• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಧರ್ಮದ ಆಚರಣೆ ಪಾಲಿಸಿದರೇ ಧರ್ಮ ಸಂರಕ್ಷಿಸುವುದು: ಪ್ರಭುನೀಲಕಂಠ ಸ್ವಾಮೀಜಿ

Jan 02 2024, 02:15 AM IST
ಡಾ.ಶಿವಾನಂದ ಭಾರತಿ ಸ್ವಾಮೀಜಿಯವರ 84ನೇ ಜಯಂತ್ಯುತ್ಸವದಲ್ಲಿ ಪ್ರಭುನೀಲಕಂಠ ಸ್ವಾಮೀಜಿ ಮಾತನಾಡಿ, ಸತ್ಯ, ಅಹಿಂಸೆ, ಕರುಣೆ, ಶೀಲ, ಚಾರಿತ್ರ್ಯಗಳಿಂದ ಕೂಡಿದ ನೈತಿಕ ಆಚರಣೆಗಳೇ ಧರ್ಮದ ತಳಹದಿಯಾಗಿದೆ ಎಂದರು.

ದೇಗುಲ ಜೀರ್ಣೋದ್ಧಾರ ಗ್ರಾಮಕ್ಕೆ ಒಳಿತು: ಸ್ವಾಮೀಜಿ

Jan 01 2024, 01:15 AM IST
ಮಾಗಡಿ: ಪುರಾತನ ಐತಿಹಾಸಿಕ ದೇವಸ್ಥಾನ ಜೀರ್ಣೋದ್ಧಾರ ಮಾಡುವುದರಿಂದ ಗ್ರಾಮಕ್ಕೆ ಒಳಿತಾಗಲಿದೆ ಎಂದು ನಡುವಿನ ಕೆರೆ ಕಾಡು ಸಿದ್ದೇಶ್ವರ ಮಠದ ಶ್ರೀ ಕರಿವೃಷಭದೇಸಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ ಹೇಳಿದರು.

ಯಜ್ಞದಿಂದ ದೇವತೆ ಒಲಿಸಿಕೊಳ್ಳಲು ಸಾಧ್ಯ- ಸಿದ್ಧಾರೂಢ ಸ್ವಾಮೀಜಿ

Dec 31 2023, 01:31 AM IST
ಡಾ.ಶಿವಾನಂದ ಭಾರತಿ ಮಹಾಸ್ವಾಮೀಜಿಯವರ 84ನೇ ಜಯಂತ್ಯುತ್ಸವದಲ್ಲಿ ಅಭಿನವ ಸಿದ್ಧಾರೂಢ ಸ್ವಾಮೀಜಿ ಮಾತನಾಡಿ ಮನುಷ್ಯ ಗುರಿವಿನ ಅಮೃತ ವಾಣಿಗಳಿಂದ ಆತನು ಜೀವನ ಪಾವನಗೊಂಡು ಆಧ್ಯಾತ್ಮಿಕದತ್ತ ಶರಣಾಗುತ್ತಾನೆ ಎಂದರು.

ವಿದ್ಯಾರ್ಥಿಗಳಿಗೆ ಸಾಧನೆಯ ಗುರಿ ಇರಲಿ: ಸ್ವಾಮೀಜಿ

Dec 31 2023, 01:30 AM IST
ಮಾಗಡಿ: ವಿದ್ಯಾಥಿಗಳು ಸಾಧನೆಯ ಗುರಿ ಇಟ್ಟುಕೊಳ್ಳಬೇಕು ಎಂದು ಆದಿಚುಂಚನಗಿರಿ ವಿಜಯನಗರ ಶಾಖಾ ಮಠದ ಶ್ರೀ ಸೌಮ್ಯಾನಾಥ ಸ್ವಾಮೀಜಿ ಹೇಳಿದರು.

ಗುರು-ಶಿಷ್ಯರ ಬೆಸೆಯುವ ಗುರುವಂದನೆ- ಗವಿಮಠದ ಶ್ರೀ ಗವಿಸಿದ್ದೇಶ್ವರ ಸ್ವಾಮೀಜಿ

Dec 31 2023, 01:30 AM IST
ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಶುಭ ಕೋರಿದರು. ಇಂತಹ ಕಾರ್ಯಗಳು ನಮ್ಮ ಮನಸ್ಸುಗಳನ್ನು ಬೆಸೆಯುತ್ತವೆ. ಉತ್ತಮ ಶೈಕ್ಷಣಿಕ ವಾತಾವರಣ ನಿರ್ಮಿಸುತ್ತವೆ. ನಮ್ಮ ಬೆಳವಣಿಗೆಗೆ ಕಾರಣರಾದವರ ನೆನೆಯುವುದು ಶ್ರೇಷ್ಠ ಕಾರ್ಯ

ಬಸನಗೌಡ ಪಾಟೀಲ ಯತ್ನಾಳ ತಮಗಾದ ಅನ್ಯಾಯದ ಬಗ್ಗೆ ಮಾತಾಡಿದ್ದಾರೆ, ಅದರಲ್ಲಿ ತಪ್ಪೇನಿದೆ: ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಪ್ರಶ್ನೆ

Dec 30 2023, 01:16 AM IST
ಬಿಜೆಪಿ ನಾಯಕ ಬಸನಗೌಡ ಪಾಟೀಲ ಯತ್ನಾಳ ಯಾವುದೇ ಭ್ರಷ್ಟಾಚಾರದಲ್ಲಿ ತೊಡಗಿಲ್ಲ. ಅವರು ತಮಗೆ ಆದ ಅನ್ಯಾಯದ ಬಗ್ಗೆ ಮಾತಾಡಿರುವುದರಲ್ಲಿ ತಪ್ಪೇನಿದೆ? ಎಂದು ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಪ್ರಶ್ನಿಸಿದ್ದಾರೆ.

ಲೋಕಸಭೆ ಚುನಾವಣೆ ರಣರಂಗವಾಗದೆ, ಕ್ರೀಡಾಂಗಣವಾಗಲಿ: ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ

Dec 30 2023, 01:15 AM IST
ಸಿರಿಗೆರೆಯಲ್ಲಿ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಆಶ್ರಯದಲ್ಲಿ ಮೂರು ದಿನಗಳ ಕಾಲ ಆಯೋಜನೆಗೊಂಡಿರುವ ತರಳಬಾಳು ಕ್ರೀಡಾಮೇಳದ ಉದ್ಘಾಟನಾ ಸಮಾರಂಭ, ಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಎಲ್ಲಾ ಅಭ್ಯರ್ಥಿಗಳನ್ನು ಒಂದೆಡೆ ಸೇರಿಸಿ ಅವರಿಗೆ ಕ್ರೀಡಾ ಪ್ರತಿಜ್ಞೆ ಸ್ವೀಕಾರದಂತೆ ಪ್ರತಿಜ್ಞಾ ವಿಧಿ ಬೋಧಿಸುವಂತಾಗಬೇಕೆಂದರು

ಕುವೆಂಪು ಅವರ ಬರಹಗಳು ಅಂತಾರಾಷ್ಟ್ರೀಯ ಗುಣಮಟ್ಟದವು: ಸೋಮೇಶ್ವರನಾಥ ಸ್ವಾಮೀಜಿ

Dec 30 2023, 01:15 AM IST
ಹೆಬ್ಬಾಳದಲ್ಲಿರುವ ಶ್ರೀ ಆದಿ ಚುಂಚನಗಿರಿ ಶಾಖಾ ಮಠದಲ್ಲಿ ಶುಕ್ರವಾರ ಯುಗದ ಕವಿ ಶ್ರೀ ಕುವೆಂಪುರವರ 118ನೇ ಜಯಂತಿ ಆಚರಿಸಿ,

ಜೆಎಸ್‌ಎಸ್‌ ಸಂಸ್ಥೆಯಿಂದ ಶಿಕ್ಷಣ, ಕಲೆಗೆ ಪ್ರೋತ್ಸಾಹ: ಶ್ರೀ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ

Dec 29 2023, 01:30 AM IST
ಜೆಎಸ್‌ಎಸ್‌ ಸಂಸ್ಥೆ ರಂಗ ತರಬೇತಿ ನೀಡುವ ಜೊತೆಗೆ ಪ್ರದರ್ಶನ ಹಮ್ಮಿಕೊಳ್ಳುವುದಕ್ಕೂ ಸುತ್ತೂರು ಶ್ರೀಗಳು ಮುಂದಾಗಿದ್ದು ಮಕ್ಕಳಲ್ಲಿ ಕಲೆಯ ಅಭಿರುಚಿ ಬೆಳೆಸುವಲ್ಲಿ ಮಹತ್ವದ ಹೆಜ್ಜೆಗಳನ್ನಿಟ್ಟಿದ್ದಾರೆ ಎಂದು ವಾಟಾಳು ಮಠಾಧೀಶ ಶ್ರೀ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಜೆಎಸ್‌ಎಸ್‌ ರಂಗೋತ್ಸವದಲ್ಲಿ ಅವರು ಮಾತನಾಡಿದರು.

ಶ್ರೀರಾಮ ಮಂದಿರ ಉದ್ಘಾಟನೆ ದಿನ ಹಬ್ಬದಂತೆ ಆಚರಿಸಿ: ಶ್ರೀ ಪುರುಷೋತ್ತಮಾನಂದ ಪುರಿ ಸ್ವಾಮೀಜಿ

Dec 29 2023, 01:30 AM IST
ಮಂತ್ರಾಕ್ಷತೆಯ ಬೃಹತ್ ಶೋಭಾಯಾತ್ರೆಗೆ ಪುರುಷೋತ್ತಮಾನಂದ ಪುರಿ ಸ್ವಾಮೀಜಿ ಚಾಲನೆ. ಅನೇಕರ ಹೋರಾಟ, ತ್ಯಾಗ, ಬಲಿದಾನದ ಫಲವಾಗಿ ಇಂದು ರಾಮಮಂದಿರ ನಿರ್ಮಾಣಗೊಂಡು ಲೋಕಾರ್ಪಣೆ
  • < previous
  • 1
  • ...
  • 105
  • 106
  • 107
  • 108
  • 109
  • 110
  • 111
  • 112
  • 113
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved