ಸ್ವಾತಂತ್ರ್ಯ ಇಂದು ಸ್ವೇಚ್ಛಾಚಾರ: ಅರವಿಂದ್ ಬೇಸರ
Aug 16 2024, 12:56 AM ISTಸ್ವಾತಂತ್ರ್ಯ ಚಳವಳಿಯಲ್ಲಿ ಸುಮಾರು 6.70 ಲಕ್ಷ ಜನರ ಬಲಿದಾನವಾಗಿದೆ. ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವವನ್ನೇ ಮುಡಿಪಿಟ್ಟು ಹೋರಾಡಿದ್ದಾರೆ, ಅವರ ತ್ಯಾಗದ ಫಲ ಇಂದು ನಾವು ಸ್ವಾತಂತ್ರ್ಯ ಪಡೆದುಕೊಂಡಿದ್ದೇವೆ. ಆದರೆ, ನಿಜ ಅರ್ಥದಲ್ಲಿ ಸ್ವಾತಂತ್ರ್ಯ ಇಂದು ಸ್ವೇಚ್ಛಾಚಾರವಾಗಿದೆ.