• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ: ಶಿವಲಿಂಗ ಸ್ವಾಮೀಜಿ

Jul 21 2025, 12:00 AM IST
ನಿಸರ್ಗದಲ್ಲಿ ಸಹಜವಾಗಿ ಉತ್ಪತ್ತಿಯಾಗುವುದು ಸಾಹಿತ್ಯ.

ಕುಂಚಟಿಗರು ಸಂಘಟಿತರಾಗಿ: ಹನುಮಂತನಾಥ ಸ್ವಾಮೀಜಿ

Jul 21 2025, 12:00 AM IST
ಕುಂಚಿಟಿಗ ಸಮಾಜ ಬಂಧುಗಳು ಸಂಘಟಿತರಾಗುವ ನಿಟ್ಟಿನಲ್ಲಿ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಹಾಗೂ ಧಾರ್ಮಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು ಎಂದು ಎಲೆರಾಂಪುರ ಕುಂಚಿಟಿಗ ಮಠದ ಪೀಠಾಧ್ಯಕ್ಷ ಡಾ.ಶ್ರೀಶ್ರೀ ಹನುಮಂತನಾಥಸ್ವಾಮಿಜಿ ಕರೆ ನೀಡಿದರು.

ದೇಹದಾನ ಮಾಡಿದ ಕೌತಾಳ ವೀರಪ್ಪನವರ ಬದುಕು ಸಾರ್ಥಕ-ಸಿದ್ಧರಾಮ ಸ್ವಾಮೀಜಿ

Jul 20 2025, 01:21 AM IST
ಮಾನವನ ಎಲ್ಲಾ ಅಂಗಾಂಗಗಳು ಸತ್ತ ನಂತರವು ಉಪಯೋಗಕ್ಕೆ ಬರುತ್ತವೆ. ಬದುಕಿದ್ದಾಗಲೇ ಮನಸ್ಸು ಮಾಡಿ ದೇಹದಾನ ಮಾಡಬೇಕು. ದೇಹದಾನ ಮಾಡಿದ ಕೌತಾಳ ವೀರಪ್ಪನವರ ಬದುಕು ಸಾರ್ಥಕವಾದುದು ಎಂದು ಡಾ. ತೋಂಟದ ಸಿದ್ಧರಾಮ ಶ್ರೀಗಳು ಹೇಳಿದರು.

ಲಿಂಗ ಭೇದ ಮಾಡದೇ ಸಮಾನ ಶಿಕ್ಷಣ ನೀಡಿ: ವರಸದ್ಯೋಜಾತ ಸ್ವಾಮೀಜಿ

Jul 19 2025, 02:00 AM IST
ಹರಪನಹಳ್ಳಿ ಪಟ್ಟಣದ ತೆಗ್ಗಿನಮಠದ ಸಭಾಂಗಣದಲ್ಲಿ ಬೇಡ ಜಂಗಮ ಸಮಾಜದ ತಾಲೂಕು ಘಟಕದ ವತಿಯಿಂದ ಲಿ.ಚಿರಸ್ಥಹಳ್ಳಿಯ ಡಾ. ಕೆ.ಎಂ. ಮುರಿಗಯ್ಯನವರ ಜ್ಞಾಪಕಾರ್ಥವಾಗಿ 2024-25ನೇ ಸಾಲಿನಲ್ಲಿ ದ್ವಿತೀಯ ಪಿಯು ಸಿಯಲ್ಲಿ ಶೇ. 90ಕ್ಕೂ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು.

ವಚನಗಳ ಅಧ್ಯಯನದಿಂದ ಬದುಕಿಗೆ ಬೆಳಕು: ವಿಶ್ವಾರಾಧ್ಯ ಶಿವಾಚಾರ್ಯ ಸ್ವಾಮೀಜಿ

Jul 19 2025, 01:00 AM IST
ಮನೆಗಿಂತ ವಿಶ್ವವಿದ್ಯಾಲಯ ಬೇರೊಂದು ಇಲ್ಲ. ಇಲ್ಲಿ ಮೈಗೂಡಿಸಿಕೊಳ್ಳುವ ಆರೋಗ್ಯಕರ ಜೀವನಶೈಲಿ ಆರೋಗ್ಯಕರ ಆಲೋಚನೆಗಳು ಇಡೀ ಬದುಕನ್ನೇ ಬೆಳಗುತ್ತವೆ.

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿದ್ಯಾಲಯದ ಕಾರ್ಯ ಶ್ಲಾಘನೀಯ; ನಿಶ್ಚಲಾನಂದನಾಥ ಸ್ವಾಮೀಜಿ

Jul 18 2025, 12:45 AM IST
ನಾಗಮಂಗಲದ ಗೆಳೆಯರು ದೇಣಿಗೆ ಸಂಗ್ರಹಿಸಿದ್ದ ಸುಮಾರು ಒಂದೂವರೆ ಲಕ್ಷ ರು.ಗಳನ್ನು ವಿಶ್ವ ಒಕ್ಕಲಿಗರ ಮಠಕ್ಕೆ ನೀಡಿದರು.

ಸೌಹಾರ್ದತೆಯ ಭಾವನೆ ಎಲ್ಲರಲ್ಲೂ ಬರಲಿ: ವಿಖ್ಯಾತ ಸ್ವಾಮೀಜಿ

Jul 17 2025, 12:30 AM IST
ಕರಾವಳಿಯಲ್ಲಿ ಇತ್ತೀಚೆಗೆ ನಡೆದ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ‘ಹೃದಯ- ಹೃದಯಗಳನ್ನು ಬೆಸೆಯೋಣ’ ಎಂಬ ಘೋಷಣೆಯೊಂದಿಗೆ ಕರ್ನಾಟಕ ರಾಜ್ಯ ಸುನ್ನಿ ಯುವಜನ ಸಂಘ (ಎಸ್‌ವೈಎಸ್‌)ವು ನಗರದ ಕ್ಲಾಕ್ ಟವರ್ ಬಳಿ ಸೌಹಾರ್ದ ಸಂಚಾರ ಕಾರ್ಯಕ್ರಮ ಆಯೋಜಿಸಿತ್ತು.

ಆಧ್ಯಾತ್ಮಿಕ ಚಿಂತನೆ ಇಲ್ಲದಿದ್ದರೆ ಸ್ವಂತ ಮನೆಯಲ್ಲೇ ಪರಕೀಯತೆ: ಸಚ್ಚಿದಾನಂದ ಸ್ವಾಮೀಜಿ

Jul 16 2025, 01:30 AM IST
ಮನೆ ಮತ್ತು ಮನಗಳಲ್ಲಿ ಅಧ್ಯಾತ್ಮಿಕ ಭಾವನೆ ಇದ್ದಾಗ ಮಾತ್ರ ನೆಮ್ಮದಿ ಸಾಧ್ಯ. ಇಲ್ಲವಾದರೆ, ಅಪಾರ ಪರಿಶ್ರಮದಿಂದ ನಿರ್ಮಿಸಿದ ಸ್ವಂತ ಮನೆಯಲ್ಲೇ ಪರಕೀಯತೆಯ ಭಾವನೆ ಬರುತ್ತದೆ ಎಂದು ಶ್ರೀ ವಾಸವಿ ಪೀಠದ ಜಗದ್ಗುರು ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.

ಪ್ರಕೃತಿಪ್ರಿಯ ಕೃಷ್ಣನ ಹಾದಿಯಲ್ಲಿ ಮುನ್ನಡೆಯಿರಿ: ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ

Jul 16 2025, 12:45 AM IST
ಮಂಗಳೂರಿನ ಕಾರಣಿಕ ಮುಖ್ಯಪ್ರಾಣ ದೇವಸ್ಥಾನದಲ್ಲಿ ನಡೆಯುತ್ತಿರುವ ಚಾತುರ್ಮಾಸ್ಯ ವ್ರತಾಚರಣೆ ಸಂದರ್ಭ ಮಂಗಳೂರಿನ ಒಂದು ಸಾವಿರ ಮನೆಗಳಿಗೆ ‘ಮನೆ ಮನೆ ಭಾಗವತ’ ಅಭಿಯಾನಕ್ಕೆ ಮಂಗಳವಾರ ಮಂಜುಪ್ರಾಸಾದ ಕಲ್ಕೂರ ನಿವಾಸದಲ್ಲಿ ಭಂಡಾರಿಕೇರಿ ಮಠಾಧೀಶ ಶ್ರೀವಿದ್ಯೇಶತೀರ್ಥ ಸ್ವಾಮೀಜಿ ಚಾಲನೆ ನೀಡಿದರು.

ಮುತ್ಸದ್ದಿಗಳನ್ನು ಅನುಸರಿಸುವಲ್ಲಿ ರಾಜಕಾರಣಿಗಳು ವಿಫಲ: ಶ್ರೀನಿಶ್ಚಲಾನಂದನಾಥ ಸ್ವಾಮೀಜಿ

Jul 16 2025, 12:45 AM IST
ಹೊಸ ತಲೆಮಾರಿನ ರಾಜಕಾರಣಿಗಳು ಹಿರಿಯ ಮುತ್ಸದ್ದಿಗಳನ್ನು ಅನುಸರಿಸುವ ಪ್ರಯತ್ನಕ್ಕೂ ಮುಂದಾಗುತ್ತಿಲ್ಲ. ಅಭಿವೃದ್ಧಿ ವಿಷಯದಲ್ಲಿ, ಜನಪರವಾದ ಯೋಜನೆ ಜಾರಿಗೊಳಿಸುವಲ್ಲಿ, ರೈತಪರ ನಿಲುವುಗಳನ್ನು ಕೈಗೊಳ್ಳುವಲ್ಲಿ ಹಿಂದಿನ ತಲೆಮಾರಿನ ರಾಜಕಾರಣಿಗಳ ರೀತಿಯಲ್ಲಿ ಬದ್ಧತೆ, ಪ್ರೌಢಿಮೆಯನ್ನು ಪ್ರದರ್ಶಿಸುತ್ತಿಲ್ಲ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 113
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved