• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಉಲ್ಲಂಘನೆ ಹೆಚ್ಚಾಗಿದೆ : ಅಮೆರಿಕ ಆಯೋಗ ವರದಿ ಬಿಡುಗಡೆ

Oct 04 2024, 01:21 AM IST
ಭಾರತದಲ್ಲಿನ ಧಾರ್ಮಿಕ ಸ್ವಾತಂತ್ರ್ಯದ ಕುರಿತು ಅಮೆರಿಕದ ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಆಯೋಗ ವರದಿ ಬಿಡುಗಡೆ ಮಾಡಿದ್ದು, ‘ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಉಲ್ಲಂಘನೆ ಹೆಚ್ಚಾಗಿದೆ’ ಎಂದು ಹೇಳಿದೆ.

ಅಹಿಂಸೆ ಮಂತ್ರದಿಂದಲೇ ಸ್ವಾತಂತ್ರ್ಯ ದೊರಕಿಸಿದ ಗಾಂಧಿ

Oct 03 2024, 01:33 AM IST
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜೀವನದಲ್ಲಿ ತಮ್ಮ ಸರಳತೆಯಿಂದಲೇ ಇತರರಿಗೆ ಮೇಲ್ಪಂಕ್ತಿಯಾಗಿದ್ದಾರೆ. ಶಾಂತಿ ಮತ್ತು ಅಂಹಿಸಾ ಮಂತ್ರದಿಂದಲೇ ದೇಶಕ್ಕೆ ಸ್ವಾತಂತ್ರ‍್ಯ ದೊರಕಿಸಿಕೊಟ್ಟರು. ಅವರ ಈ ನಡೆ ಇಡೀ ಪ್ರಪಂಚಕ್ಕೆ ಮಾದರಿಯಾಗಿದೆ ಎಂದು ಮಾಯಕೊಂಡ ಕ್ಷೇತ್ರ ಶಾಸಕ ಕೆ.ಎಸ್.ಬಸವಂತಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.

ಸ್ವಾತಂತ್ರ್ಯ ಹೋರಾಟದಲ್ಲಿ ಗಾಂಧಿ, ಶಾಸ್ತ್ರಿ ಕೊಡುಗೆ ಅನನ್ಯ: ಕೃಷಿ ಸಚಿವ ಸಿಆರ್‌ಎಸ್

Oct 03 2024, 01:22 AM IST
ಬ್ರಿಟಿಷರ ಹಾವಳಿಯಿಂದ ಹೊರ ಬರಲು ಬಹಳಷ್ಟು ದೇಶಗಳು ಹಿಂಸಾಚಾರ ಚಳುವಳಿಗಳನ್ನು ನಡೆಸಿದಂತಹ ಇತಿಹಾಸವಿದೆ. ಪ್ರಪಂಚದಲ್ಲಿ ಅಹಿಂಸಾತ್ಮಕ ನಿಲುವನ್ನು ತಾಳುವ ಮೂಲಕ ಮಹಾತ್ಮ ಗಾಂಧೀಜಿಯವರ ನೇತೃತ್ವದಲ್ಲಿ ಬ್ರಿಟಿಷರನ್ನು ಓಡಿಸಿದಂತಹ ದೇಶ ನಮ್ಮ ಭಾರತವಾಗಿದೆ.

ಸ್ವಾತಂತ್ರ್ಯ ಬಂದು 75 ವರ್ಷಗಳು ಕಳೆದರೂ ದಲಿತರು, ಮಹಿಳೆಯರ ಅಭಿವೃದ್ಧಿಯಲ್ಲಿ ಸರ್ಕಾರಗಳು ವಿಫಲ : ಯು.ಬಸವರಾಜು ಟೀಕೆ

Sep 27 2024, 01:19 AM IST

ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಕಳೆದರೂ ದಲಿತರು, ಮಹಿಳೆಯರು ಹಾಗೂ ದುರ್ಬಲ ವರ್ಗದ ಜನಾಂಗವನ್ನು ಅಭಿವೃದ್ಧಿಗೊಳಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಂಪೂರ್ಣವಾಗಿ ವಿಫಲವಾಗಿವೆ  

ಸ್ವಾತಂತ್ರ್ಯ ಪಡೆದಿದ್ದರ ಹಿಂದೆ ಹೋರಾಟಗಾರರ ಶ್ರಮವಿದೆ: ಮಹಾದೇವ ಬಬಾಲಗಿ

Sep 20 2024, 01:46 AM IST
Behind those who got freedom is the labor of the fighters: Mahadeva Babalagi

ನಾಳೆ.. ಸ್ವಾತಂತ್ರ್ಯ ಹೋರಾಟಗಾರರನ್ನು ಸದಾ ಸ್ತುತಿಸಿ: ಶಾಸಕ ಆರ‍್ವಿಎನ್

Sep 18 2024, 01:59 AM IST
Always praise freedom fighters: MLA RVN

ಸಮಾನತೆ, ಸ್ವಾತಂತ್ರ್ಯ ಪರಿಕಲ್ಪನೆ ಅನುಸರಿಸಿ: ಹೆಗ್ಗನಾಯಕ

Sep 16 2024, 01:55 AM IST
ಪ್ರಜಾಪ್ರಭುತ್ವ ಬಲಪಡಿಸಲು ಮತ್ತು ಅದರ ಮೌಲ್ಯಗಳು ಮತ್ತು ತತ್ವಗಳನ್ನು ಅರಿಯುವುದು ಪ್ರಜಾಪ್ರಭುತ್ವ ದಿನಾಚರಣೆಯ ಉದ್ದೇಶವಾಗಿದೆ ಎಂದು ಜಿಪಂ ಉಪ ಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ ಹೇಳಿದರು.

ನಾಳೆ ಸ್ವಾತಂತ್ರ್ಯ ಯೋಧ ಟಿ.ಎಸ್. ಸುಬ್ಬಣ್ಣ 33ನೇ ಸಂಸ್ಮರಣೆ

Sep 12 2024, 01:49 AM IST
ಟಿ.ಎಸ್. ಸುಬ್ಬಣ್ಣ ಅವರು ನಂಜನಗೂಡು ತಾ. ತಗಡೂರಿನ ಶಿವಾರ್ಚಕರಾದ ಈಶ್ವರಪ್ಪ, ಪಾರ್ವತಮ್ಮ ಅವರ ಪುತ್ರರಾಗಿ 1905 ರಲ್ಲಿ ಜನಿಸಿದರು.

ಭಾರತದಲ್ಲಿ ಸಿಖ್ಖರಿಗೆ ಧಾರ್ಮಿಕ ಸ್ವಾತಂತ್ರ್ಯ ಇಲ್ಲ ಎಂದ ರಾಹುಲ್‌ ವಿರುದ್ಧ ಬಿಜೆಪಿ ಸಿಖ್‌ ಘಟಕ ಪ್ರತಿಭಟನೆ

Sep 12 2024, 01:45 AM IST
‘ಭಾರತದಲ್ಲಿ ಸಿಖ್ಖರಿಗೆ ಧಾರ್ಮಿಕ ಸ್ವಾತಂತ್ರ್ಯ ಇಲ್ಲ’ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅಮೆರಿಕದಲ್ಲಿ ನೀಡಿದ ಹೇಳಿಕೆಯನ್ನು ವಿರೋಧಿಸಿ ಬಿಜೆಪಿ ಸಿಖ್‌ ಘಟಕ ಬುಧವಾರ ಪ್ರತಿಭಟನೆ ನಡೆಸಿತು.

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಇಲ್ಲ :ಅಮೆರಿಕದಲ್ಲಿ ಭಾರತದ ಬಗ್ಗೆ ರಾಹುಲ್‌ ಅಪಪ್ರಚಾರ!

Sep 11 2024, 01:16 AM IST

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ಅಮೆರಿಕದ ಕೆಲವು ಸಂಘಟನೆಗಳು ವರ್ಷ ವರ್ಷ ಸಲ್ಲದ ಆರೋಪ ಮಾಡುತ್ತಿರುವ ನಡುವೆಯೇ, ಅಮೆರಿಕ ಪ್ರವಾಸದಲ್ಲಿರುವ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ‘ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಇಲ್ಲ’ ಎಂಬ ಗಂಭೀರ ಆರೋಪ ಮಾಡಿದ್ದಾರೆ 

  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 28
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved