• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ವಾತಂತ್ರ್ಯ ಹೋರಾಟಗಾರ ನೆನಪು ಶಾಶ್ವತವಾಗಿರಲಿ

Jul 23 2025, 01:48 AM IST
ತಂತ್ರಜ್ಞಾನದ ಸೆಳವಿಗೆ ಸಿಕ್ಕ ಕಾಲಘಟ್ಟದಲ್ಲಿ ನಾವಿದ್ದೇವೆ. ತಕ್ಷಣದ ಫಲಿತಾಂಶ ಬಯಸುವ ಮನಸ್ಥಿತಿ ವ್ಯವಧಾನ ಮರೆಸಿಬಿಟ್ಟಿದೆ.

ನ್ಯಾಯಾಂಗದ ಸ್ವಾತಂತ್ರ್ಯ ರಕ್ಷಣೆಗೆ ಕ್ರಮ : ನ್ಯಾ.ವಿಭು

Jul 20 2025, 11:54 AM IST

ನ್ಯಾಯಾಂಗದ ಸ್ವಾತಂತ್ರ್ಯದ ರಕ್ಷಣೆ, ನ್ಯಾಯಾಂಗ ವ್ಯವಸ್ಥೆಯನ್ನು ಬಲಗೊಳಿಸುವ ಬದ್ಧತೆಯೊಂದಿಗೆ ಕೆಲಸ ಮಾಡುವ ಜೊತೆಗೆ ನ್ಯಾಯದಾನದಲ್ಲಿನ ವಿಳಂಬ ಕಡಿಮೆ ಮಾಡಲು ತಂತ್ರಜ್ಞಾನದ ಬಳಕೆಗೆ ಒತ್ತು ನೀಡಿ ನಾಗರಿಕರಿಗೆ ಉತ್ತಮ ಸೇವೆ ನೀಡಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ನ್ಯಾ.ವಿಭು ಬಖ್ರು ಹೇಳಿದರು.

ಸ್ವಾತಂತ್ರ್ಯ ಚಳವಳಿ ಹತ್ತಿಕ್ಕಿದ್ದು ಆರ್‌.ಎಸ್‌.ಎಸ್‌

Jul 19 2025, 01:00 AM IST
ಕಾಂಗ್ರೆಸ್ ಬಹಳ ಹಳೆಯ ರಾಜಕೀಯ ಪಕ್ಷ. ಸ್ವಾತಂತ್ರ್ಯ ಹೋರಾಟದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡು ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿತು.

ವಾಕ್ ಸ್ವಾತಂತ್ರ್ಯ ವಿಚಾರದಲ್ಲಿ ಸ್ವಯಂ ನಿಯಂತ್ರಣ ಅಗತ್ಯ: ಸುಪ್ರೀಂ

Jul 15 2025, 01:06 AM IST
ಸಾಮಾಜಿಕ ಜಾಲತಾಣಗಳಲ್ಲಿ ಅಥವಾ ಇತರ ವೇದಿಕೆಗಳಲ್ಲಿ ಜನರು ಪ್ರತಿಕ್ರಿಯೆ ನೀಡುವಾಗ ಅಥವಾ ಪೋಸ್ಟ್‌ ಹಾಕುವಾಗ ವಾಕ್‌ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೌಲ್ಯ ಅರ್ಥ ಮಾಡಿಕೊಳ್ಳಬೇಕು. ಈ ವಿಚಾರದಲ್ಲಿ ಸ್ವನಿಯಂತ್ರಣ ಕಾಯ್ದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್‌ ಸಲಹೆ ನೀಡಿದೆ.

ನಮಗೆ ಸಾಮಾಜಿಕ ಸ್ವಾತಂತ್ರ್ಯ ಬೇಕು

Jun 30 2025, 12:34 AM IST
ಬೌದ್ಧ ಧರ್ಮದ ಪರಿಕಲ್ಪನೆಗಳನ್ನು ಸಮಾಜಕ್ಕೆ ತಿಳಿಸುವ ಕೆಲಸವನ್ನು ಯುವಕರು ಮಾಡಬೇಕಾಗಿದೆ.

ಸ್ವಾತಂತ್ರ್ಯ ಹೋಗಿದ್ದೇ ಕಾಂಗ್ರೆಸ್ ತುರ್ತು ಪರಿಸ್ಥಿತಿಯಿಂದ: ಶಾಸಕ ಎಸ್.ಸುರೇಶ್ ಕುಮಾರ್‌

Jun 29 2025, 01:36 AM IST
ನಮ್ಮ ದೇಶದಲ್ಲಿ ಕಾಂಗ್ರೆಸ್‌ನಿಂದ ಹೇರಿಕೆಯಾಗಿದ್ದ ತುರ್ತುಪರಿಸ್ಥಿತಿ ಎಂದೂ ಮರೆಯಲಾರದ, ಮರೆಯಬಾರದ ಸಾಹಸ ಗಾಥೆ ಎಂದು ಬಿಜೆಪಿ ಮುಖಂಡ, ಶಾಸಕ ಎಸ್.ಸುರೇಶ್ ಕುಮಾರ ಹೇಳಿದರು.

ಬಾಸುಮ ರಚನೆಯ ‘ನಡು ರಾತ್ರಿಯ ಸ್ವಾತಂತ್ರ್ಯ’ ಕವನ ಸಂಕಲನ ಬಿಡುಗಡೆ

Jun 23 2025, 11:47 PM IST
ಉಡುಪಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್​ ಘಟಕ, ಅಮ್ಮ ಪ್ರಕಾಶನ ಕಟಪಾಡಿ, ವನಸುಮ ಟ್ರಸ್ಟ್​ ಕಟಪಾಡಿ ಹಾಗೂ ವನಸುಮ ವೇದಿಕೆ ಕಟಪಾಡಿ ಆಶ್ರಯದಲ್ಲಿ ಭಾನುವಾರ ಸಂಜೆ ರಂಗಕರ್ಮಿ ಬಾಸುಮ ಕೊಡಗು ಅವರ ‘ನಡುರಾತ್ರಿಯ ಸ್ವಾತಂತ್ರ್ಯ’ ಕವನ ಸಂಕಲನವನ್ನು ತುಳು ಕೂಟದ ಸ್ಥಾಪಕ, ಖ್ಯಾತ ವೈದ್ಯ ಡಾ. ಭಾಸ್ಕರಾನಂದ ಬಿಡುಗಡೆಗೊಳಿಸಿದರು.

ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ರೂಪ ನೀಡಿದ್ದ ಮೈಲಾರ ಮಹದೇವಪ್ಪ: ಡಾ. ವಿಜಯಮಹಾಂತೇಶ ದಾನಮ್ಮನವರ

Jun 10 2025, 02:18 AM IST
ಬ್ರಿಟಿಷ್ ಆಡಳಿತವನ್ನು ಸ್ಥಗಿತಗೊಳಿಸುವ ಪ್ರಯತ್ನದಲ್ಲಿದ್ದ ಮೈಲಾರ ಮಹಾದೇವಪ್ಪನವರು ಕೊರಡೂರು ಆಶ್ರಮ ಸ್ಥಾಪಿಸುವ ಮೂಲಕ ಈ ಭಾಗದ ಇನ್ನೂರಕ್ಕೂ ಹೆಚ್ಚು ಚಳವಳಿಗಾರರಿಗೆ ಪ್ರೇರಣೆ ನೀಡಿದ್ದರು.

ಸ್ವಾತಂತ್ರ್ಯ ಓಟ ನಾಟಕ ಪ್ರದರ್ಶನ

Jun 01 2025, 02:23 AM IST
ಈ ನಾಟಕವು ಭಾರತ- ಪಾಕಿಸ್ತಾನ ವಿಭಜನೆಯ ಸಂದರ್ಭದ ಚಿತ್ರಣ ನೀಡುತ್ತದೆ. ಈ ನಾಟಕದಲ್ಲಿ ಬರುವ ದೃಶ್ಯದಂತೆ ಪಹಲ್ಗಾಮ್‌ ಪ್ರಕರಣದ ನಂತರ ಘಟನೆಯ ಮೈಸೂರಿನಲ್ಲಿಯೇ ನಡೆದಿದೆ.

ಮಹಿಳೆಯರ ಸ್ವಾತಂತ್ರ್ಯ ಸಮಾನತೆಗೆ ಅಂಬೇಡ್ಕರ್ ಕೊಡುಗೆ ಅಪಾರ

May 01 2025, 12:47 AM IST
ದೇಶದ ಮೂಲೆಮೂಲೆಯಲ್ಲಿರುವ ಮಹಿಳೆಯರಿಗೆ ಶಿಕ್ಷಣ ಹಕ್ಕು, ಆಸ್ತಿಯ ಹಕ್ಕು, ಹೀಗೆ ಹಲವಾರು ಹಕ್ಕುಗಳನ್ನು ಸಂವಿಧಾನದ ಮೂಲಕ ಅಂಬೇಡ್ಕರ್‌ ಅವರು ಕಲ್ಪಿಸಿಕೊಟ್ಟಿದ್ದಾರೆ. ಅವರ ಕನಸು ನನಸಾಗಬೇಕೆಂದರೆ ಈ ಎಲ್ಲ ಹಕ್ಕುಗಳು ಪ್ರತಿ ಮಹಿಳೆಯನ್ನು ತಲುಪಬೇಕು. ಮಹಿಳಾ ಸಬಲೀಕರಣಕ್ಕೆ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಕೊಡುಗೆ ಅಪಾರ, ಹೆಣ್ಣು ಇವತ್ತು ಇಷ್ಟರ ಮಟ್ಟಿಗೆ ಶಿಕ್ಷಣವನ್ನು ಪಡೆಯುತ್ತಿದ್ದಾಳೆ, ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದಾಳೆ ಎಂದರೆ ಅದಕ್ಕೆ ಮೂಲ ಕಾರಣ ಅಂಬೇಡ್ಕರ್‌‌, ಅವರನ್ನು ಜೀವನಪೂರ್ತಿ ಸ್ಮರಿಸುತ್ತೇನೆ ಎಂದು ಸುಮ ತಿಳಿಸಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 28
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved