• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಯೋ ಮಾಸ್‌ ಬಾಯ್ಲರ್‌ ಸ್ಫೋಟ: ಅಣಕು ಪ್ರದರ್ಶಿಸಿ ರಕ್ಷಣೆ

May 17 2025, 01:47 AM IST
ಬೆಳಗಾವಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ವಿಪತ್ತು ಸಂದರ್ಭ ನಿರ್ವಹಣೆ ಕುರಿತು ರಕ್ಷಣಾತ್ಮಕ ಅಣಕು ಪ್ರದರ್ಶನ ಆಟೋ ನಗರದ ಹಿಂಡಾಲ್ಕೋ ಕಾರ್ಖಾನೆಯಲ್ಲಿ ಶುಕ್ರವಾರ ಜರುಗಿತು.

ಮಲ್ಪೆ ಬಂದರಿನಲ್ಲಿ ಉಗ್ರರಿಂದ ಬಾಂಬ್ ಸ್ಫೋಟ, ಐವರು ಗಂಭೀರ..!

May 13 2025, 11:50 PM IST
ಸಂಜೆ ಸುಮಾರು 4.30ಕ್ಕೆ ಬಂದರಿನಲ್ಲಿ ಒಮ್ಮೇಲೆ ದೊಡ್ಡ ಸದ್ದಿನೊಂದಿಗೆ ಬೆಂಕಿ ಕಾಣಿಸಿಕೊಂಡಿತು. ಜನರು ಗಾಬರಿಯಿಂದ ಅಲ್ಲಿಂದ ಓಡಲಾರಂಭಿಸಿದರು. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿಯನ್ನು ಹತೋಟಿಗೆ ತಂದು ನಂದಿಸಿದ್ದಾರೆ. ಗಾಯಗೊಂಡ ಐವರು ಮೀನುಗಾರರನ್ನು ತಕ್ಷಣ ಆ್ಯಂಬುಲೆನ್ಸ್‌ನಲ್ಲಿ ಸಾಗಿಸಿ ಆಸ್ಪತ್ರೆಗೆ ದಾಖಲಿಸಲಾಯಿತು. ಇಷ್ಟು ಅಣಕು ಪ್ರದರ್ಶನವನ್ನು ಅಗ್ನಿಶಾಮಕ -ಪೊಲೀಸ್ ಇಲಾಖೆ ಸಾರ್ವಜನಿಕರ ಮುಂದೆ ಯಶಸ್ವಿಯಾಗಿ ತೋರಿಸಿ, ಅನಿರೀಕ್ಷಿತ ಯುದ್ಧದಂತಹ ಸಂದರ್ಭ ನಿಭಾಯಿಸಲು ಹೇಗೆ ಸನ್ನದ್ಧರಾಗಿದ್ದೇವೆ ಎಂದು ತೋರಿಸಿದರು.

ಇರಾನ್‌ ಬಂದರಿನಲ್ಲಿ ಸ್ಫೋಟ : 700 ಜನರಿಗೆ ಗಾಯ

Apr 27 2025, 01:34 AM IST

 ಇರಾನ್‌ನ ಬಂದರೊಂದರಲ್ಲಿ ಭೀಕರ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ 700ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  

ಸಿಲೆಂಡರ್‌ ಸ್ಫೋಟ: ಮನೆ ಸಂಪೂರ್ಣ ಭಸ್ಮ

Apr 27 2025, 01:32 AM IST
Cylinder explosion: House completely burnt down

2013ರ ಹೈದರಾಬಾದ್‌ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಯಾಸಿನ್‌ ಭಟ್ಕಳ ಸೇರಿ ಐವರಿಗೆ ಗಲ್ಲು ಕಾಯಂ

Apr 09 2025, 12:31 AM IST
2013ರ ಹೈದರಾಬಾದ್‌ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಇಂಡಿಯನ್ ಮುಜಾಹಿದ್ದೀನ್ ಸಂಘಟನೆಯ ಯಾಸಿನ್‌ ಭಟ್ಕಳ್‌ ಸೇರಿದಂತೆ ಐವರಿಗೆ ಮರಣದಂಡನೆ ವಿಧಿಸಿದ್ದ ವಿಚಾರಣಾ ನ್ಯಾಯಾಲಯದ ತೀರ್ಪನ್ನು ತೆಲಂಗಾಣ ಹೈಕೋರ್ಟ್‌ ಮಂಗಳವಾರ ಎತ್ತಿ ಹಿಡಿದಿದೆ.

ಮಂಡ್ಯ ಜಿಲ್ಲಾಸ್ಪತ್ರೆ ಎದುರಿನಲ್ಲಿ ರಾಯಲ್ ಎನ್ ಫೀಲ್ಡ್ ಪೆಟ್ರೋಲ್ ಟ್ಯಾಂಕ್ ಸ್ಫೋಟ

Apr 07 2025, 12:35 AM IST
ಮಂಡ್ಯ ನಗರದ ಬೆಂಗಳೂರು- ಮೈಸೂರು ಹೆದ್ದಾರಿಯ ಜಿಲ್ಲಾಸ್ಪತ್ರೆ ಎದುರಿನಲ್ಲಿ ಪೆಟ್ರೋಲ್ ಸೋರಿಯಿಂದ ರಾಯಲ್ ಎನ್ ಫೀಲ್ಡ್ ಬೈಕ್ ನ ಪೆಟ್ರೋಲ್ ಟ್ಯಾಂಕ್ ಸ್ಫೋಟಗೊಂಡಿರುವ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ.

ಜಲ್ಲಾಪುರ ಗ್ರಾಮದಲ್ಲಿ ನಾಡಬಾಂಬ್ ಸ್ಫೋಟ: ನಾಯಿ ಸಾವು

Apr 05 2025, 12:46 AM IST
ನಾಯಿಯೊಂದು ನಾಡ ಬಾಂಬ್‌ನ್ನು ಬಾಯಿಯಲ್ಲಿ ಕಚ್ಚಿದ್ದರಿಂದ ಕೂಡಲೇ ಬಾಂಬ್ ಸ್ಫೋಟಗೊಂಡ ಪರಿಣಾಮ ಅದರ ಮುಖ ಛಿದ್ರಗೊಂಡು ಸ್ಥಳದಲ್ಲೇ ಅಸುನೀಗಿದೆ.

ಕಳೆದ ಅಧಿವೇಶನದಲ್ಲಿ 18 ಶಾಸಕರ ಸಸ್ಪೆಂಡ್‌ ವಿರುದ್ಧ ಬಿಜೆಪಿಗರ ಆಕ್ರೋಶ ಸ್ಫೋಟ - ಧರಣಿ

Apr 03 2025, 02:49 AM IST
ಕಳೆದ ಅಧಿವೇಶನದಲ್ಲಿ ಪಕ್ಷದ 18 ಶಾಸಕರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಪ್ರತಿಪಕ್ಷ ನಾಯಕ ಆರ್‌.ಅಶೋಕ್ ನೇತೃತ್ವದಲ್ಲಿ ವಿಧಾನಸೌಧದ ಎದುರು ಧರಣಿ ನಡೆಸಿದ ಶಾಸಕರು ಅಮಾನತು ಆದೇಶ ಹಿಂಪಡೆಯುವಂತೆ ಆಗ್ರಹಿಸಿದರು.

ಅಪಾರ್ಟ್‌ಮೆಂಟ್‌ನಲ್ಲಿ ಸಿಲಿಂಡರ್‌ ಸ್ಫೋಟ: ದಂಪತಿ ಸ್ಥಿತಿ ಗಂಭೀರ

Mar 27 2025, 01:04 AM IST
ಅಪಾರ್ಟ್‌ಮೆಂಟ್‌ವೊಂದರ ಫ್ಲ್ಯಾಟ್‌ನಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸಂಭವಿಸಿದ ಭಾರೀ ಸ್ಫೋಟದಲ್ಲಿ ದಂಪತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಾಕ್ಸ್‌ಟೌನ್‌ನಲ್ಲಿ ಬುಧವಾರ ಮುಂಜಾನೆ ನಡೆದಿದೆ.

ರಾಜ್ಯ ರಾಜಕಾರಣವನ್ನು ಬೆಚ್ಚಿ ಬೀಳಿಸುವ ಹನಿ ಬಾಂಬ್‌ । 48 ನಾಯಕರ ಪೆನ್‌ಡ್ರೈವ್‌ ಮಾಹಿತಿ ಸ್ಫೋಟ

Mar 21 2025, 01:32 AM IST

  ಬೃಹತ್‌ ಹನಿಟ್ರ್ಯಾಪ್‌ ಜಾಲದ ವಿಚಾರ ವಿಧಾನಸಭೆಯಲ್ಲಿ ಗುರುವಾರ ಪ್ರತಿಧ್ವನಿಸಿದೆ. ‘ಈ ಜಾಲದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದ ಎಲ್ಲಾ ಪಕ್ಷಗಳ 48 ನಾಯಕರು ಸಿಲುಕಿದ್ದು, ಅವರ ಪೆನ್‌ಡ್ರೈವ್‌ಗಳಿವೆ’ ಎಂಬ ಮಾಹಿತಿಯನ್ನು ಸಹಕಾರ ಸಚಿವ ಕೆ. ರಾಜಣ್ಣ ಸದನದಲ್ಲಿ ಬಹಿರಂಗಪಡಿಸಿದ್ದಾರೆ.  

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 13
  • next >

More Trending News

Top Stories
ಮೆಟ್ಟಿಲು ಹತ್ತಲು ಸಾಧ್ಯವಾಗದ ಕಕ್ಷಿದಾರನ ಬಳಿಗೆ ಬಂದ ಜಡ್ಜ್‌
‘ನವರಾತ್ರಿಯಲ್ಲಾದ್ರೂ ಸಮೀಕ್ಷೆಯಿಂದ ಬಿಡುವು ಕೊಡಿ’
ರಾಜ್ಯ ಸರ್ಕಾರದಿಂದ ಅಲ್ಪಸಂಖ್ಯಾತರ ಓಲೈಕೆ : ಶೋಭಾ ಕರಂದ್ಲಾಜೆ ಟೀಕೆ
ಹಿಂದೂ ಅಸಮಾನತೆ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಬಿಜೆಪಿಗರು ಗರಂ
ಪಾಕ್‌ ವಿರುದ್ಧ ಗೆದ್ದು ಪಹಲ್ಗಾಂ ಸಂತ್ರಸ್ತರು, ಸೇನೆಗೆ ಅರ್ಪಿಸಿದ ಭಾರತ ಕ್ರಿಕೆಟ್‌ ತಂಡ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved