• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಉದ್ಯೋಗದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬಕ್ಕೆ ಮೀಸಲು ಹಿಂಸಾಚಾರಕ್ಕೆ 105 ಬಲಿ

Jul 20 2024, 12:55 AM IST

ಸರ್ಕಾರಿ ಉದ್ಯೋಗದಲ್ಲಿ 1971ರ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದ ಕುಟುಂಬದವರಿಗೆ ಶೇ.30ರಷ್ಟು ಮೀಸಲು ನೀಡುವ ನೀತಿ ವಿರೋಧಿಸಿ ಬಾಂಗ್ಲಾದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ಶುಕ್ರವಾರ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ.  

ಸ್ವಾತಂತ್ರ್ಯ ಚಳವಳಿ, ಹೋರಾಟಕ್ಕೆ ಜಿಲ್ಲೆಯ ಕೊಡುಗೆ ಅಪಾರ

Jul 02 2024, 01:37 AM IST
ಥ್ಯಾಕರೆ ಸಮಾಧಿ, ಗಾನವಿಧೂಷಿ ಗಂಗೂಬಾಯಿ ಹಾನಗಲ್ಲ ಹುಟ್ಟಿದ ಮನೆ, ದ.ರಾ. ಬೇಂದ್ರೆ ಅವರ ಕುರಿತ ವಿಷಯಗಳು ಧಾರವಾಡದ ಹೆಮ್ಮೆಯ ಸಂಗತಿಗಳು. ಇವುಗಳನ್ನು ರಕ್ಷಿಸಿ, ನಮ್ಮವರಿಗೆ ಪ್ರಚುರಪಡಿಸಿ ಹೆಮ್ಮೆ, ಅಭಿಮಾನ ಮೂಡಿಸುವುದು ನಮ್ಮ ಕರ್ತವ್ಯ.

ಧಾರ್ಮಿಕ ಸ್ವಾತಂತ್ರ್ಯ ಕುರಿತ ಅಮೆರಿಕ ವರದಿ ವೋಟ್‌ ಬ್ಯಾಂಕ್‌ ಉದ್ದೇಶದ್ದು!

Jun 29 2024, 12:33 AM IST
ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಕುರಿತು ಅಮೆರಿಕ ಬಿಡುಗಡೆ ಮಾಡಿರುವ ವರದಿಯನ್ನು ಭಾರತ ಸಂಪೂರ್ಣವಾಗಿ ತಿರಸ್ಕರಿಸಿದೆ.

ಸ್ತ್ರೀಯರಿಗೆ ಬಸವಣ್ಣರಿಂದ ಧಾರ್ಮಿಕ ಸ್ವಾತಂತ್ರ್ಯ ದೊರೆತಿದೆ: ಸಿದ್ಧಲಿಂಗ ಸ್ವಾಮೀಜಿ

Jun 14 2024, 01:12 AM IST
ಪ್ರಪಂಚದಲ್ಲೆ ಮಹಿಳೆಯರಿಗೆ ಧಾರ್ಮಿಕ ಸ್ವಾತಂತ್ರ್ಯವನ್ನು ನೀಡಿದ ಮೊದಲಿಗರು ಬಸವಣ್ಣನವರು ಎಂದು ಸಿದ್ಧಲಿಂಗ ಸ್ವಾಮೀಜಿ ಹೇಳಿದರು. ಸಕಲೇಶಪುರದಲ್ಲಿ ಬಸವೇಶ್ವರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.

ಹಾಜಿ ಅಬ್ದುಲ್ಲಾ ಸಾಹೇಬ್ ಮನೆಗೆ ‘ಸ್ವಾತಂತ್ರ್ಯ ಹೋರಾಟಗಾರರ ಮನೆ’ ನಾಮಫಲಕ ಅನಾವರಣ

Jun 03 2024, 12:30 AM IST
ನರೇಂದ್ರ ಕುಮಾರ್ ಕೋಟ ರಾಷ್ಟ್ರ ಧ್ವಜಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ಹಾಜಿ ಅಬ್ದುಲ್ಲಾ ಸಾಹೇಬರ ನಿಕಟ ಸಂಬಂಧಿ ಸೈಯ್ಯದ್ ಸಿರಾಜ್ ಅಹಮ್ಮದ್ ನಾಮಫಲಕ ಅನಾವರಣ ಮಾಡಿದರು.

ವೀರ ಸಾವರ್ಕರ್ ದೇಶದ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ-ದ್ಯಾಮಣ್ಣವರ

May 29 2024, 12:52 AM IST
ವೀರ ಸಾವರ್ಕರ ಅವರು ದೇಶ ಕಂಡಂತಹ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರರು. ಸ್ವಾತಂತ್ರ್ಯ ದೊರಕಿಸಿಕೊಡುವಲ್ಲಿ ಹಾಗೂ ಯುವಕರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಲು ಸಾವರ್ಕರ ಪ್ರೇರಣೆ ಅದಮ್ಯವಾಗಿದೆ ಎಂದು ಬಿಜೆಪಿ ಮುಖಂಡ ಗವಿಸಿದ್ದಪ್ಪ ದ್ಯಾಮಣ್ಣವರ ಹೇಳಿದರು.

ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟಿಷರ ಪರವಿದ್ದ ಬಿಜೆಪಿ

May 01 2024, 01:15 AM IST
ಕಾಂಗ್ರೆಸ್ ಸ್ವಾತಂತ್ರ್ಯದ ಹೋರಾಟಕ್ಕಾಗಿ ಉದಯಿಸಿದ ಪಕ್ಷ. ಆದರೆ, ಬಿಜೆಪಿ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿಲ್ಲ. ಅದು ಬ್ರಿಟಿಷರ ಪರವಾಗಿದ್ದ ಪಕ್ಷ ಎಂದು ಕೈಗಾರಿಕೆ, ಮೂಲಸೌಲಭ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಬಿಜೆಪಿ ವಿರುದ್ಧ ಗುಡುಗಿದರು.

ಕಾಂಗ್ರೆಸ್‌ನ ತ್ಯಾಗ, ಬಲಿದಾನದಿಂದ ಸ್ವಾತಂತ್ರ್ಯ ಸಿಕ್ಕಿದೆ: ಸಚಿವ ಬೋಸರಾಜು

Apr 28 2024, 01:15 AM IST
7 ವರ್ಷಗಳ ಇತಿಹಾಸ ಹೊಂದಿದ ಮತ್ತು ಸತತ 60 ವರ್ಷಗಳ ಕಾಲ ದೇಶದಲ್ಲಿ ಆಡಳಿತ ನಡೆಸಿದ ಕಾಂಗೆಸ್‌ನಿಂದ ಬಡವರು, ದೀನ ದಲಿತರ ಏಳಿಗೆ ಸಾಧ್ಯವಾಗಿದೆ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಹೇಳಿದರು. ಕವಿತಾಳದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಅವರು ಮಾತನಾಡಿದರು.

ಈ ಚುನಾವಣೆ ಎರಡನೇ ಸ್ವಾತಂತ್ರ್ಯ ಸಂಗ್ರಾಮವಿದ್ದಂತೆ: ವಿ.ಎಸ್.ಉಗ್ರಪ್ಪ

Apr 23 2024, 12:51 AM IST
ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಕಳೆದ ಹತ್ತು ವರ್ಷಗಳ ಕಾಲ ಬಡವರ, ಕಾರ್ಮಿಕರ, ರೈತರ, ಅಲ್ಪಸಂಖ್ಯಾತರ ವಿರೋಧಿಯಾಗಿ ಸರ್ಕಾರ ನಡೆಸಿದೆ. ಇಡೀ ದೇಶ ಸಾಲದ ಸುಳಿಯಲ್ಲಿ ದಿವಾಳಿಯಾಗಿದೆ ಎಂದು ಉಗ್ರಪ್ಪ ಆರೋಪಿಸಿದರು.

ಸ್ವಾತಂತ್ರ್ಯ ತಂದು, ದೇಶ ಕಟ್ಟಿದ್ದು ಕಾಂಗ್ರೆಸ್‌

Apr 19 2024, 01:05 AM IST
ಮೋದಿ ನೇತೃತ್ವದ ಕೇಂದ್ರ ಸರ್ಕಾರದ ದೂರದೃಷ್ಟಿಯ ಕೊರತೆಯಿಂದಾಗಿ ಇಂದು ದೇಶದಲ್ಲಿ ರುಪಾಯಿ ಮೌಲ್ಯ ಕುಸಿದು ಬೆಲೆ ಏರಿಕೆಯಿಂದ ಜನರು ತತ್ತರಿಸುವಂತಾಗಿದೆ ಎಂದು ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಹೇಳಿದರು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • next >

More Trending News

Top Stories
ತೆಂಗು ಬೆಳೆಯುವ ರೈತರೇ ತೆಂಗಿನ ಎಣ್ಣೆ ಉದ್ಯಮಿಯಾಗಿ ಬೆಳೆದಾಗ
ಭುವಿಗೆ ಶುಭಾಂಶು ಸೇರಿ 4 ಯಾನಿಗಳ ಶುಭಾಗಮನ
ಇನ್ನು 7 ದಿನ ಶುಭಾಂಶುಗೆ ಪುನಶ್ಚೇತನ ಶಿಬಿರ : ಎದುರಿಸುವ ಸವಾಲುಗಳೇನು ?
ಬಿಜೆಪಿ-ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬರುವವರ ಪಟ್ಟಿ ಇದೆ : ರಾಜಣ್ಣ
ಕೂಡಲಸಂಗಮ : ಬಸವಶ್ರೀ ಕಾಶಪ್ಪನವರ್‌ ಬೀಗ ಗದ್ದಲ - ಬೀಗ ಒಡೆದ ಶ್ರೀಗಳ ಆಪ್ತರ ವಿರುದ್ಧ ಕೇಸು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved