• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯಜ್ಞದಿಂದ ದೇವತೆ ಒಲಿಸಿಕೊಳ್ಳಲು ಸಾಧ್ಯ- ಸಿದ್ಧಾರೂಢ ಸ್ವಾಮೀಜಿ

Dec 31 2023, 01:31 AM IST
ಡಾ.ಶಿವಾನಂದ ಭಾರತಿ ಮಹಾಸ್ವಾಮೀಜಿಯವರ 84ನೇ ಜಯಂತ್ಯುತ್ಸವದಲ್ಲಿ ಅಭಿನವ ಸಿದ್ಧಾರೂಢ ಸ್ವಾಮೀಜಿ ಮಾತನಾಡಿ ಮನುಷ್ಯ ಗುರಿವಿನ ಅಮೃತ ವಾಣಿಗಳಿಂದ ಆತನು ಜೀವನ ಪಾವನಗೊಂಡು ಆಧ್ಯಾತ್ಮಿಕದತ್ತ ಶರಣಾಗುತ್ತಾನೆ ಎಂದರು.

ವಿದ್ಯಾರ್ಥಿಗಳಿಗೆ ಸಾಧನೆಯ ಗುರಿ ಇರಲಿ: ಸ್ವಾಮೀಜಿ

Dec 31 2023, 01:30 AM IST
ಮಾಗಡಿ: ವಿದ್ಯಾಥಿಗಳು ಸಾಧನೆಯ ಗುರಿ ಇಟ್ಟುಕೊಳ್ಳಬೇಕು ಎಂದು ಆದಿಚುಂಚನಗಿರಿ ವಿಜಯನಗರ ಶಾಖಾ ಮಠದ ಶ್ರೀ ಸೌಮ್ಯಾನಾಥ ಸ್ವಾಮೀಜಿ ಹೇಳಿದರು.

ಗುರು-ಶಿಷ್ಯರ ಬೆಸೆಯುವ ಗುರುವಂದನೆ- ಗವಿಮಠದ ಶ್ರೀ ಗವಿಸಿದ್ದೇಶ್ವರ ಸ್ವಾಮೀಜಿ

Dec 31 2023, 01:30 AM IST
ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಶುಭ ಕೋರಿದರು. ಇಂತಹ ಕಾರ್ಯಗಳು ನಮ್ಮ ಮನಸ್ಸುಗಳನ್ನು ಬೆಸೆಯುತ್ತವೆ. ಉತ್ತಮ ಶೈಕ್ಷಣಿಕ ವಾತಾವರಣ ನಿರ್ಮಿಸುತ್ತವೆ. ನಮ್ಮ ಬೆಳವಣಿಗೆಗೆ ಕಾರಣರಾದವರ ನೆನೆಯುವುದು ಶ್ರೇಷ್ಠ ಕಾರ್ಯ

ಬಸನಗೌಡ ಪಾಟೀಲ ಯತ್ನಾಳ ತಮಗಾದ ಅನ್ಯಾಯದ ಬಗ್ಗೆ ಮಾತಾಡಿದ್ದಾರೆ, ಅದರಲ್ಲಿ ತಪ್ಪೇನಿದೆ: ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಪ್ರಶ್ನೆ

Dec 30 2023, 01:16 AM IST
ಬಿಜೆಪಿ ನಾಯಕ ಬಸನಗೌಡ ಪಾಟೀಲ ಯತ್ನಾಳ ಯಾವುದೇ ಭ್ರಷ್ಟಾಚಾರದಲ್ಲಿ ತೊಡಗಿಲ್ಲ. ಅವರು ತಮಗೆ ಆದ ಅನ್ಯಾಯದ ಬಗ್ಗೆ ಮಾತಾಡಿರುವುದರಲ್ಲಿ ತಪ್ಪೇನಿದೆ? ಎಂದು ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಪ್ರಶ್ನಿಸಿದ್ದಾರೆ.

ಲೋಕಸಭೆ ಚುನಾವಣೆ ರಣರಂಗವಾಗದೆ, ಕ್ರೀಡಾಂಗಣವಾಗಲಿ: ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ

Dec 30 2023, 01:15 AM IST
ಸಿರಿಗೆರೆಯಲ್ಲಿ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಆಶ್ರಯದಲ್ಲಿ ಮೂರು ದಿನಗಳ ಕಾಲ ಆಯೋಜನೆಗೊಂಡಿರುವ ತರಳಬಾಳು ಕ್ರೀಡಾಮೇಳದ ಉದ್ಘಾಟನಾ ಸಮಾರಂಭ, ಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಎಲ್ಲಾ ಅಭ್ಯರ್ಥಿಗಳನ್ನು ಒಂದೆಡೆ ಸೇರಿಸಿ ಅವರಿಗೆ ಕ್ರೀಡಾ ಪ್ರತಿಜ್ಞೆ ಸ್ವೀಕಾರದಂತೆ ಪ್ರತಿಜ್ಞಾ ವಿಧಿ ಬೋಧಿಸುವಂತಾಗಬೇಕೆಂದರು

ಕುವೆಂಪು ಅವರ ಬರಹಗಳು ಅಂತಾರಾಷ್ಟ್ರೀಯ ಗುಣಮಟ್ಟದವು: ಸೋಮೇಶ್ವರನಾಥ ಸ್ವಾಮೀಜಿ

Dec 30 2023, 01:15 AM IST
ಹೆಬ್ಬಾಳದಲ್ಲಿರುವ ಶ್ರೀ ಆದಿ ಚುಂಚನಗಿರಿ ಶಾಖಾ ಮಠದಲ್ಲಿ ಶುಕ್ರವಾರ ಯುಗದ ಕವಿ ಶ್ರೀ ಕುವೆಂಪುರವರ 118ನೇ ಜಯಂತಿ ಆಚರಿಸಿ,

ಜೆಎಸ್‌ಎಸ್‌ ಸಂಸ್ಥೆಯಿಂದ ಶಿಕ್ಷಣ, ಕಲೆಗೆ ಪ್ರೋತ್ಸಾಹ: ಶ್ರೀ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ

Dec 29 2023, 01:30 AM IST
ಜೆಎಸ್‌ಎಸ್‌ ಸಂಸ್ಥೆ ರಂಗ ತರಬೇತಿ ನೀಡುವ ಜೊತೆಗೆ ಪ್ರದರ್ಶನ ಹಮ್ಮಿಕೊಳ್ಳುವುದಕ್ಕೂ ಸುತ್ತೂರು ಶ್ರೀಗಳು ಮುಂದಾಗಿದ್ದು ಮಕ್ಕಳಲ್ಲಿ ಕಲೆಯ ಅಭಿರುಚಿ ಬೆಳೆಸುವಲ್ಲಿ ಮಹತ್ವದ ಹೆಜ್ಜೆಗಳನ್ನಿಟ್ಟಿದ್ದಾರೆ ಎಂದು ವಾಟಾಳು ಮಠಾಧೀಶ ಶ್ರೀ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಜೆಎಸ್‌ಎಸ್‌ ರಂಗೋತ್ಸವದಲ್ಲಿ ಅವರು ಮಾತನಾಡಿದರು.

ಶ್ರೀರಾಮ ಮಂದಿರ ಉದ್ಘಾಟನೆ ದಿನ ಹಬ್ಬದಂತೆ ಆಚರಿಸಿ: ಶ್ರೀ ಪುರುಷೋತ್ತಮಾನಂದ ಪುರಿ ಸ್ವಾಮೀಜಿ

Dec 29 2023, 01:30 AM IST
ಮಂತ್ರಾಕ್ಷತೆಯ ಬೃಹತ್ ಶೋಭಾಯಾತ್ರೆಗೆ ಪುರುಷೋತ್ತಮಾನಂದ ಪುರಿ ಸ್ವಾಮೀಜಿ ಚಾಲನೆ. ಅನೇಕರ ಹೋರಾಟ, ತ್ಯಾಗ, ಬಲಿದಾನದ ಫಲವಾಗಿ ಇಂದು ರಾಮಮಂದಿರ ನಿರ್ಮಾಣಗೊಂಡು ಲೋಕಾರ್ಪಣೆ

ಮಾನವೀಯ ಮೌಲ್ಯ ಎಲ್ಲ ಧರ್ಮಗಳ ಸಾರ: ಸ್ವಾಮೀಜಿ

Dec 28 2023, 01:45 AM IST
ಜನ, ಸಾಮಾಜಿಕ ಉನ್ನತಿ ಹಾಗೂ ದೇಶದ ಉನ್ನತಿ ಬಯಸುವುದೇ ನಿಜವಾದ ಧರ್ಮ. ಮಾನವೀಯ, ನೈತಿಕ ಮೌಲ್ಯ ಗಳನ್ನು ಎತ್ತಿ ಹಿಡಿಯಬೇಕು. ಹಿಂದಿನ ಋಷಿಮುನಿಗಳು ನೀಡಿದ ಜ್ಞಾನದ ಮಾರ್ಗದಲ್ಲೆ ಮುನ್ನಡೆಯಬೇಕು. ಇಲ್ಲದಿದ್ದರೆ ಸಾಧನೆ ಮಾಡಲು ಸಾದ್ಯವಿಲ್ಲ ಎಂದು ಶ್ರೀ ನಿರ್ಮಲಾನದನಾಥ ಸ್ವಾಮೀಜಿ ತಿಳಿಸಿದರು.

ನಡೆ, ನುಡಿ ಒಂದಾಗಿದ್ದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ: ಡಾ.ಶರತ್‌ಚಂದ್ರ ಸ್ವಾಮೀಜಿ

Dec 28 2023, 01:45 AM IST
ಓದುವ ಹವ್ಯಾಸವೇ ಕ್ಷೀಣಿಸುತ್ತಿದೆ. ಇತ್ತೀಚಿನ ದಿನಗಳಲ್ಲಿ ಬಹುತೇಕ ಶಿಕ್ಷಕರು ಸೋಮಾರಿಗಳಾಗುತ್ತಿದ್ದಾರೆ. ಯಾರು ಸಹ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳುತ್ತಿಲ್ಲ. ಬೆರಳಣಿಕೆಯಷ್ಟು ಮಂದಿ ಶಿಕ್ಷಕರು ಮಾತ್ರ ನಿರಂತರ ಕಲಿಕೆಯಲ್ಲಿ ತೊಡಗಿದ್ದಾರೆ. ಇಂಥವರಿಗೆ ಉತ್ತಮ ಸಮಾಜ ಕಟ್ಟಲು ಸಾಧ್ಯವಿದೆ. ಇವರನ್ನು ಸೋಮಾರಿ ಶಿಕ್ಷಕರು ಎಂದರೆ ತಪ್ಪಾಗಲಾರದು. ವಿದ್ಯಾರ್ಥಿ ಹಾಗು ಶಿಕ್ಷಕರು ಪ್ರಶ್ನೆ ಮಾಡುವ ಗುಣವನ್ನು ಬೆಳೆಸಿಕೊಳ್ಳಬೇಕು.
  • < previous
  • 1
  • ...
  • 95
  • 96
  • 97
  • 98
  • 99
  • 100
  • 101
  • 102
  • 103
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved