• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂವಿಧಾನದ ತಳಪಾಯವಿದ್ದರೂ ಜಾತಿ ವ್ಯವಸ್ಥೆ ಜೀವಂತ: ಡಾ.ಬಸವಕುಮಾರ ಸ್ವಾಮೀಜಿ

May 13 2025, 01:08 AM IST
ಸಂವಿಧಾನದ ಆಶಯಗಳಿಗೆ ತಕ್ಕಂತೆ ಬದುಕಲು ಅವಕಾಶವಿದ್ದಾಗ್ಯೂ ಇನ್ನೂ ನಮ್ಮಲ್ಲಿ ಜಾತಿ ವ್ಯವಸ್ಥೆ ಜೀವಂತವಾಗಿದೆ ಎಂದು ಮುರುಘರಾಜೇಂದ್ರ ಬೃಹನ್ಮಠದ ಆಡಳಿತ ಮಂಡಳಿ ಸದಸ್ಯ ಡಾ.ಬಸವಕುಮಾರ ಸ್ವಾಮೀಜಿ ಹೇಳಿದರು.

ಶ್ರೀ‌ಶಿವಬಸವ ಸ್ವಾಮೀಜಿ ಅವರ 25ನೇ ವರ್ಷದ ಹುಟ್ಟುಹಬ್ಬ ಆಚರಣೆ

May 11 2025, 11:57 PM IST
ಮಾನವ ಧರ್ಮ ಶ್ರೇಷ್ಠವಾದುದು. ಪ್ರತಿಯೊಬ್ಬ ಮನುಷ್ಯ ಸಮಾಜಕ್ಮೆ ಏನಾದರೂ ಕೊಡುಗೆ ನೀಡಬೇಕು. ರಕ್ತದಾನ ಶ್ರೇಷ್ಠದಾನ. ಈ ದಿನ‌ ಮಠದ ಸದ್ಬಕ್ತರು‌ ರಕ್ತದಾನ ಕಾರ್ಯಕ್ರಮ ಆಯೋಜಿಸಿರುವುದು ಒಳ್ಳೆಯ ಬೆಳವಣಿಗೆ.

ಭಾರತ- ಪಾಕಿಸ್ತಾನ ಯುದ್ಧಕ್ಕೆ ಸಂರ್ಪೂಣ ಬೆಂಬಲ: ಇಮ್ಮಡಿ ಮುರುಗೇಂದ್ರ ಸ್ವಾಮೀಜಿ

May 11 2025, 11:54 PM IST
ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧ ಆರಂಭಗೊಂಡು, ಅನೇಕ ಮುಗ್ದ ಜನರ ಸಾವು ನೋವು ಉಂಟಾಗಿದೆ.

ಪಾಕ್‌ಗೆ ಪೈಗಂಬರ್ ತತ್ವ ಅರ್ಥವಾಗಿದ್ದರೆ ಹಿಂಸೆ ಮಾಡುತ್ತಿರಲಿಲ್ಲ: ಶಾಂತವೀರ ಸ್ವಾಮೀಜಿ

May 11 2025, 11:47 PM IST
ಪಾಕಿಸ್ತಾನದ ಜನರಿಗೆ ಪೈಗಂಬರ್ ತತ್ವ ಅರ್ಥವಾಗಿದ್ದರೆ ಹಿಂಸಾತ್ಮಕ ಚಟುವಟಿಕೆಯಲ್ಲಿ ಭಾಗವಹಿಸುತ್ತಿರಲಿಲ್ಲ ಎಂದು ಕುಂಚಿಟಗ ಮಠದ ಶಾಂತವೀರ ಸ್ವಾಮೀಜಿ ಹೇಳಿದರು.

ನೆಮ್ಮದಿಯಿಂದ ಜೀವನ ಸುಂದರ: ಚನ್ನವೀರ ಸ್ವಾಮೀಜಿ

May 10 2025, 01:09 AM IST
ಸಂಸ್ಕೃತಿ ಮತ್ತು ಸಂಸ್ಕಾರ ಭಾರತೀಯ ಮಹಿಳೆಯ ಪರಂಪರೆ, ಮಹಿಳೆ ದೇಶವನ್ನು ಆಳಬಲ್ಲಳು. ಇಂದು ಕೇವಲ ನಾಲ್ಕು ಗೋಡೆಗೆ ಸೀಮಿತವಾಗದೆ ಎಲ್ಲ ರಂಗಗಳಲ್ಲಿ ತನ್ನನ್ನೇ ತಾನು ತೊಡಗಿಸಿಕೊಂಡು ಶ್ರಮಿಸುತ್ತಿದ್ದಾಳೆ ಎಂದು ಚನ್ನವೀರ ಸ್ವಾಮೀಜಿ ತಿಳಿಸಿದರು.

ಶೈಕ್ಷಣಿಕ ಪ್ರಗತಿಯಿಂದ ಸಮುದಾಯಗಳ ಅಭಿವೃದ್ಧಿ: ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

May 10 2025, 01:02 AM IST
ಭೋವಿ ಜನಾಂಗ ಕಲ್ಲು ಒಡೆದು, ಕಟ್ಟಡ ನಿರ್ಮಾಣ ಮಾಡುವ ಕೆಲಸ ಮಾಡಿ ಬದುಕು ಕಟ್ಟಿಕೊಂಡಿದೆ. ದೈಹಿಕ ಶ್ರಮದ ಅಲೆಮಾರಿ ಜೀವನದಿಂದಾಗಿ ಅನಕ್ಷರಸ್ಥರ ಸಂಖ್ಯೆ ಹೆಚ್ಚಾಗಿದೆ. ವಡ್ಡರ ಬದುಕು ಸುಧಾರಿಸಬೇಕು ಎಂದರೆ, ತಮ್ಮ ಮಕ್ಕಳಿಗೆ ಸರಿಯಾದ ಶಿಕ್ಷಣ ಕಲಿಸಬೇಕು.

ದೇವಾಲಯ, ಶಾಲೆ, ಕೆರೆ ಕಟ್ಟೆಗಳು ಇದ್ದರೆ ಗ್ರಾಮಗಳು ಸಮೃದ್ಧಿ: ನಿಶ್ಚಲಾನಂದನಾಥ ಸ್ವಾಮೀಜಿ

May 09 2025, 12:40 AM IST
ಕೈಯಲ್ಲಿ ಸಾಧ್ಯವಾಗುವುದನ್ನು ಮತ್ತೊಬ್ಬರಿಗೆ ದಾನ ಕೊಡುವುದರಿಂದ ಘನತೆ ಹೆಚ್ಚಾಗುತ್ತದೆ. ಜೀವನದಲ್ಲಿ ಯಶಸ್ಸು ಸಿಕ್ಕಾಗ ಮಾತ್ರ ಮೋಕ್ಷ ಸಿಗಲಿದೆ. ಸಾವಿನ ಸಂತರವೂ ಹೆಸರು ಉಳಿಸಲು ಸಾಧ್ಯವಾಗುವ ರೀತಿಯಲ್ಲಿ ಸಾಧನೆ ಮಾಡಬೇಕು. ಹುಟ್ಟುವಾಗ ಉಸಿರು ಇತ್ತು, ಸತ್ತಮೇಲೆ ಹೆಸರಾಯಿತು ಎನ್ನುವ ರೀತಿಯಲ್ಲಿ ಊರಿಗೆ ಉಪಕಾರವಾಗುವ ರೀತಿಯಲ್ಲಿ ಬದುಕಿ ಜೀವನವನ್ನು ಸಾರ್ಥಕಗೊಳಿಸಿಕೊಳ್ಳಬೇಕು.

ವೀರಶೈವ-ಲಿಂಗಾಯತ ಎರಡೂ ಒಂದೇ: ರಂಭಾಪುರಿ ಸ್ವಾಮೀಜಿ

May 09 2025, 12:30 AM IST
ವೀರಶೈವ ಲಿಂಗಾಯತ ಹಿಂದೂ ಧರ್ಮದ ಅವಿಭಾಜ್ಯ ಅಂಗ. ಇವೆರಡರಲ್ಲಿ ದ್ವಂದ್ವ ಹುಟ್ಟು ಹಾಕುವ ಕೆಲಸ ಯಾರೂ ಮಾಡಬಾರದು. ವೀರಶೈವ ಸೈದ್ಧಾಂತಿಕ ಪದವಾಗಿದ್ದು, ಲಿಂಗಾಯತ ರೂಢಿಯಿಂದ ಬಂದಿರುವುದಾಗಿದೆ. ಆದ್ದರಿಂದ ಜನಗಣತಿ, ಜಾತಿ ಗಣತಿ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಎಂದು ಎಲ್ಲರೂ ಬರೆಸಬೇಕು ಎಂದು ಬಾಳೆಹೊನ್ನೂರು ರಂಭಾಪುರಿ ಡಾ. ವೀರಸೋಮೇಶ್ವರ ಶಿವಾಚಾರ್ಯರು ಹೇಳಿದರು.

ಅಭಿವೃದ್ಧಿಗೆ ಮುನ್ನುಡಿ ಬರೆದ ಕಾಯಕಯೋಗಿ ಬಸವಣ್ಣ: ಶಿವಬಸವ ಮಹಾ ಸ್ವಾಮೀಜಿ

May 08 2025, 12:36 AM IST
ಜಾತಿ, ಮತ, ಲಿಂಗಗಳ ಭೇದವನ್ನು ತಿರಸ್ಕಿರಸಿದ ಬಸವಣ್ಣನವರು ಸಾಮಾಜಿಕ ಕ್ರಾಂತಿಗೆ ಕಾರಣರಾದರು. ಕಾಯಕದಿಂದ ಕೈಲಾಸ ವಾಣಿಯನ್ನು ಮೈಗೂಡಿಸಿಕೊಂಡು 12ನೇ ಶತಮಾನದಲ್ಲಿ ಪ್ರಾಮಾಣಿಕತೆಯನ್ನು ತೋರಿಸಿದ ಮಹಾನ್ ವ್ಯಕ್ತಿ.

** ಮಕ್ಕಳಿಗೆ ಪೋಷಕರು ಸಂಸ್ಕಾರ ನೀಡಲಿ: ಶಿವಸುಜ್ಞಾನ ತೀರ್ಥ ಸ್ವಾಮೀಜಿ ಸಲಹೆ

May 08 2025, 12:36 AM IST
ಪೋಷಕರು ಮಕ್ಕಳನ್ನು ಸಂಸ್ಕಾರವಂತರನ್ನಾಗಿ ಮಾಡುವ ಮೂಲಕ ಸುಸಂಸ್ಕೃತ ಸಮಾಜ ನಿರ್ಮಿಸಲು ಸಹಕರಿಸಬೇಕು ಎಂದು ಅರೆಮಾದೇನಹಳ್ಳಿ ಸ್ಮಜ್ಞಾನ ಸಂಸ್ಥಾನದ ಶ್ರೀ ಶಿವಸುಜ್ಞಾನತೀರ್ಥ ಸ್ವಾಮೀಜಿ ನುಡಿದಿದ್ದಾರೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 103
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved