• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಜನಾಡಿ ಗ್ಯಾಸ್ ಸ್ಫೋಟ ಪ್ರಕರಣ: ಮತ್ತೊಬ್ಬ ಬಾಲಕಿಯೂ ಸಾವು

Dec 29 2024, 01:18 AM IST
ಡಿ.13ರಂದು ತಾಯಿ ಖುಬ್ರಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು, ಡಿ.26 ರಂದು ಹಿರಿಯ ಪುತ್ರಿ ಝುಲೇಖಾ ಮೆಹದಿಯಾ ಮೃತಪಟ್ಟಿದ್ದಳು. ಇದೀಗ ಕೊನೆಯ ಪುತ್ರಿ ಫಾತಿಮತ್ ಮಾಯಿಝ (9) ಕೊನೆಯುಸಿರೆಳೆದಿದ್ದಾಳೆ. ಪ್ರಕರಣದಲ್ಲಿ ಮಾಝಿಯಾ ಗುಣಮುಖಳಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾಳೆ.

ಸಾಹಿತ್ಯ ಸಮ್ಮೇಳನದ ಬಳಿಕ ಜೋಶಿ-ಮೀರಾ ನಡುವಿನ ಭಿನ್ನಮತ ಸ್ಫೋಟ...!

Dec 25 2024, 12:47 AM IST
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಂಚಾಲಕಿ ಜವಾಬ್ದಾರಿಯಿಂದ ಡಾ.ಮೀರಾ ಶಿವಲಿಂಗಯ್ಯ ಅವರನ್ನು ಬಿಡುಗಡೆಗೊಳಿಸಲಾಗಿದೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಕಾರ್ಯಕಾರಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಪ್ರೊ.ಎಚ್.ಎಸ್.ಮುದ್ದೇಗೌಡ ಅವರನ್ನು ನಾಮನಿರ್ದೇಶನಗೊಳಿಸಿ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಮಹೇಶ್ ಜೋಶಿ ಆದೇಶ ಹೊರಡಿಸಿದ್ದಾರೆ.

ಭಾರತದೊಳಗೆ ನುಗ್ಗಿ ಹಿಂದೂ ನಾಯಕರ ಹತ್ಯೆ , ಸ್ಫೋಟ : ಬಾಂಗ್ಲಾ ಉಗ್ರ ಸಂಚು ಬೆಳಕಿಗೆ

Dec 22 2024, 01:32 AM IST

  ಬಾಂಗ್ಲಾದೇಶದ ನಿಷೇಧಿತ ಉಗ್ರ ಸಂಘಟನೆಯೊಂದು ಭಾರತದೊಳಗೆ ನುಗ್ಗಿ ಹಿಂದೂ ನಾಯಕರ ಹತ್ಯೆ ಮತ್ತು ರಸ್ತೆ ಕಾರಿಡಾರ್‌ ಸ್ಫೋಟದ ಮೂಲಕ ಆರ್ಥಿಕ ವಿನಾಶಕ್ಕೆ ಸಂಚು ರೂಪಿಸಿದ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.

ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಗ್ಯಾಸ್‌ ಟ್ಯಾಂಕರ್‌ ಸ್ಫೋಟ : 30 ವಾಹನಕ್ಕೆ ಬೆಂಕಿ!

Dec 21 2024, 01:18 AM IST
ಗ್ಯಾಸ್‌ ಟ್ಯಾಂಕರ್‌ ಒಂದು ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಸ್ಫೋಟಗೊಂಡ ಪರಿಣಾಮ ಭೀಕರ ಅಗ್ನಿ ಅವಘಡ ಸಂಭವಿಸಿದ ಘಟನೆ ಶುಕ್ರವಾರ ಬೆಳಗ್ಗೆ ರಾಜಸ್ಥಾನದ ಜೈಪುರ-ಅಜ್ಮೇರ್‌ ಹೆದ್ದಾರಿಯ ಭಂಕ್ರೋಟಾ ಎಂಬಲ್ಲಿ ನಡೆದಿದೆ.

ಕೃಷಿ ಹೊಂಡದಲ್ಲಿ ಸ್ಫೋಟ ನಡೆಸಿದ ಪ್ರಕರಣ : ಬಿಗ್ ಬಾಸ್ ಖ್ಯಾತಿಯ ಡ್ರೋನ್‌ ಪ್ರತಾಪ್‌ ಬಂಧನ

Dec 13 2024, 11:07 AM IST

ಸೋಡಿಯಂ ಬಳಸಿ ಕೃಷಿ ಹೊಂಡದಲ್ಲಿ ಸ್ಫೋಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಖ್ಯಾತಿಯ ಡ್ರೋನ್‌ ಪ್ರತಾಪ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಕೃಷಿ ಹೊಂಡದಲ್ಲಿ ಸ್ಫೋಟ; ಡ್ರೋನ್‌ ಪ್ರತಾಪ್ ಬಂಧನ

Dec 13 2024, 12:47 AM IST
ಸೋಡಿಯಂ ಬಳಸಿ ಕೃಷಿ ಹೊಂಡದಲ್ಲಿ ಸ್ಫೋಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಖ್ಯಾತಿಯ ಡ್ರೋಣ್‌ ಪ್ರತಾಪ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಗ್ಯಾಸ್‌ ಸಿಲಿಂಡರ್‌ ಸ್ಫೋಟ: ತಾಯಿ, ಮೂವರು ಮಕ್ಕಳು ಗಂಭೀರ ಗಾಯ

Dec 09 2024, 12:48 AM IST
ಗ್ಯಾಸ್‌ ಸೋರಿಕೆ ವಾಸನೆಗೆ ಎದ್ದ ತಾಯಿ ಖುಬ್ರಾ ಲೈಟ್‌ ಸ್ವಿಚ್‌ ಹಾಕಿದ್ದು ಸಿಲಿಂಡರ್‌ ಸ್ಫೋಟಕ್ಕೆ ಕಾರಣ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ತಹಸೀಲ್ದಾರ್ ಪುಟ್ಟರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದೆಹಲಿಯ ಪ್ರಶಾಂತ್‌ ವಿಹಾರ್‌ ಪ್ರದೇಶದ ಪಿವಿಆರ್‌ ಮಲ್ಟಿಪ್ಲೆಕ್ಸ್‌ ಬಳಿಯ ಸಿಹಿ ಅಂಗಡಿ ಎದುರು ಲಘು ಸ್ಫೋಟ

Nov 29 2024, 01:02 AM IST
ನವದೆಹಲಿ: ದೆಹಲಿಯ ಪ್ರಶಾಂತ್‌ ವಿಹಾರ್‌ ಪ್ರದೇಶದ ಪಿವಿಆರ್‌ ಮಲ್ಟಿಪ್ಲೆಕ್ಸ್‌ ಬಳಿಯ ಸಿಹಿ ಅಂಗಡಿಯ ಎದುರು ಗುರುವಾರ ಲಘು ಸ್ಫೋಟ ಸಂಭವಿಸಿದೆ. ಪರಿಣಾಮ ಘಟನಾ ಸ್ಥಳದ ಪಕ್ಕದಲ್ಲೇ ನಿಲ್ಲಿಸಿದ್ದ ತ್ರಿಚಕ್ರ ವಾಹನದ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಸರ್ಕಾರಿ ಶಾಲೆಯೊಂದರ ಶಿಕ್ಷಕಿ ಕುರ್ಚಿಯಡಿ ರಿಮೋಟ್‌ ಚಾಲಿತ ಬಾಂಬ್‌ ಸ್ಫೋಟ! ವಿದ್ಯಾರ್ಥಿಗಳ ಅಮಾನತು

Nov 15 2024, 12:36 AM IST
ಇಲ್ಲಿನ ಬೊಪಾರಾ ಗ್ರಾಮದ ಸರ್ಕಾರಿ ಶಾಲೆಯೊಂದರ ವಿದ್ಯಾರ್ಥಿಗಳು ತರಗತಿಯಲ್ಲಿ ವಿಜ್ಞಾನ ಶಿಕ್ಷಕಿಯ ಕುರ್ಚಿಯ ಅಡಿ ಬಾಂಬ್‌ ರೀತಿಯ ಪಟಾಕಿ ಇರಿಸಿ ಸ್ಫೋಟಿಸಿದ ಘಟನೆ ನಡೆದಿದೆ.

ಮಲಪ್ಪುರಂ ಜಿಲ್ಲೆಯಲ್ಲಿ ಸ್ಫೋಟ ಸದ್ದು: 287 ಗ್ರಾಮಸ್ಥರ ಸ್ಥಳಾಂತರ

Oct 31 2024, 12:49 AM IST
250ಕ್ಕೂ ಹೆಚ್ಚು ಜನರನ್ನು ಬಲಿಪಡೆದ ವಯನಾಡು ಭೂಕುಸಿತ ಕರಾಳ ನೆನಪು ಮಾಸುವ ಮುನ್ನವೇ ಕೇರಳದ ಮಲಪ್ಪುರಂ ಜಿಲ್ಲೆಯ ಅನಕಲ್‌ ಪ್ರದೇಶದಲ್ಲಿ ಮಂಗಳವಾರ ತಡರಾತ್ರಿ ಸ್ಫೋಟದಂತಹ ಶಬ್ದ ಕೇಳಿಸಿದ್ದು, ಜನ ಬೆಚ್ಚಿಬಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 13
  • next >

More Trending News

Top Stories
ಮೆಟ್ಟಿಲು ಹತ್ತಲು ಸಾಧ್ಯವಾಗದ ಕಕ್ಷಿದಾರನ ಬಳಿಗೆ ಬಂದ ಜಡ್ಜ್‌
‘ನವರಾತ್ರಿಯಲ್ಲಾದ್ರೂ ಸಮೀಕ್ಷೆಯಿಂದ ಬಿಡುವು ಕೊಡಿ’
ರಾಜ್ಯ ಸರ್ಕಾರದಿಂದ ಅಲ್ಪಸಂಖ್ಯಾತರ ಓಲೈಕೆ : ಶೋಭಾ ಕರಂದ್ಲಾಜೆ ಟೀಕೆ
ಹಿಂದೂ ಅಸಮಾನತೆ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಬಿಜೆಪಿಗರು ಗರಂ
ಪಾಕ್‌ ವಿರುದ್ಧ ಗೆದ್ದು ಪಹಲ್ಗಾಂ ಸಂತ್ರಸ್ತರು, ಸೇನೆಗೆ ಅರ್ಪಿಸಿದ ಭಾರತ ಕ್ರಿಕೆಟ್‌ ತಂಡ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved