• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿವಾನಂದ ಸ್ವಾಮೀಜಿ ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ-ಶ್ರೀಗಳು

May 24 2025, 12:01 AM IST
ನಮ್ಮ ಶಿವಾನಂದ ಶ್ರೀಗಳು ಭಕ್ತರ ಸಮೂಹ ಕಟ್ಟಿಕೊಂಡು ಸಮಾಜ ಸುಧಾರಣೆಗೆ ಶ್ರಮಿಸಿದ್ದಾರೆಂದು ಗದುಗಿನ ಶಿವಾನಂದ ಮಠದ ಸದಾ ಶಿವಾನಂದ ಶ್ರೀಗಳು ಹೇಳಿದರು.

ದೇಶದೊಳಗಿನ ಭಯೋತ್ಪಾದನೆ ಮೊದಲು ಮಟ್ಟಹಾಕಬೇಕು: ಚೆನ್ನಬಸವ ಶಿವಯೋಗಿ ಸ್ವಾಮೀಜಿ

May 22 2025, 11:54 PM IST
ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ, ಬಿಜೆಪಿ ಮಂಡಲ, ವಿವಿಧ ಸಂಘಟನೆಗಳ ಆಶ್ರಯದಲ್ಲಿ ರಾಷ್ಟ್ರರಕ್ಷಣೆಗಾಗಿ ನಾಗರಿಕರು ಎಂಬ ವಿಚಾರದಡಿ ಗುರುವಾರ ಪಟ್ಟಣದಲ್ಲಿ ತಿರಂಗಾ ಯಾತ್ರೆ ನಡೆಸಲಾಯಿತು.

ಹಲವು ಜನ್ಮದ ಪುಣ್ಯದ ಫಲವೇ ಮನುಷ್ಯ ಜನ್ಮ: ಡಾ. ಶಿವಾನಂದ ಭಾರತಿ ಸ್ವಾಮೀಜಿ

May 22 2025, 12:59 AM IST
ಮಾನವನಿಗೂ ಪ್ರಾಣಿಗಳಿಗೂ ವ್ಯತ್ಯಾಸವಿದ್ದು, ಮನುಷ್ಯನಿಗೆ ಅರಿವಿದ್ದರೆ ಪ್ರಾಣಿಗಳಿಗೆ ಅರಿವಿಲ್ಲ. ಹಾಗಾಗಿ ಮನುಷ್ಯ ತನ್ನನ್ನು ತಾನು ಅರಿತು ಜೀವಿಸಬೇಕು.

ಭೀಕ್ಷೆ ಬೇಡಿ ಶಿಕ್ಷಣ ಸಂಸ್ಥೆ ತೆರೆದಿದ್ದ ಸ್ವಾಮೀಜಿ

May 21 2025, 12:32 AM IST
ಮಲೆ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ ಮಠದ 17ನೇ ಪೀಠಾಧ್ಯಕ್ಷರಾದ ಹಿರಿಯ ಶ್ರೀಗಳಾದ ಶ್ರೀ ಪಟ್ಟದ ಗುರುಸ್ವಾಮೀಜಿ ಆದಿವಾಸಿಗಳು, ಕಾಡಂಚಿನ ಜನರಿಗೆ ಶಿಕ್ಷಣ ನೀಡುವ ಸಲುವಾಗಿ ಭೀಕ್ಷೆ ಬೇಡಿ ಶಿಕ್ಷಣ ಸಂಸ್ಧೆ, ವಿದ್ಯಾರ್ಥಿನಿಲಯ ತೆರೆಯುವ ಮೂಲಕ ಶಿಕ್ಷಣ ಕ್ರಾಂತಿಯನ್ನೇ ಮಾಡಿದ್ದರು.

ಮದ್ಯವ್ಯಸನದಿಂದ ಆರೋಗ್ಯ ಹಾಳು: ಮರುಳ ಶಂಕರ ಸ್ವಾಮೀಜಿ

May 19 2025, 12:13 AM IST
ಮದ್ಯಮುಕ್ತ ಸಮಾಜ ನಿರ್ಮಾಣದಿಂದ ರಾಷ್ಟ್ರವು ಸುಭದ್ರಗೊಳ್ಳುತ್ತದೆ. ಯುವಶಕ್ತಿಯು ಸ್ವಾಭಿಮಾನದ ಸ್ವಾವಲಂಬಿಯಾಗುತ್ತಾರೆ.

ಭಕ್ತಿಯೇ ಭಗವಂತನಿಗೆ ಅರ್ಪಿಸುವ ಶ್ರೇಷ್ಠ ಸೇವೆ: ವಿದ್ಯಾಧೀಶ ತೀರ್ಥ ಸ್ವಾಮೀಜಿ

May 18 2025, 01:44 AM IST
ಮೂಡುವೇಣುಪುರ ಶ್ರೀ ವೆಂಕಟರಮಣ ಮತ್ತು ಶ್ರೀ ಹನುಮಂತ ದೇವಸ್ಥಾನಕ್ಕೆ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧೀಶ ತೀರ್ಥ ಸ್ವಾಮೀಜಿ ತಮ್ಮ ಪ್ರಥಮ ಅನುಗ್ರಹ ಭೇಟಿ ನೀಡಿದರು.

ಜಾತಿ ಮೀರಿ ನೀತಿವಂತರಾಗಿ ಮಾದರಿಯಾಗಿ: ಪ್ರಸನ್ನಾನಂದಪುರಿ ಸ್ವಾಮೀಜಿ

May 17 2025, 02:36 AM IST
ಎಲ್ಲ ಸಮುದಾಯದವರು ಸಮಾನತೆಯಿಂದ ಬದುಕಬೇಕು. ಆಯಾ ಸಮುದಾಯದ ಆದರ್ಶ ಪುರುಷರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ.

ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಶಿಕಾರಿಪುರ ಅಭಿವೃದ್ಧಿ: ಡಾ.ಚನ್ನಸಿದ್ದರಾಮ ಸ್ವಾಮೀಜಿ

May 17 2025, 02:17 AM IST
ಶರಣರಿಗೆ ಜನ್ಮ ನೀಡಿದ ಶಿಕಾರಿಪುರ ತಾಲೂಕು ಧಾರ್ಮಿಕ, ಶೈಕ್ಷಣಿಕ ಹಾಗೂ ಸರ್ವತೋಮುಖ ಅಭಿವೃದ್ಧಿಯಾಗಿದೆ ಎಂದು ಜಗದ್ಗುರು ಪಂಚಾಚಾರ್ಯ ಗುರುಕುಲ ಸಂಸ್ಥೆಯ ಅಧ್ಯಕ್ಷ ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಉಪ ಜಾತಿಗಳು ಒಂದಾದರೆ ಜನಾಂಗದ ಶಕ್ತಿ ಬಲಿಷ್ಠಗೊಳ್ಳಲಿದೆ: ಶ್ರೀ ಚಂದ್ರಶೇಖರ ಸ್ವಾಮೀಜಿ

May 15 2025, 01:47 AM IST
ಚಿಕ್ಕಮಗಳೂರು, ರಾಜ್ಯ ಸರ್ಕಾರ ಕೈಗೊಂಡಿರುವ ಜಾತಿ ಗಣತಿ ಸಮೀಕ್ಷೆಯಲ್ಲಿ ಉಪ ಪಂಗಡಗಳ ಸಮಾಜ ಬಾಂಧವರು ವೀರಶೈವ ಲಿಂಗಾಯಿತ ಎಂದು ನಮೂದಿಸಿ ಜನಾಂಗದ ಶಕ್ತಿಯನ್ನು ಬಲಿಷ್ಠ ಗೊಳಿಸಬೇಕು ಎಂದು ಶಂಕರದೇವರ ಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ನುಡಿದರು.

ಪದವೀಧರರು ಸ್ವತಂತ್ರ ಬದುಕು ಕಲಿಯಬೇಕು: ನಿರ್ಮಲಾನಂದನಾಥ ಸ್ವಾಮೀಜಿ

May 14 2025, 12:06 AM IST
ಪದವೀಧರರು ಸ್ವತಂತ್ರವಾಗಿ ಬದುಕುವುದನ್ನು ಕಲಿಯಬೇಕು. ಪಾಲಕರು ಹಾಗೂ ಸಮಾಜದ ಒಳಿತನ್ನು ಬಯಸುವ ನಿಟ್ಟಿನಲ್ಲಿ ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಮಠಾಧೀಶ ಡಾ. ನಿರ್ಮಲಾನಂದನಾಥ ಸ್ವಾಮೀಜಿ ನುಡಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 103
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved