• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶತಾಯುಷಿ ಸ್ವಾತಂತ್ರ್ಯ ಹೋರಾಟಗಾರ ಪಟೇಲ್ ಲಿಂಗಪ್ಪ ನಿಧನ

Apr 24 2025, 12:03 AM IST
ಶತಾಯುಷಿ ಸ್ವಾತಂತ್ರ್ಯ ಹೋರಾಟಗಾರ ಪಟೇಲ್ ಲಿಂಗಪ್ಪ ನಿಧನ

ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ ಜೈಲು ಶಿಕ್ಷೆ ಅನುಭವಿಸಿದ್ದ ಸ್ವಯಂ ಸೇವಕರು: ಡಾ.ಪ್ರಭಾಕರ್ ಭಟ್ ಕಲ್ಲಡ್ಕ

Apr 01 2025, 12:45 AM IST
ಈ ದೇಶಕ್ಕೆ ಕೇವಲ 50 ಮಂದಿ ಮುಸ್ಲಿಮರು ತಲ್ವಾರ್ ಹಿಡಿದು ಕುದುರೆ ಮೇಲೆ ಭಾರತಕ್ಕೆ ಬಂದರು. ಅವರೆಲ್ಲರೂ ಇಲ್ಲಿನವರನ್ನು ಮುಸ್ಲಿಮರನ್ನಾಗಿ ಪರಿವರ್ತಿಸಿ, ಅವರಿಂದ ಕೋಟ್ಯಾಂತರ ಜನ ಸಂಘಟಿತರಾಗಿ ಈ ದೇಶವನ್ನು ಆಳುವ ಮಟ್ಟಕ್ಕೆ ಕೊಂಡೊಯ್ದರು. ನಂತರ ಬ್ರಿಟಿಷರು ಕೇವಲ ತಕ್ಕಡಿ ಹಿಡಿದುಕೊಂಡು ಬಂದು ಭಾರತೀಯರ ಸ್ವಾತಂತ್ರ್ಯವನ್ನೇ ಕಸಿದುಕೊಂಡರು ಎಂದು ಇತಿಹಾಸವನ್ನು ಮೆಲುಕು ಹಾಕಿದರು.

ವಾಕ್‌ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರಜಾಪ್ರಭುತ್ವದ ಅಂಗ : ಸುಪ್ರೀಂ ಕೋರ್ಟ್‌

Mar 29 2025, 12:34 AM IST

‘ವಾಕ್‌ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವು ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗ. ಸ್ಟ್ಯಾಂಡ್ ಅಪ್ ಕಾಮಿಡಿಯನ್ನು ದ್ವೇಷಕಾರಕ ಎನ್ನಲಾಗದು’ ಎಂದು ಹೇಳಿರುವ ಸುಪ್ರೀಂ ಕೋರ್ಟ್‌

ಸ್ವಾತಂತ್ರ್ಯ ಹೋರಾಟಗಾರ ಧನವಂತರವ ಶತಮಾನೋತ್ಸವ ದೇಶದ ಕಾರ್ಯಕ್ರಮವಾಗಲಿ

Mar 28 2025, 01:17 AM IST
ಬ್ರೀಟಿಷರ ವಿರುದ್ಧ ತೊಡೆ ತಟ್ಟಿದ ಸ್ವಾತಂತ್ರ್ಯ ಹೋರಾಟಗಾರ ಶತಾಯುಷಿ ಧನವಂತ ಹಳಿಂಗಳಿ ಶತಮಾನೋತ್ಸವ ಕಾರ್ಯಕ್ರಮ ಗ್ರಾಮಕ್ಕೆ ಸೀಮೀತವಾಗದೇ ದೇಶದ ಕಾರ್ಯಕ್ರಮವಾಗಬೇಕು ಎಂದು ಮಾಜಿ ಶಾಸಕ ಶಹಜಾನ ಡೊಂಗರಗಾಂವ ಹೇಳಿದರು.

ಭಾರತದಲ್ಲಿ ಮುಸ್ಲಿಮರಿಗೆ ಅಭದ್ರತೆ : ಅಮೆರಿಕದ ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಆಯೋಗ

Mar 27 2025, 01:07 AM IST
ಅಮೆರಿಕದ ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಆಯೋಗವು ಭಾರತದ ಆಂತರಿಕ ವಿಚಾರದಲ್ಲಿ ಮೂಗು ತೂರಿಸಿದ್ದು, ‘ಭಾರತದಲ್ಲಿ ಅಲ್ಪಸಂಖ್ಯಾತರ (ಮುಸ್ಲಿಮರ) ಪರಿಸ್ಥಿತಿ ಹದಗೆಡುತ್ತಿದೆ’ ಎಂದು ಆರೋಪಿಸಿದೆ.

ಮಹಿಳೆಯರಿಗೆ ಧಾರ್ಮಿಕ ಸ್ವಾತಂತ್ರ್ಯ ನೀಡಿದ್ದು ಲಿಂಗಾಯತ ಧರ್ಮ: ನಿಜಗುಣಾನಂದ ಮಹಾಸ್ವಾಮಿಗಳು

Mar 27 2025, 01:06 AM IST
ಜಗತ್ತಿನಲ್ಲಿ ಮೊಟ್ಟಮೊದಲ ಬಾರಿಗೆ ಮಹಿಳೆಯರಿಗೆ ಧಾರ್ಮಿಕ ಸ್ವಾತಂತ್ರ್ಯ ನೀಡಿದ್ದು, ಭಾರತದ ಲಿಂಗಾಯತ ಧರ್ಮ. ಈ ಲಿಂಗಾಯತ ಧರ್ಮದಿಂದ ಮಾತ್ರ ಜಗತ್ತಿಗೆ ಸಹಬಾಳ್ವೆ, ಶಾಂತಿ ಸಿಗಲು ಸಾಧ್ಯ ಎಂದು ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಮಹಾಸ್ವಾಮಿಗಳು ಪ್ರತಿಪಾದಿಸಿದರು.

ಮಹಿಳೆಗೆ ಸ್ವಾತಂತ್ರ್ಯ ಸ್ವೇಚ್ಛಾಚಾರ ಆಗದಿರಲಿ

Mar 27 2025, 01:03 AM IST
ಕನ್ನಡಪ್ರಭ ವಾರ್ತೆ ಸಿಂದಗಿ ಮಹಿಳೆ-ಪುರುಷರು ಜೋಡೆತ್ತು ಇದ್ದಂತೆ, ಸಮನಾಗಿ ಕಾರ್ಯತತ್ಪರರಾಗಬೇಕು. ಮಹಿಳೆಯರು ಸ್ವಾತಂತ್ರ್ಯವನ್ನು ಸ್ವೇಚ್ಛಾಚಾರವನ್ನಾಗಿಸಿಕೊಳ್ಳಬಾರದು ಎಂದು ಇನ್ನರ್‌ವೀಲ್ ಕ್ಲಬ್ ಮಾಜಿ ಅಧ್ಯಕ್ಷೆ ನಾಗರತ್ನಾ ಮನಗೂಳಿ ಸಲಹೆ ನೀಡಿದರು.

ಸ್ವಾತಂತ್ರ್ಯ ಪೂರ್ವದಲ್ಲೂ ಗಾಂಧೀಜಿ ಸತ್ಸಂಗ ಕಾರ್ಯ: ವೀರಣ್ಣ

Mar 26 2025, 01:35 AM IST
ಈ ಕಾರ್ಯಕ್ರಮದಲ್ಲಿ ಐದು ಬಡ ಮಹಿಳೆಯರಿಗೆ ಕಂಬಳಿ ಸೀರೆ, ಅರಿಶಿಣ- ಕುಂಕುಮ, ಬಳೆಗಳನ್ನು, ಮೂರು ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ವಿತರಣೆ ಮಾಡಲಾಯಿತು.

ಸ್ವಾತಂತ್ರ್ಯ ಹೋರಾಟಗಾರರ ಕನಸು ನನಸು ಮಾಡಿ: ಬಸವರಾಜ ಪೂಜಾರ

Mar 24 2025, 12:34 AM IST
ದೇಶದ ಸ್ವಾತಂತ್ರ‍್ಯಕ್ಕಾಗಿ ನಗುತ್ತಲೇ ಪ್ರಾಣಾರ್ಪಣೆಗೈದು ಹುತಾತ್ಮರಾದ ಭಗತ್ ಸಿಂಗ್, ರಾಜಗುರು ಹಾಗೂ ಸುಖದೇವ್ ಅವರ ಕನಸುಗಳನ್ನು ನನಸು ಮಾಡಲು ಯುವಜನತೆ ಮುಂದಾಗಬೇಕು.

ಶರಣರು ಪ್ರಪ್ರಥಮ ಸ್ವಾತಂತ್ರ್ಯ ಚಳವಳಿಗಾರರು: ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ

Mar 24 2025, 12:32 AM IST
ಹನ್ನೇರಡನೇ ಶತಮಾನದಲ್ಲಿ ಇದ್ದ ರಾಜಪ್ರಭುತ್ವದ ವಿರುದ್ಧ ಪ್ರಜಾಪ್ರಭುತ್ವದ ಬೀಜ ಬಿತ್ತಿದ ಶರಣರು ಈ ರಾಷ್ಟ್ರ ಕಂಡ ಪ್ರಪ್ರಥಮ ಸ್ವಾತಂತ್ರತ್ಯ ಚಳವಳಿಗಾರರು ಎಂದು ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 28
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved