• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೇಟಗಳ್ಳಿ ಜೆಎಸ್ಎಸ್ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Aug 16 2024, 12:45 AM IST
ಸಾವಿರಾರು ಸ್ವಾತಂತ್ರ್ಯ ಹೋರಾಟಗಾರರು ತಮ್ಮ ಪ್ರಾಣವನ್ನು ಮುಡಿಪಾಗಿಟ್ಟು ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟರು.

ಮೈಸೂರು : ಗಾಂಧಿ, ಪರಮಹಂಸರ ಪ್ರತಿಮೆ ಸ್ವಚ್ಛತೆಗೊಳಿಸಿ, ಸ್ವಾತಂತ್ರ್ಯ ದಿನಾಚರಣೆ

Aug 15 2024, 02:04 AM IST
ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಬಿಜೆಪಿಯಿಂದ ದೇಶಾದ್ಯಂತ ಮಹನೀಯರ ಪ್ರತಿಮೆಗಳನ್ನು ಶುಚಿಗೊಳಿಸುವ ಕಾರ್ಯಕ್ರಮ

ಸ್ವಾತಂತ್ರ್ಯ ಹೋರಾಟದ ಬಗ್ಗೆ ಮಕ್ಕಳಿಗೆ ತಿಳಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ

Aug 15 2024, 02:04 AM IST
ಭಾರತದ 78ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಹರ್ ಘರ್ ತಿರಂಗ ಕಾರ್ಯಕ್ರಮದ ಅಡಿಯಲ್ಲಿ ವಾಕ್ ಥಾನ್ ಕಾರ್ಯಕ್ರಮಕ್ಕೆ ಕಾರವಾರದಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಚಾಲನೆ ನೀಡಿದರು.

ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ : ಎಂ.ರಾಮಚಂದ್ರ

Aug 15 2024, 01:56 AM IST
ಬಿಜೆಪಿ ಎಸ್‌ಸಿ ಮೋರ್ಚಾ, ಎಸ್‌ಟಿ ಮೋರ್ಚಾ ಹಾಗೂ ನಗರ ಮಂಡಲದ ವತಿಯಿಂದ ನಗರದ ರಾಮಸಮುದ್ರ ಬಡಾವಣೆಯಲ್ಲಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿ ಹಾಗೂ ಆವರಣ ಸ್ವಚ್ಛಗೊಳಿಸಿ ಮಾಲಾರ್ಪಣೆ ಮಾಡುವ ಮೂಲಕ 78ನೇ ಸ್ವಾತಂತ್ರ್ಯೋತ್ಸವ ಆಚರಣೆ ಮಾಡಲಾಯಿತು.

ಸ್ವಾತಂತ್ರ್ಯ ಚಳವಳಿಯಲ್ಲಿ ಶಿಕ್ಷಣ ಸಂಸ್ಥೆಗಳ ಪಾತ್ರ ಮಹತ್ತರ

Aug 15 2024, 01:56 AM IST
ಧಾರವಾಡ ಶಿಕ್ಷಣ ಕಾಶಿಯಾಗಿ, ಸಾಂಸ್ಕೃತಿಕ ನಗರವಾಗಿ ದೇಶ ಮತ್ತು ‌ನಾಡಿಗೆ ತನ್ನದೇ ಆದ ಕೊಡುಗೆ ನೀಡಿದೆ. ಇಲ್ಲಿಯ ಅನೇಕ ಹೆಸರಾಂತ ಶಿಕ್ಷಣ ಸಂಸ್ಥೆಗಳು ಅನೇಕ ಹೋರಾಟಗಾರರನ್ನು ರೂಪಿಸಿದೆ.

ತುಂಗಭದ್ರಾ ಜಲಾಶಯದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಕ್ಕೆ ಕಾರ್ಮೋಡ

Aug 15 2024, 01:54 AM IST
ಪ್ರತಿ ವರ್ಷ ಸ್ವಾತಂತ್ರ್ಯ ದಿನಾಚರಣೆಯಂದು ಬಣ್ಣದ ದೀಪದ ಬೆಳಕಿನಲ್ಲಿ ಕಂಗೊಳಿಸುತ್ತಿದ್ದ ತುಂಗಭದ್ರಾ ಜಲಾಶಯದ ಸಂಭ್ರಮಕ್ಕೆ ಈ ಬಾರಿ ಕಾರ್ಮೋಡ ಕವಿದಿದೆ. ಲಕ್ಷಾಂತರ ಜನರು ಕಣ್ತುಂಬಿಕೊಳ್ಳುತ್ತಿದ್ದ ಆನಂದಕ್ಕೆ ಮೊದಲ ಬಾರಿಗೆ ಬ್ರೇಕ್ ಬಿದ್ದಿದೆ.

ಇಂದು ಭಾರತದ 78ನೇ ಸ್ವಾತಂತ್ರ್ಯ ದಿನ ಸಂಭ್ರಮ : 11ನೇ ಸಲ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ

Aug 15 2024, 01:50 AM IST
ಭಾರತವು ತನ್ನ 78ನೇ ಸ್ವಾತಂತ್ರ್ಯ ದಿನವನ್ನು ಆಗಸ್ಟ್ 15ರ ಗುರುವಾರ ಆಚರಿಸಲಿದೆ. ಪ್ರತಿ ವರ್ಷದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪು ಕೋಟೆಯ ಕೋಟೆಯಿಂದ ರಾಷ್ಟ್ರಧ್ವಜಾರೋಹಣ ಮಾಡಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರರ ತರಬೇತಿ ಕೇಂದ್ರ ಹರಪನಹಳ್ಳಿ

Aug 15 2024, 01:50 AM IST
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ದಾವಣಗೆರೆಯಿಂದ ಹರಪನಹಳ್ಳಿ ಮಾರ್ಗವಾಗಿ ಬಳ್ಳಾರಿ ಜಿಲ್ಲಾ ಸಂಚಾರ ಕೈಗೊಂಡಿದ್ದರು.

ಸ್ವಾತಂತ್ರ್ಯ ದಿನಾಚರಣೆ : 103 ಶೌರ್ಯ ಪ್ರಶಸ್ತಿಗಳನ್ನುಅನುಮೋದಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

Aug 15 2024, 01:50 AM IST
ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು ಸಶಸ್ತ್ರ ಪಡೆಗಳು ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಸಿಬ್ಬಂದಿಗೆ 103 ಶೌರ್ಯ ಪ್ರಶಸ್ತಿಗಳನ್ನುತಿ ದ್ರೌಪದಿ ಮುರ್ಮು ಅನುಮೋದಿಸಿದ್ದಾರೆ.

ರಾಮನಗರದಲ್ಲಿ ಸ್ವಾತಂತ್ರ್ಯ ದಿನಕ್ಕೆ ಹರ್‌ ಘರ್‌ ತಿರಂಗಾಗೆ ಜಿಲ್ಲಾಧಿಕಾರಿಗಳಿಂದ ಸೆಲ್ಫಿ ಪಾಯಿಂಟ್‌ಗೆ ಚಾಲನೆ

Aug 15 2024, 01:45 AM IST
ಹರ್ ಘರ್ ತಿರಂಗ ಅಭಿಯಾನದಡಿ ರಾಮನಗರ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದಲ್ಲಿ ಅಳವಡಿಸಲಾಗಿರುವ ಸೆಲ್ಫಿ ಪಾಯಿಂಟ್‌ಗೆ ಬುಧವಾರ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಅವರು ಸೆಲ್ಫಿ ತೆಗೆದುಕೊಳ್ಳುವ ಮೂಲಕ ಚಾಲನೆ ನೀಡಿದರು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 28
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved