• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಿಳೆಯರಿಗೂ ಸ್ವಾತಂತ್ರ್ಯ ಹೋರಾಟಕ್ಕೆ ಅವಕಾಶ ಕಲ್ಪಿಸಿದ್ದ ನೇತಾಜಿ: ಮರಿಸ್ವಾಮಿಗೌಡ

Jan 24 2025, 12:46 AM IST
ನೇತಾಜಿ ಸುಭಾಷ್ ಚಂದ್ರ ಬೋಸ್ ಭಾರತ ಕಂಡ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರರು. ಪುರುಷರಷ್ಟೇ ಅಲ್ಲದೇ ಮಹಿಳೆಯರಿಗೂ ಸ್ವಾತಂತ್ರ್ಯ ಹೋರಾಟಕ್ಕೆ ಅವಕಾಶ ಕಲ್ಪಿಸಿದ್ದರಿಂದ ಕ್ಯಾಪ್ಟನ್ ಲಕ್ಷ್ಮಿ ಅವರು ಸ್ವಾತಂತ್ರ್ಯ ಹೋರಾಟದ ಮುಂಚೂಣಿಯಲ್ಲಿದ್ದರು.

ಭಾರತರತ್ನ ಬೋಸ್ ಸ್ವಾತಂತ್ರ್ಯ ಸೂರ್ಯ

Jan 24 2025, 12:46 AM IST
ಮಹಾನ್ ದೇಶಭಕ್ತ, ಅಪೂರ್ವ ಹೋರಾಟಗಾರ, ಅನನ್ಯ ಸಂಘಟಕ, ಸಮರ್ಪಣೆಗೆ, ಬದ್ಧತೆಗೆ, ಕ್ರಾಂತಿಕಾರಿ ಮನೋಧೋರಣೆಗೆ, ರಾಷ್ಟ್ರೀಯವಾದಿ ವ್ಯಕ್ತಿತ್ವಕ್ಕೆ, ಕೆಚ್ಚೆದೆಯ ಹೋರಾಟಕ್ಕೆ ಈ ಪರಮ ತ್ಯಾಗಿ ಒಂದು ಆದರ್ಶದ ರೂಪಕ

ರಾಮಮಂದಿರ ಉದ್ಘಾಟನೆ ದಿನವವೇ ನಿಜ ಸ್ವಾತಂತ್ರ್ಯ : ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್‌

Jan 14 2025, 01:00 AM IST

 ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯಾದ ದಿನವನ್ನು ‘ಪ್ರತಿಷ್ಠಾ ದ್ವಾದಶಿ’ ಎಂದು ಆಚರಿಸಿ ಭಾರತದ ನೈಜ ಸ್ವಾತಂತ್ರ್ಯವೆಂದು ಘೋಷಿಸಬೇಕೆಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್‌ ಹೇಳಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರ ವಿ.ಡಿ. ಸಾವರ್ಕರ್‌ ಅವಹೇಳನ : ರಾಹುಲ್‌ ಗಾಂಧಿಗೆ ಜಾಮೀನು

Jan 11 2025, 12:46 AM IST
ಪುಣೆ: ಸ್ವಾತಂತ್ರ್ಯ ಹೋರಾಟಗಾರ ವಿ.ಡಿ. ಸಾವರ್ಕರ್‌ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣ ಎದುರಿಸುತ್ತಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಗೆ ಇಲ್ಲಿನ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ನೀಡಿದೆ.

ಸ್ವಾತಂತ್ರ್ಯ ಚಳವಳಿಗೆ ಮಹಿಳೆಯರ ಕೊಡುಗೆ ಅಪಾರ: ಸಾಹಿತಿ ರಂಜಾನ ದರ್ಗಾ

Jan 06 2025, 01:01 AM IST
ಹೆಣ್ಣುಮಕ್ಕಳನ್ನು ನಾವು ಗೌರವದಿಂದ ಕಾಣಬೇಕು ಎಂದು ಸಾಹಿತಿ ರಂಜಾನ ದರ್ಗಾ ಹೇಳಿದರು.

ಸ್ವಾತಂತ್ರ್ಯ ಸೇನಾನಿಗಳ ಹೋರಾಟ, ತ್ಯಾಗ ಬಲಿದಾನ ಮರೆಮಾಚಿರುವುದು ದ್ರೋಹ

Dec 30 2024, 01:01 AM IST
ನೆಹರು, ಗಾಂಧಿ ಸೇರಿದಂತೆ ಕೇವಲ ನಾಲ್ಕೈದು ಜನ ಭಾರತಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು ಎಂದು ಬಿಂಬಿಸಿ ೬.೫ ಲಕ್ಷ ಸ್ವಾತಂತ್ರ್ಯ ಸೇನಾನಿಗಳ ಹೋರಾಟ, ತ್ಯಾಗ ಬಲಿದಾನಗಳನ್ನು ಮರೆಮಾಚಿ ದೊಡ್ಡ ದ್ರೋಹ ಮಾಡಲಾಗಿದೆ ಎಂದು ಯುವ ಬ್ರಿಗೇಡ್ ಪ್ರಮುಖ ಕಿರಣ್ ರಾಮ್ ಹೇಳಿದರು.

ಪುರುಷ ಪ್ರಧಾನ ಸಮಾಜದಿಂದ ಮಹಿಳಾ ಸ್ವಾತಂತ್ರ್ಯ ಹತ್ತಿಕ್ಕುವ ಕಾರ್ಯ: ನ್ಯಾಯಾಧೀಶ ಅಮೋಲ್ ಹಿರಿಕುಡೆ

Dec 25 2024, 12:46 AM IST
ಪುರುಷ ಪ್ರಧಾನ ಸಮಾಜ ಮಹಿಳಾ ಸ್ವಾತಂತ್ರ್ಯ ಹತ್ತಿಕ್ಕುತ್ತ ಬಂದಿದೆ ಎಂದು ನ್ಯಾಯಾಧೀಶ ಅಮೋಲ್ ಹಿರಿಕುಡೆ ಅಭಿಪ್ರಾಯ ವ್ಯಕ್ತಪಡಿಸಿದರು.

ಮಹಿಳೆಯರಿಗೆ ಆರ್ಥಿಕ ಸ್ವಾತಂತ್ರ್ಯ ಕೊಡಿಸಿದ ಧರ್ಮಸ್ಥಳ ಸಂಸ್ಥೆ: ಸುರೇಶಗೌಡ ಪಾಟೀಲ

Dec 20 2024, 12:47 AM IST
ವೇದಗಳ ಕಾಲದಲ್ಲಿ ಮಹಿಳೆಯರಿಗೆ ಹೆಚ್ಚಿನ ಗೌರವವಿತ್ತು. ಪ್ರಾಚೀನ ಕಾಲದಲ್ಲಿ ಮಹಿಳೆಯರು ಶಿಕ್ಷಣ ಮತ್ತು ಗೌರವ ಅನುಭವಿಸುತ್ತಿದ್ದರು ಎಂಬುದು ಸ್ಪಷ್ಟ, ಆದರೆ ಮಧ್ಯಯುಗದಲ್ಲಿ ಹುಟ್ಟಿದ ‘ಮಹಿಳಾ ಸಬಲೀಕರಣ’ ಎಂಬ ಪದವು ಮಹಿಳೆ ಸಾಕಷ್ಟು ಶಕ್ತಿಶಾಲಿಯಲ್ಲ ಎಂಬುದನ್ನು ಸೂಚಿಸಲಾರಂಭಿಸಿತು ಎಂದು ಮಾಜಿ ಶಾಸಕ ಸುರೇಶಗೌಡ ಪಾಟೀಲ ಹೇಳಿದರು.

ಸ್ವಾತಂತ್ರ್ಯ ಹೋರಾಟದಲ್ಲಿ ವಕೀಲರ ಪಾತ್ರ ಮಹತ್ವದ್ದು: ಟಿ. ಅಕ್ಷತಾ

Dec 04 2024, 12:36 AM IST
ಭಾರತವನ್ನು ಬ್ರಿಟಿಷರಿಂದ ಮುಕ್ತ ಮಾಡಲು ನಡೆದ ಸ್ವಾತಂತ್ರ್ಯ ಹೋರಾಟದಲ್ಲಿ ವಕೀಲರ ಪಾತ್ರ ಮಹತ್ವದಾಗಿದೆ ಎಂದು, ಸಿವಿಲ್‌ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಟಿ. ಅಕ್ಷತಾ ಹೇಳಿದರು.

ಸ್ವಾತಂತ್ರ್ಯ ಬಂದು 75 ವರ್ಷವಾದರೂ ಮಹಿಳಾ ಸಮಾನತೆ ಕಗ್ಗಂಟಾಗಿದೆ: ನಂದಿನಿ ಜಯರಾಂ ಬೇಸರ

Dec 03 2024, 12:33 AM IST
ನಾಡಿನ ಖ್ಯಾತ ಸಾಹಿತಿ ನಿರಂಜನ ಅವರ ಪ್ರೋತ್ಸಾಹ ಹಾಗೂ ಪ್ರಭಾವ ದಿಂದ ಅನುವಾದಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಹಿಂದಿ ಮತ್ತು ಕನ್ನಡ ಭಾಷೆ ಮೇಲೆ ಪ್ರಭುತ್ವ ಸಾಧಿಸಿ ಕತೆ, ಕಾದಂಬರಿ, ವಿಚಾರ ಸಾಹಿತ್ಯ ಗಳನ್ನು ಅನುವಾದ ಮಾಡುವ ಜೊತೆಗೆ ಪತ್ರಿಕೆಗಳಲ್ಲಿ ಸ್ತ್ರೀ ಪರವಾದ ಲೇಖನಗಳನ್ನು ಬರೆದು ಸಮಾಜವನ್ನು ಎಚ್ಚರಿಸಿದರು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 28
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved