• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾವಿರಾರು ಜನರ ತ್ಯಾಗ, ಬಲಿದಾನದ ಫಲ ಸ್ವಾತಂತ್ರ್ಯ: ಅಭಿನಂದನ್

Aug 17 2025, 01:39 AM IST
ಸಾವಿರಾರು ಮಂದಿ ದೇಶಭಕ್ತರ ತ್ಯಾಗ, ಬಲಿದಾನದ ಫಲವಾಗಿ ನಮಗೆ ಸ್ವಾತಂತ್ರ್ಯ ಸಿಕ್ಕಿದೆ. ಸ್ವಾತಂತ್ರ್ಯ ತಂದುಕೊಟ್ಟ ಮಹನೀಯರನ್ನು ನಾವ್ಯಾರು ಮರೆಯಬಾರದು. ಸ್ವಾತಂತ್ರ್ಯ ದಿನಾಚರಣೆ ಕೇವಲ ಒಂದು ದಿನದ ಕಾರ್ಯಕ್ರಮವಲ್ಲ. ಇದು ದೇಶವನ್ನು ಶ್ರೇಷ್ಠಗೊಳಿಸುವ ದಿನವಾಗಿದೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಅಭಿನಂದನ್ ಹೇಳಿದರು.

ಹಲಗೂರು: ವಿವಿಧೆಡೆ 79ನೇ ಸ್ವಾತಂತ್ರ್ಯ ದಿನಾಚರಣೆ

Aug 17 2025, 01:37 AM IST
ಹಲಗೂರು ಪೊಲೀಸ್ ಠಾಣೆ ಆವರಣದಲ್ಲಿ ಠಾಣಾಧಿಕಾರಿ ಲೋಕೇಶ್ 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿದರು. ಗ್ರಾಪಂ ಆವರಣದಲ್ಲಿ ಅಧ್ಯಕ್ಷೆ ಶಶಿಕಲಾ ಶ್ರೀನಿವಾಸಾಚಾರಿ ಧ್ವಜಾರೋಹಣ ನೆರವೇರಿಸಿ ಸಿಹಿ ಹಂಚಿದರು.

ಸ್ವಾತಂತ್ರ್ಯ ಉಳಿಸಿಕೊಳ್ಳವುದು ಎಲ್ಲರ ಕರ್ತವ್ಯ: ಮಾದಾರ ಚೆನ್ನಯ್ಯ ಶ್ರೀ

Aug 17 2025, 01:33 AM IST
ಸ್ವಾತಂತ್ರ್ಯ ಹೋರಾಟಗಾರರ ಶ್ರಮದಿಂದ ಪಡೆದುಕೊಂಡ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮದ ಅಧ್ಯಕ್ಷ ಡಾ.ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ತಿಳಿಸಿದರು.

79 ಗಿಡ ನೆಟ್ಟು ಸ್ವಾತಂತ್ರ್ಯ ದಿನ ಆಚರಣೆ

Aug 17 2025, 01:33 AM IST
ತಾಲೂಕು ಸರ್ಕಾರಿ ಆಸ್ಪತ್ರೆಯ ವತಿಯಿಂದ ೭೯ನೇ ಸ್ವಾತಂತ್ಯ್ಯ ದಿನಾಚರಣೆ ನಿಮಿತ್ತ ರಾಷ್ಟ್ರೀಯ ಹೆದ್ದಾರಿ ೯೪೮ರ ಬದಿಯಲ್ಲಿ ೭೯ ಗಿಡಗಳನ್ನು ನೆಡುವು ಮೂಲಕ ಸ್ವಾತಂತ್ರ್ಯ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಲಾಯಿತು.

ದೇಶ ಉಳಿಸಲು 2ನೇ ಸ್ವಾತಂತ್ರ್ಯ ಸಂಗ್ರಾಮ ನಡೆಸಬೇಕಿದೆ : ಡಿಕೆಶಿ

Aug 16 2025, 10:13 AM IST

ದೇಶದಲ್ಲಿ ಸದ್ಯದ ಪರಿಸ್ಥಿತಿ ಗಮನಿಸಿದರೆ 2029ರ ವೇಳೆಗೆ 2ನೇ ಸ್ವಾತಂತ್ರ್ಯ ಸಂಗ್ರಾಮಕ್ಕೆ ಮುನ್ನುಡಿ ಬರೆಯಬೇಕಾದ ಅಗತ್ಯವಿದೆ - ಡಿ.ಕೆ.ಶಿವಕುಮಾರ್‌

ಸ್ವಾತಂತ್ರ್ಯ ಹೋರಾಟಗಾರರ ಆದರ್ಶ ಜೀವನ ಅನುಕರಣೆಯಾಗಲಿ

Aug 16 2025, 02:01 AM IST
ಬ್ರಿಟಿಷರ ವಿರುದ್ಧ ಸಂಘಟನಾತ್ಮಕ ಹೋರಾಟ ಮಾಡುವುದರೊಂದಿಗೆ ಯರವಾಡ ಜೈಲು ವಾಸಿಯಾಗಿದ್ದ ಗ್ರಾಮದ ನೂರಾರು ಸ್ವಾತಂತ್ರ್ಯ ಹೋರಾಟಗಾರರ ಆದರ್ಶ ಜೀವನ ಮಂದಿನ ಪೀಳಿಗೆಗೆ ತತ್ವಾದರ್ಶಗಳು ಅನುಕರಣೆಯಾಗಲೆಂದು ಪ್ರತಿ ವರ್ಷ ಆ.14 ರಂದು ಮಧ್ಯರಾತ್ರಿ ಧ್ವಜಾರೋಹಣ ಮಾಡಲಾಗುತ್ತಿದೆ ಎಂದು ನ್ಯಾಯವಾದಿ ಎಫ್‌.ಎಸ್‌.ಸಿದ್ದನಗೌಡರ ಹೇಳಿದರು.

ಸ್ವಾತಂತ್ರ್ಯ ಅನೇಕ ಮಹನೀಯರ ಹೋರಾಟದ ಫಲ

Aug 16 2025, 02:01 AM IST
ಸ್ವಾತಂತ್ರ್ಯ ಹೋರಾಟವು ಕೇವಲ ಪರಕೀಯ ಆಳ್ವಿಕೆಯಿಂದ ಬಿಡುಗಡೆಯಾಗಿರಲಿಲ್ಲ

ಹುಬ್ಬಳ್ಳಿಯಲ್ಲಿ ಸಡಗರ-ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Aug 16 2025, 02:01 AM IST
ಈದ್ಗಾ ಮೈದಾನದಲ್ಲಿ ಪಾಲಿಕೆ ಆಯುಕ್ತ ರುದ್ರೇಶ ಘಾಳಿ ಧ್ವಜಾರೋಹಣ

ಸ್ವಾತಂತ್ರ್ಯ ಹೋರಾಟದಲ್ಲಿ ಹು-ಧಾ ವಿಶಿಷ್ಟ ಸ್ಥಾನ

Aug 16 2025, 02:01 AM IST
ವಿಶೇಷವಾಗಿ ಧಾರವಾಡ ನಗರದ ಸಾಹಿತಿಗಳು ಸ್ವಾತಂತ್ರ್ಯದ ಸಂದೇಶವನ್ನು ಕಾವ್ಯ ಗೀತೆಗಳಲ್ಲಿ ಹರಿಸಿದರು

ಸ್ವಾತಂತ್ರ್ಯ ದಿನಾಚರಣೆಗೆ ರಾಷ್ಟ್ರೀಯ ಹಬ್ಬದ ಗೌರವ: ಸಚಿವ ಕೆ.ಜೆ. ಜಾರ್ಜ್‌

Aug 16 2025, 02:01 AM IST
ಚಿಕ್ಕಮಗಳೂರುನಮ್ಮ ಭಾರತದ ಜನತೆಗೆ ಸ್ವಾತಂತ್ರ್ಯ ದಿನಾಚರಣೆ ಎಂದರೆ ರಾಷ್ಟ್ರೀಯ ಹಬ್ಬದ ಗೌರವ, ಅಭಿಮಾನ. ಭಾರತೀಯರಾದ ನಾವು, ನಮ್ಮ ದೇಶದ ಬಗ್ಗೆ ಹೆಮ್ಮೆ ಪಡಲು ಮತ್ತು ದೇಶದ ಸುರಕ್ಷಿತ ಭವಿಷ್ಯ ರೂಪಿಸುವ ಸಂಕಲ್ಪಕ್ಕೆ ಸದಾವಕಾಶ ಎಂದು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್‌ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 28
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved