ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಸ್ಮರಣೀಯ
Aug 17 2024, 12:53 AM ISTಕನ್ನಡಪ್ರಭ ವಾರ್ತೆ ಬಾಗಲಕೋಟೆಭಾರತ ಸ್ವಾತಂತ್ರ್ಯಗೊಳ್ಳಲು ಸಾಕಷ್ಟು ವೀರಸೇನಾನಿಗಳ ತ್ಯಾಗ, ಬಲಿದಾನವಿದೆ. ಅಂತಹ ಸ್ವಾತಂತ್ರ್ಯ ದಿನಕ್ಕೆ ಅರ್ಥ ಬರಬೇಕಾದರೆ ಯಾವಾಗ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕವಾಗಿ, ಆರ್ಥಿಕವಾಗಿ, ಸಾಂಸ್ಕೃತಿಕವಾಗಿ ಸಮಾನತೆ ಬರುತ್ತದೆ, ಆಗ ಸ್ವಾತಂತ್ರ್ಯ ದಿನಾಚರಣೆಗೆ ಅರ್ಥ ಬರುತ್ತದೆ ಎಂದು ಬಾಗಲಕೋಟೆ- ಚಿತ್ರದುರ್ಗ ಭೋವಿಪೀಠದ ಜಗದ್ಗುರು ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳು ಹೇಳಿದರು.