• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರಿನಲ್ಲಿ ಅಸ್ಸಾಂ ನಿಷೇಧಿತ ಉಲ್ಫಾ ಸಂಘಟನೆಯ ಉಗ್ರನ ಬಂಧನ: ಐಇಡಿ ಸ್ಫೋಟ ಸಂಚು ವಿಫಲ

Sep 27 2024, 01:15 AM IST

ಸ್ವಾತಂತ್ರ್ಯ ದಿನಾಚರಣೆ ವಿರೋಧಿಸಿ ಅಸ್ಸಾಂನಲ್ಲಿ ಐಇಡಿ ಸ್ಫೋಟಿಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಶಂಕಿತ ಉಲ್ಫಾ ಉಗ್ರನನ್ನು ಬೆಂಗಳೂರಿನಲ್ಲಿ ಎನ್ಐಎ ಬಂಧಿಸಿದೆ 

ಲೆಬನಾನ್‌ನಲ್ಲಿ ಸರಣಿ ಕುರಿ ಬಾಂಬ್ ಸ್ಫೋಟ : ಹಿಜ್ಬುಲ್ಲಾ ಮೇಲೆ ಇಸ್ರೇಲ್ ಕುತಂತ್ರ?

Sep 21 2024, 01:53 AM IST
ಲೆಬನಾನ್‌ನಲ್ಲಿ ಸರಣಿ ಕುರಿ ಬಾಂಬ್‌ ಸ್ಫೋಟಗೊಂಡು, ಭಾರೀ ಸಾವುನೋವು ಸಂಭವಿಸಿದೆ ಎಂದು ವರದಿಯಾಗಿದೆ. ಹಿಜ್ಬುಲ್ಲಾ ಉಗ್ರರನ್ನು ಗುರಿಯಾಗಿಸಿ ಇಸ್ರೇಲ್ ಈ ಕೃತ್ಯ ಎಸಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಹಿಜ್ಬುಲ್ಲಾ ಉಗ್ರರು ಬಳಸುತ್ತಿದ್ದ ಸಾವಿರಾರು ಪೇಜರ್‌ಗಳು ಏಕಕಾಲಕ್ಕೆ ಸ್ಫೋಟ : ರಹಸ್ಯ ಕೊನೆಗೂ ಬಯಲು

Sep 20 2024, 01:31 AM IST
ಲೆಬನಾನ್‌ನ ಹಿಜ್ಬುಲ್ಲಾ ಉಗ್ರರು ಬಳಸುತ್ತಿದ್ದ ಸಾವಿರಾರು ಪೇಜರ್‌ಗಳು ಏಕಕಾಲಕ್ಕೆ ಸ್ಫೋಟಗೊಂಡಿದ್ದರ ರಹಸ್ಯ ಕೊನೆಗೂ ಬಯಲಾಗಿದೆ.

ಲೆಬನಾನ್‌ನಲ್ಲಿ ಮತ್ತೆ ಸರಣಿ ಸ್ಫೋಟ: ವಾಕಿಟಾಕಿ, ಫೋನ್‌ಗಳನ್ನೇ ಬಾಂಬ್‌ಗಳನ್ನಾಗಿ ಬಳಕೆ?!

Sep 19 2024, 01:50 AM IST
ಮಂಗಳವಾರ ನಡೆದ ಪೇಜರ್‌ ಬಾಂಬ್‌ ಸ್ಫೋಟದಿಂದ ಚೇತರಿಸಿಕೊಳ್ಳುವ ಮೊದಲೇ ಲೆಬನಾನ್‌ನಲ್ಲಿ ಬುಧವಾರ ಮತ್ತೆ ಸರಣಿ ಸ್ಫೋಟಗಳು ಸಂಭವಿಸಿವೆ. ಈ ಬಾರಿ ವಾಕಿಟಾಕಿ, ರೇಡಿಯೋ ಸೆಟ್‌, ಲ್ಯಾಂಡ್‌ಲೈನ್‌ ಫೋನ್‌ ಮತ್ತು ಸೌರಶಕ್ತಿ ವ್ಯವಸ್ಥೆಗಳನ್ನು ಸ್ಫೋಟಿಸಲಾಗಿದೆ.

ಇಸ್ರೇಲ್‌ನಿಂದ ಸಾಮೂಹಿಕ ಪೇಜರ್‌ ಬಾಂಬ್‌ ಸ್ಫೋಟ?

Sep 18 2024, 01:48 AM IST
ಇಸ್ರೇಲ್‌ ಮತ್ತು ಹಮಾಸ್‌ ಉಗ್ರರ ನಡುವಿನ ಸಂಘರ್ಷ ಕೊನೆಗಾಣಿಸಲು ಜಾಗತಿಕ ಪ್ರಯತ್ನ ನಡೆದಿರುವಾಗಲೇ, ಇಡೀ ವಿಶ್ವವೇ ಬೆಚ್ಚಿಬೀಳುವಂಥ ಘಟನೆಯೊಂದು ಮಂಗಳವಾರ ಸಂಭವಿಸಿದೆ.

ಬೆಂಗಳೂರು : ಮನೆಯಲ್ಲಿ ಅನಿಲ ಸೋರಿಕೆಯಾಗಿ ಗ್ಯಾಸ್ ಸಿಲಿಂಡರ್ ಸ್ಫೋಟ : ಬಾಲಕಿ ಸೇರಿ ನಾಲ್ವರಿಗೆ ಗಾಯ

Sep 17 2024, 12:48 AM IST
ಬೆಂಗಳೂರಿನಲ್ಲಿ ಸೋಮವಾರ ಬೆಳಗ್ಗೆ ನಡೆದ ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಫೋಟದ ತೀವ್ರತೆಗೆ ಆರು ಮನೆಗಳಿಗೂ ಹಾನಿಯಾಗಿದೆ. ಗಾಯಾಳುಗಳಿಗೆ ಸಚಿವ ಜಮೀರ್ ಅಹಮದ್ ಖಾನ್ ಭೇಟಿ ನೀಡಿ ಆರ್ಥಿಕ ನೆರವು ನೀಡಿದ್ದಾರೆ.

ಆಂಧ್ರ ಅನಕಾಪಲ್ಲಿ ಜಿಲ್ಲೆಯ ಅಚ್ಯುತಪುರಂದಲ್ಲಿ ಫಾರ್ಮಾ ಕಂಪನಿ ಸ್ಫೋಟ ಸಂಭವಿಸಿ 13 ಜನರು ಸಾವನ್ನಪ್ಪಿ 17 ಮಂದಿ ಗಾಯ

Aug 22 2024, 12:57 AM IST
ಫಾರ್ಮಾ ಕಂಪನಿಯ ಸ್ಫೋಟ ಸಂಭವಿಸಿ 13 ಜನರು ಸಾವನ್ನಪ್ಪಿ 17 ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಅನಕಾಪಲ್ಲಿ ಜಿಲ್ಲೆಯ ಅಚ್ಯುತಪುರಂ ವಿಶೇಷ ಆರ್ಥಿಕ ವಲಯದಲ್ಲಿ ನಡೆದಿದೆ.

ಲಾಡ್ಜ್‌ನಲ್ಲಿ ಸಿಲಿಂಡರ್‌ ಸ್ಫೋಟ, 15 ಜನ ಗಾಯ

Aug 14 2024, 12:50 AM IST
ಸವದತ್ತಿಯ ಯಲ್ಲಮ್ಮನ ಗುಡ್ಡದ ರೇಣುಕಾ ಯಲ್ಲಮ್ಮ ದೇವಸ್ಥಾನದ ಬಳಿಯ ವಸತಿಗೃಹದಲ್ಲಿ ಕುಕ್ಕರ್‌ ಮತ್ತು ಅಡುಗೆ ಅನಿಲದ ಸಿಲಿಂಡರ್‌ ಸ್ಫೋಟಗೊಂಡು 8 ಭಕ್ತರು, ಲಾಡ್ಜ್ ಕಾರ್ಮಿಕರು ಸೇರಿ 15 ಜನರು ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ.

ಕೆಫೆ ಬಾಂಬ್‌ ಸ್ಫೋಟ ಎನ್‌ಐಎ ಮರುಸೃಷ್ಟಿ : ಬಾಂಬರ್‌ನನ್ನು ಕರೆತಂದು ಬಾಂಬ್‌ ಇಟ್ಟ ಬಗ್ಗೆ ಸ್ಥಳ ಮಹಜರ್‌

Aug 06 2024, 01:30 AM IST
ಎನ್‌ಐಎ ಬೆಂಗಳೂರಿನಲ್ಲಿ ಕೆಫೆ ಬಾಂಬ್ ಸ್ಫೋಟದ ಮರುಸೃಷ್ಟಿ ಮಾಡಿದೆ. ಬಾಂಬರ್‌ನನ್ನು ಕರೆತಂದು ಬಾಂಬ್‌ ಇಟ್ಟ ಬಗ್ಗೆ ಸ್ಥಳ ಮಹಜರ್‌ ಮಾಡಲಾಯಿತು.

ಬಹುಮಹಡಿ ಕಟ್ಟಡದಲ್ಲಿ ಗ್ಯಾಸ್‌ ಸಿಲಿಂಡರ್‌ ಸ್ಫೋಟ; ಮೂರು ಫ್ಲಾಟ್‌ಗಳಿಗೆ ಹಾನಿ

Jul 29 2024, 12:58 AM IST
ಸ್ಫೋಟದ ಶಬ್ದ ಸುಮಾರು 2 ಕಿ.ಲೋ. ಮೀಟರ್ ದೂರದವರೆಗೆ ಕೇಳಿಸಿದ್ದು ಪಕ್ಕದ ಮನೆಗಳ ಜನರು ಬೆಚ್ಚಿಬಿದ್ದಿದ್ದಾರೆ. ಲಕ್ಷಾಂತರ ರುಪಾಯಿ ನಷ್ಟ ಉಂಟಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved