• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಹಾರ ಗೌರವಿಸುವವರಿಗೆ ಬಡತನ ಬರಲ್ಲ: ಗುರು ಮಹಾಂತ ಸ್ವಾಮೀಜಿ

Aug 15 2025, 01:02 AM IST
ಕಲ್ಲು, ಮಣ್ಣಿಗೆ ಹಾಲು ಹಾಕಿ ವ್ಯರ್ಥ ಮಾಡಬಾರದು. ಆಹಾರ ದೇವರ ಸ್ವರೂಪ. ಆಹಾರದಿಂದ ಮನುಷ್ಯನಿಗೆ ಚೈತನ್ಯ ದೊರಕುವುದು. ಇಂಥ ಅಮೂಲ್ಯವಾದ ಜೀವಸತ್ವ ಆಹಾರವನ್ನು ಮೌಢ್ಯ ಆಚರಣೆಗಳ ಮೂಲಕ ಹಾಳು ಮಾಡಬಾರದು. ಆಹಾರ ಹಾಳು ಮಾಡುವುದರಿಂದ ಪಾಪ ಅಂಟಿಕೊಳ್ಳುವುದು. ಆಹಾರವನ್ನು ಗೌರವಿಸುವವರಿಗೆ ಬಡತನ ಬರುವುದಿಲ್ಲ ಎಂದು ವಿಜಯ ಮಹಾಂತೇಶ್ವರ ಸಂಸ್ಥಾನ ಮಠದ ಗುರು ಮಹಾಂತ ಸ್ವಾಮೀಜಿ ಹೇಳಿದರು.

ಬೂದೀಶ್ವರ ಸ್ವಾಮೀಜಿ ಜೀವದಯೆ, ಪ್ರಾಣಿದಯೆ ಮಾನವತೆಯ ಶ್ರೇಷ್ಠ ಸಾಕ್ಷಿ-ಸ್ವಾಮೀಜಿ

Aug 15 2025, 01:00 AM IST
ಬಸವತತ್ವಗಳನ್ನು ತಮ್ಮ ಜೀವಿತಾವಧಿಯವರೆಗೂ ಅನುಷ್ಠಾನಗೊಳಿಸಿದ ಶ್ರೇಷ್ಠ ಶರಣರಾದ ಬೂದೀಶ್ವರರು ಬಿಂಕದಕಟ್ಟಿ ಗ್ರಾಮದ ತಿರ್ಲಾಪುರ ಮನೆತನದಲ್ಲಿ ತೋರಿದ ಜೀವದಯೆ- ಪ್ರಾಣಿದಯೆ ಅವರ ಮಾನವತೆಯ ಶ್ರೇಷ್ಠ ಸಾಕ್ಷಿಯಾಗಿದೆ ಎಂದು ಅಭಿನವ ಬೂದೀಶ್ವರ ಸ್ವಾಮೀಜಿ ನುಡಿದರು.

ಬಸವಣ್ಣನವರ ಆದರ್ಶ ಪ್ರತಿಯೊಬ್ಬರೂ ಅನುಸರಿಸಲಿ: ಸೋಮಶೇಖರ ಸ್ವಾಮೀಜಿ

Aug 15 2025, 01:00 AM IST
ಇಂದಿನ ಸಮಾಜದಲ್ಲಿ ಪ್ರತಿಯೊಬ್ಬರೂ ವಚನಗಳ ಸಾರವನ್ನು ದೈನಂದಿನ ಬದುಕಿನಲ್ಲಿ ಅಳವಡಿಕೊಳ್ಳಬೇಕು .

ಭಕ್ತರ ಇಷ್ಟಾರ್ಥಗಳ ಪೂರೈಸುವುದೇ ಇಷ್ಟಲಿಂಗ ಪೂಜೆ: ಬಸವಜಯ ಮೃತ್ಯುಂಜಯ ಸ್ವಾಮೀಜಿ

Aug 14 2025, 01:00 AM IST
ಶಿರಹಟ್ಟಿ ತಾಲೂಕು ಬೆಳ್ಳಟ್ಟಿ ಗ್ರಾಮದಲ್ಲಿ ತಾಲೂಕು ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ವತಿಯಿಂದ ಶ್ರಾವಣ ಮಾಸ ಪ್ರಯುಕ್ತ ಸಾಮೂಹಿಕ ಇಷ್ಟಲಿಂಗ ಪೂಜೆ ಕಾರ್ಯಕ್ರಮ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ನಡೆಯಿತು.

ಮಾನವನ ಸಂರ್ವಾಂಗೀಣ ವಿಕಾಸ ಧರ್ಮದ ತಳಹದಿ: ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

Aug 13 2025, 02:31 AM IST
ಧರ್ಮವೆಂಬುದು ಮಾನವ ಹಿತ ಹಾಗೂ ಮಾನವೀಯತೆ, ಜೀವಕಾರುಣ್ಯದಿಂದ ತುಂಬಿದೆ. ಸಕಲ ಜೀವಾತ್ಮರಿಗೆ ಲೇಸ ಬಯಸುವ ಮನಸ್ಸು ಮಹಾಮಾನವತಾ ವಾದ ಆಗುತ್ತದೆ. ಮಾನವರ ನಡುವೆ ಸಾಮಾರಸ್ಯವಿರಬೇಕು. ಧರ್ಮಗಳ ಮಧ್ಯೆ ತಾತ್ವಿಕ ಸಂಘರ್ಷವಿರಬೇಕೇ ಹೊರತು ಯುದ್ಧೋನ್ಮಾದ, ಸಂಘರ್ಷ ಇರಬಾರದು. ಮಾನವ ಸರ್ವಾಂಗೀಣ ವಿಕಾಸವಾದ ಇರಬೇಕು. ಮಾನವನ ವಿನಾಶವಾದ ಇರಬಾರದು ಎಂದು ಭೋವಿ ಗುರುಪೀಠದ ಜಗದ್ಗುರು ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ತಿಳಿಸಿದರು.

ಸ್ವಾಭಿಮಾನದ ಬದುಕು ಎಲ್ಲರದಾಗಲಿ: ಮಹಾಂತ ಸ್ವಾಮೀಜಿ

Aug 11 2025, 12:32 AM IST
ಸಂಸ್ಕಾರ ಮುಖ್ಯ. ಅದನ್ನು ಮಕ್ಕಳಿಗೆ ತಿಳಿಸಬೇಕು. ಓದಿದವನು ಕೆಟ್ಟವನಾಗಬಹುದು. ಆದರೆ ಸಂಸ್ಕಾರ ಇದ್ದವರು ಕೆಟ್ಟವನಾಗಲು ಸಾಧ್ಯವಿಲ್ಲ.

ಸಮಾಜವು ಸಂಘಟಿತರಾದರೆ ಮಾತ್ರ ಅಭಿವೃದ್ಧಿ ಸಾಧ್ಯ: ಶ್ರೀ ಬಸವ ಮಾಚಿದೇವ ಮಹಾ ಸ್ವಾಮೀಜಿ

Aug 11 2025, 12:30 AM IST
ಕಾರ್ಯಕ್ರಮಕ್ಕೂ ಮುನ್ನ ಶ್ರೀ ಬಸವ ಮಾಚಿದೇವ ಮಹಾಸ್ವಾಮೀಜಿಯವರಿಗೆ ಭಕ್ತಾದಿಗಳು ಪಾದ ಪೂಜೆ ನೆರವೇರಿಸಿದರು. ಇದೇ ವೇಳೆ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು.

ಭಾರತೀಯ ಪರಂಪರೆಯನ್ನು ಧರ್ಮಾತೀತವಾಗಿ ಗೌರವಿಸಿ: ಡಾ. ನಿಶ್ಚಲಾನಂದನಾಥ ಸ್ವಾಮೀಜಿ

Aug 11 2025, 12:30 AM IST
ಸನಾತನ ಧರ್ಮಕ್ಕೆ ಧಕ್ಕೆ ಬಂದಾಗಲೆಲ್ಲಾ ಭಕ್ತಿ ಪರಂಪರೆ ರಕ್ಷಣೆ ನೀಡಿದೆ. ಪ್ರೀತಿ ಮತ್ತು ಭಕ್ತಿಯಿಂದ ದೇವಾಲಯಕ್ಕೆ ಭೇಟಿ ನೀಡಬೇಕು.

ಪ್ರೀತಿ, ಭಕ್ತಿ ಇದ್ದರೆ ಮಾತ್ರ ಭಗವಂತನನ್ನು ಕಾಣಲು ಸಾಧ್ಯ: ತ್ರಿನೇತ್ರ ಸ್ವಾಮೀಜಿ

Aug 08 2025, 01:01 AM IST
ಮನುಷ್ಯರಾದ ನಾವುಗಳು ಹಣ, ಅಧಿಕಾರದ ಹಿಂದೆ ಓಡುತ್ತಿದ್ದೇವೆ. ಹಣ ಸಂಪಾದನೆಯ ಜತೆಗೆ ಸಾಧ್ಯವಾದಷ್ಟು ಪುಣ್ಯದ ಕೆಲಸ ಮಾಡಬೇಕು. ಸಮಾಜದಲ್ಲಿ ಒಂದೊಂದು ಅಡಿ ಜಾಗಕ್ಕೂ ಪರಸ್ಪರ ಹೊಡೆದಾಡಿಕೊಂಡು ಕೋರ್ಟ್ ಕಚೇರಿ ಅಲೆದಾಡುತ್ತಿದ್ದಾರೆ. ಅಂತಹ ದಿನಗಳಲ್ಲಿ ಅಲ್ಪಳ್ಳಿ ವೆಂಕಟೇಶಪ್ಪ ಎಂಬುವವರು ದೇವಸ್ಥಾನ ನಿರ್ಮಾಣಕ್ಕೆ ಎರಡು ಎಕರೆ ಭೂಮಿ ದಾನವಾಗಿ ನೀಡಿದ್ದಾರೆ.

ಬಸವಣ್ಣನ ಹಾದಿಯಲ್ಲೇ ನಡೆದ ಹಡಪದ ಅಪ್ಪಣ್ಣ: ಸಾಲೂರು ಡಾ. ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ

Aug 06 2025, 01:15 AM IST
ಹಡಪದ ಅಪ್ಪಣ್ಣ ಅವರ ಭಾವಚಿತ್ರವನ್ನು ಬೆಳಗ್ಗೆಯಿಂದಲೇ ಮಲೆ ಮಹದೇಶ್ವರ ಬೆಟ್ಟದ ಮುಖ್ಯ ರಸ್ತೆ ಗಳಲ್ಲಿ ಮೆರವಣಿಗೆ ಮಾಡಲಾಯಿತು. ಮೆರವಣಿಗೆ ವೇಳೆ ಯುವಕರು ಕುಣಿದು ಕುಪ್ಪಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 103
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved