• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಸವಣ್ಣ ವಿಶ್ವದ ಸಾಂಸ್ಕೃತಿಕ ನಾಯಕನೆಂದು ಘೋಷಿಸಿ: ಡಾ.ಪಂಡಿತಾರಾಧ್ಯ ಸ್ವಾಮೀಜಿ

Jan 20 2024, 02:00 AM IST
ಬಸವಣ್ಣನವರ ಸಾಂಸ್ಕೃತಿಕ ನೇತಾರ ಎಂದು ಘೋಷಿಸಿದ್ದರಿಂದ ಬಸವಣ್ಣ ಯಾರು? ಎಂದು ಪ್ರತಿಯೊಬ್ಬರಿಗೂ ಯೋಚನೆ ಹುಟ್ಟುತ್ತದೆ. ಬಸವಣ್ಣನಿಂದ ಸಮಾಜಕ್ಕೆ ಕೊಡುಗೆ ಏನು? ಅಷ್ಟೇ ಅಲ್ಲ ಬಸವಣ್ಣನವರ ಸಂದೇಶ ತಿಳಿದುಕೊಳ್ಳಲು ಜನ ಸಾಮಾನ್ಯರಲ್ಲಿ ಕುತೂಹಲ ಉಂಟಾಗುತ್ತದೆ.

ವೈವಿಧ್ಯತೆಯಲ್ಲಿ ಏಕತೆಯೇ ಭಾರತೀಯ ಸಮಾಜದ ಆಸ್ಮಿತೆ: ಗುರುಬಸವಲಿಂಗ ಸ್ವಾಮೀಜಿ

Jan 19 2024, 01:48 AM IST
ಇಂದು ಮನುಷ್ಯರು ಜಡ ವಸ್ತುಗಳನ್ನು ಪ್ರೀತಿಸುತ್ತಾರೆ. ಆದರೆ ಮನುಷ್ಯನನ್ನು ಪ್ರೀತಿಸುತ್ತಿಲ್ಲ.

ಬಾಲಗಂಗಾಧರನಾಥ ಸ್ವಾಮೀಜಿ ಜನ್ಮದಿನ: ಹಾಸನದಲ್ಲಿ ಸಾವಿರಾರು ಜನರಿಗೆ ಅನ್ನದಾನ

Jan 19 2024, 01:48 AM IST
ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿ ೭೯ನೇ ಜನ್ಮ ಜಯಂತಿಯನ್ನು ಮಾಜಿ ಶಾಸಕ ದಿವಂಗತ ಎಚ್.ಎಸ್. ಪ್ರಕಾಶ್ ಕುಟುಂಬದ ಸದಸ್ಯರು ಹಾಗೂ ಮಠದ ಸದ್ಭಕ್ತರು ಹಾಸನದ ಹೇಮಾವತಿ ಪ್ರತಿಮೆ ಬಳಿ ಪೂಜ್ಯರ ಭಾವಚಿತ್ರವನ್ನಿಟ್ಟು ನಮನ ಅರ್ಪಿಸಿ ನಂತರ ಸಾವಿರಾರು ಜನರಿಗೆ ಅನ್ನದಾನ ಮಾಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿದರು.

ಬಸವಣ್ಣನವರು ಕರ್ನಾಟಕದ ಸಾಂಸ್ಕೃತಿಕ ನಾಯಕ: ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ

Jan 19 2024, 01:45 AM IST
ಕರ್ನಾಟಕ ಸರ್ಕಾರ ಇಂದು ಬಸವಣ್ಣನವರನ್ನು ‘ಕರ್ನಾಟಕದ ಸಾಂಸ್ಕೃತಿಕ ನಾಯಕ’ ಎಂದು ಘೋಷಣೆ ಮಾಡಿರುವ ವಿಚಾರ ತಿಳಿದು ತುಂಬಾ ಸಂತೋಷವಾಯಿತು. ಇದಕ್ಕಾಗಿ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಸಂಪುಟದ ಎಲ್ಲ ಸಚಿವರನ್ನು ಹೃತ್ಪೂರ್ವಕವಾಗಿ ಅಭಿನಂದಿಸಲು ಇಷ್ಟಪಡುತ್ತೇವೆ ಎಂದು ಸಾಣೇಹಳ್ಳಿ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.

ಇಂದು ಡಾ.ಬಾಲಗಂಗಾಧರನಾಥ ಸ್ವಾಮೀಜಿ ಸಂಸ್ಮರಣೋತ್ಸವ

Jan 18 2024, 02:05 AM IST
ರಾಮನಗರ: ಬಿಜಿಎಸ್ ಸೇವಾ ಸಮಿತಿ ವತಿಯಿಂದ ಜ.18ರಂದು ಬಿಡದಿಯಲ್ಲಿ ಜಗದ್ಗುರು ಶ್ರೀ ಡಾ.ಬಾಲಗಂಗಾಧರನಾಥ ಸ್ವಾಮೀಜಿಯವರ 11ನೇ ವರ್ಷದ ಸಂಸ್ಮರಣಾ ಮಹೋತ್ಸವ ಹಾಗೂ 79ನೇ ಜಯಂತ್ಯುತ್ಸವ ಆಯೋಜಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ಸಿ.ಉಮೇಶ್ ತಿಳಿಸಿದರು.

ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ: ವಿರಕ್ತಮಠದ ಚನ್ನವೀರ ಸ್ವಾಮೀಜಿ

Jan 18 2024, 02:01 AM IST
ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಂಡು ಗ್ರಾಮೀಣ ಪ್ರದೇಶದ ಮಹಿಳೆಯರು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು.

ಕೆಂಪೇಗೌಡರ ಜೀವನ ಚರಿತ್ರೆ ಪಠ್ಯಪುಸ್ತಕದಲ್ಲಿ ಅಳವಡಿಸಿ: ನಂಜಾವಧೂತ ಸ್ವಾಮೀಜಿ

Jan 17 2024, 01:51 AM IST
ಕೆಂಪೇಗೌಡರ ಜೀವನ ಚರಿತ್ರೆಯನ್ನು ಎಲ್‌ಕೆಜಿಯಿಂದ ಪದವಿ ಶಿಕ್ಷಣದ ವರೆಗೆ ಪಠ್ಯಪುಸ್ತಕಗಳಲ್ಲಿ ಅಳವಡಿಸಿ ಕೆಂಪೇಗೌಡರ ಜೀವನ ಚರಿತ್ರೆಯನ್ನು ಪಾಠ ರೂಪದಲ್ಲಿ ಬೋಧಿಸಿ ಕೆಂಪೇಗೌಡರ ಆದರ್ಶ ಗುಣಗಳನ್ನು ಯುವ ಪೀಳಿಗೆ ಅಳವಡಿಸಿಕೊಳ್ಳುವಂತಾಗಲಿ ಎಂದು ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ಹೇಳಿದರು.

ನಮ್ಮ ಮನವೇ ಅಯೋಧ್ಯಾನಗರಿ ಆಗಲಿ: ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ

Jan 17 2024, 01:48 AM IST
ನಮಗೆ ಎರಡು ವಿಧದ ಬಾಹ್ಯ ಮತ್ತು ಅಂತರ್ ಶತ್ರುಗಳು ಇದ್ದಾರೆ. ಅಂತರ್ ಶತ್ರುಗಳು ಎಂದರೆ ದುಷ್ಟವಾದ ಕಾಮ, ಕ್ರೋಧಾದಿದೋಷಗಳು. ರಾಮನಾಮ ಜಪದ ಮೂಲಕ ನಾವು ಇವುಗಳನ್ನು ದೂರ ಓಡಿಸಬೇಕು.

ಶಿಕ್ಷಣ ಮಕ್ಕಳ ಬದುಕಿನ ಹಕ್ಕಾಗಲಿ ಎಂದಿದ್ದ ಭೈರವೈಕ್ಯ ಸ್ವಾಮೀಜಿ: ಜೆ.ಎನ್ .ರಾಮಕೃಷ್ಣೇಗೌಡ

Jan 17 2024, 01:47 AM IST
ಗ್ರಾಮೀಣ ಪ್ರದೇಶದ ಬಡಮಕ್ಕಳಿಗೆ ಶಿಕ್ಷಣ ಗಗನ ಕುಸುಮವಾಗಿತ್ತು. ಈ ದೂರದೃಷ್ಟಿಯಿಂದ ಆದಿಚುಂಚನಗಿರಿ ಶ್ರೀಮಠದಿಂದ ಹಳ್ಳಿಗಳಲ್ಲಿ ಶಾಲೆ, ಕಾಲೇಜುಗಳನ್ನು ಆರಂಭಿಸಲಾಯಿತು. ವಸತಿ, ಶಿಕ್ಷಣ, ಆರೋಗ್ಯ, ಅನ್ನದಾಸೋಹದ ಪರಿಕಲ್ಪನೆಯ ಮಠದ ಆಶಯಕ್ಕೆ ಸಹಕರಿಸಬೇಕು. ಮಕ್ಕಳ ಸೂಪ್ತ ಕೌಶಲ್ಯತೆಯನ್ನು ಟಿವಿ, ಮೊಬೈಲ್ ಕಸಿಯುತ್ತಿದೆ. ಕನ್ನಡ ಶಾಲೆ ಉಳಿದರೆ ಧಮನಿತ ವರ್ಗ ಮಕ್ಕಳಿಗೆ ಶಿಕ್ಷಣ ಸಿಗಲಿದೆ. ಮಕ್ಕಳ ಶಿಕ್ಷಣಕ್ಕೆ ಭೈರವೈಕ್ಯರ ಆಶೀರ್ವಾದವಿದೆ.

ರಾಷ್ಟ್ರದ ‘ನಾಥ’ ಪರಂಪರೆ ಮಠಗಳಿಗೆ ‘ಚುಂಚನಗಿರಿ’ ಅಗ್ರಮಾನ್ಯ: ಸ್ವಾಮೀಜಿ

Jan 17 2024, 01:46 AM IST
ಅನ್ನ, ಅಕ್ಷರ, ಜ್ಞಾನ ದಾಸೋಹ, ಕೌಶಲ್ಯಾಭಿವೃದ್ಧಿ ಸೇರಿದಂತೆ ಯಾವುದೇ ತರವಾದ ಸೇವೆ ನೀಡಲು ಆದಿಚುಂಚನಗಿರಿ ಮಠ ಸಜ್ಜಾಗಿದೆ. ಆದರೆ, ಆ ಮಠ ಇನ್ನೂ ಹೆಚ್ಚಿನ ಸಂಖ್ಯೆಯ ಜನರಿಗೆ ಸೇವೆ ನೀಡಬೇಕೆಂದರೆ ಪಡೆದುಕೊಂಡದಕ್ಕೆ ಪ್ರತಿಯಾಗಿ ಮಠದ ಕಣಜ ತುಂಬಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಆ ಕೆಲಸ ನಿರಂತವಾಗಿ ನಡೆಯುತ್ತಿದೆ. ಪಡೆದುಕೊಂಡು ಕೊಡುವ ವ್ಯಕ್ತಿ ಕೃತಜ್ಞನಾಗುತ್ತಾನೆ. ಹಾಗೇ ಹೋಗುವ ವ್ಯಕ್ತಿ ಕೃತಘ್ನನಾಗುತ್ತಾನೆ. ಕೃತಜ್ಞತೆಗೂ ಕೃತಘ್ನತೆಗೂ ಬಹಳ ವ್ಯತ್ಯಾಸವಿಲ್ಲ.
  • < previous
  • 1
  • ...
  • 102
  • 103
  • 104
  • 105
  • 106
  • 107
  • 108
  • 109
  • 110
  • ...
  • 113
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved