• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾರವಾರ: ಸೈಬರ್‌ ಕ್ರೈಮ್‌ ತಡೆಗೆ ಪೊಲೀಸ್‌ ಇಲಾಖೆ ಸಜ್ಜು - ಎಡಿಜಿಪಿ ಅಲೋಕ ಕುಮಾರ

Dec 08 2024, 01:15 AM IST
ಇತ್ತೀಚಿನ ದಿನಗಳಲ್ಲಿ ಸೈಬರ್ ವಂಚಕರ ಹಾವಳಿ ಹೆಚ್ಚಾಗಿದೆ. ಮೊಬೈಲ್, ಸಿಮ್, ಇ-ಮೇಲ್ ಸೇರಿದಂತೆ ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಂಡು ನಡೆಸುವ ಅಪರಾಧಿಕ ಕೃತ್ಯಗಳ ಪತ್ತೆ ಬಗ್ಗೆಯೂ ನಮ್ಮ ಸಿಬ್ಬಂದಿಗೆ ಅಗತ್ಯ ತರಬೇತಿ ನೀಡಲಾಗುತ್ತಿದೆ ಎಂದು ಪೊಲೀಸ್ ತರಬೇತಿ ವಿಭಾಗದ ಎಡಿಜಿಪಿ ಅಲೋಕಕುಮಾರ ಹೇಳಿದರು.

ಕ್ರಿಪ್ಟೋ ಕರೆನ್ಸಿಯಲ್ಲಿ ಹಣ ಹೂಡಿದರೆ ಶೇಕಡ 30 ಲಾಭ ಕೊಡುವುದಾಗಿ ಉದ್ಯಮಿಯನ್ನು ನಂಬಿಸಿ ಸೈಬರ್‌ ವಂಚನೆ

Dec 06 2024, 09:00 AM IST
ಕ್ರಿಪ್ಟೋ ಕರೆನ್ಸಿಯಲ್ಲಿ ಹಣ ಹೂಡಿದರೆ ಶೇಕಡ 30 ಲಾಭ ಕೊಡುವುದಾಗಿ ಉದ್ಯಮಿಯನ್ನು ನಂಬಿಸಿ ಸೈಬರ್‌ ವಂಚಕ 1.29 ಕೋಟಿ ವಂಚಿಸಿದ್ದಾನೆ.

ಪ್ರಸಕ್ತ ವರ್ಷದ ಮೊದಲ 9 ತಿಂಗಳ ಅವಧಿಯಲ್ಲಿ ಸೈಬರ್‌ ವಂಚನೆ ಪ್ರಕರಣ: ₹11333 ಕೋಟಿ ನಷ್ಟ

Nov 28 2024, 12:34 AM IST
ಪ್ರಸಕ್ತ ವರ್ಷದ ಮೊದಲ 9 ತಿಂಗಳ ಅವಧಿಯಲ್ಲಿ ದೇಶದಲ್ಲಿ ಸೈಬರ್‌ ವಂಚನೆ ಪ್ರಕರಣಗಳ ಮೂಲಕ ಜನರು 11,333 ಕೋಟಿ ರು. ಕಳೆದುಕೊಂಡಿದ್ದಾರೆ ಎಂಬ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.

ಸೈಬರ್ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕಲು ದೇಶದ ಮೊದಲ ಸೈಬರ್‌ ಕ್ರೈಂ ಘಟಕ ಸ್ಥಾಪನೆಗೆ ಸಿದ್ಧತೆ

Nov 23 2024, 12:31 AM IST
ಸೈಬರ್ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕುವ ಸಲುವಾಗಿ ರಾಜ್ಯದಲ್ಲಿ ಪೊಲೀಸ್‌ ಮಹಾನಿರ್ದೇಶಕರ (ಡಿಜಿಪಿ) ಮಟ್ಟದ ಅಧಿಕಾರಿಯ ಸಾರಥ್ಯದಲ್ಲಿ ಪ್ರತ್ಯೇಕ ಸೈಬರ್‌ ಘಟಕ ಸ್ಥಾಪಿಸುವಂತೆ ಸರ್ಕಾರಕ್ಕೆ ಡಿಜಿ-ಐಜಿಪಿ ಪ್ರಸ್ತಾವನೆ ಸಲ್ಲಿಸಿದ್ದಾರೆ.

ಸ್ವಜಾಗೃತಿ ಇದ್ದಲ್ಲಿ ಸೈಬರ್‌ ವಂಚನೆಗಳಿಂದ ರಕ್ಷಣೆ ಸಾಧ್ಯ

Nov 13 2024, 12:47 AM IST
ಸ್ವಯಂ ಜಾಗ್ರತಿ ಬುದ್ಧಿ, ಚತುರತೆಯಂಥ ಪ್ರತಿಭೆಗಳಿದ್ದಲ್ಲಿ ಆನ್‌ಲೈನ್ ಮುಖಾಂತರ ವಂಚಿಸುವ ಯಾವುದೇ ಸೈಬರ್ ಅಪರಾಧಗಳಿಗೆ ಒಳಗಾಗದೇ ನಮ್ಮ ಸುರಕ್ಷತೆ ಸಾಧ್ಯವಾಗುವುದು ಎಂದು ಬೆಳಗಾವಿ ವಿಟಿಯು ಶೈಕ್ಷಣಿಕ ಸೆನೆಟ್ ಸದಸ್ಯ, ಚಿಕ್ಕಬಳ್ಳಾಪುರ ಎಸ್‌ಜೆಸಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಪ್ರಾಚಾರ್ಯ ಡಾ. ಜಿ.ಟಿ.ರಾಜು ಹೇಳಿದ್ದಾರೆ.

ಸೈಬರ್‌ ವಂಚಕ ಬಲೆಗೆ ಬಿದ್ದು 25 ಲಕ್ಷ ರು. ಕಳೆದುಕೊಂಡ ಎಂಜಿನಿಯರ್‌

Nov 06 2024, 01:16 AM IST
ಸಾಮಾಜಿಕ ಜಾಲತಾಣದಲ್ಲಿ ಸಂಪರ್ಕಿಸಿದ ಸೈಬರ್‌ ವಂಚಕರ ಆಮಿಷಕ್ಕೆ ಒಳಗಾಗಿ ಸಾಫ್ಟ್‌ವೇರ್‌ ಎಂಜಿನಿಯರೊಬ್ಬರು ಬರೋಬ್ಬರಿ ₹25 ಲಕ್ಷ ಕಳೆದುಕೊಂಡಿರುವ ಘಟನೆ ನಡೆದಿದೆ.

ಟ್ರೇಡಿಂಗ್ ಹೆಸರಲ್ಲಿ ₹4.5 ಕೋಟಿ ವಂಚಿಸಿದ ಸೈಬರ್‌ ಕಳ್ಳರು: ಕೇಸ್‌

Oct 31 2024, 02:00 AM IST
ಆನ್‌ ಲೈನ್‌ ಟ್ರೇಡಿಂಗ್‌ನಲ್ಲಿ ದುಪ್ಪಟ್ಟು ಆದಾಯಗಳಿಸುವ ಆಮಿಷವೊಡ್ಡಿ ಖಾಸಗಿ ಕಂಪನಿಯ ಅಕೌಂಟೆಂಟ್‌ವೊಬ್ಬರಿಂದ ₹4.5 ಕೋಟಿ ಪಡೆದು ಸೈಬರ್ ವಂಚಕರು ಟೋಪಿ ಹಾಕಿದ್ದಾರೆ.

ಸೈಬರ್‌ ಅಪರಾಧಗಳ ಜಾಗೃತಿ ಅಗತ್ಯ: ಕೃಷ್ಣಪ್ಪ

Oct 26 2024, 12:46 AM IST
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಇಲಾಖೆ ಸಹಯೋಗದಲ್ಲಿ ಇಲ್ಲಿನ ಸರಸ್ವತಿ ಶಾಲೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಸ್ತೆ ಅಪಘಾತಗಳ ನಿಯಂತ್ರಣ ಮತ್ತು ಸೈಬರ್ ಅಪರಾಧದಿಂದ ಹಣ ವಂಚನೆ ತಡೆಗಟ್ಟಲು ಅನುಸರಿಸಬೇಕಾದ ಕ್ರಮಗಳ ಕುರಿತಾಗಿ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು.

ಡಿಜಿಟಲ್‌ ಅರೆಸ್ಟ್ ಸೈಬರ್‌ ಕ್ರೈಮ್‌ನ ಹೊಸ ವರಸೆ!

Oct 19 2024, 12:16 AM IST
ಕೊಪ್ಪಳದ ಯುವಕನೊಬ್ಬನಿಗೆ ದೂರವಾಣಿ ಕರೆ ಮಾಡಿ ಬೆದರಿಸಿ, ಡಿಜಿಟಲ್ ಅರೆಸ್ಟ ಮಾಡಲಾಗಿದೆ. ಆತನ ಬ್ಯಾಂಕ್ ಖಾತೆಯಿಂದ ಹಣ ವರ್ಗಾವಣೆ ಪ್ರಯತ್ನ ನಡೆದಿದೆ. ಆದರೆ ಸ್ಥಳೀಯ ಪೊಲೀಸ ಅಧಿಕಾರಿ ಮಧ್ಯಪ್ರವೇಶಿಸಿ ತಡೆದಿದ್ದಾರೆ.

ಸೈಬರ್‌ ವಂಚನೆ ಅಪರಾಧ ತನಿಖೆ ಕುರಿತು ಅಧಿಕಾರಿಗಳಿಗೆ ತರಬೇತಿ

Oct 06 2024, 01:18 AM IST
ದಿನೇ ದಿನೇ ಅಪರಾಧಗಳ ರೂಪುರೇಷೆ ಬದಲಾಗುತ್ತಿದೆ. ತನಿಖೆಯ ಮಾರ್ಗಗಳು ಸಹ ಬದಲಾಗುತ್ತಿವೆ. ಆಧುನಿಕ ತಂತ್ರಜ್ಞಾನದ ಹಿನ್ನಲೆಯಲ್ಲಿ ಗುಪ್ತಚರ ವಿಭಾಗದಲ್ಲಿ ಪ್ರತ್ಯೇಕ ತರಬೇತಿ ನೀಡಿದಂತೆ ಸೆನ್ ಠಾಣೆ ಸಿಬ್ಬಂದಿಗಳಿಗೆ ಪ್ರತ್ಯೇಕ ತರಬೇತಿ.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved