• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರೀತಿ, ಭಕ್ತಿ ಇದ್ದರೆ ಮಾತ್ರ ಭಗವಂತನನ್ನು ಕಾಣಲು ಸಾಧ್ಯ: ತ್ರಿನೇತ್ರ ಸ್ವಾಮೀಜಿ

Aug 08 2025, 01:01 AM IST
ಮನುಷ್ಯರಾದ ನಾವುಗಳು ಹಣ, ಅಧಿಕಾರದ ಹಿಂದೆ ಓಡುತ್ತಿದ್ದೇವೆ. ಹಣ ಸಂಪಾದನೆಯ ಜತೆಗೆ ಸಾಧ್ಯವಾದಷ್ಟು ಪುಣ್ಯದ ಕೆಲಸ ಮಾಡಬೇಕು. ಸಮಾಜದಲ್ಲಿ ಒಂದೊಂದು ಅಡಿ ಜಾಗಕ್ಕೂ ಪರಸ್ಪರ ಹೊಡೆದಾಡಿಕೊಂಡು ಕೋರ್ಟ್ ಕಚೇರಿ ಅಲೆದಾಡುತ್ತಿದ್ದಾರೆ. ಅಂತಹ ದಿನಗಳಲ್ಲಿ ಅಲ್ಪಳ್ಳಿ ವೆಂಕಟೇಶಪ್ಪ ಎಂಬುವವರು ದೇವಸ್ಥಾನ ನಿರ್ಮಾಣಕ್ಕೆ ಎರಡು ಎಕರೆ ಭೂಮಿ ದಾನವಾಗಿ ನೀಡಿದ್ದಾರೆ.

ಬಸವಣ್ಣನ ಹಾದಿಯಲ್ಲೇ ನಡೆದ ಹಡಪದ ಅಪ್ಪಣ್ಣ: ಸಾಲೂರು ಡಾ. ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ

Aug 06 2025, 01:15 AM IST
ಹಡಪದ ಅಪ್ಪಣ್ಣ ಅವರ ಭಾವಚಿತ್ರವನ್ನು ಬೆಳಗ್ಗೆಯಿಂದಲೇ ಮಲೆ ಮಹದೇಶ್ವರ ಬೆಟ್ಟದ ಮುಖ್ಯ ರಸ್ತೆ ಗಳಲ್ಲಿ ಮೆರವಣಿಗೆ ಮಾಡಲಾಯಿತು. ಮೆರವಣಿಗೆ ವೇಳೆ ಯುವಕರು ಕುಣಿದು ಕುಪ್ಪಳಿಸಿದರು.

ರಂಗಭೂಮಿ ನಾಟಕಗಳು ಸಮಾಜ ಪರಿವರ್ತನೆಗೆ ನಾಂದಿ: ಡಾ. ಬಸವ ಮರುಳಸಿದ್ದ ಸ್ವಾಮೀಜಿ

Aug 05 2025, 11:45 PM IST
ಚಿಕ್ಕಮಗಳೂರು, ಸಮಾಜ ಪರಿವರ್ತನೆಗೆ ನಾಂದಿಯಾದ ನಾಟಕಗಳನ್ನು ಪ್ರತಿಯೊಬ್ಬರೂ ವೀಕ್ಷಿಸುವ ಮೂಲಕ ಕಲೆಯನ್ನು ಪ್ರೋತ್ಸಾಹಿಸುವಂತೆ ಬಸವತತ್ವ ಪೀಠದ ಪೀಠಾಧ್ಯಕ್ಷ ಡಾ. ಬಸವ ಮರುಳಸಿದ್ದ ಸ್ವಾಮೀಜಿ ಹೇಳಿದರು.

ಅಂಧಕಾರ ಅಳಿಸಿ ಹೊಸ ಬೆಳಕು ಕೊಟ್ಟವರು ಬಸವಾದಿ ಶರಣರು-ಸ್ವಾಮೀಜಿ

Aug 05 2025, 01:30 AM IST
ಬಸವಣ್ಣನವರು, ಕಲ್ಲನಾಗರ ಕಂಡರೆ ಹಾಲನೆರೆಯೆಂಬರು, ದಿಟದ ನಾಗರ ಕಂಡರೆ ಕೊಲ್ಲೆಂಬರಯ್ಯ ಎಂಬ ವಚನದ ಮೂಲಕ ಸಮಾಜದಲ್ಲಿನ ಅಂಧಕಾರವನ್ನು ಅಳಿಸಿ ಹೊಸ ಬೆಳಕು ಕೊಟ್ಟಿದ್ದಾರೆ ಎಂದು ಡಾ. ತೋಂಟದ ಸಿದ್ಧರಾಮ ಸ್ವಾಮಿಗಳು ಶ್ರೀಗಳು ಹೇಳಿದರು.

ಒಳಮೀಸಲಾತಿ ಶೀಘ್ರ ಜಾರಿ: ಷಡಕ್ಷರಿಮುನಿ ಸ್ವಾಮೀಜಿ ವಿಶ್ವಾಸ

Aug 04 2025, 12:30 AM IST
ಮಾದಿಗ ಸಮಾಜದ ಮಕ್ಕಳು ವಿದ್ಯಾವಂತರಾಗಿ ಆಧುನಿಕ ಸ್ಪರ್ಧಾತ್ಮಕ ಜಗತ್ತಿನೊಂದಿಗೆ ಬದುಕಬೇಕು.

ಪರೋಪಕಾರದಿಂದ ಶಾಂತಿ, ನೆಮ್ಮದಿ: ಫಕೀರ ಸಿದ್ದರಾಮ ಸ್ವಾಮೀಜಿ

Aug 04 2025, 12:30 AM IST
ಮನೆ, ಮನಸ್ಸು ಶಾಂತವಾಗಿದ್ದರೆ ಅದು ಸ್ವರ್ಗಕ್ಕೆ ಸಮಾನ.

ಅನ್ಯ ಧರ್ಮಕ್ಕೆ ಸೇರಿದ ಸ್ವಾಮೀಜಿ ಬೇಡ ಎಂದ ಗ್ರಾಮಸ್ಥರು

Aug 03 2025, 11:45 PM IST
ಜಗಜ್ಯೋತಿ ಬಸವಣ್ಣ 12ನೇ ಶತಮಾನದಲ್ಲಿ ಇವನಾರವ, ಇವನಾರವ ಇವನಾರವ ಎಂದೇನಿಸಿರಯ್ಯ, ಇವ ನಮ್ಮವ, ಇವ ನಮ್ಮವ, ಇವ ನಮ್ಮವ ಎಂದೇನಿಸಯ್ಯ ಎಂದು ಸಾರಿದ್ದರು. ಆದರೆ ತಾಲೂಕಿನ ಚೌಡಹಳ್ಳಿ ಗ್ರಾಮದ ಗುರುಮಲ್ಲೇಶ್ವರ ದಾಸೋಹ ಮಠಕ್ಕೆ ನೇಮಕಗೊಂಡ ನಿಜಲಿಂಗ ಸ್ವಾಮೀಜಿ ಅನ್ಯ ಧರ್ಮಕ್ಕೆ ಸೇರಿದವರು, ಮಠಕ್ಕೆ ಬೇಡ ಎಂದು ವಾಪಸ್‌ ಕಳುಹಿಸಿದ ಅಪರೂಪದ ವಿಚಿತ್ರ ಘಟನೆ ಭಾನುವಾರ ನಡೆದಿದೆ.ತಾಲೂಕಿನ ಚೌಡಹಳ್ಳಿ ಗ್ರಾಮದಲ್ಲಿ ಗುರುಮಲ್ಲೇಶ್ವರ ದಾಸೋಹ ಮಠ ಕಳೆದ ಒಂದು ವರ್ಷದ ಹಿಂದೆ ಸ್ಥಾಪನೆಯಾಗಿತ್ತು.

ಯುವ ಜನತೆ ದುಶ್ಚಟಗಳಿಂದ ದೂರವಿರಿ: ಡಾ.ಬಸವ ಮರುಳಸಿದ್ದ ಸ್ವಾಮೀಜಿ

Aug 03 2025, 11:45 PM IST
ಚಿಕ್ಕಮಗಳೂರು, ವಿದ್ಯಾರ್ಥಿಗಳು ಮತ್ತು ಯುವ ಜನತೆ ತಮ್ಮ ಉಜ್ವಲ ಭವಿಷ್ಯಕ್ಕೆ ದುಶ್ಚಟಗಳಿಂದ ದೂರವಿರಬೇಕು ಎಂದು ಬಸವತತ್ವ ಪೀಠದ ಶ್ರೀ ಡಾ.ಬಸವ ಮರುಳಸಿದ್ದ ಸ್ವಾಮೀಜಿ ಸಲಹೆ ಮಾಡಿದರು.

ಅಂಬೇಡ್ಕರ್ , ಬಸವಣ್ಣ, ಬುದ್ಧರ ಆದರ್ಶಗಳು ದಾರಿ ದೀಪ: ನಿರ್ಮಲಾನಂದನಾಥ ಸ್ವಾಮೀಜಿ

Aug 03 2025, 01:30 AM IST
ಬಡತನದಿಂದ ಬೆಳೆದ ಡಾ.ಬಿ.ಆರ್.ಅಂಬೇಡ್ಕರ್, ಮಧ್ಯಮ ವರ್ಗದಿಂದ ಬಂದು ಇಡೀ ಸಮಾಜಕ್ಕೆ ಬದಲಾವಣೆ ಕ್ರಾಂತಿ ತಂದ ಬಸವಣ್ಣ ಹಾಗೂ ತಮ್ಮ ಸಿರಿವಂತಿಕೆ ತೊರೆದು ಸತ್ಯದ ಅನ್ವೇಷಣೆ ಮೂಲಕ ವಿಶ್ವಕ್ಕೆ ಜ್ಞಾನದ ಬೆಳಕಿನ ಹಾದಿ ತೋರಿದ ಬುದ್ಧರು ಪ್ರಸ್ತುತದ ಯುವಪೀಳಿಗೆಗೆ ಆದರ್ಶವಾಗಿದ್ದಾರೆ.

ದುಶ್ಚಟಗಳಿಂದ ಆರೋಗ್ಯ ಜತೆಗೆ ಕುಟುಂಬ ಬೀದಿ ಪಾಲು: ಗುರುಮಹಾಂತ ಸ್ವಾಮೀಜಿ

Aug 02 2025, 12:15 AM IST
ದುಶ್ಚಟಗಳಿಂದ ವ್ಯಕ್ತಿಯ ಆರೋಗ್ಯ ಕೆಡುವುದಲ್ಲದೇ ಕುಟುಂಬ ಬೀದಿ ಪಾಲಾಗುತ್ತದೆ. ಸಮಾಜದ ಸ್ವಾಸ್ಥ್ಯವೂ ಹಾಳಾಗುತ್ತದೆ. ಅದಕ್ಕಾಗಿ ಎಲ್ಲರೂ ದುಶ್ಚಟಗಳಿಂದ ದೂರವಿರಬೇಕು. ಅದರಿಂದುಟಾಗುವ ದುಷ್ಕರ್ಮಿಗಳ ಕುರಿತ ಜಾಗೃತಿ ಮೂಡಿಸಬೇಕು ಎಂದು ಇಳಕಲ್ಲ-ಚಿತ್ತರಗಿ ಶ್ರೀ ವಿಜಯ ಮಹಾಂತೇಶ್ವರ ಸಂಸ್ಥಾನ ಮಠದ ಗುರುಮಹಾಂತ ಶ್ರೀಗಳು ನುಡಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 113
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved