• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತೇಜೋವಧೆ ವಿರುದ್ಧ ಸೈಬರ್‌ ಕ್ರೈಂ ಪೊಲೀಸ್, ಚುನಾವಣಾ ಆಯೋಗಕ್ಕೆ ದೂರು

Apr 22 2024, 02:03 AM IST
ದಾವಣಗೆರೆ ಲೋಕಸಭಾ ಕ್ಷೇತ್ರಾದ್ಯಂತ ನನ್ನ ಪರ ಒಲವು ಹೆಚ್ಚುತ್ತಿದ್ದು, ಜನಪ್ರಿಯತೆ ಹೆಚ್ಚಾಗುತ್ತಿರುವುದರಿಂದ ನನ್ನ ತೇಜೋವಧೆ ಮಾಡಲು ಸುಳ್ಳು ವದಂತಿ ಸೃಷ್ಟಿಸುವ ಕೆಲಸವನ್ನು ಕೆಲವರು ಮಾಡುತ್ತಿದ್ದಾರೆ. ಅಂತಹ ಯಾವುದೇ ತೇಜೋವಧೆ, ವದಂತಿಗಳಿಗೆ ಜನತೆ ಕಿವಿಗೊಡಬಾರದು ಎಂದು ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ.ವಿನಯಕುಮಾರ ಮನವಿ ದಾವಣಗೆಯಲ್ಲಿ ಮಾಡಿದ್ದಾರೆ.

ಪೊಲೀಸರಿಗೆ ಸೈಬರ್‌ ಕ್ರೈಂ ತಿಳಿವಳಿಕೆ ಅವಶ್ಯ

Apr 03 2024, 01:37 AM IST
ಇಂದು ಅಕ್ಷರಸ್ಥರು, ಅನಕ್ಷರಸ್ಥರು ಎಂಬ ಬೇಧವಿಲ್ಲದೆ ಬಹುತೇಕರನ್ನು ವಂಚಿಸುತ್ತಿರುವ ಸೈಬರ್ ಕ್ರೈಂ ಬಗ್ಗೆ ಮತ್ತು ಅಪರಾಧ ಪ್ರಕರಣಗಳನ್ನು ಶಿಕ್ಷೆಗೆ ಒಳಪಡಿಸಲು ಅಗತ್ಯವಿರುವ ಸಾಕ್ಷಿ ಸಂಗ್ರಹ, ತನಿಖೆಗೆ ಅಗತ್ಯವಿರುವ ತಾಂತ್ರಿಕ ಜ್ಞಾನದ ತರಬೇತಿ ನೀಡಬೇಕಿದೆ.

ಉಜ್ಜೈನಿಯ ವೈದಿಕ ಗಡಿಯಾರಕ್ಕೆ ಸೈಬರ್‌ ದಾಳಿ: ವೇಗ ಇಳಿಮುಖ

Mar 09 2024, 01:35 AM IST
ಈ ಕುರಿತು ಸೈಬರ್‌ ಪೋರ್ಟಲ್‌ನಲ್ಲಿ ದೂರು ದಾಖಲಿಸಿರುವ ನಿರ್ವಹಣಾ ಸಂಸ್ಥೆ ದುಷ್ಕರ್ಮಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಕೋರಿದೆ.

ಸೈಬರ್‌ ಭದ್ರತಾ ನೀತಿ ಜಾರಿಗೆ ರಾಜ್ಯ ಸರ್ಕಾರ ಚಿಂತನೆ: ಡಾ। ಜಿ.ಪರಮೇಶ್ವರ್‌

Mar 07 2024, 01:49 AM IST
ರಾಜ್ಯದಲ್ಲಿ ಸೈಬರ್‌ ವಂಚನೆ ತಡೆಯಲು ಮತ್ತು ಜನರ ದತ್ತಾಂಶ ದುರುಪಯೋಗ ತಡೆಯಲು ಸೈಬರ್‌ ಸೆಕ್ಯೂರಿಟಿ ನೀತಿ ಜಾರಿಗೆ ಯೋಜಿಸಲಾಗಿದೆ ಎಂದು ಡಾ। ಜಿ.ಪರಮೇಶ್ವರ್‌ ಹೇಳಿದ್ದಾರೆ.

ಸೈಬರ್‌ ಅಪರಾಧಗಳ ಬಗ್ಗೆ ಜಾಗೃತಿ ಅವಶ್ಯ

Feb 24 2024, 02:34 AM IST
ಸೈಬರ್ ಅಪರಾಧಗಳಲ್ಲಿ ಹ್ಯಾಕಿಂಗ್ ಕ್ರ್ಯಾಕಿಂಗ್, ಈ ಬಾಂಬಿಂಗ್, ಡಿಡ್ಲಿಂಗ್, ನಕಲಿ ಒಟಿಪಿಗಳು ಮತ್ತು ಸಾಮಾಜಿಕ ಜಾಲತಾಣಗಳ ಅಸುರಕ್ಷಿತ ಪಾಸವರ್ಡಗಳನ್ನು ಪತ್ತೆ ಹಚ್ಚಿ ಮಾಡಿ ಖಾಸಗಿ ಮಾಹಿತಿಗಳನ್ನು ಕಳವು ಮಾಡಿ ಬ್ಲ್ಯಾಕ್‌ಮೇಲ್ ಮಾಡಿ ಹಣ ಮತ್ತು ಮಾನಹರಣ ಮಾಡಿ ಜೀವನ ಸರ್ವನಾಶ ಮಾಡುತ್ತಿದ್ದಾರೆ.

ಸೈಬರ್‌ ಕ್ರೈಮ್‌ಗೆ ಅಕ್ರಮವಾಗಿ 42 ಸಿಮ್‌ ಖರೀದಿ?

Feb 05 2024, 01:45 AM IST
ಅನ್ಯರ ಹೆಸರಿನಲ್ಲಿ ಅಕ್ರಮವಾಗಿ 42 ಸಿಮ್‌ ಖರೀದಿಸಿ ಬೆಂಗಳೂರಿಗೆ ಕೊಂಡೊಯ್ಯುತ್ತಿದ್ದ ಐವರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಗಳನ್ನು ನಂತರ ನ್ಯಾಯಾಲಯವು ಜಾಮೀನು ಮೇಲೆ ಬಿಡುಗಡೆ ಮಾಡಿದೆ.

ಸೈಬರ್‌ ವಂಚಕರ ಬೃಹತ್‌ ಜಾಲ ಪತ್ತೆ: 9 ಸೆರೆ

Jan 31 2024, 02:21 AM IST
ಸೈಬರ್‌ ವಂಚಕರ ಭಾರಿ ಜಾಲ ಪತ್ತೆ: 9 ಸೆರೆ. ಮನೆಯಲ್ಲೇ ಕುಳಿತು ಲಕ್ಷ ಸಂಪಾದಿಸಬಹುದು ಎಂದು ಮರುಳು ಮಾಡುತ್ತಿದ್ದ ಗ್ಯಾಂಗ್‌, ಬಳಿಕ ಸ್ಕೀಂನಲ್ಲಿ ಹಣ ಹಾಕಿಸಿಕೊಂಡು ಟೋಪಿ

ಸೈಬರ್‌ ಹ್ಯಾಕಥಾನ್‌ ನೋಂದಣಿಗೆ ಸಿಎಂ ಸಿದ್ಧರಾಮಯ್ಯ ಚಾಲನೆ

Jan 17 2024, 01:47 AM IST

ಅಪರಾಧ ತನಿಖಾ ವಿಭಾಗ(ಸಿಐಡಿ)ದಿಂದ ‘ಸಿಐಡಿ-ಡಿಕೋಡ್‌’ ಶೀರ್ಷಿಕೆಯಡಿ ಹಮ್ಮಿಕೊಂಡಿರುವ ‘ಸೈಬರ್‌ ಹ್ಯಾಕಥಾನ್‌’ ನೋಂದಣಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು..

ದೇಶಾದ್ಯಂತ 545 ಸೈಬರ್‌ ವಂಚನೆ ಮಾಡಿದ್ದವರ ಸೆರೆ!

Jan 10 2024, 01:45 AM IST
ದೇಶಾದ್ಯಂತ 545 ಸೈಬರ್‌ ವಂಚನೆ ಮಾಡಿದ್ದವರ ಸೆರೆ! ಫೆಡೆಕ್ಸ್‌ ಹೆಸರಿನ ವಂಚನೆ ಮಾಡುತ್ತಿದ್ದ 14 ಆರೋಪಿಗಳ ಸೆರೆ. ನಗರದ 4 ಕೇಸ್‌ಗಳೂ ಪತ್ತೆ. ₹25 ಲಕ್ಷ ಮುಟ್ಟುಗೋಲು

ಸೈಬರ್‌ ವಂಚಕನ ಹಿಡಿದ ಆಟೋ ಚಾಲಕ!

Dec 26 2023, 01:30 AM IST
ಮನೆಯಿಂದಲೇ ಲಕ್ಷ ಲಕ್ಷ ಸಂಪಾದಿಸಿ ಎಂದು ಆಮಿಷವೊಡ್ಡಿ ಜನರಿಗೆ ವಂಚಿಸುತ್ತಿದ್ದ ತೈವಾನ್‌ ಪ್ರಜೆಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬೆಂಗಳೂರಿನ ಆಟೋ ಚಾಲಕ
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved