• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಕ್ಕನ ನಡೆ ಆತ್ಮಬಲದ ಉನ್ನತ ಅಭಿವ್ಯಕ್ತಿ: ಮರುಳಸಿದ್ದ ಸ್ವಾಮೀಜಿ

Apr 24 2025, 12:07 AM IST
ಅತೀ ಸಂಪ್ರದಾಯಬದ್ದವಾದ ಸಮಾಜದ ಕಟ್ಟುಪಾಡುಗಳ ನಡುವೆ ದಿಗಂಬರವನ್ನೇ ದಿವ್ಯಾಂಬರ ಮಾಡಿಕೊಂಡು ನಡೆದವರು ಅಕ್ಕಮಹಾದೇವಿ. ಅಕ್ಕನ ಈ ನಡೆ ಅಂದಿನ ಕೆಲವರಿಗೆ ವಿಲಕ್ಷಣವೆನಿಸಿದರೂ, ಇಂದು ನಿಂತು ನೋಡಿದರೆ, ಯಾವುದೇ ವ್ಯಕ್ತಿಯ ಆತ್ಮಬಲದ ಉನ್ನತ ಅಭಿವ್ಯಕ್ತಿಯಾಗಿ ಕಾಣುತ್ತದೆ ಎಂದು ಬಸವಕೇಂದ್ರದ ಡಾ.ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ವಿಶ್ಲೇಷಿಸಿದರು.

ಮೂಲ ಸಂಪ್ರದಾಯ ಮತ್ತು ಸಂಸ್ಕೃತಿಗೆ ಯಾರು ಕೂಡ ಧಕ್ಕೆ ತರಬಾರದು: ನಿರಂಜನಾನಂದಪುರಿ ಸ್ವಾಮೀಜಿ

Apr 24 2025, 12:06 AM IST
ಮೂರು ದಿನಗಳ ಕಾಲ ನಡೆದಿರುವ ಈ ಜಾತ್ರಾ ಮಹೋತ್ಸವಕ್ಕೆ ಶ್ರಮಿಸಿದ ಪ್ರತಿಯೊಬ್ಬರಿಗೂ ಯಶಸ್ಸು ಸಿಗಲಿ. ಇಂತಹ ಧಾರ್ಮಿಕ ಪರಂಪರೆಯನ್ನು ಪ್ರತಿವರ್ಷ ಮುನ್ನಡೆಸುವ ಶಕ್ತಿ ಗ್ರಾಮಸರಿಗೆ ಸಿಗಲಿ.

ಡಾ.ಬಿ.ಆರ್.ಅಂಬೇಡ್ಕರ್ ಒಂದು ಜಾತಿಗೆ ಸೀಮಿತರಾಗಿಲ್ಲ: ಶ್ರೀಶಿವಬಸವ ಸ್ವಾಮೀಜಿ

Apr 24 2025, 12:02 AM IST
ನಾವು ಕುಡಿಯುವ ನೀರು, ಗಾಳಿ, ಬೆಳಕು ಯಾವುದರಲ್ಲೂ ಜಾತಿ ಇಲ್ಲ. ಆದರೆ, ಮನುಷ್ಯ ಮನುಷ್ಯರಲ್ಲಿ ಜಾತಿ ಏಕೆ, ನಾವು ಜಾತಿ ವ್ಯವಸ್ಥೆಯಿಂದ ಹೊರಬರಬೇಕು. ಮನುಷ್ಯರನ್ನು ಮನುಷ್ಯತ್ವದಿಂದ ಕಾಣಬೇಕು. ಪ್ರತಿಯೊಬ್ಬರು ಅಂಬೇಡ್ಕರ್ ಅವರ ತತ್ವ ಸಿದ್ಧಾಂತ, ಹೋರಾಟಗಳ ಬಗ್ಗೆ ಅರಿವು ಬೆಳೆಸಿಕೊಳ್ಳಬೇಕು.

ಅಂಬೇಡ್ಕರ್‌ ಜಗತ್ತಿನ ಅಪ್ರತಿಮ ಜ್ಞಾನಿಯಾಗಿದ್ದರು- ಸಿದ್ದರಾಮ ಸ್ವಾಮೀಜಿ

Apr 23 2025, 12:35 AM IST
ಹಲವು ಸಂವಿಧಾನಗಳ ತಿರುಳನ್ನು ಅಧ್ಯಯನ ಮಾಡಿ ದೇಶದ ಸಂವಿಧಾನ ಶಿಲ್ಪಿಯಾಗಿರುವ ಡಾ.ಬಿ.ಆರ್ಳ.ಅಂಬೇಡ್ಕರ್ ಅವರು ಜಗತ್ತಿನ ಅಪ್ರತಿಮ ಜ್ಞಾನಿಯಾಗಿದ್ದರು. ಜಗತ್ತಿನ ವಿವಿಧ ದೇಶಗಳು ಅವರ ಜ್ಞಾನವನ್ನು ಎರವಲು ಪಡೆದು ಅಭಿವೃದ್ಧಿ ಹೊಂದುತ್ತಿದ್ದು, ಅವರು ನಮ್ಮ ದೇಶದ ಹೆಮ್ಮೆಯಾಗಿದ್ದಾರೆ ಎಂದು ಡಂಬಳ ಗದುಗಿನ ಡಾ.ತೋಂಟದ ಸಿದ್ದರಾಮ ಮಹಾಸ್ವಾಮಿಗಳು ಹೇಳಿದರು.

ಕರಾಟೆಯಿಂದ ಮನೋಬಲ, ಆತ್ಮಸ್ಥೈರ್ಯ ವೃದ್ಧಿ: ಡಾ.ಬಸವಲಿಂಗ ಸ್ವಾಮೀಜಿ

Apr 22 2025, 01:55 AM IST
ಬಾದಾಮಿ ತಾಲೂಕಿನ ಸುಕ್ಷೇತ್ರ ಮಹಾಕೂಟದಲ್ಲಿ 5 ದಿನಗಳ ಕಾಲ ನಡೆದ 7ನೇ ರಾಜ್ಯಮಟ್ಟದ ಕರಾಟೆ, ಮಾರ್ಷಲ್ಆರ್ಟ್ಸ್‌ ತರಬೇತಿ ಶಿಬಿರದ ಸಮಾರೋಪ ಸಮಾರಂಭ ನಡೆಯಿತು.

ಶ್ರಮಕ್ಕೆ ಆದ್ಯತೆ ನೀಡಿದರೆ ಆರೋಗ್ಯವಂತ ಜೀವನ ಸಾಧ್ಯ: ಅಮೃತಾನಂದ ಸ್ವಾಮೀಜಿ

Apr 22 2025, 01:52 AM IST
ಶ್ರಮಕ್ಕೆ, ಬೆವರಿಗೆ ಆದ್ಯತೆ ನೀಡಿದರೆ ಮಾತ್ರ ಆರೋಗ್ಯವಂತ ಜೀವನ ಸಾಧ್ಯವಾಗುತ್ತದೆ ಎಂದು ಬಾಲಗಾಂವ್‌ನ ಗುರುದೇವಾಶ್ರಮದ ಅಮೃತಾನಂದ ಸ್ವಾಮೀಜಿ ಹೇಳಿದರು.

ಸಾಮಾನ್ಯರಿಗೆ ಶಕ್ತಿ ತುಂಬುವ ದೈವ ಸ್ವರೂಪಿಯೇ ಗುರು: ಚನ್ನವೀರ ಶಿವಯೋಗಿ ಸ್ವಾಮೀಜಿ

Apr 22 2025, 01:49 AM IST
ಹರಪನಹಳ್ಳಿ ಪಟ್ಟಣದ ಹೊರವಲಯದಲ್ಲಿರುವ ಹಾಲವರ್ತಿ ಮಠದಲ್ಲಿ ನಡೆದ ತಿಂಗಳ ಬೆಳಕಿನ ಅರಿವಿನ ಬೆಳಕು ಹಾಗೂ ಶಿವಾನುಭವ ಸಂಪದ ಕಾರ್ಯಕ್ರಮದಲ್ಲಿ ಲಿಂಗನಾಯಕನಹಳ್ಳಿ ಮಠದ ಚನ್ನವೀರ ಶಿವಯೋಗಿ ಸ್ವಾಮೀಜಿ ಮಾತನಾಡಿದರು.

ಮೂಲ ಸಂಸ್ಕೃತಿ ಉಳಿಸಿಕೊಳ್ಳದಿದ್ದರೆ ಮನುಕುಲಕ್ಕೆ ಉಳಿಗಾಲವಿಲ್ಲ: ಪ್ರಭು ಚೆನ್ನಬಸವ ಸ್ವಾಮೀಜಿ

Apr 22 2025, 01:49 AM IST
ಇಂದಿನ ಸಮಾಜದ ಅಭಿರುಚಿ ಬದಲಾಗಿದೆ. ಹಾಡು, ಸಂಗೀತ, ಉಡುಗೆ-ತೊಡುಗೆ, ಬಾಂಧವ್ಯ, ಭಾಷೆ ಎಲ್ಲವೂ ಬದಲಾಗಿದೆ. ಸಮಾಜದ ದಿಕ್ಕು ಬದಲಾಗಿದೆ. ಯಾವ ಕಡೆಗೆ ಮುಖ ಮಾಡಿ ಹೊರಟಿದೆ ಗೊತ್ತಿಲ್ಲ. ಹಾಗಾಗಿ ಮೂಲ ಸಂಸ್ಕೃತಿ ಉಳಿಸದಿದ್ದರೆ ಉಳಿಗಾಲವಿಲ್ಲವೆಂದು ಅಥಣಿಯ ಮೋಟಗಿ ಮಠದ ಪ್ರಭು ಚೆನ್ನಬಸವ ಸ್ವಾಮೀಜಿ ಎಚ್ಚರಿಸಿದರು.

ಬಾಲ್ಯದಲ್ಲೇ ಮಕ್ಕಳಿಗೆ ಸಂಸ್ಕಾರ, ಸಂಸ್ಕೃತಿ ಕಲಿಸಿ: ಚನ್ನವೀರ ಸ್ವಾಮೀಜಿ

Apr 21 2025, 12:56 AM IST
ಮನುಷ್ಯ ಹುಟ್ಟಿನಿಂದ ಸಾವಿನವರೆಗೂ ಜಂಗಮರು ಸಂಸ್ಕಾರ ನೀಡುವುದು ಅವಶ್ಯವಾಗಿದೆ. ಜಂಗಮರ ಮಕ್ಕಳಲ್ಲಿ ಸಂಸ್ಕಾರ, ಸಂಸ್ಕೃತಿ ಅಳವಡಿಸಿದಲ್ಲಿ ಮಾತ್ರ ಸಮಾಜದ ಇತರರಿಗೂ ಜ್ಞಾನದೊಂದಿಗೆ ಸಂಸ್ಕಾರ ಬಿತ್ತರಿಸಲು ಸಾಧ್ಯವಾಗಲಿದೆ.

ರಾಜ್ಯ ಸರ್ಕಾರ ಜಾತಿಗಣತಿ ಪುನಃ ನಡೆಸಲಿ: ಎಡೆಯೂರು ಸ್ವಾಮೀಜಿ

Apr 19 2025, 12:42 AM IST
ರಾಜ್ಯ ಸರ್ಕಾರ ನಡೆಸಿರುವ ಜಾತಿ ಜನಗಣತಿ ಅವೈಜ್ಞಾನಿಕವಾಗಿದೆ. ಇದನ್ನು ಮರುಪರಿಶೀಲನೆ ನಡೆಸಬೇಕು ಅಥವಾ ಪುನಃ ಜಾತಿ ಜನಗಣತಿ ಮಾಡಬೇಕು ಎಂದು ಎಡೆಯೂರು ಕ್ಷೇತ್ರದ ಶ್ರೀ ರೇಣುಕಾ ಶಿವಾಚಾರ್ಯ ಮಹಾಸ್ವಾಮೀಜಿ ನುಡಿದಿದ್ದಾರೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 103
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved