ಸ್ವಾತಂತ್ರ್ಯ ಚಳವಳಿ, ಹೋರಾಟಕ್ಕೆ ಜಿಲ್ಲೆಯ ಕೊಡುಗೆ ಅಪಾರ
Jul 02 2024, 01:37 AM ISTಥ್ಯಾಕರೆ ಸಮಾಧಿ, ಗಾನವಿಧೂಷಿ ಗಂಗೂಬಾಯಿ ಹಾನಗಲ್ಲ ಹುಟ್ಟಿದ ಮನೆ, ದ.ರಾ. ಬೇಂದ್ರೆ ಅವರ ಕುರಿತ ವಿಷಯಗಳು ಧಾರವಾಡದ ಹೆಮ್ಮೆಯ ಸಂಗತಿಗಳು. ಇವುಗಳನ್ನು ರಕ್ಷಿಸಿ, ನಮ್ಮವರಿಗೆ ಪ್ರಚುರಪಡಿಸಿ ಹೆಮ್ಮೆ, ಅಭಿಮಾನ ಮೂಡಿಸುವುದು ನಮ್ಮ ಕರ್ತವ್ಯ.