• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಧಾರ್ಮಿಕ ಕಾರ್ಯಗಳ ಶ್ರೀಕಾರ ಶಿವಸಂಗಮೇಶ್ವರ ಸ್ವಾಮೀಜಿ

Jun 01 2025, 01:31 AM IST
೧೯೬೪ರಲ್ಲಿ ಮುನಿರಾಬಾದ್‌ಗೆ ತುಂಗಾಸ್ನಾನಕ್ಕಾಗಿ ಹೋದಾಗ ಬುತ್ತಿ ಸಮೇತ ಕಾವಿಬಣ್ಣದ ಜೋಳಿಗೆ ಶ್ರೀಗಳಿಗೆ ದೊರೆಯಿತು. ಕಾವಿ ಕೈಲಾಸದ ವರ ಪ್ರಸಾದವಾಯಿತು. ಭಕ್ತವೃಂದದ ಉದ್ಧಾರಕ್ಕೆ ಮಿಡಿಯಿತು.

ಬೇಡ......ಮಕ್ಕಳಲ್ಲಿ ಭಾಷಾಭಿಮಾನ, ದೇಶಾಭಿಮಾನ ಬೆಳೆಸಿ: ಕೆಂಗೇರಿ ನಿಶ್ಚಲಾನಂದನಾಥ ಸ್ವಾಮೀಜಿ

May 31 2025, 01:01 AM IST
ಅಶ್ವಿನ್ ದಂಪತಿ ಮತ್ತು ಕುಟುಂಬದವರು ಬಹಳ ಕಷ್ಟಪಟ್ಟು ಶಿಕ್ಷಣ ಸಂಸ್ಥೆಯನ್ನು ತೆರೆದು ಗ್ರಾಮೀಣ ಪ್ರದೇಶದ ಮಕ್ಕಳಿಗೆ ಆಧುನಿಕ ರೀತಿಯ ಗುಣಮಟ್ಟದ ನೈತಿಕ ಶಿಕ್ಷಣ ನೀಡಬೇಕೆಂಬ ದೃಷ್ಟಿಯಲ್ಲಿ 5ನೇ ತರಗತಿಯವರೆಗೆ ಶಾಲೆಯನ್ನು ಪ್ರಾರಂಭಿಸಿ ಲೋಕಾರ್ಪಣೆ ಮಾಡಿದ್ದಾರೆ.

ಒಡೆದ ಮನಸ್ಸು ಬೆಸೆಯುವುದೇ ನಿಜವಾದ ಧರ್ಮ: ಡಾ. ವೀರಸೋಮೇಶ್ವರ ಸ್ವಾಮೀಜಿ

May 29 2025, 12:42 AM IST
ಮಾನವ ಜೀವನ ಉತ್ಕೃಷ್ಟ ಅರಿವು ಆಚಾರಗಳಿಂದ ಸಮೃದ್ಧಗೊಳ್ಳಬೇಕು. ಧರ್ಮ, ಸಂಪ್ರದಾಯ, ಪರಂಪರೆಗಳಲ್ಲಿ ನಮ್ಮ ನಂಬಿಗೆ ವಿಶ್ವಾಸಗಳನ್ನು ಕಳೆದುಕೊಳ್ಳಬಾರದು.

ಧಾರ್ಮಿಕ ಕೇಂದ್ರಗಳು ಅನ್ನದಾನ, ಶಿಕ್ಷಣ, ಸೇವಾ ಕೇಂದ್ರಗಳಾಗಿವೆ: ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

May 28 2025, 01:56 AM IST
ಧಾರ್ಮಿಕ ಕೇಂದ್ರಗಳು ಜನರನ್ನು ಒಂದೆಡೆ ಸೇರಿಸುವ ಸಾಂಸ್ಕೃತಿಕ ಕೇಂದ್ರದ ಜೊತೆಗೆ ಶಿಕ್ಷಣ, ಅನ್ನದಾನ ಹಾಗೂ ಸೇವಾ ಕರ್ಮಗಳ ಕೇಂದ್ರವಾಗಿದೆ ಎಂದು ಚಿತ್ರದುರ್ಗ ಬೋವಿ ಗುರು ಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಹೇಳಿದರು.

ಇಂದು ಶಿವಪ್ರಿಯಾನಂದ ಸ್ವಾಮೀಜಿ ಪುರಪ್ರವೇಶ ಸಮಾರಂಭ

May 27 2025, 01:37 AM IST
ಗದಗ ನಗರದ ಕೆ.ಎಚ್.ಪಾಟೀಲ ಸಭಾಭವನದಲ್ಲಿ ಶ್ರೀರಾಮಕೃಷ್ಣ ವಿವೇಕಾನಂದಾಶ್ರಮದ ಶಿವಪ್ರಿಯಾನಂದ ಸ್ವಾಮೀಜಿ (ಪುನೀತ ಮಹಾರಾಜ) ಸನ್ಯಾಸ ಸ್ವೀಕರಿಸಿದ ನಂತರ ಪುರಪ್ರವೇಶ ಸಮಾರಂಭ ಮೇ 27ರಂದು ಬೆಳಗ್ಗೆ 11ಕ್ಕೆ ಜರುಗಲಿದೆ.

ಕೋಡಿಮಠ ಸ್ವಾಮೀಜಿ ಭವಿಷ್ಯ : ಅನಾಹುತಗಳ ಬಗ್ಗೆ ಕೊಟ್ಟ ಮುನ್ನೆಚ್ಚರಿಕೆ

May 25 2025, 11:07 AM IST

ಮತ್ತೆ ವಾಯುರೂಪದಲ್ಲಿ ಬಾಧೆ ಅಪ್ಪಳಿಸಲಿದ್ದು, ಕೋವಿಡ್‌ ಮಹಾಮಾರಿ ಬೇರೆ ಬೇರೆ ರೂಪದಲ್ಲಿ 5 ವರ್ಷ ಕಾಡಲಿದೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ.

ಶ್ರೀ ಜಗಜ್ಯೋತಿ ಬಸವಣ್ಣ ದೇಶದ ಬಹುದೊಡ್ಡ ಸಂಪತ್ತು: ಶ್ರೀಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ

May 25 2025, 01:45 AM IST
ಬಸವಣ್ಣನವರು 12ನೇ ಶತಮಾನದಲ್ಲಿ ಜಾತಿವ್ಯವಸ್ಥೆ, ಅಸ್ಪೃಶ್ಯತೆ, ಬೇಧ,ಭಾವ, ಅಸಮಾನತೆಯ ವಿರುದ್ಧ ಹೋರಾಟ ನಡೆಸಿ, ಜನರಿಗೆ ಅರಿವು ಮೂಡಿಸುವ ಮೂಲಕ ಸಮಾಜದಲ್ಲಿ ತಂದ ಸುಧಾರಣೆಯಿಂದಾಗಿ ನಾವು 9 ಶತಮಾನಗಳು ಕಳೆದರೂ ಅವರನ್ನು ಸ್ಮರಿಸುತ್ತಿದ್ದೇವೆ ಎಂದರೆ ಅವರ ದಿವ್ಯತೆ ಶಕ್ತಿ ಎಷ್ಟಿರಬಹುದು ಎಂಬುದನ್ನು ಅರ್ಥೈಸಿಕೊಳ್ಳಬೇಕು.

ಮಗುವಿಗೆ ಸಂಸ್ಕಾರಯುತ ವಿದ್ಯೆಯೇ ಸಂಪತ್ತು: ಶ್ರೀ ಶಿವಸುಜ್ಞಾನ ಸ್ವಾಮೀಜಿ

May 24 2025, 12:07 AM IST
ಮೂಡಿಗೆರೆ, ಮಗುವಿಗೆ ಸಂಸ್ಕಾರಯುತ ಶಿಕ್ಷಣವೇ ನಿಜವಾದ ಸಂಪತ್ತು ಎಂದು ಅರಕಲಗೋಡು ಅರೆಮಾದನಹಳ್ಳಿ ಮಠದ ಶ್ರೀ ಶಿವಸುಜ್ಞಾನ ಸ್ವಾಮೀಜಿ ನುಡಿದರು.

ಸನಾತನ ಧರ್ಮ ಉಳಿಯಲು ದೇವಸ್ಥಾನ, ಜಾತ್ರೆಗಳು ಅವಶ್ಯಕ: ಶ್ರೀ ಪ್ರಣವಾನಂದ ಸ್ವಾಮೀಜಿ

May 24 2025, 12:04 AM IST
ನರಸಿಂಹರಾಜಪುರಸನಾತನ ಧರ್ಮ ಉಳಿಯಬೇಕಾದರೆ, ದೇವಸ್ಥಾನ ಹಾಗೂ ಜಾತ್ರೆಗಳು ಅತ್ಯವಶ್ಯಕ ಎಂದು ಚಿತ್ತಾಪುರದ ಧರ್ಮಶ್ರೀ ನಾರಾಯಣಗುರು ಶಕ್ತಿ ಪೀಠದ ಪೀಠಾಧಿಪತಿ ಶ್ರೀ ಪ್ರಣವಾನಂದ ಸ್ವಾಮೀಜಿ ತಿಳಿಸಿದರು.

ದೇಶ ಬದುಕಿರೋದೇ ಅನ್ನ, ನೀರಿನ ಮೇಲೆ: ಸ್ವಾಮೀಜಿ

May 24 2025, 12:01 AM IST
ದೇಶ ಬದುಕಿರುವುದು ಬಟ್ಟೆಗಳ ಮೇಲಲ್ಲ, ಬಂದೂಕುಗಳ ಮೇಲಲ್ಲ, ವ್ಯಾಪಾರ ಮೇಲೂ ಅಲ್ಲ. ದೇಶ ಬದುಕಿದ್ದು ಅನ್ನ ನೀರಿನ ಮೇಲೆ. ಅನ್ನ ದೇವರ ಮುಂದೆ ಯಾವ ದೇವರಿಲ್ಲ ಎಂದು ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಸಿದ್ಧಗಿರಿ ಕ್ಷೇತ್ರದ ಕನ್ನೇರಿ ಮಠದ ಶ್ರೀ ಅದೃಶ್ಯ ಕಾಡಸಿದ್ಧೇಶ್ವರ ಮಹಾಸ್ವಾಮೀಜಿ ನುಡಿದರು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 103
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved