• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾನವೀಯ ಮೌಲ್ಯ ಎಲ್ಲ ಧರ್ಮಗಳ ಸಾರ: ಸ್ವಾಮೀಜಿ

Dec 28 2023, 01:45 AM IST
ಜನ, ಸಾಮಾಜಿಕ ಉನ್ನತಿ ಹಾಗೂ ದೇಶದ ಉನ್ನತಿ ಬಯಸುವುದೇ ನಿಜವಾದ ಧರ್ಮ. ಮಾನವೀಯ, ನೈತಿಕ ಮೌಲ್ಯ ಗಳನ್ನು ಎತ್ತಿ ಹಿಡಿಯಬೇಕು. ಹಿಂದಿನ ಋಷಿಮುನಿಗಳು ನೀಡಿದ ಜ್ಞಾನದ ಮಾರ್ಗದಲ್ಲೆ ಮುನ್ನಡೆಯಬೇಕು. ಇಲ್ಲದಿದ್ದರೆ ಸಾಧನೆ ಮಾಡಲು ಸಾದ್ಯವಿಲ್ಲ ಎಂದು ಶ್ರೀ ನಿರ್ಮಲಾನದನಾಥ ಸ್ವಾಮೀಜಿ ತಿಳಿಸಿದರು.

ನಡೆ, ನುಡಿ ಒಂದಾಗಿದ್ದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ: ಡಾ.ಶರತ್‌ಚಂದ್ರ ಸ್ವಾಮೀಜಿ

Dec 28 2023, 01:45 AM IST
ಓದುವ ಹವ್ಯಾಸವೇ ಕ್ಷೀಣಿಸುತ್ತಿದೆ. ಇತ್ತೀಚಿನ ದಿನಗಳಲ್ಲಿ ಬಹುತೇಕ ಶಿಕ್ಷಕರು ಸೋಮಾರಿಗಳಾಗುತ್ತಿದ್ದಾರೆ. ಯಾರು ಸಹ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳುತ್ತಿಲ್ಲ. ಬೆರಳಣಿಕೆಯಷ್ಟು ಮಂದಿ ಶಿಕ್ಷಕರು ಮಾತ್ರ ನಿರಂತರ ಕಲಿಕೆಯಲ್ಲಿ ತೊಡಗಿದ್ದಾರೆ. ಇಂಥವರಿಗೆ ಉತ್ತಮ ಸಮಾಜ ಕಟ್ಟಲು ಸಾಧ್ಯವಿದೆ. ಇವರನ್ನು ಸೋಮಾರಿ ಶಿಕ್ಷಕರು ಎಂದರೆ ತಪ್ಪಾಗಲಾರದು. ವಿದ್ಯಾರ್ಥಿ ಹಾಗು ಶಿಕ್ಷಕರು ಪ್ರಶ್ನೆ ಮಾಡುವ ಗುಣವನ್ನು ಬೆಳೆಸಿಕೊಳ್ಳಬೇಕು.

ಜನಾಂಗಗಳು ಅಸ್ಮಿತೆ, ಚೌಕಟ್ಟುಗಳನ್ನು ಮುರಿಯಬಾರದು: ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ

Dec 27 2023, 01:30 AM IST
ಗೌಡ ಸಮಾಜದ ವಾರ್ಷಿಕ ಸಮಾವೇಶ ನಡೆಯಿತು. ಸಮಾವೇಶದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಆಶೀರ್ವಚನ ನೀಡಿದರು.

ಪ್ರಾಣಿಬಲಿ ತಡೆ ಸಂಪೂರ್ಣ ಯಶಸ್ವಿ: ದಯಾನಂದ ಸ್ವಾಮೀಜಿ

Dec 22 2023, 01:30 AM IST
ಸುರಪುರ ತಾಲೂಕಿನ ದೇವಿಕೇರಾ ಗ್ರಾಮದ ಗ್ರಾಮದೇವತೆಗಳ ಜಾತ್ರೆಯಲ್ಲಿ ಪ್ರಾಣಿಬಲಿ ತಡೆ ಸಂಪೂರ್ಣ ಯಶಸ್ವಿಯಾಗಿದ್ದು, ಜಿಲ್ಲಾಡಳಿತ, ಪೊಲೀಸರು, ಮಾಧ್ಯಮಗಳು ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ಅಲ್ಲದೆ ಗ್ರಾಮಸ್ಥರ ಸಹಕಾರ ಮಾತಿನಲ್ಲಿ ವರ್ಣಿಸಲು ಸಾಧ್ಯವಿಲ್ಲ ಎಂದು ಬೆಂಗಳೂರಿನ ಬಸವ ಧರ್ಮ ಜ್ಞಾನ ಪೀಠದ ವಿಶ್ವ ಪ್ರಾಣಿ ಕಲ್ಯಾಣ ಮಂಡಳಿ, ಪಶು-ಪ್ರಾಣಿ ಬಲಿ ನಿರ್ಮೂಲನ ಜಾಗೃತಿ ಮಾಹಾಸಂಘ ಅಧ್ಯಕ್ಷರಾದ ದಯಾನಂದ ಸ್ವಾಮೀಜಿ ತಿಳಿಸಿದರು.

ಮನೆ ಮನೆಗೆ ರಾಮ ಮಂತ್ರಾಕ್ಷತೆ ಅಭಿಯಾನ: ಕರಿಂಜೆ ಸ್ವಾಮೀಜಿ

Dec 21 2023, 01:15 AM IST
ವೇಣೂರಿನ ಭರತೇಶ ಸಮುದಾಯ ಭವನದಲ್ಲಿ‌ ಬುಧವಾರ ಸಂಜೆ ನಡೆದ ಪವಿತ್ರ ಮಂತ್ರಾಕ್ಷತೆಯ ಅಭಿಯಾನದ ಅಂಗವಾಗಿ ವಿವಿಧ ವೇಣೂರು ತಾಲೂಕಿನ ವಿವಿಧ ಉಪವಸತಿಗಳಿಗೆ ಮಂತ್ರಾಕ್ಷತೆಯ ಕಲಶಗಳನ್ನು ಕರಿಂಜೆ ಮಠದ ಶ್ರೀ ಮುಕ್ತಾನಂದ ಸ್ವಾಮೀಜಿ ಹಸ್ತಾಂತರಿಸಿದರು.

ವ್ಯಕ್ತಿಯೊಳಗಿನ ಶಕ್ತಿ ಗುರುತಿಸಿ ಹೊರ ತೆಗೆಯಬೇಕು: ಸ್ವಾಮೀಜಿ

Dec 20 2023, 01:15 AM IST
ಕುದೂರು: ಮನಸುಗಳನ್ನು ಕಟ್ಟುವ ಕೆಲಸವಾಗಬೇಕು. ವ್ಯಕ್ತಿಯೊಳಗಿನ ಶಕ್ತಿಯನ್ನು ಗುರುತಿಸಿ ಹೊರತೆಗೆಯಬೇಕು. ಅಂತಹ ವ್ಯಕ್ತಿಗಳಿಗೆ ಸ್ವಾವಲಂಬನೆ, ಸ್ವಾಭಿಮಾನದ ರುಚಿ ಹತ್ತಿಸಿ ಗೆಲುವು ಕಾಣುತ್ತಿರುವ ಧರ್ಮಸ್ಥಳದ ಡಾ.ವೀರೇಂದ್ರ ಹೆಗ್ಗಡೆಯವರ ಸಾಧನೆಯನ್ನು ಚಿಕ್ಕಮಸ್ಕಲ್ ಜಂಗಮಠದ ಅಧ್ಯಕ್ಷ ಶ್ರೀ ಬಸವಲಿಂಗ ಸ್ವಾಮೀಜಿ ಶ್ಲಾಘಿಸಿದರು.

ದೇಸೀ ಗೋತಳಿ ಉಳಿವು ಅತ್ಯಗತ್ಯ: ವಜ್ರದೇಹಿ ಸ್ವಾಮೀಜಿ ಕರೆ

Dec 17 2023, 01:45 AM IST
ಪ್ರಸ್ತುತ ದೇಸಿ ಗೋವುಗಳ ಸಂತತಿ ಅಳಿವಿನ ಅಂಚಿನಲ್ಲಿದ್ದು, ಅದನ್ನು ಉಳಿಸಿಕೊಳ್ಳುವ ಹೊಣೆಗಾರಿಕೆ ಸಮಾಜದ ಮೇಲಿದೆ. ಎಂದು ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಕರೆ ನೀಡಿದ್ದಾರೆ. ಗೋವರ್ಧನ ಪೂಜೆ ಹಾಗೂ ಗೋವಿಗಾಗಿ ಹೊರೆಕಾಣಿಕೆ ಅರ್ಪಣೆ ಕಾರ್ಯಕ್ರಮ ಉದ್ಘಾಟನೆ

ಎಸ್‌ಟಿಗೆ ಸೇರಿಸಲು ಕೇಂದ್ರದ ಒತ್ತಡ ಹೇರಲು ನಿರ್ಧಾರ: ನಿಜಶರಣ ಅಂಬಿಗರ ಚೌಡಯ್ಯ ಗುರುಪೀಠದ ಸ್ವಾಮೀಜಿ

Dec 16 2023, 02:00 AM IST
೧೨ನೇ ಶತಮಾನದ ಶಿವಶರಣರಿಗೆ ತನ್ನ ದೋಣಿ ಮೂಲಕ ಅನುಭವ ಮಂಟಪಕ್ಕೆ ಸಾಗಿಸುವ ಕಾಯಕ ಮಾಡುತ್ತಿದ್ದ ನಿಜಶರಣ ಅಂಬಿಗರ ಚೌಡಯ್ಯನವರು ತಮ್ಮ ಹರಿತವಾದ ವಚನಗಳ ಮೂಲಕ ಮೂಢನಂಬಿಕೆ, ಕಂದಾಚಾರ ತೊಲಗಿಸಲು ಶ್ರಮಿಸಿದ ಕ್ರಾಂತಿಕಾರಿಯಾಗಿದ್ದಾರೆ. ಅವರ ಅನುಯಾಯಿ ಸಮಾಜವಾದ ಗಂಗಾಮತ ಸಮಾಜವು ೩೯ ಪರ್ಯಾಯ ಪದಗಳಿಂದ ರಾಜ್ಯಾದ್ಯಂತ ಹರಿದು ಹಂಚಿಹೋಗಿದ್ದು, ಅವರೆಲ್ಲರನ್ನು ಹಾವೇರಿಯ ಜಿಲ್ಲೆಯ ಸುಕ್ಷೇತ್ರ ಟಿ.ನರಸೀಪುರದ ಅವರ ಐಕ್ಯಸ್ಥಳದಲ್ಲಿನ ಅಂಬಿಗರ ಚೌಡಯ್ಯ ಗುರುಪೀಠದಲ್ಲಿ ಪ್ರತಿವರ್ಷ ಅವರನ್ನು ಸ್ಮರಿಸುವ ಕೆಲಸ ನಡೆಯುತ್ತಿದೆ

ಸಂಗೀತ, ಕಲಾವಿದರ ಕುರುಹು ನೀಡುವ ಗ್ರಂಥ: ಸದ್ಗುರು ಸೋಪಾನಾಥ ಸ್ವಾಮೀಜಿ

Dec 15 2023, 01:31 AM IST
ಸಂಗೀತ, ಕಲಾವಿದರ ಕುರುಹು ನೀಡುವ ಗ್ರಂಥ: ಸದ್ಗುರು ಸೋಪಾನಾಥ ಸ್ವಾಮೀಜಿ

ಶರಣ ತತ್ವಗಳು ಸದಾಕಾಲ ಜೀವಂತವಾಗಿರುತ್ತವೆ: ಸಿದ್ದರಾಮ ಸ್ವಾಮೀಜಿ

Dec 15 2023, 01:30 AM IST
ಶರಣ ತತ್ವಗಳು ಸದಾಕಾಲ ಜೀವಂತವಾಗಿರುತ್ತವೆ ಎಂದು ಗದುಗಿನ ಡಂಬಳ ಮಠದ ಶ್ರೀ ಸಿದ್ದರಾಮ ಸ್ವಾಮಿಜಿ ತಿಳಿಸಿದ್ದಾರೆ. ತಾಲೂಕಿನ ಶ್ರೀಕ್ಷೇತ್ರ ಎಡೆಯೂರಿನಲ್ಲಿ ದಾಸೋಹ ಸೇವಾ ಕೈಂಕರ್ಯ ಸಮಿತಿ ಏರ್ಪಡಿಸಿದ್ದ ವಚನ ಮಂಗಲೋತ್ಸವ ಹಾಗೂ ದಾನಿಗಳಿಗೆ ಅಭಿನಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
  • < previous
  • 1
  • ...
  • 105
  • 106
  • 107
  • 108
  • 109
  • 110
  • 111
  • 112
  • 113
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved