಪಿ ನಾಯಕರು ವಿನಾಕಾರಣ ರಾಜಕಾರಣ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಕರ್ನಾಟಕ ಗೃಹ ಮಂಡಳಿಯಿಂದ ನಗರ ಹೊರವಲಯದ ಹೊಸಕೋಟೆ ಸಮೀಪದ ಪುಲಿಮುಂಚಿ ಗ್ರಾಮದ ಬಳಿ ಸುಸಜ್ಜಿತ ಟೌನ್ಶಿಪ್ ಅಭಿವೃದ್ಧಿಗೆ ಇನ್ನೊಂದು ತಿಂಗಳಲ್ಲಿ ಟೆಂಡರ್ ಕರೆಯುವ ಸಾಧ್ಯತೆ