• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ವಾತಂತ್ರ್ಯ ಹೋರಾಟಗಾರರ ಸ್ಮರಿಸಿ

Aug 16 2025, 12:01 AM IST
ವ್ಯಾಪಾರಕ್ಕಾಗಿ ಬಂದ ಬ್ರಿಟಿಷರು ಅಧಿಕಾರ ಚುಕ್ಕಾಣಿ ಹಿಡಿದು ತಮ್ಮದೇ ಕಾನೂನು ಸ್ಥಾಪಿಸಿ, ಭಾರತೀಯರ ಮೇಲೆ ನಿರ್ಬಂಧ ಹೇರಿದರು. ಶಸ್ತ್ರಾಸ್ತ್ರ ನಿಷೇಧ ಕಾಯ್ದೆ ಜಾರಿಯಿಂದ ಭಾರತಿಯರು ರೊಚ್ಚಿಗೆದ್ದು ಬ್ರಿಟಿಷರ ವಿರುದ್ಧ ಹೋರಾಟಕ್ಕೆ ಮುಂದಾದರು.

ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ ಕರ್ತವ್ಯ: ಜಮೀರ್‌ ಅಹಮದ್‌

Aug 16 2025, 12:00 AM IST
ಹೊಸಪೇಟೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಹೊಸಪೇಟೆ ನಗರಸಭೆ ಸಹಯೋಗದಲ್ಲಿ ನಡೆದ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಸಚಿವ ಜಮೀರ್ ಅಹಮದ್ ಖಾನ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ಸ್ವಾತಂತ್ರ್ಯ ಸೇನಾನಿಗಳ ಸ್ಮರಣೆ ನಮ್ಮ ಜವಾಬ್ದಾರಿ

Aug 16 2025, 12:00 AM IST
ಸ್ವಾತಂತ್ರ್ಯದ ಹಾದಿ ಹೂವಿನ ಮೆತ್ತೆಯಾಗಿರಲಿಲ್ಲ. ಅದೆಷ್ಟೋ ಮಹನೀಯರ ತ್ಯಾಗ, ಬಲಿದಾನ, ಹೋರಾಟದ ಫಲವಾಗಿ ಲಭಿಸಿದ ಬಿಡುಗಡೆ ದಿನ ಇದು. ದೇಶವನ್ನು ಸ್ವತಂತ್ರಗೊಳಿಸಲು ಅದೆಷ್ಟೋ ಮಹನೀಯರು ತಮ್ಮ ಬದುಕನ್ನೇ ಗಂಧದಂತೆ ತೇಯ್ದಿದ್ದಾರೆ.

ಜಾತಿ, ಧರ್ಮಾಂಧತೆ ಒಡಕುಗಳಿಂದ ಬೇಕಿದೆ ಭಾರತಕ್ಕೆ ಸ್ವಾತಂತ್ರ್ಯ

Aug 16 2025, 12:00 AM IST
ಭಾರತ ದೈಹಿಕ ಹಾಗೂ ಮಾನಸಿಕ ಸ್ವಾತಂತ್ರ್ಯ ಗಳಿಸಿದೆ. ಸ್ವಾತಂತ್ರ್ಯ ಸಿಕ್ಕು ಎಂಟು ದಶಕಗಳಾದರೂ ನಿರೀಕ್ಷಿತ ಪ್ರಗತಿ ಸಾಧ್ಯವಾಗಿಲ್ಲ. ಇದಕ್ಕೆ ಮುಖ್ಯ ಕಾರಣ ಭ್ರಷ್ಟಾಚಾರ, ಜಾತಿಯತೆ, ಮತಾಂಧತೆ ಹಾಗೂ ಒಡಕುಗಳು. ಇವುಗಳಿಂದ ದೇಶ ಮುಕ್ತವಾದರೆ ವಿಶ್ವಗುರು ಆಗಲು ಸಾಧ್ಯ.

ಸ್ವಾತಂತ್ರ್ಯ ಹೋರಾಟದಲ್ಲಿ ಗದಗ ಮಹನೀಯರ ಪಾತ್ರ ಅಪಾರ-ಸಚಿವ ಎಚ್‌.ಕೆ. ಪಾಟೀಲ

Aug 16 2025, 12:00 AM IST
ಸ್ವಾತಂತ್ರ್ಯ ಹೋರಾಟದಲ್ಲಿ ಗದಗ ಮಹನೀಯರ ಪಾತ್ರ ಅಪಾರವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಹೇಳಿದರು.

ಸ್ವಾತಂತ್ರ್ಯ ಹೋರಾಟಗಾರರ ಕನಸು ನನಸು ಮಾಡೋಣ: ಶಾಸಕ ಯು.ಬಿ. ಬಣಕಾರ

Aug 16 2025, 12:00 AM IST
ಸ್ವತಂತ್ರ ಭಾರತದಲ್ಲಿ ಜನತೆಗೆ ನೆಮ್ಮದಿ ಬದುಕನ್ನು ನೀಡುವ ಹಾಗೂ ಸಮಸ್ಯೆಗಳಿಂದ ದೂರವಿರುವ ಬದುಕನ್ನು ನೀಡುವ ಭಾರತ ನಿರ್ಮಾಣ ಮಾಡುವುದು ಎಲ್ಲರ ಗುರಿಯಾಗಬೇಕು.

ಮಡಿಕೇರಿ: ಜಿಲ್ಲಾಡಳಿತದಿಂದ ಸ್ವಾತಂತ್ರ್ಯ ದಿನಾಚರಣೆ

Aug 16 2025, 12:00 AM IST
ಕೊಡಗು ಜಿಲ್ಲಾಡಳಿತ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯು ನಗರದ ಕೋಟೆ ಆವರಣದಲ್ಲಿ ಮಳೆಯ ನಡುವೆ ಅರ್ಥಪೂರ್ಣವಾಗಿ ಆಚರಿಸಲಾಯಿತು.

ರಾಜ್ಯಾದ್ಯಂತ 79ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

Aug 16 2025, 12:00 AM IST
ರಾಜ್ಯಾದ್ಯಂತ ಶುಕ್ರವಾರ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರ, ಸಂಭ್ರಮಗಳಿಂದ ಆಚರಿಸಲಾಯಿತು.

103 ನಿಮಿಷದ ಸ್ವಾತಂತ್ರ್ಯ ಭಾಷಣ : ಮೋದಿ ದಾಖಲೆ

Aug 16 2025, 12:00 AM IST
79ನೇ ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ 103 ನಿಮಿಷ ದೇಶವನ್ನುದ್ದೇಶಿ ಮಾತನಾಡುವ ಮೂಲಕ ಅವರು ಕೆಂಪುಕೋಟೆಯಲ್ಲಿ ಅತಿ ದೀರ್ಘ ಭಾಷಣ ಮಾಡಿದ ಪ್ರಧಾನಿ ಎನ್ನುವ ದಾಖಲೆ ನಿರ್ಮಿಸಿದರು.

ತ್ಯಾಗ, ಬಲಿದಾನದಿಂದ ಲಭಿಸಿದೆ ಸ್ವಾತಂತ್ರ್ಯ: ಶಂಕರ ಗೌಡಿ

Aug 16 2025, 12:00 AM IST
ಸಾಕಷ್ಟು ತ್ಯಾಗ ಮತ್ತು ಬಲಿದಾನದಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 28
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved