• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿರ್ಸಾ ಮುಂಡಾ ಬುಡಕಟ್ಟಿನ ಪ್ರಥಮ ಸ್ವಾತಂತ್ರ್ಯ ಹೋರಾಟಗಾರ

Nov 16 2024, 12:33 AM IST
ಚಾಮರಾಜನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರ ಜಯಂತಿ ಆಚರಿಸಲಾಯಿತು.

ಸ್ವಾತಂತ್ರ್ಯ ಹೋರಾಟದಲ್ಲಿ ಮಹಿಳೆಯರ ಪಾತ್ರ ಸ್ಮರಣೀಯ: ಡಾ.ದಯಾನಂದ

Oct 31 2024, 12:52 AM IST
ಕರ್ನಾಟಕ ಸುವರ್ಣ ಸಂಭ್ರಮ ಅಂಗವಾಗಿ ಕನ್ನಡ ಸಿರಿ ಸ್ನೇಹ ಬಳಗದ ವತಿಯಿಂದ ಮಡಿಕೇರಿಯ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜ್‌ ಸಹಯೋಗದೊಂದಿಗೆ ಕಾಲೇಜಿನಲ್ಲಿ ‘ಕರ್ನಾಟಕದ ಏಕೀಕರಣ ಮತ್ತು ಸ್ವಾತಂತ್ರ್ಯ ಚಳವಳಿಯಲ್ಲಿ ಕರ್ನಾಟಕದ ಮಹಿಳೆಯರು’ ವಿಚಾರಗೋಷ್ಠಿ ನಡೆಯಿತು.

ಸ್ವಾತಂತ್ರ್ಯ ಹೋರಾಟಗಾರ ಸ್ಮರಣೆ ನಮ್ಮೆಲ್ಲರ ಹೊಣೆ: ಅಮ್ಜಾದ್ ಪಟೇಲ್

Oct 25 2024, 12:46 AM IST
ಹೋರಾಟಗಾರರ ತ್ಯಾಗ, ಬಲಿದಾನದಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿದೆ. ಅವರೆಲ್ಲರ ಸ್ಮರಣೆ ನಮ್ಮೆಲ್ಲರ ಹೊಣೆಯಾಗಿದೆ.

ಸ್ವಾತಂತ್ರ್ಯ ಕಹಳೆ ಮೊಳಗಿಸಿದ ಮೊದಲ ವೀರಮಹಿಳೆ ಚನ್ನಮ್ಮ: ಡಾ.ಅರುಣಕುಮಾರ

Oct 24 2024, 12:39 AM IST
1824ರಲ್ಲಿ ಆಂಗ್ಲರ ವಿರುದ್ಧ ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರರಾಣಿ ಚನ್ನಮ್ಮ ಸಾಹಸ, ಶೌರ್ಯ ಹಾಗೂ ರಾಷ್ಟ್ರಾಭಿಮಾನ ಎಂದೆಂದಿಗೂ ಆದರ್ಶವಾಗಿದೆ

ಸ್ವಾತಂತ್ರ್ಯ ಸಂಗ್ರಾಮದ ಬೆಳ್ಳಿಚುಕ್ಕಿ ಚೆನ್ನಮ್ಮ

Oct 24 2024, 12:31 AM IST
ಕಿತ್ತೂರಿನ ದೇಸಾಯಿ ಮನೆತನದ ರಾಜಾ ಮಲ್ಲಸರ್ಜನನ್ನು 15ನೇ ವಯಸ್ಸಿನಲ್ಲಿ ವಿವಾಹವಾದರು. ಮಲ್ಲಸರ್ಜನ ನಿಧನಾ ನಂತರ ಕಿತ್ತೂರು ಸಂಸ್ಥಾನದ ಆಡಳಿತ ಚುಕ್ಕಾಣಿ ಹಿಡಿದ ಚೆನ್ನಮ್ಮಳು ಸ್ವಾಭಿಮಾನದಿಂದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಇತಿಹಾಸ ಸೃಷ್ಟಿಸಿದಳು.

ಸಾಂವಿಧಾನಿಕ ವಾಕ್‌ ಸ್ವಾತಂತ್ರ್ಯ ದಮನಿಸುವ ಕಾರ್ಯ: ಶಿವಾನಂದ ಮೆಂಡನ್

Oct 17 2024, 12:05 AM IST
ಬಜರಂಗದಳ ಉಳ್ಳಾಲ ನಗರ, ಪ್ರಖಂಡ ಸಂಯೋಜಕರಾದ ಅರ್ಜುನ್ ಮಾಡೂರು ಮಾತನಾಡಿ, ಕಾಂಗ್ರೆಸ್‌ ಸರ್ಕಾರ ಹುಬ್ಬಳ್ಳಿ ಪ್ರಕರಣವನ್ನು ಹಿಂಪಡೆಯುತ್ತದೆ. ಹಿಂದೂಗಳು ಇನ್ನೂ ಸುಮ್ಮನಿದ್ದರೆ ಡಿಜೆ ಹಳ್ಳಿ, ಕೆಜೆ ಹಳ್ಳಿಯ ಕೇಸನ್ನೂ ಹಿಂಪಡೆಯುತ್ತಾರೆ. ಯಾವುದೇ ತಪ್ಪು ಮಾಡದ ಅರುಣ್ ಉಳ್ಳಾಲ್ ಮೇಲಿನ ಕೇಸ್‌ ದಾಖಲಿಸಿರುವ ನಡೆ ಖಂಡನೀಯ ಎಂದರು.

ಸ್ವಾತಂತ್ರ್ಯ ನಂತರ ಗಾಂಧೀಜಿ 5 ವರ್ಷ ಬದುಕಿದ್ದರೆ ಭಾರತ ಮದ್ಯಪಾನ ಮುಕ್ತ: ವಿವೇಕ್ ವಿನ್ಸೆಂಟ್ ಪಾಯಸ್

Oct 07 2024, 01:36 AM IST
ಗಾಂಧೀಜಿ ಅವರು ನಾನೇನಾದರೂ ದೇಶದ ಸರ್ವಾಧಿಕಾರಿಯಾದರೆ ಮದ್ಯಪಾನ ನಿಷೇಧಿಸುತ್ತೇನೆ. ಮದ್ಯಪಾನದ ತೆರಿಗೆ ಹಣದಿಂದ ಸರಕಾರ ನಡೆಸಿದರೆ ಅದೊಂದು ಪಾಪದ ಸರಕಾರ ಎಂದು ಹೇಳಿದ್ದರು. ಈ ಬಗ್ಗೆ ಯಾವುದೇ ಸರಕಾರಗಳು ಯೋಚಿಸುತ್ತಿಲ್ಲ.

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಉಲ್ಲಂಘನೆ ಹೆಚ್ಚಾಗಿದೆ : ಅಮೆರಿಕ ಆಯೋಗ ವರದಿ ಬಿಡುಗಡೆ

Oct 04 2024, 01:21 AM IST
ಭಾರತದಲ್ಲಿನ ಧಾರ್ಮಿಕ ಸ್ವಾತಂತ್ರ್ಯದ ಕುರಿತು ಅಮೆರಿಕದ ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಆಯೋಗ ವರದಿ ಬಿಡುಗಡೆ ಮಾಡಿದ್ದು, ‘ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಉಲ್ಲಂಘನೆ ಹೆಚ್ಚಾಗಿದೆ’ ಎಂದು ಹೇಳಿದೆ.

ಅಹಿಂಸೆ ಮಂತ್ರದಿಂದಲೇ ಸ್ವಾತಂತ್ರ್ಯ ದೊರಕಿಸಿದ ಗಾಂಧಿ

Oct 03 2024, 01:33 AM IST
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜೀವನದಲ್ಲಿ ತಮ್ಮ ಸರಳತೆಯಿಂದಲೇ ಇತರರಿಗೆ ಮೇಲ್ಪಂಕ್ತಿಯಾಗಿದ್ದಾರೆ. ಶಾಂತಿ ಮತ್ತು ಅಂಹಿಸಾ ಮಂತ್ರದಿಂದಲೇ ದೇಶಕ್ಕೆ ಸ್ವಾತಂತ್ರ‍್ಯ ದೊರಕಿಸಿಕೊಟ್ಟರು. ಅವರ ಈ ನಡೆ ಇಡೀ ಪ್ರಪಂಚಕ್ಕೆ ಮಾದರಿಯಾಗಿದೆ ಎಂದು ಮಾಯಕೊಂಡ ಕ್ಷೇತ್ರ ಶಾಸಕ ಕೆ.ಎಸ್.ಬಸವಂತಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.

ಸ್ವಾತಂತ್ರ್ಯ ಹೋರಾಟದಲ್ಲಿ ಗಾಂಧಿ, ಶಾಸ್ತ್ರಿ ಕೊಡುಗೆ ಅನನ್ಯ: ಕೃಷಿ ಸಚಿವ ಸಿಆರ್‌ಎಸ್

Oct 03 2024, 01:22 AM IST
ಬ್ರಿಟಿಷರ ಹಾವಳಿಯಿಂದ ಹೊರ ಬರಲು ಬಹಳಷ್ಟು ದೇಶಗಳು ಹಿಂಸಾಚಾರ ಚಳುವಳಿಗಳನ್ನು ನಡೆಸಿದಂತಹ ಇತಿಹಾಸವಿದೆ. ಪ್ರಪಂಚದಲ್ಲಿ ಅಹಿಂಸಾತ್ಮಕ ನಿಲುವನ್ನು ತಾಳುವ ಮೂಲಕ ಮಹಾತ್ಮ ಗಾಂಧೀಜಿಯವರ ನೇತೃತ್ವದಲ್ಲಿ ಬ್ರಿಟಿಷರನ್ನು ಓಡಿಸಿದಂತಹ ದೇಶ ನಮ್ಮ ಭಾರತವಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 19
  • next >

More Trending News

Top Stories
ತೆಂಗು ಬೆಳೆಯುವ ರೈತರೇ ತೆಂಗಿನ ಎಣ್ಣೆ ಉದ್ಯಮಿಯಾಗಿ ಬೆಳೆದಾಗ
ಭುವಿಗೆ ಶುಭಾಂಶು ಸೇರಿ 4 ಯಾನಿಗಳ ಶುಭಾಗಮನ
ಇನ್ನು 7 ದಿನ ಶುಭಾಂಶುಗೆ ಪುನಶ್ಚೇತನ ಶಿಬಿರ : ಎದುರಿಸುವ ಸವಾಲುಗಳೇನು ?
ಬಿಜೆಪಿ-ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬರುವವರ ಪಟ್ಟಿ ಇದೆ : ರಾಜಣ್ಣ
ಕೂಡಲಸಂಗಮ : ಬಸವಶ್ರೀ ಕಾಶಪ್ಪನವರ್‌ ಬೀಗ ಗದ್ದಲ - ಬೀಗ ಒಡೆದ ಶ್ರೀಗಳ ಆಪ್ತರ ವಿರುದ್ಧ ಕೇಸು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved