• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭೈರವೈಕ್ಯ ಬಾಲಗಂಗಾಧರನಾಥ ಶ್ರೀಗಳು ಮಹಾನ್ ಸಾಧಕರು: ಸ್ವಾಮೀಜಿ

Jan 23 2024, 01:45 AM IST
450ಕ್ಕೂ ಹೆಚ್ಚು ವಿದ್ಯಾಸಂಸ್ಥೆಗಳನ್ನು ಕಟ್ಟಿ ಗ್ರಾಮೀಣ ಪ್ರದೇಶದ ಬಡ ಮಕ್ಕಳನ್ನು ವಿದ್ಯಾ ಸಾಗರದಲ್ಲಿ ಮುಳುಗಿಸಿದ ಬಾಲಗಂಗಧರ ಶ್ರೀಗಳು ನಾಡಿನ ಲಕ್ಷಾಂತರ ಮಕ್ಕಳ ಬದುಕಿಗೆ ದಾರಿದೀಪವಾಗಿ ಉಳಿದಿದ್ದಾರೆ. ಅವರ ಸೇವಾ ನೆರಳಿನಲ್ಲಿಯೇ ಪಳಗಿದ ಬಿಜಿಎಸ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಜೆ.ಎನ್.ರಾಮಕೃಷ್ಣೇಗೌಡ ಖಾವಿ ಧರಿಸದೇ ಸಂತರಂತೆ ಕೆಲಸ ಮಾಡುತ್ತಿದ್ದಾರೆ.

ಶ್ರೀರಾಮನ ಆದರ್ಶ ಪಾಲಿಸಿದರೆ ನಮ್ಮ ಜೀವನ ಸಾರ್ಥಕ: ಸ್ವಾಮೀಜಿ

Jan 23 2024, 01:45 AM IST
ಚನ್ನಪಟ್ಟಣ ರಸ್ತೆಯ ಭಿಕ್ಷುದ ಮಠದ ಆವರಣದಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾನ ಅಂಗವಾಗಿ ಭಕ್ತರು ಶ್ರೀರಾಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜೈರಾಮ್, ಶ್ರೀರಾಮ್ ಎಂಬ ಘೋಷಣೆಗಳನ್ನು ಕೂಗುತ್ತಾ ಭಕ್ತಿ ಭಾವ ಮೆರೆದರು. ಮಕ್ಕಳು ರಾಮಾ, ಸೀತಾ, ಲಕ್ಷ್ಮಣರ ವೇಷ ಧರಿಸಿದು ವಿಶೇಷವಾಗಿ ಆಕರ್ಷಿತರಾಗಿದ್ದರು. ನಂತರ ಬಂದ ಭಕ್ತರಿಗೆ ಮಜ್ಜಿಗೆ ಪಾನಕ ಹಾಗೂ ಫಲಹಾರ ನೀಡಲಾಯಿತು.

ಶಿವಕುಮಾರ ಸ್ವಾಮೀಜಿ ಮನುಕುಲಕ್ಕೆ ಮಾದರಿ: ಗುರುಬಸವ ಪಟ್ಟದ್ದೇವರು

Jan 22 2024, 02:22 AM IST
ಭಾಲ್ಕಿಯ ಹಿರೇಮಠ ಸಂಸ್ಥಾನದಲ್ಲಿ ಸಿದ್ದಗಂಗಾ ಶ್ರೀಗಳ 5ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಪೂಜ್ಯರ ಭಾವಚಿತ್ರಕ್ಕೆ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಪುಷ್ಪನಮನ ಸಲ್ಲಿಸಿದರು.

ಶಂಭುಲಿಂಗಾನಂದ ಸ್ವಾಮೀಜಿ ಪಲ್ಲಕ್ಕಿ ಉತ್ಸವ ಸಂಭ್ರಮ

Jan 22 2024, 02:18 AM IST
ಲೋಕಾಪುರ: ಪಟ್ಟಣದ ವೆಂಕಟೇಶ್ವನಗರದ ಬ್ರಹ್ಮಲೀನ ಶಂಭುಲಿಂಗಾನಂದ ಸ್ವಾಮಿಗಳ 26ನೆಯ ಪುಣ್ಯಾರಾಧನೆ ಪ್ರಯುಕ್ತ ಶನಿವಾರ ಪಲ್ಲಕ್ಕಿ ಉತ್ಸವ ಸಂಭ್ರಮದಿಂದ ಜರುಗಿತು. ಕಾಡರಕೊಪ್ಪದ ನ್ಯಾಯವೇಂದಾಂತಾಚಾರ್ಯರ ದಯಾನಂದ ಸರಸ್ವತಿ ಮಹಾಸ್ವಾಮೀಜಿ ಪಲ್ಲಕ್ಕಿ ಉತ್ಸವಕ್ಕೆ ಚಾಲನೆ ನೀಡಿದರು. ಶಂಭುಲಿಂಗಾನಂದ ಆಶ್ರಮದಿಂದ ಹೊರಟ ಅಲಂಕೃತಗೊಂಡ ಪಲ್ಲಕ್ಕಿ ಉತ್ಸವ ಸಕಲ ವಾದ್ಯಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಡೊಳ್ಳು, ಸಮಾಳ, ನೆರೆದಿದ್ದ ಜನರ ಗಮನ ಸೆಳೆಯಿತು. ಸುಮಂಗಲೆಯರು ಆರತಿಯೊಂದಿಗೆ ಪಲ್ಲಕ್ಕಿ ಉತ್ಸವದಲ್ಲಿ ಪಾಲ್ಗೊಂಡಿದ್ದರು.

ಶಿವಕುಮಾರ ಸ್ವಾಮೀಜಿ ಆಸ್ಪತ್ರೆ ಉದ್ಘಾಟನೆ

Jan 22 2024, 02:16 AM IST
ಬಡ ರೋಗಿಗಳ ಹಾಗೂ ಆರ್ಥಿಕವಾಗಿ ಅಶಕ್ತರಾಗಿರುವ ಎಲ್ಲಾ ವರ್ಗದ ಜನರಿಗಾಗಿ ಆರಂಭಿಸಿರುವ ಆಸ್ಪತ್ರೆ ನಾಲ್ಕು ಮಹಡಿಗಳನ್ನು ಹೊಂದಿದ್ದು, ತುರ್ತು ಚಿಕಿತ್ಸೆಯಿಂದ ಹಿಡಿದು, ಎಲ್ಲಾ ರೀತಿಯ ಸ್ಪೆಷಾಲಿಟಿ ಸೇವೆಗಳನ್ನು ಒಳಗೊಂಡಿದೆ.

ಕಣ್ಣಿನ ಬಗ್ಗೆ ನಿರ್ಲಕ್ಷ್ಯ ಬೇಡ: ಶಿವಾನಂದ ಸ್ವಾಮೀಜಿ

Jan 22 2024, 02:15 AM IST
ಜೀವನದಲ್ಲಿ ಆಸೆ ಪಟ್ಟಿದ್ದು ನೋಡಿ ಆನಂದಿಸುವುದಕ್ಕೆ ಕಣ್ಣುಗಳು ಇರಬೇಕು. ಪ್ರತಿಯೊಬ್ಬರಿಗೂ ತಮ್ಮ ಜೀವನದ ರಕ್ಷಣೆ ಜೊತೆಗೆ ಕಣ್ಣಿನ ರಕ್ಷಣೆ ಮಾಡುವುದು ಬಹಳ ಮುಖ್ಯವಾಗಿದೆ.

ಸಮಾಜಕ್ಕೆ ಸಂಸ್ಕಾರ ನೀಡುವ ಸಂತರ ಜವಾಬ್ದಾರಿ ಅತ್ಯಂತ ಕಠಿಣ: ಡಾ. ಶಾಂತವೀರ ಸ್ವಾಮೀಜಿ

Jan 21 2024, 01:35 AM IST
ಜಗತ್ತು ಆಧುನೀಕರಣವಾದಂತೆ, ಮನುಷ್ಯನ ಮನಸ್ಸು ಮತ್ತು ಭಾವನೆಗಳು ಕಲುಷಿತಗೊಂಡಿವೆ.

ಆವಿಷ್ಕಾರಗಳಿಗೆ ಪ್ರಕೃತಿಯ ಪ್ರಚೋದನೆಯೇ ಕಾರಣ: ನಿರ್ಭಯಾನಂದ ಸ್ವಾಮೀಜಿ

Jan 21 2024, 01:34 AM IST
ತುಮಕೂರಿನ ರಾಮಕೃಷ್ಣ ಆಶ್ರಮದಲ್ಲಿ ಸ್ವಾಮಮಿ ವಿವೇಕಾನಂದರ ಜಯಂತಿ ಆಚರಿಸಲಾಯಿತು.

ಮಕ್ಕಳಿಗೆ ವಿನಯ, ವಿವೇಕತೆಯನ್ನು ಕಲಿಸಿ: ಶ್ರೀ ಶಂಭುನಾಥ ಸ್ವಾಮೀಜಿ

Jan 21 2024, 01:32 AM IST
ಗೌಡಳ್ಳಿ ಬಿಜಿಎಸ್ ಶಾಲೆಯ ಕಲೋತ್ಸವ ಕಾರ್ಯಕ್ರಮ ನಡೆಯಿತು. ಹಾಸನದ ಶ್ರೀ ಆದಿಚುಂಚನಗಿರಿ ಶಾಖಾಮಠದ ಮಠಾಧೀಶ ಶ್ರೀ ಶಂಭುನಾಥ ಸ್ವಾಮೀಜಿ ಮಕ್ಕಳಿಗೆ ಕಿವಿಮಾತು ಹೇಳಿದರು.

ನಾಳೆ ಶಿವಕುಮಾರ ಸ್ವಾಮೀಜಿ 5ನೇ ವರ್ಷದ ಪುಣ್ಯ ಸಂಸ್ಮರಣೋತ್ಸವ

Jan 20 2024, 02:03 AM IST
ನಾಳೆ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮಿಜಿ ಅವರ 5ನೇ ವರ್ಷದ ಪುಣ್ಯಸ್ಮರಣೆ
  • < previous
  • 1
  • ...
  • 101
  • 102
  • 103
  • 104
  • 105
  • 106
  • 107
  • 108
  • 109
  • ...
  • 113
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved