• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನಪರ ಸಾಹಿತ್ಯ ಪರಿಷತ್ತಿನಿಂದ ಸ್ವಾತಂತ್ರ್ಯ ದಿನಾಚರಣೆ

Aug 16 2025, 02:01 AM IST
ಕೊಳ್ಳೇಗಾಲ ಮಾಸಸ ಶಿಕ್ಷಣ ಸಂಸ್ಥೆಂಯ ಕಾರ್ಯದರ್ಶಿ ಡಾ.ಎಸ್‌. ದತ್ತೇಶ್‌ ಕುಮಾರ್‌

ಸುತ್ತೂರು ಜೆಎಸ್‌ಎಸ್‌ ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Aug 16 2025, 02:01 AM IST
ಎಲ್ಲ ಜಾತಿ ಮತ ಧರ್ಮದಿಂದ ಕೂಡಿದ ಭಾರತಕ್ಕೆ ಸ್ವಾತಂತ್ರ್ಯ ಹೋರಾಟಗಾರರು ತಮ್ಮ ಶೌರ್ಯ, ತ್ಯಾಗ, ಬಲಿದಾನದ ಮೂಲಕ ಸ್ವಾತಂತ್ರ್ಯವನ್ನು ಗಳಿಸಿಕೊಟ್ಟಿದ್ದಾರೆ,

ಸೆಸ್ಕ್ ವತಿಯಿಂದ ಅರ್ಥಪೂರ್ಣ ಸ್ವಾತಂತ್ರ್ಯ ದಿನಾಚರಣೆ

Aug 16 2025, 02:01 AM IST
ವಿದ್ಯುತ್ ಬಿಲ್ ಸಂಗ್ರಹಣೆಯನ್ನು ಸರಳೀಕರಿಸಲು ಪಾಯಿಂಟ್- ಆಫ್- ಸೇಲ್ (ಪಿಒಎಸ್‌) ಪಾವತಿ ಸೌಲಭ್ಯವನ್ನು ಅನುಷ್ಠಾನಗೊಳಿಸಿದೆ.

ಸ್ವಾತಂತ್ರ್ಯ ಉಳಿಸಿ, ರಕ್ಷಿಸಿಸಲು ಸಂಕಲ್ಪ ತೊಡಬೇಕಿದೆ: ಪಿ.ಎಚ್.ಪೂಜಾರ

Aug 16 2025, 12:03 AM IST
ವೈಷ್ಣದೇವಿ ಕ್ರಿಯೇಷನ್ಸ್ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ನಿಮಿತ್ತ ನವನಗರದ ಸೆಕ್ಟರ್ ನಂ. 34ರ ಶ್ರೀ ಜೀವ್ಹೇಶ್ವರ ದೇವಸ್ಥಾನ ಹತ್ತಿರ ಆಗಸ್ಟ್ 14ರಂದು ಮಧ್ಯ ರಾತ್ರಿ 12 ಗಂಟೆಗೆ ಧ್ವಜಾರೋಹಣ ನಡೆಯಿತು.

ದೇಶದ ಸ್ವಾತಂತ್ರ್ಯ ಉಳಿಸಿಕೊಳ್ಳುವುದು ಆದ್ಯ ಕರ್ತವ್ಯ: ಕಿರಣ್ ಜಿ ಗೌರಯ್ಯ

Aug 16 2025, 12:03 AM IST
ದೇಶದ ಸ್ವಾತಂತ್ರ್ಯವನ್ನು ದುರುಪಯೋಗಗೊಳಿಸದೆ ಉಳಿಸಿಕೊಳ್ಳುವುದು ಆದ್ಯ ಕರ್ತವ್ಯವಾಗಿದೆ ಎಂದು ಗಣ್ಯರು ಹೇಳಿದರು.

ಹೋರಾಟಗಾರರ ಬಲಿದಾನದಿಂದ ಸ್ವಾತಂತ್ರ್ಯ: ಸುನಿಲ್‌ ಕುಮಾರ್‌

Aug 16 2025, 12:03 AM IST
ಕಾರ್ಕಳ ತಾಲೂಕು ಆಡಳಿತದ ವತಿಯಿಂದ ಕಾರ್ಕಳ ಮಂಜುನಾಥ ಪೈ ಸಭಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಯಿತು. ಶಾಸಕ ಸುನಿಲ್ ಕುಮಾರ್ ಉದ್ಘಾಟಿಸಿದರು.

ಬೆಳ್ತಂಗಡಿ: ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

Aug 16 2025, 12:02 AM IST
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬೆಳ್ತಂಗಡಿ ಆಡಳಿತ ಸೌಧದ ವಠಾರದಲ್ಲಿ ನಡೆದ ತಾಲೂಕು ಮಟ್ಟದ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.

ಮಡಿಕೇರಿಯಲ್ಲಿ ಸಿಎನ್‌ಸಿಯಿಂದ ಸ್ವಾತಂತ್ರ್ಯ ದಿನಾಚರಣೆ

Aug 16 2025, 12:02 AM IST
ಕೊಡವ ನ್ಯಾಷನಲ್‌ ಕೌನ್ಸಿಲ್‌ ವತಿಯಿಂದ ಮಡಿಕೇರಿಯ ಕೊಡವ ಮಂದ್‌ನಲ್ಲಿ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.

ಎಂಸಿ.ಸಿ. ಬ್ಯಾಂಕಿನಲ್ಲಿ ೭೯ನೇ ಸ್ವಾತಂತ್ರ್ಯ ದಿನಾಚರಣೆ

Aug 16 2025, 12:02 AM IST
ಎಂಸಿಸಿ ಬ್ಯಾಂಕ್ ಮಂಗಳೂರು ಇದರ ಆಡಳಿತ ಕಚೇರಿಯಲ್ಲಿ ೭೯ ನೇ ಸ್ವಾತಂತ್ರ್ಯೋತ್ಸವವನ್ನು ಶುಕ್ರವಾರ ಆಚರಿಸಲಾಯಿತು. ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷ, ಸಹಕಾರ ರತ್ನ ಅನಿಲ್ ಲೋಬೊ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ತ್ಯಾಗ ಬಲಿದಾನದಿಂದ ಬಂದ ಸ್ವಾತಂತ್ರ್ಯ ವ್ಯರ್ಥವಾಗಬಾರದು: ಡಾ. ಎನ್.ಟಿ. ಶ್ರೀನಿವಾಸ್

Aug 16 2025, 12:01 AM IST
ಕೂಡ್ಲಿಗಿ ಪಟ್ಟಣದ ಮಹಾದೇವ ಮೈಲಾರ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತದಿಂದ ಏರ್ಪಡಿಸಲಾಗಿದ್ದ 79ನೇ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ವಿ.ಕೆ. ನೇತ್ರಾವತಿ ಧ್ವಜಾರೋಹಣ ನೆರವೇರಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 28
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved