• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಲೆಮನೆಯಲ್ಲಿ ಪಟಾಕಿ ಸ್ಫೋಟ: ತಮಿಳುನಾಡು ಮೂಲದ ವ್ಯಕ್ತಿ ಸಾವು

Mar 26 2024, 01:01 AM IST

ಆಲೆಮನೆಯಲ್ಲಿ ಪಟಾಕಿ ಸ್ಫೋಟಗೊಂಡು ತಮಿಳುನಾಡು ಮೂಲದ ಕಾರ್ಮಿಕನೊಬ್ಬ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ತಾಲೂಕಿನ ಜಿ.ಕೆಬ್ಬಹಳ್ಳಿ ಗ್ರಾಮದಲ್ಲಿ ನಡೆದಿದೆ.

ಸಿಲಿಂಡರ್‌ ಸ್ಫೋಟ: ಮನೆ ಸಂಪೂರ್ಣ ಬೆಂಕಿಗಾಹುತಿ

Mar 24 2024, 01:35 AM IST
ಸಿರಿಗೆರೆ ಸಮೀಪದ ಲಕ್ಷ್ಮೀಸಾಗರ ಗ್ರಾಮದಲ್ಲಿ ಸಿಲಿಂಡರ್‌ ಸ್ಫೋಟಕ್ಕೆ ಮನೆಯೊಂದು ಸಂಪೂರ್ಣ ಕುಸಿದು ಬಿದ್ದು, ಅಗ್ನಿಗಾಹುತಿಯಾಗಿರುವ ಘಟನೆ ಶನಿವಾರ ಮಧ್ಯಾಹ್ನ ಜರುಗಿದೆ.

ಕಾಂಗ್ರೆಸ್ ಪಕ್ಷದೊಳಗಿನ ಅಸಮಾಧಾನ ಸ್ಫೋಟ

Mar 23 2024, 01:00 AM IST
ರಾಮನಗರ: ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಪ್ರಾಧಿಕಾರಗಳ ನೇಮಕದಲ್ಲಿ ಆಗಿರುವ ಅನ್ಯಾಯದ ವಿರುದ್ಧ ದಲಿತ ಮುಖಂಡರು ಅಪಸ್ವರ ಎತ್ತುವ ಮೂಲಕ ಕಾಂಗ್ರೆಸ್ ಪಕ್ಷದೊಳಗೆ ಅಸಮಾಧಾನ ಸ್ಫೋಟಗೊಂಡಿದೆ.

ಸಿಲಿಂಡರ್‌ ಸ್ಫೋಟ: ಮಹಿಳೆ ಸಾವು, ನಾಲ್ವರಿಗೆ ಗಾಯ

Mar 21 2024, 01:05 AM IST
ಅಡುಗೆ ಸಿಲಿಂಡರ್‌ ಆಕಸ್ಮಿಕವಾಗಿ ಸ್ಫೋಟಗೊಂಡ ಪರಿಣಾಮ ಓರ್ವ ಮಹಿಳೆ ಸಾವಿಗೀಡಾಗಿದ್ದು, ನಾಲ್ವರಿಗೆ ಗಾಯಗಳಾದ ದುರ್ಘಟನೆ ಕಲ್ಲೆ ಗ್ರಾಮದಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದೆ.

ಹರಪನಹಳ್ಳಿ ಬಿಜೆಪಿ ಪದಗ್ರಹಣದಲ್ಲಿ ಭಿನ್ನಮತ ಸ್ಫೋಟ

Mar 17 2024, 02:05 AM IST
ಬಹಳ ಹೊತ್ತಿನ ನಂತರ ಅಂತಿಮವಾಗಿ ಸಂಸದ ಜಿ.ಎಂ. ಸಿದ್ದೇಶ್ವರ ಅಭ್ಯರ್ಥಿ ಗಾಯತ್ರಿ, ಬಿಜೆಪಿ ಶಾಸಕರು, ಮುಖಂಡರು ಹಿಂಬಾಗಿಲ ಮೂಲಕ ಕಲ್ಯಾಣ ಮಂಟಪ ಪ್ರವೇಶಿಸಿ ವೇದಿಕೆಯಲ್ಲಿ ಆಸೀನರಾದರು.

ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಜೈಲಿನಲ್ಲಿದ್ದ ಮತ್ತೊಬ್ಬ ಶಂಕಿತನ ವಿಚಾರಣೆ

Mar 16 2024, 01:48 AM IST
ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ಮತ್ತೊಬ್ಬ ಶಿವಮೊಗ್ಗ ಜಿಲ್ಲೆಯ ಐಸಿಸ್ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ವಿಚಾರಣೆಗೊಳಪಡಿಸಿದೆ.

ಯಲ್ಲಾಪುರದಲ್ಲಿ ಕಸದ ರಾಶಿಯಲ್ಲಿ ಸ್ಫೋಟ: ವ್ಯಕ್ತಿಗೆ ಗಾಯ

Mar 15 2024, 01:15 AM IST
ಮಕ್ಕಳು, ಹಿರಿಯರು, ಮಹಿಳೆಯರು ಸ್ಥಳದಿಂದ ದೂರದಲ್ಲಿದ್ದ ಕಾರಣ ಅದೃಷ್ಟವಶಾತ್ ಬೇರಾರಿಗೂ ಗಾಯಗಳಾಗಿಲ್ಲ.

ಜಪಾನ್‌ನ ಮೊದಲ ಖಾಸಗಿ ಉಪಗ್ರಹ ರಾಕೆಟ್‌ ಸ್ಫೋಟ

Mar 14 2024, 02:01 AM IST
ಜಪಾನ್‌ನ ಮೊದಲ ಖಾಸಗಿ ಉಪಗ್ರಹ ರಾಕೆಟ್‌ ಹಾರಿದ ಕೆಲವೇ ಸೆಕೆಂಡಲ್ಲಿ ಸ್ಫೋಟವಾಗಿ ಪತನಗೊಂಡಿದೆ.

ಬಿಜೆಪಿ ಕಾಲದಲ್ಲೂ ಬಾಂಬ್‌ ಸ್ಫೋಟ ಆಗಿಲ್ಲವೇ: ದಿನೇಶ್‌ ಗುಂಡೂರಾವ್‌

Mar 10 2024, 01:47 AM IST
ಬಿಜೆಪಿ ಕಾಲದಲ್ಲಿ ಬಿಜೆಪಿ ಕಚೇರಿ ಸಮೀಪವೇ ಬಾಂಬ್ ಸ್ಫೋಟವಾಗಿತ್ತು. ಶಿವಾಜಿ ನಗರ, ಚರ್ಚ್ ಸ್ಟ್ರೀಟ್ ಹಾಗೂ ಅನೇಕ ಕಡೆಗಳಲ್ಲಿ ಬಾಂಬ್ ಸ್ಫೋಟವಾಗಿತ್ತು. ಈ ಬಗ್ಗೆ ಹಚ್ಚು ಚರ್ಚಿಸುವ ಅಗತ್ಯ ಇಲ್ಲ ಎಂದು ಗುಂಡೂರಾವ್‌ ಹೇಳಿದರು.

ಬೆಂಗಳೂರು ಬಾಂಬ್‌ ಸ್ಫೋಟ ಪ್ರಕರಣ: ಕಡಲ ತೀರದಲ್ಲಿ ಹೈ ಅಲರ್ಟ್‌

Mar 10 2024, 01:45 AM IST
ಬಾಂಬ್‌ ಸ್ಫೋಟ ಆರೋಪಿ ಭಟ್ಕಳಕ್ಕೆ ಹೋಗಿರುವ ಹಿನ್ನೆಲೆಯಲ್ಲಿ ಸಮುದ್ರದ ಮೂಲಕ ಪರಾರಿಯಾಗಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ಎನ್‌ಐಎ ಸೂಚನೆ ಮೇರೆಗೆ ಕರಾವಳಿ ಕಾವಲು ಪಡೆ ಮತ್ತು ಕೋಸ್ಟ್‌ ಗಾರ್ಡ್‌ ಹದ್ದುಗಣ್ಣು ಇರಿಸಿದೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
ಮೆಟ್ಟಿಲು ಹತ್ತಲು ಸಾಧ್ಯವಾಗದ ಕಕ್ಷಿದಾರನ ಬಳಿಗೆ ಬಂದ ಜಡ್ಜ್‌
‘ನವರಾತ್ರಿಯಲ್ಲಾದ್ರೂ ಸಮೀಕ್ಷೆಯಿಂದ ಬಿಡುವು ಕೊಡಿ’
ರಾಜ್ಯ ಸರ್ಕಾರದಿಂದ ಅಲ್ಪಸಂಖ್ಯಾತರ ಓಲೈಕೆ : ಶೋಭಾ ಕರಂದ್ಲಾಜೆ ಟೀಕೆ
ಹಿಂದೂ ಅಸಮಾನತೆ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಬಿಜೆಪಿಗರು ಗರಂ
ಪಾಕ್‌ ವಿರುದ್ಧ ಗೆದ್ದು ಪಹಲ್ಗಾಂ ಸಂತ್ರಸ್ತರು, ಸೇನೆಗೆ ಅರ್ಪಿಸಿದ ಭಾರತ ಕ್ರಿಕೆಟ್‌ ತಂಡ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved