• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಟ್ಟೂರು ಸ್ವಾತಂತ್ರ್ಯ ಯೋಧರ ತವರು

Aug 15 2024, 01:45 AM IST
1933ರಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಕೊಟ್ಟೂರು ಪ್ರಮುಖ ಕೇಂದ್ರವಾಗಿತ್ತು.

ನಾಳೆ ಜಿಲ್ಲಾ ಬ್ರಾಹ್ಮಣ ಮಹಾಸಭಾದಿಂದ ಸ್ವಾತಂತ್ರ್ಯ ದಿನಾಚರಣೆ

Aug 14 2024, 01:03 AM IST
ಸರ್ದಾರ್ ವಲ್ಲಭಬಾಯಿ ಪಟೇಲ್ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ

ಅರ್ಥಪೂರ್ಣ ಸ್ವಾತಂತ್ರ್ಯ ದಿನಾಚರಣೆಗೆ ಡೀಸಿ ಸೂಚನೆ

Aug 14 2024, 01:01 AM IST
ಜಿಲ್ಲಾಡಳಿತದ ವತಿಯಿಂದ 78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಹಾಗೂ ಹರ್ ಘರ್ ತಿರಂಗ ಅಭಿಯಾನವನ್ನು ಅರ್ಥಪೂರ್ಣ ಹಾಗೂ ಯಶಸ್ವಿಯಾಗಿ ಕೈಗೊಳ್ಳಲು ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಸೂಚಿಸಿದರು. ಚಾಮರಾಜನಗರದಲ್ಲಿ ಸಿದ್ಧತಾ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಸ್ವಾತಂತ್ರ್ಯ ದಿನಕ್ಕೆ ಮಾಣೆಕ್‌ ಮೈದಾನ ಸಿದ್ಧ

Aug 14 2024, 01:00 AM IST
ಮಾಣೆಕ್‌ ಷಾ ಪರೇಡ್ ಮೈದಾನದಲ್ಲಿ ರಾಜ್ಯ ಮಟ್ಟದ 78ನೇ ಸ್ವಾತಂತ್ರ್ಯ ದಿನಾಚರಣೆಗೆ ಸಕಲ ಸಿದ್ಧತೆ ನಡೆಸುತ್ತಿರುವುದು.

ನಾಳೆ ಸ್ವಾತಂತ್ರ್ಯ ಯೋಧನ ಮನೆ ಮುಂದೆ ಧ್ವಜಾರೋಹಣ

Aug 14 2024, 12:55 AM IST
ಪ್ರತಿವರ್ಷದಂತೆ ಈ ವರ್ಷ ಕೂಡಾ ಸ್ವಾತಂತ್ರ್ಯ ಯೋಧ ಸಾಬಣ್ಣ ಶಿಂಧೆ ಅವರ ಮನೆ ಮುಂದೆ ಆ.15ರಂದು ಧ್ವಜಾರೋಹಣ ನಡೆಯಲಿದೆ. ಸಾಬಣ್ಣ ಇಂದು ಜೀವಂತವಿಲ್ಲ. ಸ್ವಾತಂತ್ರ್ಯ ಸಿಕ್ಕ ದಿನದಿಂದ ಅವರು ತಮ್ಮ ಮನೆ ಮುಂದೆ ಮಾಡಿಕೊಂಡು ಬಂದ ಧ್ವಜಾರೋಹಣ ಕಾರ್ಯಕ್ರಮ ಇನ್ನೂ ನಿಂತಿಲ್ಲ.

ಸ್ವಾತಂತ್ರ್ಯ ದಿನಾಚರಣೆಯಂದು ರಾಷ್ಟ್ರಧ್ವಜ ಮೆರವಣಿಗೆ

Aug 14 2024, 12:52 AM IST
೭೮ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲಾ ಆಡಳಿತದ ಸಹಕಾರದೊಂದಿಗೆ ನಮ್ಮ ಹಾಸನ ಟಿವಿ ಹಾಗೂ ಯೂಥ್ ಹ್ಯಾಂಡ್ಸ್ ಫೌಂಡೇಶನ್ ಸಂಯುಕ್ತಾಶ್ರಯದಲ್ಲಿ ಆಗಸ್ಟ್ ೧೫ರಂದು ಬೆಳಿಗ್ಗೆ ೮ ಗಂಟೆಗೆ ಆಂಧ್ರಪ್ರದೇಶದ ಸಮಾಜ ಸೇವಕರಾದ ಡಿ.ಸಿ. ಲಕ್ಷ್ಮೀನಾರಾಯಣ ಗುಪ್ತಾ ಮತ್ತು ತಂಡದಿಂದ ತಯಾರಿಸಲ್ಪಟ್ಟ ೨೫೦೦ ಅಡಿ ಉದ್ದದ ರಾಷ್ಟ್ರಧ್ವಜ ಮೆರವಣಿಗೆ ಕಾರ್ಯಕ್ರಮ ಜಿಲ್ಲಾಧಿಕಾರಿ ಕಚೇರಿಯಿಂದ ಜಿಲ್ಲಾ ಕ್ರೀಡಾಂಗಣದವರೆಗೆ ನಡೆಯಲಿದೆ.

ಇಂದು ಮಂಗಳೂರಲ್ಲಿ ಸ್ವಾತಂತ್ರ್ಯ ಪೂರ್ವಭಾವಿ ಬೃಹತ್‌ ‘ತಿರಂಗಾ ಯಾತ್ರೆ’

Aug 14 2024, 12:46 AM IST
ಕರಾವಳಿ ಉತ್ಸವ ಮೈದಾನದಲ್ಲಿ ಯಾತ್ರೆಗೆ ಚಾಲನೆ ನೀಡಲಾಗುವುದು, ಯಾತ್ರೆಯು ಮಂಜೇಶ್ವರ ಗೋವಿಂದ ಪೈ ವೃತ್ತದ ವರೆಗೂ ಬಂದು ಸಮಾಪನಗೊಳ್ಳಲಿದೆ.

ಎಲ್ಲರೂ ಸ್ವಾತಂತ್ರ್ಯ ಹೋರಾಟಗಾರರ ಆದರ್ಶ ಪಾಲಿಸಿ: ಚನ್ನಬಸವ ಸ್ವಾಮೀಜಿ

Aug 13 2024, 12:51 AM IST
ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಭಾಗವಹಿಸಿದ ಮಹನೀಯರ ಆದರ್ಶ ಪಾಲಿಸಿದರೆ ಪ್ರಬುದ್ಧ ಭಾರತ ಕಟ್ಟಲು ಸಾಧ್ಯ ಎಂದು ನಗರದ ಸಿದ್ದಮಲ್ಲೇಶ್ವರ ವಿರಕ್ತ ಮಠದ ಚನ್ನಬಸವ ಸ್ವಾಮೀಜಿ ಹೇಳಿದರು. ಚಾಮರಾನಗರದಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಸಿ.ರಂಗಸ್ವಾಮಿ ಸ್ಮರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸ್ವಾತಂತ್ರ್ಯ ದಿನದಂದು ರಾಮನಗರ ಜಿಲ್ಲೆಯಾದ್ಯಂತ 3 ಲಕ್ಷಕ್ಕೂ ಅಧಿಕ ಲಾಡು ವಿತರಣೆಗೆ ಸಿದ್ಧತೆ

Aug 13 2024, 12:47 AM IST
ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಆಗಸ್ಟ್ 15ರಂದು ರಾಮನಗರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಸರ್ಕಾರಿ ಕಚೇರಿಗಳ ಅಧಿಕಾರಿ, ಸಿಬ್ಬಂದಿ ವರ್ಗದವರಿಗೆ ವಿತರಿಸಲು ಸುಮಾರು 3 ಲಕ್ಷಕ್ಕೂ ಹೆಚ್ಚಿನ ಲಾಡುಗಳನ್ನು ತಯಾರಿಸುವ ಕಾರ್ಯ ನಡೆದಿದೆ.

ಸ್ವಾತಂತ್ರ್ಯ ಶತಮಾನೋತ್ಸವಕ್ಕೆ ಶೇ.100ರಷ್ಟು ಸಾಕ್ಷರತೆ ಗುರಿ

Aug 13 2024, 12:45 AM IST
ಅಸಂಖ್ಯಾತ ಹೋರಾಟಗಾರರ ತ್ಯಾಗ ಬಲಿದಾನದ ಫಲವಾಗಿ ಭಾರತ ಸ್ವಾತಂತ್ರ್ಯ ಪಡೆದು 2047ಕ್ಕೆ ಶತಮಾನೋತ್ಸವ ಅಚರಿಸಲಿದ್ದು, ಈ ಹೊತ್ತಿಗೆ ದೇಶ ಸಾಕ್ಷರತೆ ಪ್ರಮಾಣವನ್ನು ಶೇ.100ಕ್ಕೆ ಹೆಚ್ಚಿಸಬೇಕಿದೆ ಎಂದು ರಾಜ್ಯಪಾಲ ಥಾವರ್ ಚಂದ ಗೆಹ್ಲೋಟ್ ಕರೆ ನೀಡಿದರು.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 28
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved