• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅನಿಲ ಸೋರಿಕೆಯಾಗಿ ಸಿಲಿಂಡರ್ ಸ್ಫೋಟ ನಗದು, ಚಿನ್ನಾಭರಣ ನಾಶ

Sep 11 2025, 12:03 AM IST
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಠಾಣಾಧಿಕಾರಿ ಮಂಜುನಾಥ್ ನೇತೃತ್ವದ ಸಿಬ್ಬಂದಿ ಒಂದು ಗಂಟೆಗೂ ಹೆಚ್ಚು ಕಾಲ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದರಾದರೂ ಮನೆ ಮೇಲ್ಛಾವಣಿ, ಚಿನ್ನಾಭರಣ, ನಗದು ಸೇರಿದಂತೆ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಇದರಿಂದಾಗಿ ಚಿಕ್ಕೇಗೌಡರ ಕುಟುಂಬಕ್ಕೆ ಇರಲು ನೆಲೆ ಇಲ್ಲದಂತಹ ಪರಿಸ್ಥಿತಿ ಎದುರಾಗಿದೆ.

ಬಸ್ ಟೈಯರ್ ಸ್ಫೋಟ: ಅತ್ತೆ, ಅಳಿಯ ಸಾವು

Aug 29 2025, 01:00 AM IST
ಗಣೇಶನ ಹಬ್ಬಕ್ಕೆ ಅತ್ತೆ ಗಂಗಮ್ಮರನ್ನು ಅಳಿಯ ಶಿವಣ್ಣ ಬೈಕ್‌ನಲ್ಲಿ ಬೆಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದರು. ಈ ವೇಳೆ ಮುಂದೆ ಬರುತ್ತಿದ್ದ ಖಾಸಗಿ ಬಸ್‌ನ ಟೈಯರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ.

ಕಾಶ್ಮೀರದಲ್ಲಿ ಸ್ಫೋಟ ಕುರಿತು ಪಾರಿವಾಳ ಸಂದೇಶ!

Aug 22 2025, 02:01 AM IST
ಪ್ರೇಮಸಂದೇಶ ಹೊತ್ತುತರುವ ದೂತನೆಂದು ಗುರುತಿಸಿಕೊಳ್ಳುವ ಪಾರಿವಾಳವೊಂದು ಇದೀಗ ಗಡಿಯಾಚೆಯಿಂದ ಬೆದರಿಕೆ ಸಂದೇಶವನ್ನು ಹೊತ್ತು ತಂದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜಮ್ಮುವಿನ ರೈಲು ನಿಲ್ದಾಣಕ್ಕೆ ಸ್ಫೋಟದ ಬೆದರಿಕೆ ಒಡ್ಡುವ ಚೀಟಿ ಪತ್ತೆಯಾದ ಕಾರಣ ಪಾರಿವಾಳವನ್ನು ವಶಕ್ಕೆ ಪಡೆಯಲಾಗಿದೆ.

ಧರಾಲಿ ಪ್ರವಾಹಕ್ಕೆ ಮೇಘಸ್ಫೋಟ ಅಲ್ಲ, ಹಿಮಕೊಳ ಸ್ಫೋಟ ಕಾರಣ?

Aug 07 2025, 06:02 AM IST

ಉತ್ತರಾಖಂಡದ ಉತ್ತರಕಾಶಿಯಲ್ಲಿ ಇಡೀ ಹಳ್ಳಿಯನ್ನೇ ಭೂಸಮಾಧಿ ಮಾಡಿದ ಜಲಪ್ರವಾಹ ಮೇಘಸ್ಫೋಟದಿಂದ ಸಂಭವಿಸಿದ್ದಲ್ಲ, ಬದಲಾಗಿ ಹಿಮಕೊಳಗಳ ಸ್ಫೋಟದಿಂದ ಸಂಭವಿಸಿದ್ದು ಎಂಬ ಅಂಶವನ್ನು ತಜ್ಞರು ವಿಶ್ಲೇಷಿಸಿದ್ದಾರೆ.

ಮಾಲೇಗಾಂವ ಸ್ಫೋಟ ತೀರ್ಪು; ಸಂಭ್ರಮಾಚರಣೆ

Aug 01 2025, 02:15 AM IST
ಮಹಾರಾಷ್ಟ್ರದ ಮಾಲೇಗಾಂವ್‌ನಲ್ಲಿ 2006ರಲ್ಲಿ ನಡೆದ ಸರಣಿ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ 17 ವರ್ಷದ ನಂತರ ತೀರ್ಪು ಹೊರಬಂದಿದೆ. ಬಂಧಿತ ಹಿಂದೂ ಹೋರಾಟಗಾರರಾದ ಸನ್ಯಾಸಿನಿ ಪ್ರಜ್ಞಾಸಿಂಗ್‌ ಠಾಕೂರ, ಕರ್ನಲ್‌ ಪುರೋಹಿತ್‌ ಸೇರಿದಂತೆ 7 ಜನರನ್ನು ನಿರಪರಾಧಿ ಎಂದು ತೀರ್ಪು ನೀಡಿ ಬಿಡುಗಡೆಗೊಳಿಸಿರುವುದನ್ನು ಸ್ವಾಗತಿಸುವುದಾಗಿ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ ಮುತಾಲಿಕ ತಿಳಿಸಿದರು.

ಮಾಲೇಗಾಂವ್‌ ಸ್ಫೋಟ ಕೇಸಲ್ಲಿ ಎಲ್ಲ ಆರೋಪಿಗಳೂ ಖುಲಾಸೆ

Aug 01 2025, 12:00 AM IST

ಮುಂಬೈನಿಂದ 200 ಕಿ.ಮೀ. ದೂರದಲ್ಲಿರುವ, ಮುಸ್ಲಿಂ ಬಾಹುಳ್ಯದ ಮಾಲೇಗಾಂವ್‌ನಲ್ಲಿ 6 ಜನರನ್ನು ಬಲಿ ಪಡೆದಿದ್ದ ಬೈಕ್‌ ಸ್ಫೋಟ ಪ್ರಕರಣದಲ್ಲಿ ಬಿಜೆಪಿಯ ಮಾಜಿ ಸಂಸದೆ ಪ್ರಜ್ಞಾ ಸಿಂಗ್‌ ಠಾಕೂರ್‌ ಸೇರಿದಂತೆ ಎಲ್ಲಾ 7 ಆರೋಪಿಗಳನ್ನು ನಿರ್ದೋಷಿಗಳು ಎಂದು ಘೋಷಿಸಿ   ನ್ಯಾಯಾಲಯ  ಮಹತ್ವದ ತೀರ್ಪು ನೀಡಿದೆ.

ಜಾಗೃತಿ ಮೂಲಕ ಜನಸಂಖ್ಯಾ ಸ್ಫೋಟ ತಡೆ ಸಾಧ್ಯ: ಶಾಸಕ ಅಶೋಕ್ ರೈ

Jul 25 2025, 12:50 AM IST
ದ.ಕ. ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯ ಅಧಿಕಾರಿ ಕಚೇರಿ ಸಹಯೋಗದಲ್ಲಿ ಸೋಮವಾರ ಪುತ್ತೂರಿನ ತಾಲೂಕು ಆರೋಗ್ಯಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ನೆರವೇರಿತು.

ಮುಂಬೈ ರೈಲು ಸ್ಫೋಟ ಆರೋಪಿಗಳ ಖುಲಾಸೆಗೆ ಸುಪ್ರೀಂ ಕೋರ್ಟ್ ತಡೆ

Jul 25 2025, 12:31 AM IST

189 ಜನರ ಬಲಿ ಪಡೆದ 2006ರ ಮುಂಬೈ ರೈಲು ಸ್ಫೋಟದ 12 ಆರೋಪಿಗಳನ್ನು ದೋಷಮುಕ್ತಗೊಳಿಸಿದ ಬಾಂಬೆ ಹೈಕೋರ್ಟ್ ತೀರ್ಪಿಗೆ ಸುಪ್ರೀಂಕೋರ್ಟ್ ಗುರುವಾರ ತಡೆ ನೀಡಿದೆ. 

ಆ್ಯಸಿಡ್‌ ಪೈಪ್‌ ಸ್ಫೋಟ : ಕಣ್ಣಿಗೆ ಗಂಭೀರ ಗಾಯ !

Jul 11 2025, 11:48 PM IST
ಕಡೇಚೂರು ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿನ ಕೆಮಿಕಲ್‌ ಕಂಪನಿಗಳಲ್ಲಿ ಅವಘಡಗಳ ಪಟ್ಟಿಯಲ್ಲಿ ಮತ್ತೊಂದು ಸೇರ್ಪಡೆಯಾದಂತಿದೆ. ಇಲ್ಲಿನ ಕಾರ್ಖಾನೆಯೊಂದರಲ್ಲಿ ನಿರ್ವಹಣೆ ವಿಭಾಗದ ಸಿಬ್ಬಂದಿಯೊಬ್ಬರಿಗೆ ಹೈಡ್ರೋಕ್ಲೋರಿಕ್‌ ಆ್ಯಸಿಡ್‌ ಪೈಪ್‌ ಸಿಡಿದು ಎರಡೂ ಕಣ್ಣುಗಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಶುಕ್ರವಾರ ಮಧ್ಯಾಹ್ನ ಸುಮಾರಿಗೆ ನಡೆದಿದೆ.

ಅಡ್ವಾಣಿ ಯಾತ್ರೆಗೂ ಮುಂಚಿನ ಕೊಯಮತ್ತೂರು ಬಾಂಬ್‌ ಸ್ಫೋಟ : ವಿಜಯಪುರದಲ್ಲಿ ಉಗ್ರ ಸೆರೆ

Jul 11 2025, 06:41 AM IST

ಬಿಜೆಪಿ ಮುಖಂಡ ಎಲ್‌.ಕೆ. ಅಡ್ವಾಣಿ ಭೇಟಿಗೂ ಮುನ್ನ ಸಂಭವಿಸಿದ್ದ, 58 ಮಂದಿ ಸಾವಿಗೆ ಕಾರಣವಾಗಿದ್ದ 1998ರ ಕೊಯಮತ್ತೂರು ಬಾಂಬ್‌ ಸ್ಫೋಟದ ಪ್ರಮುಖ ಆರೋಪಿ, ಉಗ್ರ ಸಾದಿಕ್‌ ಅಲಿಯಾಸ್‌ ಟೈಲರ್‌ ರಾಜಾನನ್ನು ಕರ್ನಾಟಕದ ವಿಜಯಪುರದಲ್ಲಿ ತಮಿಳುನಾಡು ಉಗ್ರ ನಿಗ್ರಹ ಪಡೆ (ಎಟಿಎಸ್‌) ಬಂಧಿಸುವಲ್ಲಿ ಯಶಸ್ವಿಯಾಗಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 13
  • next >

More Trending News

Top Stories
ಮೆಟ್ಟಿಲು ಹತ್ತಲು ಸಾಧ್ಯವಾಗದ ಕಕ್ಷಿದಾರನ ಬಳಿಗೆ ಬಂದ ಜಡ್ಜ್‌
‘ನವರಾತ್ರಿಯಲ್ಲಾದ್ರೂ ಸಮೀಕ್ಷೆಯಿಂದ ಬಿಡುವು ಕೊಡಿ’
ರಾಜ್ಯ ಸರ್ಕಾರದಿಂದ ಅಲ್ಪಸಂಖ್ಯಾತರ ಓಲೈಕೆ : ಶೋಭಾ ಕರಂದ್ಲಾಜೆ ಟೀಕೆ
ಹಿಂದೂ ಅಸಮಾನತೆ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಬಿಜೆಪಿಗರು ಗರಂ
ಪಾಕ್‌ ವಿರುದ್ಧ ಗೆದ್ದು ಪಹಲ್ಗಾಂ ಸಂತ್ರಸ್ತರು, ಸೇನೆಗೆ ಅರ್ಪಿಸಿದ ಭಾರತ ಕ್ರಿಕೆಟ್‌ ತಂಡ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved