• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನರು 2ನೇ ಬಾರಿ ಸ್ವಾತಂತ್ರ್ಯ ಕಳೆದುಕೊಂಡಿದ್ದಾರೆ: ಡಾ. ಶಿವಮೂರ್ತಿ ಶಿವಾಚಾರ್ಯ ಶ್ರೀಗಳು

Jan 15 2024, 01:46 AM IST
ಬ್ರಿಟಿಷರಿಂದ ಕಸಿದು ರಾಜಕಾರಣಿಗಳ ಕೈಯಲ್ಲಿ ದೇಶವನ್ನು ಕೊಟ್ಟಾಗ ನಾವು ಎರಡನೇ ಬಾರಿ ಸ್ವಾತಂತ್ರ್ಯ ಕಳೆದುಕೊಂಡಿದ್ದೇವೆ.

ಸ್ವಾತಂತ್ರ್ಯ ಪೂರ್ವದಲ್ಲಿ ವೃತ್ತಿ ರಂಗಭೂಮಿಯ ಕೊಡುಗೆ ಅಪಾರ- ರಂಗ ಕಲಾವಿದ ಜೇವರಗಿ ರಾಜಣ್ಣ

Jan 15 2024, 01:46 AM IST
ನಾನು ರಚನೆ ಮಾಡಿದ ನಾಟಕಗಳು ಮಹಿಳೆಯರು ಸೇರಿದಂತೆ ಕುಟುಂಬಸ್ಥರು ಬಂದು ನೋಡುವಂತೆ ಪ್ರದರ್ಶನ ಮಾಡುತ್ತಿದ್ದು, ಗಂಗಿ ಮನಿಯಾಗ ಗೌರಿ ಹೊಲದಾಗ ನಾಟಕವು ಹೆಚ್ಚು ನಾಟಕ ಪ್ರಿಯರನ್ನು ರಂಗಭೂಮಿಯತ್ತ ಬರುವಂತೆ ಮಾಡಿದೆ.

ಸ್ವಾತಂತ್ರ್ಯ ಹೋರಾಟಕ್ಕೆ ರಾಯಚೂರು ರೈಲ್ವೆ ನಿಲ್ದಾಣ ಸ್ಫೂರ್ತಿ: ಡಿ. ಪಂಪಣ್ಣ

Jan 08 2024, 01:45 AM IST
ನಗರಕ್ಕೆ ಗಾಂಧೀಜಿ ಬಂದಿದ್ದ ಸಂದರ್ಭ ಮೆಲಕು ಹಾಕಿದ ಸ್ವತಂತ್ರ ಹೋರಾಟಗಾರ ಡಿ.ಹಂಪಣ್ಣ. ರಾಯಚೂರಿನ ಕೇಂದ್ರ ರೈಲ್ವೆ ನಿಲ್ದಾಣದ 152 ನೇ ಮಹೋತ್ಸವದ ಸಮಾರಂಭಕ್ಕೆ ಗಣ್ಯರು ಚಾಲನೆ ನೀಡಿದರು.

ಸ್ವಾತಂತ್ರ್ಯ ದೊರೆತ ವೇಳೆಯೇ ರಾಮ ಮಂದಿರ ನಿರ್ಮಾಣವಾಗಬೇಕಿತ್ತು

Jan 02 2024, 02:15 AM IST
ಅಮೃತ ಕಾಲದಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತಿದ್ದು, ಅದನ್ನು ಕಣ್ತುಂಬಿಕೊಳ್ಳುವ ಸೌಭಾಗ್ಯ ನಮ್ಮದಾಗಿದೆ ಎಂದು ದೇವರ ಹುಬ್ಬಳ್ಳಿ ಸಿದ್ಧಾರೂಢ ಮಠದ ಶಿವಯೋಗಿ ಸ್ವಾಮೀಜಿ ಹೇಳಿದ್ದಾರೆ.

ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ಸಿನಿಂದ ಅವಿರತ ಶ್ರಮ-ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರಸ್ವಾಮಿ

Dec 29 2023, 01:32 AM IST
ಕಾಂಗ್ರೆಸ್ ಕೇವಲ ಅಧಿಕಾರ ಅನುಭವಿಸಿಲ್ಲ. ಅಂದು ಸ್ವಾತಂತ್ರ್ಯಕ್ಕಾಗಿ ನಡೆದ ಹೋರಾಟದಲ್ಲಿ ಕಾಂಗ್ರೆಸ್‌ನಲ್ಲಿದ್ದ ಹಲವು ಧುರೀಣರು ಸಕ್ರಿಯವಾಗಿ ಭಾಗವಹಿಸುವ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡುವಲ್ಲಿ ಸಫಲರಾಗಿದ್ದಾರೆ.

ಸ್ವಾತಂತ್ರ್ಯ ಚಳವಳಿಗೆ ಸೇವಾದಳ ಕೊಡುಗೆ ಅಪಾರ

Dec 29 2023, 01:32 AM IST
ದೇಶಪ್ರೇಮ, ಸಹೋದರತೆ ಹಾಗೂ ಭಾವೈಕ್ಯತೆಯ ಜಾಗೃತಿ ಮೂಡಿಸುವ ಭಾರತ ಸೇವಾದಳ ಸಂಸ್ಥೆಯು ದೇಶದ ಸ್ವಾತಂತ್ರ್ಯ ಚಳವಳಿಗೆ ಅಪಾರವಾದ ಕೊಡುಗೆ ನೀಡಿದೆ ಎಂದು ಶಾಸಕ ಸಿ. ಪುಟ್ಟರಂಗಶೆಟ್ಟಿ ಆಭಿಪ್ರಾಯಪಟ್ಟರು. ಚಾಮರಾಜನಗರದಲ್ಲಿನ ಸೇವಾದಳ ಶತಮಾನೋತ್ಸವದಲ್ಲಿ ಮಾತನಾಡಿದರು.

ಸ್ತ್ರೀಗೆ ಧಾರ್ಮಿಕ ಸ್ವಾತಂತ್ರ್ಯ ಕೊಡುವಲ್ಲಿ ಲಿಂಗಾಯತ ಪ್ರಥಮ

Dec 25 2023, 01:30 AM IST
ಎಲ್ಲ ಮಹಿಳೆಯರು ಸೇರಿ ಲಿಂಗಾಯತ ಧರ್ಮವನ್ನು ಗಟ್ಟಿಗಾಳಿಸಬೇಕು. ಲಿಂಗಾಯತ ಧರ್ಮದ ಆಚರಣೆಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ಬೇರೆಯವರು ನೀವು ಲಿಂಗಾಯತರು ಎಂದು ಗುರುತಿಸುವಂತೆ ಜೀವನ ಸಾಗಿಸಬೇಕು ಜಾಗತಿಕ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ಡಾ. ಶಿವಾನಂದ ಜಾಮದಾರ ಹೇಳಿದರು.

96ರ ಸ್ವಾತಂತ್ರ್ಯ ವೀರನಿಗೆ40 ವರ್ಷ ಪಿಂಚಣಿವಿಳಂಬ: ಕೇಂದ್ರಕ್ಕೆ ದಂಡ

Nov 05 2023, 01:15 AM IST
96 ವರ್ಷದ ಸ್ವಾತಂತ್ರ್ಯ ಹೋರಾಟಗಾರರೊಬ್ಬರಿಗೆ ಕಳೆದ 40 ವರ್ಷಗಳಿಂದ ಪಿಂಚಣಿ ನೀಡದೆ ವಿಳಂಬ ಮಾಡಿದ್ದಕ್ಕಾಗಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ದೆಹಲಿ ಹೈಕೋರ್ಟ್, ಸರ್ಕಾರಕ್ಕೆ 20,000 ರು. ದಂಡ ವಿಧಿಸಿದೆ.

ಸ್ವಾತಂತ್ರ್ಯ ಹೋರಾಟಗಾರ ಪುಟ್ಟಸ್ವಾಮಿಗೌಡರಿಗೆ ರಾಜ್ಯೋತ್ಸವ ಪ್ರಶಸ್ತಿ

Nov 01 2023, 01:01 AM IST
ಕನಕಪುರ: ರಾಜ್ಯ ಸರ್ಕಾರ ಕೊಡ ಮಾಡುವ ಕನ್ನಡ ರಾಜ್ಯೋತ್ಸವ ಪುರಸ್ಕಾರಕ್ಕೆ ಸ್ವಾತಂತ್ರ್ಯ ಹೋರಾಟಗಾರ ಪುಟ್ಟಸ್ವಾಮಿಗೌಡ ಭಾಜನರಾಗಿದ್ದಾರೆ. 85 ವರ್ಷ ವಯಸ್ಸಿನ ಪುಟ್ಟಸ್ವಾಮಿಗೌಡರು ಮೂಲತಃ ದೊಡ್ಡ ಆಲಹಳ್ಳಿ ಗ್ರಾಮದವರು. ತಂದೆ ಪಟೇಲ್‌ ದೇವೇಗೌಡರು ಕೃಷಿಕರಾಗಿದ್ದರು.

ಅಹಿಂಸಾ ಹೋರಾಟ ದಿಂದ ಸ್ವಾತಂತ್ರ್ಯ ದೊರಕಿಸಿದ ಮಹಾನ್ ಚೇತನ

Oct 03 2023, 06:03 PM IST
ಅಹಿಂಸಾ ಹೋರಾಟ ದಿಂದ ಸ್ವಾತಂತ್ರ್ಯ ದೊರಕಿಸಿದ ಮಹಾನ್ ಚೇತನ
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • next >

More Trending News

Top Stories
ತೆಂಗು ಬೆಳೆಯುವ ರೈತರೇ ತೆಂಗಿನ ಎಣ್ಣೆ ಉದ್ಯಮಿಯಾಗಿ ಬೆಳೆದಾಗ
ಭುವಿಗೆ ಶುಭಾಂಶು ಸೇರಿ 4 ಯಾನಿಗಳ ಶುಭಾಗಮನ
ಇನ್ನು 7 ದಿನ ಶುಭಾಂಶುಗೆ ಪುನಶ್ಚೇತನ ಶಿಬಿರ : ಎದುರಿಸುವ ಸವಾಲುಗಳೇನು ?
ಬಿಜೆಪಿ-ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬರುವವರ ಪಟ್ಟಿ ಇದೆ : ರಾಜಣ್ಣ
ಕೂಡಲಸಂಗಮ : ಬಸವಶ್ರೀ ಕಾಶಪ್ಪನವರ್‌ ಬೀಗ ಗದ್ದಲ - ಬೀಗ ಒಡೆದ ಶ್ರೀಗಳ ಆಪ್ತರ ವಿರುದ್ಧ ಕೇಸು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved