• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಶಾಲೆಯೊಂದರ ಶಿಕ್ಷಕಿ ಕುರ್ಚಿಯಡಿ ರಿಮೋಟ್‌ ಚಾಲಿತ ಬಾಂಬ್‌ ಸ್ಫೋಟ! ವಿದ್ಯಾರ್ಥಿಗಳ ಅಮಾನತು

Nov 15 2024, 12:36 AM IST
ಇಲ್ಲಿನ ಬೊಪಾರಾ ಗ್ರಾಮದ ಸರ್ಕಾರಿ ಶಾಲೆಯೊಂದರ ವಿದ್ಯಾರ್ಥಿಗಳು ತರಗತಿಯಲ್ಲಿ ವಿಜ್ಞಾನ ಶಿಕ್ಷಕಿಯ ಕುರ್ಚಿಯ ಅಡಿ ಬಾಂಬ್‌ ರೀತಿಯ ಪಟಾಕಿ ಇರಿಸಿ ಸ್ಫೋಟಿಸಿದ ಘಟನೆ ನಡೆದಿದೆ.

ಮಲಪ್ಪುರಂ ಜಿಲ್ಲೆಯಲ್ಲಿ ಸ್ಫೋಟ ಸದ್ದು: 287 ಗ್ರಾಮಸ್ಥರ ಸ್ಥಳಾಂತರ

Oct 31 2024, 12:49 AM IST
250ಕ್ಕೂ ಹೆಚ್ಚು ಜನರನ್ನು ಬಲಿಪಡೆದ ವಯನಾಡು ಭೂಕುಸಿತ ಕರಾಳ ನೆನಪು ಮಾಸುವ ಮುನ್ನವೇ ಕೇರಳದ ಮಲಪ್ಪುರಂ ಜಿಲ್ಲೆಯ ಅನಕಲ್‌ ಪ್ರದೇಶದಲ್ಲಿ ಮಂಗಳವಾರ ತಡರಾತ್ರಿ ಸ್ಫೋಟದಂತಹ ಶಬ್ದ ಕೇಳಿಸಿದ್ದು, ಜನ ಬೆಚ್ಚಿಬಿದ್ದಾರೆ.

ನೀಲೇಶ್ವರ ಉತ್ಸವದಲ್ಲಿ ಪಟಾಕಿ ಸ್ಫೋಟ: 154 ಮಂದಿ ಗಾಯ

Oct 30 2024, 12:43 AM IST
ಘಟನೆ ವೇಳೆ ತೆಯ್ಯಂ ಉತ್ಸವ ನಡೆಯುತ್ತಿದ್ದು, ಉತ್ಸವ ನೋಡಲು ಆಗಮಿಸಿದ ಸಾವಿರಾರು ಮಂದಿ ಗಾಬರಿಯಿಂದ ಚಲ್ಲಾಪಿಲ್ಲಿಯಾಗಿ ಓಟಕ್ಕಿತ್ತಿದ್ದಾರೆ. ಹಲವು ಮಂದಿ ಬೆಂಕಿಯ ಅವಘಡಕ್ಕೆ ಒಳಗಾದರೆ, ಇನ್ನೂ ಕೆಲವು ಮಂದಿ ಕಾಲ್ತುಳಿತಕ್ಕೆ ಸಿಲುಕಿ ಗಾಯಗೊಂಡಿದ್ದಾರೆ.

ದೆಹಲಿಯ ರೋಹಿಣಿ ಉಪನಗರದ ಸಿಆರ್‌ಪಿಎಫ್‌ ಶಾಲೆ ಬಳಿ ಪೌಡರ್‌ ಬಾಂಬ್‌ ಸ್ಫೋಟ : ಬೆಚ್ಚಿದ ರಾಜಧಾನಿ

Oct 21 2024, 01:30 AM IST
ದೆಹಲಿಯ ರೋಹಿಣಿ ಉಪನಗರದ ಪ್ರಶಾಂತ್‌ ವಿಹಾರ್‌ ಪ್ರದೇಶದ ಸಿಆರ್‌ಪಿಎಫ್‌ ಶಾಲೆ ಬಳಿ ಭಾನುವಾರ ಬೆಳಗ್ಗೆ 7.50ರ ವೇಳೆಗೆ ಕಚ್ಚಾ ಬಾಂಬ್‌ ಸ್ಫೋಟ ಸಂಭವಿಸಿದೆ.

ಜಿಲಿಟಿನ್‌ ಕಡ್ಡಿ ಸ್ಫೋಟ: ವಿದ್ಯಾರ್ಥಿ ಬೆರಳುಗಳು ಕಟ್‌

Oct 10 2024, 02:26 AM IST
ಸರ್ಕಾರಿ ಶಾಲಾ ಕಾಂಪೌಂಡ್ ನಿರ್ಮಾಣಕ್ಕೆ ತಂದಿದ್ದ ಜಲ್ಲಿಕಲ್ಲಿನಲ್ಲಿದ್ದ ಜಿಲಿಟಿನ್‌ ಕಡ್ಡಿ ಸ್ಫೋಟವಾಗಿ ಹತ್ತನೇ ತರಗತಿ ವಿದ್ಯಾರ್ಥಿಯ ಬೆರಳುಗಳು ತುಂಡಾದ ಘಟನೆ ತಾಲೂಕಿನ ಸಿಎಸ್‌ ಪುರ ಸಮೀಪದ ಇಡಗೂರಿನಲ್ಲಿ ನಡೆದಿದೆ.

ಸಿಲಿಂಡರ್‌ ಸ್ಫೋಟ: 6 ಮಂದಿಗೆ ಗಾಯ, ಓರ್ವ ಗಂಭೀರ

Oct 05 2024, 01:45 AM IST
ಮನೆಯ ಅಡುಗೆ ಸಿಲಿಂಡರ್ ಸ್ಫೋಟಗೊಂಡು 6 ಜನ ಗಾಯಗೊಂಡಿದ್ದು, ಈ ಪೈಕಿ ಒಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ದಾವಣಗೆರೆ ತಾಲೂಕಿನ ತುರ್ಚಘಟ್ಟ ಗ್ರಾಮದಲ್ಲಿ ನಡೆದಿದೆ.

ಚೀನಾದಲ್ಲಿ ಮಲ ತುಂಬಿದ್ದ ಒಳಚರಂಡಿ ಸ್ಫೋಟ! ಪೈಪ್‌ ಒಡೆದು 33 ಮೀ. ಎತ್ತರಕ್ಕೆ ಚಿಮ್ಮಿದ ಕೊಳಚೆ

Sep 29 2024, 01:52 AM IST
ಚೀನಾದಲ್ಲಿ ಒಳಚರಂಡಿ ಪೈಪ್‌ ಸ್ಫೋಟಗೊಂಡು, ಸಾವಿರಾರು ದಾರಿಹೋಕರಿಗೆ ಮಲದ ನೀರು ಚಿಮ್ಮಿದ ಘಟನೆ ನಡೆದಿದೆ. 33 ಮೀ. ಎತ್ತರಕ್ಕೆ ಮಲ ಚಿಮ್ಮಿದ್ದು, ಹಲವು ವಾಹನಗಳಿಗೆ ಹಾನಿಯಾಗಿದೆ.

ಪಶ್ಚಿಮ ಬಂಗಾಳದ ಹಲವೆಡೆ ಭಾರೀ ಮಳೆ : ಹಿಂಗಾರು ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ತ-ಹಿಮಾಚಲದಲ್ಲಿ ಮೇಘ ಸ್ಫೋಟ

Sep 27 2024, 01:23 AM IST
ಪಶ್ಚಿಮ ಬಂಗಾಳ, ಒಡಿಶಾ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಕೊನಾರ್ಕ್‌ ಸೂರ್ಯ ದೇಗುಲಕ್ಕೆ ನೀರು ನುಗ್ಗಿದ್ದು, ಪ್ರವಾಸಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಮೇಘ ಸ್ಫೋಟದಿಂದಾಗಿ ಓರ್ವರು ಸಾವನ್ನಪ್ಪಿದ್ದಾರೆ.

ಬೆಂಗಳೂರಿನಲ್ಲಿ ಅಸ್ಸಾಂ ನಿಷೇಧಿತ ಉಲ್ಫಾ ಸಂಘಟನೆಯ ಉಗ್ರನ ಬಂಧನ: ಐಇಡಿ ಸ್ಫೋಟ ಸಂಚು ವಿಫಲ

Sep 27 2024, 01:15 AM IST

ಸ್ವಾತಂತ್ರ್ಯ ದಿನಾಚರಣೆ ವಿರೋಧಿಸಿ ಅಸ್ಸಾಂನಲ್ಲಿ ಐಇಡಿ ಸ್ಫೋಟಿಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಶಂಕಿತ ಉಲ್ಫಾ ಉಗ್ರನನ್ನು ಬೆಂಗಳೂರಿನಲ್ಲಿ ಎನ್ಐಎ ಬಂಧಿಸಿದೆ 

ಲೆಬನಾನ್‌ನಲ್ಲಿ ಸರಣಿ ಕುರಿ ಬಾಂಬ್ ಸ್ಫೋಟ : ಹಿಜ್ಬುಲ್ಲಾ ಮೇಲೆ ಇಸ್ರೇಲ್ ಕುತಂತ್ರ?

Sep 21 2024, 01:53 AM IST
ಲೆಬನಾನ್‌ನಲ್ಲಿ ಸರಣಿ ಕುರಿ ಬಾಂಬ್‌ ಸ್ಫೋಟಗೊಂಡು, ಭಾರೀ ಸಾವುನೋವು ಸಂಭವಿಸಿದೆ ಎಂದು ವರದಿಯಾಗಿದೆ. ಹಿಜ್ಬುಲ್ಲಾ ಉಗ್ರರನ್ನು ಗುರಿಯಾಗಿಸಿ ಇಸ್ರೇಲ್ ಈ ಕೃತ್ಯ ಎಸಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 14
  • next >

More Trending News

Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved